ಭಾರತ ತಂಡದ ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಸೋಮವಾರ ಸಂಜೆಯೇ ಸೆಹ್ವಾಗ್ ನಿವೃತ್ತಿಯ ಪ್ರಕಟಿಸುವ ವಿಚಾರ ಸುದ್ದಿಯಾಗಿತ್ತು. ಬಳಿಕ ಇವೆಲ್ಲ ಗಾಳಿ ಸುದ್ದಿ, ಅಂತದ್ದೇನಿಲ್ಲ ಎಂದಿದ್ದ ವೀರೇಂದ್ರ ಸೆಹ್ವಾಗ್ ಮಂಗಳವಾರ ತಮ್ಮ ನಿವೃತ್ತಿಯನ್ನು ಪ್ರಕಟಿಸಿದ್ದಾರೆ.
ಸೆಹ್ವಾಗ್ ಅವರು...
ಮೆಲ್ಬರ್ನ್ ಕ್ರಿಕೆಟ್ ಮೈದಾನ ನೂತನ ಇತಿಹಾಸವೊಂದಕ್ಕೆ ಸಾಕ್ಷಿಯಾಯಿತು. ಆಸ್ಟ್ರೇಲಿಯಾ ತಂಡ ನ್ಯೂಝಿಲೆಂಡ್ ತಂಡವನ್ನು ಮಣಿಸಿ 2015ನೇ ಸಾಲಿನ ವಿಶ್ವಕಪ್ ಟ್ರೋಫಿಯನ್ನು ಎತ್ತಿಹಿಡಿದೆ.
ವಿಶ್ವ ಕ್ರಿಕೆಟ್ ರಂಗದಲ್ಲಿ ಕಳೆದ ಕೆಲವು ದಶಕಗಳಿಂದ ಬಲಾಡ್ಯ ತಂಡವಾಗಿ ರೂಪುಗೊಂಡಿರುವ ಹಾಗೂ ಸರ್ವಾಧಿಕ ನಾಲ್ಕು ಬಾರಿ ವಿಶ್ವಚಾಂಪಿಯನ್ ಆಗಿರುವ...
ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್ ಗೆ ಭಾರತ ತಂಡದ ನಾಯಕ ಎಂ.ಎಸ್ ಧೋನಿ ವಿದಾಯ ಘೋಷಿಸಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೋಲುಂಟಾಗಿರುವ ಹಿನ್ನೆಲೆಯಲ್ಲಿ ಧೋನಿ ವಿದಾಯ ಘೋಷಿಸಿದ್ದಾರೆ. ಮುಂದಿನ ಪಂದ್ಯಕ್ಕೆ ವಿರಾಟ್ ಕೋಹ್ಲಿ ನಾಯಕತ್ವ ವಹಿಕೊಳ್ಳಲಿದ್ದಾರೆ ಎಂದು...