Untitled Document
Sign Up | Login    
Dynamic website and Portals
  

Related News

ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಮಾತು

ಅಘೋಷಿತ ಆದಾಯವನ್ನು ಸೆಪ್ಟಂಬರ್‌ 30 ರ ಒಳಗೆ ಘೋಷಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶದೊಳಗಿನ ಕಾಳಧನ ಘೊಷಣೆಗೆ ಸೆಪ್ಟೆಂಬರ್ 30 ಕೊನೆ ಅವಕಾಶ ಎಂದು ತಿಳಿಸಿದ್ದಾರೆ. ಮನ್ ಕಿ ಬಾತ್ ಬಾನುಲಿ ಕಾರ್ಯಕ್ರಮದ 21ನೇ ಆವೃತ್ತಿಯಲ್ಲಿ ಮಾತನಾಡಿದ...

ವೈಜ್ಞಾನಿಕ ಸಂಶೋಧನೆ ಮಾಡುವುದನ್ನು ಸುಲಭಗೊಳಿಸಲಾಗುವುದುಃ ಪ್ರಧಾನಿ ನರೇಂದ್ರ ಮೋದಿ

ವೈಜ್ಞಾನಿಕ ಸಂಶೋಧನೆ ಮತ್ತು ವಿಜ್ನಾನದ ಆಡಳಿತವನ್ನು ಸುಲಭಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರ್ 103 ನೇ ಭಾರತೀಯ ವಿಜ್ನಾನ ಕಾಂಗ್ರೆಸ್ ಸಮಾವೇಶವನ್ನು ಭಾನುವಾರ ಮೈಸೂರಿನಲ್ಲಿ ಉದ್ಘಾಟಿಸಿ ಹೇಳಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ನನಗೆ ಹೊಸವರ್ಷದ ಆರಂಭದಲ್ಲೇ ವಿಜ್ಞಾನ , ತಂತ್ರಜ್ಞಾನದೊಂದಿಗೆ...

ರಸ್ತೆ ಸುರಕ್ಷತೆಯ ಕುರಿತು ಸರ್ಕಾರ ಕ್ರಮ ಕೈಗೊಳ್ಳಲಿದೆ : ಪ್ರಧಾನಿ ಮೋದಿ ಮನ್ ಕಿ ಬಾತ್

ಭಾನುವಾರ ರೇಡಿಯೋದಲ್ಲಿ ಪ್ರಧಾನಿ ನರೇಂದ್ರ ಮೋದಿ ಮನ್ ಕಿ ಬಾತ್ ಕಾರ್ಯಕ್ರಮದ ಮೂಲಕ ತಮ್ಮ ಆಲೋಚನೆಗಳನ್ನು ದೇಶದ ಜನತೆಯ ಮುಂದೆ ಹಂಚಿಕೊಂಡರು. ಪ್ರಧಾನಿ ಮನ್ ಕಿ ಬಾತ್ ಮುಖ್ಯಾಂಶಗಳು ಹೀಗಿವೆ : * ಈ ವರ್ಷದ ಮುಂಗಾರು ಉತ್ತಮವಾಗಿ ಪ್ರಾರಂಭವಾಗಿದೆ. ಇದರಿಂದ ಖಂಡಿತವಾಗಿ ನಮ್ಮ...

ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ವಿಜ್ಞಾನಿಳನ್ನು ಶ್ಲಾಘಿಸಿದ ಪ್ರಧಾನಿ

ದೇಶದ ಜನತೆಗೆ ತಂತ್ರಜ್ನಾನ ದಿನದ ಶುಭಕೋರಿರುವ ಪ್ರಧಾನಿ ನರೇಂದ್ರ ಮೋದಿ, ಮೇ 11, 1998ರಂದು ನಡೆದ ಪೋಖ್ರಾನ್ ಪರಮಾಣು ಪರೀಕ್ಷೆ ಯಶಸ್ಸಿಗೆ ಅಂದಿನ ವಿಜ್ನಾನಿಗಳು ಮತ್ತು ರಾಜಕೀಯ ನಾಯಕರನ್ನು ಶ್ಲಾಘಿಸಿದ್ದಾರೆ. ಟ್ವಿಟ್ಟರ್ ನಲ್ಲಿ ಪ್ರಶಂಸೆ ವ್ಯಕ್ತಪಡಿಸಿರುವ ಮೋದಿ "1998 ರ ಈ...

ಅಂಡಮಾನ್ ನಿಕೋಬಾರ್ ನಲ್ಲಿ ಲಘು ಭೂಕಂಪ

ನೇಪಾಳ-ಭಾರತದ ಕೆಲ ಭಾಗಗಳಲ್ಲಿ ಭೂಕಂಪದ ಕರಿನೆರಳು ಕಳಚುವ ಮುನ್ನವೇ ಭಾರತದಲ್ಲಿ ಮತ್ತೊಂದು ಭೂಕಂಪ ಸಂಭವಿಸಿದೆ. ಅಂಡಮಾನ್ ನಿಕೋಬಾರ್ ದ್ವೀಪದಪೋರ್ಟ್‌ಬ್ಲೇರ್ ನಿಂದ 84 ಕಿ.ಮೀ ಅಂತರದಲ್ಲಿ ಸಮುದ್ರದಲ್ಲಿ ಮೇ.1ರ ಮಧ್ಯಾಹ್ನ ಲಘು ಭೂಕಂಪ ಸಂಭವಿಸಿದ್ದು ಜನರಲ್ಲಿ ಆತಂಕ ಸೃಷ್ಟಿಸಿದೆ. ಭೂಕಂಪನದಿಂದಾಗಿ ಯಾವುದೇ ಪ್ರಾಣಾಪಾಯ ಅಥವಾ...

ಭಾರತಕ್ಕೆ ಪರಿಸರ ಸಂರಕ್ಷಣೆ ಬಗ್ಗೆ ಹೆಚ್ಚು ಕಾಳಜಿ ಇದೆ: ಪ್ರಧಾನಿ ನರೇಂದ್ರ ಮೋದಿ

'ಜಾಗತಿಕ ತಾಪಮಾನ' ಈ ಶತಮಾನದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದನ್ನು ತಡೆಗಟ್ಟಲು ನಾವು ದೃಢ ಹೆಜ್ಜೆ ಇಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಏ.6ರಂದು ನವದೆಹಲಿಯ ವಿಜ್ನಾನ ಭವನದಲ್ಲಿ ಭಾರತದ ಮೊದಲ ರಾಷ್ಟ್ರೀಯ ವಾಯು ಗುಣಮಟ್ಟ ಸೂಚ್ಯಂಕವನ್ನು ಬಿಡುಗಡೆ ಮಾಡಿದ...

ಪಂಡಿತ್ ಮದನ್ ಮೋಹನ್ ಮಾಳವಿಯಾಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ಪ್ರದಾನ

'ಪಂಡಿತ್ ಮದನ್ ಮೋಹನ್ ಮಾಳವಿಯಾ'ಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಮಾ.30ರಂದು ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಮರಣೋತ್ತರ ಪ್ರಶಸ್ತಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದ್ದ ಮದನ್ ಮೋಹನ್ ಮಾಳವಿಯ ಕುಟುಂಬ ಸದಸ್ಯರು ಭಾರತ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಇದೇ...

ಮೃತ ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಮರಣೋತ್ತರ ಪರೀಕ್ಷೆ ಅಂತ್ಯ

ನಿಗೂಢವಾಗಿ ಮೃತಪಟ್ಟಿದ್ದ ವಾಣಿಜ್ಯ ತೆರಿಗೆ ಆಯುಕ್ತ ಡಿ.ಕೆ ರವಿ ಅವರ ಮರಣೋತ್ತರ ಪರೀಕ್ಷೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ವಿಧಿವಿಜ್ನಾನ ಪ್ರಯೋಗಾಲಯದ ಡಾ.ವೆಂಕಟರಾಘವ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆಯಿಂದ ಡಿ.ಕೆ ರವಿ ಅವರದ್ದು ಆತ್ಮಹತ್ಯೆಯೋ ಅಥವಾ...

ಶರದ್ ಪವಾರ್ ರಿಂದ ಸಾಕಷ್ಟು ಕಲಿಯುವುದಿದೆ: ಪ್ರಧಾನಿ ಮೋದಿ

ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಂದ ನಾನು ಸಾಕಷ್ಟು ಕಲಿಯುವುದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶರದ್ ಪವಾರ್ ಕ್ಷೇತ್ರವಾದ ಮಹಾರಾಷ್ಟ್ರದ ಬಾರಾಮತಿಯಲ್ಲಿ ಕೃಷಿ ವಿಜ್ನಾನ ಕೇಂದ್ರ ಉದ್ಘಾಟಿಸಿದ ಅವರು, ಕೃಷಿ ವಿಷಯದಲ್ಲಿ ಅವರಿಗೆ ಅಪಾರ ಅನುಭವವಿದೆ ಎಂದರು. ಪವಾರ್...

ಭಯೋತ್ಪಾದನೆ ವಿರುದ್ಧ ಹೋರಾಡಲು ರಾಜ್ಯಪಾಲ ವಜುಭಾಯ್ ವಾಲ ಕರೆ

ಭಯೋತ್ಪಾದನೆ ವಿರುದ್ಧ ಎಲ್ಲರೂ ಒಗ್ಗೂಡಿ ಹೋರಾಡಬೇಕು ಉಗ್ರವಾದವನ್ನು ನಿರ್ಮೂಲನೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ರಾಜ್ಯಪಾಲ ವಜುಭಾಯ್ ವಾಲ ಕರೆ ನೀಡಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಜ.26ರಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ವಜುಭಾಯ್ ವಾಲ, ಸ್ವಾತಂತ್ರ್ಯ ಬಳಿಕ ನಾವು ಅಭಿವೃದ್ಧಿಯತ್ತ ಮುನ್ನಡೆದಿದ್ದೇವೆ ಎಂದು ಹೇಳಿದ್ದಾರೆ....

ಅವಿನಾಶ್ ಚಂದರ್ ವಜಾ: ಕೇಂದ್ರ ಸರ್ಕಾರ ಸಮರ್ಥನೆ

ದೇಶದ ಪ್ರತಿಷ್ಠಿತ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಮುಖ್ಯಸ್ಥ ಅವಿನಾಶ್ ಚಂದರ್ ವಜಾಗೊಳಿಸಿರುವುದನ್ನು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ. ಯುವ ವಿಜ್ನಾನಿಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಮತ್ತು ಉನ್ನತ ಸ್ಥಾನಕ್ಕೆ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವುದು ಸೂಕ್ತವಲ್ಲ ಎಂಬ ಕಾರಣಕ್ಕಾಗಿ...

ನಿರ್ಭಯ ಪರಮಾಣು ಕ್ಷಿಪಣಿಯ ಯಶಸ್ವಿ ಉಡಾವಣೆ

ಪರಮಾಣು ಅಸ್ತ್ರವನ್ನು ಹೊತ್ತೊಯ್ಯಬಲ್ಲ 'ನಿರ್ಭಯ' ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗವನ್ನು ಇಂದು ಯಶಸ್ವಿಯಾಗಿ ಮಾಡಲಾಯಿತು. ಅತಿ ಆಧುನಿಕವಾದ ಈ ಕ್ಷಿಪಣಿಯನ್ನು ಡಿ.ಆರ್.ಡಿ.ಒ. (ರಕ್ಷಣಾ ಅನ್ವೇಷಣೆ ಮತ್ತು ಅಭಿವೃದ್ಧಿ ಸಂಸ್ಥೆ) ಸಂಸ್ಥೆ ಅಭಿವೃದ್ಧಿಪಡಿಸಿದೆ. ಒಡಿಶಾದ ಬಾಲಾಸೋರ್ ನ ಚಾಂದಿಪುರ ಉಡಾವಣಾ ಕ್ಷೇತ್ರದಿಂದ ಈ ಕ್ಷಿಪಣಿಯನ್ನು...

ನ್ಯಾಯಾಲಯದ ಆದೇಶ ಪಾಲಿಸದ ಹಿನ್ನಲೆ: ಇಬ್ಬರು ವಿಜ್ನಾನಿಗಳಿಗೆ ಜೈಲುಶಿಕ್ಷೆ

ನ್ಯಾಯಾಲಯದ ಆದೇಶವನ್ನು ಪಾಲಿಸದ ಡಿಆರ್‌ಡಿಒದ ಇಬ್ಬರು ವಿಜ್ನಾನಿಗಳಿಗೆ ಚೆನ್ನೈ ಹೈಕೋರ್ಟ್ ಜೈಲುಶಿಕ್ಷೆ ವಿಧಿಸಿದೆ. ರಕ್ಷಣಾ ಸಚಿವಾಲಯದ ವೈಜ್ನಾನಿಕ ಸಲಹೆಗಾರ ಮತ್ತು ಡಿಆರ್‌ಡಿಒದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮಹಾನಿರ್ದೇಶಕರಾಗಿರುವ ವಿ.ಕೆ. ಸರಸ್ವತ್ ಹಾಗೂ ಡಿಫೆನ್ಸ್ ಮೆಟಲರ್ಜಿಕಲ್ ರಿಸರ್ಚ್ ಲ್ಯಾಬೋರೇಟರಿ(ಡಿಎಂಆರ್‌ಎಲ್)ಯ ನಿರ್ದೇಶಕ ಜಿ. ಮಾಲಕೊಂಡಯ್ಯ...

ಮಂಗಳನ ಅಂಗಳದಿಂದ ಫೋಟೋ ರವಾನೆ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಉಡಾವಣೆ ಮಾಡಿರುವ ಮಂಗಳಯಾನ ನೌಕೆ (ಮಾಮ್) ಮಂಗಳನ ಅಂಗಳದಿಂದ 5 ಫೋಟೋಗಳನ್ನು ರವಾನಿಸಿದೆ. ಇಸ್ರೋ ಉಡಾವಣೆ ಮಾಡಿರುವ ಮಾಮ್ ನೌಕೆ ಸೆ.24ರಂದು ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದ್ದು, ಮಂಗಳನ ಗ್ರಹದಿಂದ ಕಲರ್ ಫೋಟೊ ಗಳನ್ನು ರವಾನಿಸಿದೆ. ಈ...

ಮಂಗಳಯಾನ ಯಶಸ್ವಿ: ಅಸಾಧ್ಯವಾದದ್ದನ್ನು ಸಾಧಿಸಿದ್ದೇವೆ-ಪ್ರಧಾನಿ ಮೋದಿ

ಭಾರತದ ಮಹತ್ವಾಕಾಂಕ್ಷಿ ಮಂಗಳಯಾನ ಯಶಸ್ವಿಯಾಗಿದೆ. ಮಾಮ್ ನೌಕೆ ಯಶಸ್ವಿಯಾಗಿ ಮಂಗಳನ ಕಕ್ಷೆ ಸೇರಿದೆ. ಈ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಹೊಸ ಮೈಲುಗಲ್ಲು ಸ್ಥಾಪಿಸಿದೆ. ಬೆಳಿಗ್ಗೆ 7.52ಕ್ಕೆ ಮಾಮ್ ನೌಕೆ ಮಂಗಳನ ಕಕ್ಷೆ ಸೇರಿತು. ಬೆಂಗಳೂರಿನ ಪೀಣ್ಯದಲ್ಲಿನ ಇಸ್ರೋ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ...

ಬಡತನ ನಿರ್ಮೂಲನೆಗೆ ಆರ್ಥಿಕ ಅಸ್ಪೃಶ್ಯತೆ ನಿರ್ಮೂಲನೆ ಮಾಡಬೇಕು-ಪ್ರಧಾನಿ ಮೋದಿ

ಬಡತನ ನಿರ್ಮೂಲನೆ ಮಾಡಲು ಆರ್ಥಿಕ ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಬೇಕು, ಅಭಿವೃದ್ಧಿಗಾಗಿ ಬ್ಯಾಂಕ್ ಖಾತೆ ತೆರೆಯುವ ಮೂಲಕ ದೇಶದ ನಾಗರಿಕರನ್ನು ಆರ್ಥಿಕತೆಯೊಂದಿಗೆ ಜೊತೆಗೂಡಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಹಣಕಾಸು ಸೇವೆಗಳು ಜನಸಾಮಾನ್ಯರ ಕೈಗೆಟುಕುವಂತೆ ಮಾಡುವ ಉದ್ದೇಶದಿಂದ ರೂಪಿಸಲಾಗಿರುವ ಜನ್-ಧನ್ ಯೋಜನೆಗೆ...

ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಿ: ಡಿ.ಆರ್.ಡಿ.ಒ ವಿಜ್ನಾನಿಗಳಿಗೆ ಮೋದಿ ಕರೆ

ಪ್ರಪಂಚದಲ್ಲಿ ಬೇರೆ ವಿಜ್ನಾನಿಗಳಿಗಿಂತಲೂ ಭಾರತದ ವಿಜ್ನಾನಿಗಳು ಮುಂದಿರಬೇಕು. ಕಾಲಮಿತಿಗಿಂತಲೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸುವಂತಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಂಶೋಧಕರಿಗೆ ಕರೆ ನೀಡಿದ್ದಾರೆ. ಪ್ರಪಂಚದ ಬೇರೆ ವಿಜ್ನಾನಿಗಳು ಅವರ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಭಾರತದ ಸಂಶೋಧಕರು ತಮ್ಮ ಕೆಲಸ ಮುಗಿಸಿರಬೇಕು, ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited