ನಿವೃತ್ತ ಯೋಧರ ಬಹುವರ್ಷಗಳ ಬೇಡಿಕೆಯಾದ, 'ಏಕ ಶ್ರೇಣಿ ಏಕ ಪಿಂಚಣಿ'ಯನ್ನು ಜಾರಿಗೆ ತರಲು ಸರಕಾರ ಬದ್ಧವಾಗಿದೆ. ಆದರೆ ಪಿಂಚಣಿಯನ್ನು ಪ್ರತಿವರ್ಷ ಪರಿಷ್ಕರಣೆ ಮಾಡಲು ಸಾಧ್ಯವಿಲ್ಲ ಎಂದು ವಿತ್ತ ಸಚಿವ ಅರುಣ್ ಜೇಟ್ಳಿ ಹೇಳಿದ್ದಾರೆ.
ಸರಕಾರ ಸೇವೆಯಿಂದ 35-38 ವಯಸ್ಸಿನಲ್ಲೇ ನಿವೃತ್ತರಾಗುವ ಯೋಧರ...
'ಹವಾಲ' ಹಣವನ್ನು ದೇಣಿಗೆಯಾಗಿ ಸ್ವೀಕರಿಸುವ ಬಗ್ಗೆ ಕೇಂದ್ರ ಸರ್ಕಾರ ತನಿಖೆ ನಡೆಸಲಿ ಎಂದು ಆಮ್ ಆದ್ಮಿ ಪಕ್ಷ ಸವಾಲು ಹಾಕಿದೆ. ಪಕ್ಷಕ್ಕೆ ಬಂದಿರುವ ದೇಣಿಗೆ ಬಗ್ಗೆ ಎನ್.ಡಿ.ಎ ಸರ್ಕಾರ ತನಿಖೆ ನಡೆಸಿದರೆ ತಾವು ನಿರ್ದೋಷಿಗಳಾಗಿ ಹೊರಬರುತ್ತೇವೆ ಎಂದು ಆಪ್ ವಿಶ್ವಾಸ ವ್ಯಕ್ತಪಡಿಸಿದೆ....
ನಷ್ಟದಲ್ಲಿ ನಡೆಯುತ್ತಿರುವ ಕೆಲವು ಸರ್ಕಾರಿ ಸ್ವಾಮ್ಯದ ಕಂಪನಿಗಳನ್ನು ಖಾಸಗೀಕರಣ ಮಾಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ವಿತ್ತಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಬುಧವಾರ, ನ.೫ರಂದು ನವದೆಹಲಿಯಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯಲ್ಲಿ ಪಾಲ್ಗೊಂಡು ಮಾತನಾಡಿದ ಅರುಣ್ ಜೇಟ್ಲಿ, 'ಕಳೆದ ಕೆಲ...