ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದ ಮೊದಲ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹಾಗೂ ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾ ಜಂಟಿಯಾಗಿ ಲೋಕಾರ್ಪಣೆ ಗೊಳಿಸಿದ್ದಾರೆ.
ವಾರ್ಷಿಕ 1,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೊಂದಿರುವ ಈ ಘಟಕದಿಂದ ತಮಿಳುನಾಡಿನ ಜತೆ...
ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ)ವು ಬುಧವಾರ ವಿದ್ಯುತ್ ದರ ಪರಿಷ್ಕರಣೆ ಮಾಡಲಿದ್ದು, ರಾಜ್ಯದ ಜನರಿಗೆ ಕರೆಂಟ್ 'ಶಾಕ್' ನೀಡಲಿದೆ. ಪ್ರತಿ ಯೂನಿಟ್ಗೆ 34ರಿಂದ 38 ಪೈಸೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕೆ.ಇ.ಆರ್.ಸಿ ಅಧ್ಯಕ್ಷ ಎಂ.ಕೆ.ಶಂಕರಲಿಂಗೇಗೌಡ ಬೆಳಗ್ಗೆ 11.30ಕ್ಕೆ...
ರಾಜ್ಯದಲ್ಲಿ ಬರಗಾಲ, ಕುಡಿಯುವ ನೀರಿನ ಸಮಸ್ಯೆಗಳ ನಡುವೆಯೇ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆ.ಇ.ಆರ್.ಸಿ) ಪ್ರತಿ ಯೂನಿಟ್ ಗೆ 48 ಪೈಸೆ ವಿದ್ಯುತ್ ದರ ಏರಿಕೆ ಮಾಡಿದೆ. ನೂತನ ದರ ಏಪ್ರಿಲ್ ಒಂದರಿಂದಲೇ ಜಾರಿಗೆ ಬರಲಿದೆ.
ಕೆ.ಇ.ಆರ್.ಸಿ ಅಧ್ಯಕ್ಷ ಎಂ.ಕೆ ಶಂಕರಲಿಂಗೇಗೌಡ ಸುದ್ದಿಗೋಷ್ಠಿಯಲ್ಲಿ...
ರಾಜ್ಯದಲ್ಲಿ ವಿದ್ಯುತ್ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಸಂಸದರು ಶುಕ್ರವಾರ, ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಕೇಂದ್ರ ರಸಗೊಬ್ಬರ ಸಚಿವ ಅನಂತಕುಮಾರ್ ನೇತೃತ್ವ ಬಿಜೆಪಿ ಸಂಸದರ ತಂಡ ಇಂಧನ ಸಚಿವ ಪಿಯೂಷ್ ಗೋಯಲ್ರನ್ನು...
ಪೀಣ್ಯ 220/ 66/ 11 ಕಿ.ವ್ಯಾ. ಸಾಮರ್ಥ್ಯದ ಎಸ್ಆರ್ಎಸ್ ಪೀಣ್ಯ ರಿಸೀವಿಂಗ್ ಸ್ಟೇಷನ್ನಲ್ಲಿ ನಿರ್ವಹಣಾ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅ. 11, ಭಾನುವಾರದಂದು ಬೆಂಗಳೂರು ಉತ್ತರ ಭಾಗದ ನೂರಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ. ಬೆಳಗ್ಗೆ 8ರಿಂದ ಸಂಜೆ 5ರವರೆಗೆ ಆ...
ಬುಧವಾರದಿಂದ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಲೋಡ್ ಶೆಡ್ಡಿಂಗ್ ಮಾಡದಿರಲು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿರ್ಧರಿಸಿದೆ.
ಉಷ್ಣ ವಿದ್ಯುತ್ ಹಾಗೂ ಪವನ ವಿದ್ಯುತ್ ಉತ್ಪಾದನೆಯಲ್ಲಿ ಹೆಚ್ಚಳವಾಗಿರುವುದರಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಬೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ತಾಸು ಲೋಡ್ ಶೆಡ್ಡಿಂಗ್ನಿಂದ...
ರಾಜ್ಯಾದ್ಯಂತ ಈ ವರ್ಷ ಮಳೆ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ತೀವ್ರ ಕುಸಿತವಾಗಿರುವುದರಿಂದ ಬೆಂಗಳೂರು ಸೇರಿದಂತೆ ಲೋಡ್ ಶೆಡ್ಡಿಂಗ್ ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬೆಂಗಳೂರಿನಲ್ಲಿ ಕನಿಷ್ಠ ಎರಡು ತಾಸು, ಬೇರೆಡೆ ಗರಿಷ್ಠ ಎಂಟು ತಾಸು ವಿದ್ಯುತ್ ಕಡಿತವಾಗಲಿದೆ. ಯಾವ ಭಾಗದಲ್ಲಿ ಎಷ್ಟು...
ಬಾಂಗ್ಲಾದೇಶಕ್ಕೆ ಭಾರತ ಈವರೆಗೂ 500 ಮೆಗಾವ್ಯಾಟ್ ವಿದ್ಯುತ್ ಪೂರೈಸುತ್ತಿದ್ದು, ಇನ್ನು ಮುಂದೆ ಒಂದು ಸಾವಿರ ಮೆಗಾವ್ಯಾಟ್ ವಿದ್ಯುತ್ ಪೂರೈಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಬಾಂಗ್ಲಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಢಾಕಾದಲ್ಲಿ ಬಾಂಗ್ಲಾ ಪ್ರಧಾನಿ ಶೇಕ್ ಹಸೀನಾ ಅವರ ಜತೆ...
ಅಬ್ಬಿಗೆರೆ, ಎಸ್.ಆರ್.ಎಸ್ ಪೀಣ್ಯ, ಪ್ಲಾಟಿನಂ ಸಿಟಿ ಸೇರಿದಂತೆ ಕೆಲವೆಡೆ ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಮೇ 11ರಂದು ಬೆಳಗ್ಗೆ 11ರಿಂದ ಸಂಜೆ 4ರವರೆಗೆ ಬೆಂಗಳೂರಿನ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಎಸ್ಎನ್ಆರ್, ಆಸ್ಕರ್ ಉದ್ಯೋಗ, ಕೃಷ್ಣ ಡೈಮಂಡ್, ಬಿಟಿ ಪುರ, ಬಿ.ಬಿ....
ಉತ್ತರ ಕನ್ನಡ ಜಿಲ್ಲೆಯ ಕೈಗಾದಲ್ಲಿ ಮತ್ತೊಂದು ಅಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದೆ.
ಕೈಗಾ ಸೇರಿದಂತೆ ದೇಶದ 9 ರಾಜ್ಯಗಳ 10 ಸ್ಥಳಗಳಲ್ಲಿ ಸ್ವದೇಶಿ ತಂತ್ರಜ್ಞಾನ ಬಳಸಿ, ವಿದೇಶಿ ನೆರವಿನೊಂದಿಗೆ ಅಣು ಸ್ಥಾವರ ನಿರ್ಮಿಸಲು ಸರ್ಕಾರ ತಾತ್ವಿಕ...
ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿದ ಪರಿಣಾಮ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ಥಗೊಂಡಿದೆ.
ಏ.30ರ ಸಂಜೆ ವೇಳೆ ಬೆಂಗಳೂರಿನ ಹಲವು ಪ್ರದೇಶಳಲ್ಲಿ ಮಳೆ ಸುರಿದಿದ್ದು, ಮಳೆಯ ಆರ್ಭಟಕ್ಕೆ ಬೃಹದಾಕಾರದ ಮರಗಳು ಧರೆಗುರುಳಿವೆ. ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದ್ದು ವಾಹನ...
ಭೀಕರ ಭೂಪಂಕಕ್ಕೆ ನಲುಗಿ ಹೋಗಿರುವ ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಸಿಲುಕಿಕೊಂಡಿದ್ದ 68 ಮಂದಿ ಕನ್ನಡಿಗರೂ ಸೇರಿದಂತೆ 500ಕ್ಕೂ ಹೆಚ್ಚು ಭಾರತೀಯನ್ನು ರಕ್ಷಿಸಿ ಭಾರತಕ್ಕೆ ವಾಪಾಸು ಕರೆತರುವಲ್ಲಿ ಭಾರತೀಯ ವಾಯುಪಡೆ ಯಶಸ್ವಿವಾಗಿವೆ.
ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆಗಿಳಿದಿರುವ ವಾಯುಪಡೆಯ 4 ವಿಮಾನಗಳಲ್ಲಿ ಶನಿವಾರ...
'ಸೌರಶಕ್ತಿ' ಹಾಗೂ ನವೀಕೃತ ಇಂಧನ ಉತ್ಪಾದನೆಗೆ ಆದ್ಯತೆ ನೀಡುವುದರಲ್ಲಿ ರಾಜ್ಯ ಸರ್ಕಾರ ದೇಶಕ್ಕೇ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಏ.23ರಂದು ಬೆಂಗಳೂರಿನ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಶೃಂಗಸಭೆ-2015 ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಬಂಡವಾಳ ಹೂಡಿಕೆದಾರರಿಗೆ...
ಸತತ 24 ಗಂಟೆಗೆ ಅರ್ಧಕ್ಕರ್ಧ ಬೆಂಗಳೂರು ಕತ್ತಲೆಯಲ್ಲಿ ಮುಳುಗಲಿದೆ.. ಹೌದು ಶುಕ್ರವಾರ ರಾತ್ರಿ 10ರಿಂದ ಶನಿವಾರ ರಾತ್ರಿ 10ರವರೆಗೆ ನಗರದ ಬಹುತೇಕ ಎಲ್ಲ ಪ್ರಮುಖ ಪ್ರದೇಶಗಳ ಆಯ್ದ ಬಡಾವಣೆಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಹಾಗಾಗಿ, ಇದರ ಬಿಸಿ ಬಹುತೇಕ ಆಸ್ಪತ್ರೆಗಳು, ವಾಣಿಜ್ಯ-ಉದ್ಯಮಗಳು...
ಆಲಮಟ್ಟಿ ಬಲದಂಡೆ ಕಾಲುವೆ ಮೇಲೆ ನಿರ್ಮಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನೆಯ ಲೋಕಾರ್ಪಣೆ ಕಾರ್ಯಕ್ರಮ ಗುರುವಾರ ನಡೆಯಲಿದೆ.
ದಕ್ಷಿಣ ಭಾರತದಲ್ಲಿಯೇ ಮೊಟ್ಟ ಮೊದಲ ಬಾರಿಗೆ ನೀರಾವರಿ ಕಾಲುವೆಯೊಂದರ ಮೇಲೆ ಸ್ಥಾಪಿಸಿದ ಸೌರಶಕ್ತಿ ವಿದ್ಯುತ್ ಉತ್ಪಾದನಾ ಘಟಕ ಎಂಬ ಖ್ಯಾತಿಗೆ ಇದು ಕಾರಣವಾಗಲಿದೆ. ಇದೇ...
ಉತ್ತರ ಪ್ರದೇಶದ ಹಲವೆಡೆ ಕಳೆದೆರಡು ದಿನಗಳಿಂದ ಪ್ರಬಲವಾದ ಸುಂಟರಗಾಳಿ ಬೀಸುತ್ತಿದ್ದು, ಶನಿವಾರ ಮಧ್ಯಾಹ್ನದವರೆಗೆ 14 ಮಂದಿಯನ್ನು ಬಲಿ ತೆಗೆದುಕೊಂಡಿದೆ.
ಲಖ್ನೌ ಸುತ್ತಮುತ್ತಲಿನ ಪ್ರದೇಶದಲ್ಲಿ ಸುಂಟರಗಾಳಿ ತೀವ್ರವಾಗಿದ್ದು 12ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪ್ರದೇಶದಲ್ಲಿ 8 ಮಂದಿ ಜೀವ ಕಳೆದುಕೊಂಡಿದ್ದಾರೆ....
'ಕಲ್ಲಿದ್ದಲು' ಹಾಗೂ ತರಂಗಾಂತರ ಹರಾಜು ಪ್ರಕ್ರಿಯೆಯಲ್ಲಿ ಭಾರತ ಸರ್ಕಾರದ ಬೊಕ್ಕಸಕ್ಕೆ ಬೃಹತ್ ಪ್ರಮಾಣದ ಹಣ ಹರಿದುಬರುತ್ತಿದೆ. ಎಲ್ಲಾ ಅಂದಾಜುಗಳನ್ನೂ ಮೀರಿ ಈ ವರೆಗೆ ಸರ್ಕಾರಕ್ಕೆ 3 ಲಕ್ಷಕೋಟಿ ರೂಪಾಯಿ ಆದಾಯ ಬಂದಿದೆ.
ಕೇವಲ 32 ಕಲ್ಲಿದ್ದಲು ನಿಕ್ಷೇಪಗಳ ಹರಾಜು ಪ್ರಕ್ರಿಯೆಯಿಂದ...
ಕರ್ನಾಟಕ ವಿದ್ಯುಚ್ಛಕ್ತಿ ಆಯೋಗ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ವಿದ್ಯುತ್ ದರವನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಪ್ರತೀ ಯೂನಿಟ್ ವಿದ್ಯುತ್ ದರದಲ್ಲಿ 13ರಿಂದ 20 ಪೈಸೆ ಹೆಚ್ಚಳ ಮಾಡಲಾಗಿದ್ದು, ಎಲ್ಲ ವಿದ್ಯುತ್ ಸರಬರಾಜು ಸಂಸ್ಥೆಗಳ ವ್ಯಾಪ್ತಿಯಲ್ಲಿ ದರ ಹೆಚ್ಚಳ ಮಾಡಲಾಗಿದೆ. ಏಪ್ರಿಲ್...
ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ, ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ವಿದ್ಯುತ್ ಶುಲ್ಕ ಕಡಿತ ಹಾಗೂ ಉಚಿತ ಕುಡಿಯುವ ನೀರು ಪೂರೈಕೆ ಸಂಬಂಧ ಎರಡು ಪ್ರಮುಖ ಘೋಷಣೆಗಳನ್ನು ಮಾಡಿದೆ.
400 ಯೂನಿಟ್ ವರೆಗೆ ಬಳಸಲಾಗುವ ವಿದ್ಯುತ್ತಿಗೆ ಇನ್ನು ಮುಂದೆ ದೆಹಲಿ ಜನರು ಸದ್ಯ...
ಈ ಬಾರಿಯ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಅನುಸರಿಸುವ ಅವಶ್ಯಕತೆ ಬರುವುದಿಲ್ಲ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ 300 ರಿಂದ 500 ಮೆಗಾವ್ಯಾಟ್ ವಿದ್ಯುತ್ ಕೊರತೆಯಾಗುವ ಅಂದಾಜಿದ್ದು, ಈ ಬೇಡಿಕೆ ಪೂರೈಸಲು ಅಗತ್ಯ ವ್ಯವಸ್ಥೆ...
ರಾಜ್ಯದಲ್ಲಿ ವಸತಿ ಗೃಹಗಳು, ವಾಣಿಜ್ಯ ಕೇಂದ್ರಗಳು, ಶಿಕ್ಷಣ ಸಂಸ್ಥೆಗಳು ಮತ್ತು ಕೈಗಾರಿಕೆಗಳಲ್ಲಿನ ಛಾವಣಿ ಮೇಲೆ ಸೌರ ವಿದ್ಯುತ್ ಉತ್ಪಾದನಾ ಫಲಕಗಳನ್ನು ಸ್ಥಾಪಿಸಿ ಅದರ ಮೂಲಕ ವಿದ್ಯುತ್ನ್ನು ಉತ್ಪಾದಿಸುವ ಯೋಜನೆಯನ್ನು 2014 ರ ನವೆಂಬರ್ 7 ರಿಂದ ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು...
ವಿದ್ಯುತ್ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯವಹಾರ ಪ್ರಕರಣ ವಿಧಾನಪರಿಷತ್ ನಲ್ಲಿ ಅತ್ತೆ ಪ್ರತಿಧ್ವನಿಸಿದ್ದು, ಬಿಜೆಪಿ ಸದಸ್ಯರ ಪ್ರತಿಭಟನೆಗೆ ಸಾಕ್ಷಿಯಾಯಿತು.
ವಿದ್ಯುತ್ ಮೀಟರ್ ಖರೀದಿಯಲ್ಲಿ ಅವ್ಯವಹರ ಪ್ರಕರಣವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ತಂತ್ರ ರೂಪಿಸಿದ್ದು, ವಿಧಾನ ಪರಿಷತ್ ಕಲಾಪ...
ವಿಧಾನಪರಿಷತ್ ನಲ್ಲಿ ಆಡಳಿತ, ವಿಪಕ್ಷಗಳ ನಡುವೆ ವಾಗ್ವಾದ ಆರಂಭವಾಗಿದೆ. ವಿದ್ಯುತ್ ಮೀಟರ್ ಖರೀದಿ ಸಬಂಧ ಉಭಯ ಪಕ್ಷಗಳ ನಡುವೆ ಕಾವೇರಿದ ಚರ್ಚೆ ನಡೆಯಿತು.
ಸಿಂಗಲ್ ಫೇಸ್ ಎಲೆಕ್ಟ್ರೋ ಮೀಟರ್ ಖರೀದಿಯಲ್ಲಿ 180 ಕೋಟಿ ಅವ್ಯಹಾರ ನಡೆದಿದೆ. ಸ್ವತ: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಈ...
ಕುಡಿಯುವ ನೀರಿನ ದುರ್ಬಳಕೆಯನ್ನು ತಡೆಯಲು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಪೂರೈಕೆಗೆ ಮೀಟರ್ ಅಳವಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪಂಚಾಯತ್ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಪರಿಷತ್ನಲ್ಲಿ ಸದಸ್ಯ ಮೃತ್ಯಂಜಯ ಜಿನಗಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮನೆ ಸಂಪರ್ಕ...
ಉತ್ತರ ಪ್ರದೇಶದ ಅಲಹಾಬಾದ್ನಲ್ಲಿರುವ 'ಗಂಗಾ ನದಿ ಗ್ಯಾಲರಿ' ಮತ್ತು ಅಸ್ಸಾಂನ 'ಬ್ರಹ್ಮಪುತ್ರಾ ನದಿ ಗ್ಯಾಲರಿ' ಮಾದರಿಯಲ್ಲಿ ಮೈಸೂರು ವಿವಿ ಆವರಣದಲ್ಲಿ ಸುಮಾರು 2.5 ಕೋಟಿ ರೂ. ವೆಚ್ಚದಲ್ಲಿ 'ಕಾವೇರಿ ನದಿ ಗ್ಯಾಲರಿ' ನಿರ್ಮಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಆರ್.ವಿ.ದೇಶಪಾಂಡೆ ತಿಳಿಸಿದ್ದಾರೆ.
ಈ...
ಕೈಗಾದ ಅಣು ವಿದ್ಯುತ್ ಕೇಂದ್ರದ 5ನೇ ಮತ್ತು 6ನೇ ಘಟಕದ ನಿರ್ಮಾಣ ಕಾಮಗಾರಿಯ ಮೊದಲ ಹಂತ 2016ನಲ್ಲಿ ಆರಂಭವಾಗಲಿದ್ದು, ಅದೇ ವರ್ಷ ಡಿಸೆಂಬರ್ನಲ್ಲಿ ಪೂರ್ಣಗೊಳಿಸಲಾಗುವುದು ಎಂದು ಕೈಗಾ ಅಣು ವಿದ್ಯುತ್ ಕೇಂದ್ರದ ನಿರ್ದೇಶಕ ಎಚ್.ಎನ್.ಭಟ್ ಹೇಳಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕೈಗಾ ಕೇಂದ್ರದಲ್ಲಿ...
ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ನೀರಿನ ದರ ಏರಿಕೆ ಮಾಡಿರುವುದನ್ನು ಖಂಡಿಸಿ ನಗರ ಬಿಜೆಪಿ ಘಟಕದ ಸದಸ್ಯರು ನ.10ರಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಮಹಾನಗರ ಪಾಲಿಕೆ(ಬಿಬಿಎಂಪಿ) ಕಾರ್ಪೊರೇಟರ್ ಗಳು, ಶಾಸಕರಾದ ಅಶ್ವತ್ಥ್ ನಾರಾಯಣ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆಯಲ್ಲಿ...
'ರೈತರ ಆತ್ಮಹತ್ಯೆ'ಗೆ ಕಾರಣವಾಗಿರುವ ತೆಲಂಗಾಣ ಸರ್ಕಾರದ ಅಸಮರ್ಪಕ ನೀತಿ ಖಂಡಿಸಿ ತೆಲಂಗಾಣ ಮಾವೋವಾದಿಗಳು ನ.8ರಂದು ತೆಲಂಗಾಣ ಬಂದ್ ಗೆ ಕರೆ ನೀಡಿದ್ದಾರೆ.
ಬಂದ್ ಗೆ ಕರೆ ನೀಡಿರುವುದರ ಬಗ್ಗೆ ಮಾತನಾಡಿರುವ ಉತ್ತರ ತೆಲಂಗಾಣದ ಸಿಪಿಐ ಮುಖಂಡ ಜಗನ್, ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್,...
ವಿದ್ಯುತ್ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಸೌರ ಶಕ್ತಿಯಿಂದ ವಿದ್ಯುತ್ ಉತ್ಪಾದಿಸುವ ಯೋಜನೆಗೆ ಚಾಲನೆ ನೀಡಲಾಗಿದ್ದು, 200 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಗುರಿ ಹೊಂದಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮನೆಗಳ ಛಾವಣಿ ಮೇಲೆ ಸೌರಶಕ್ತಿ ವಿದ್ಯುತ್ ಉತ್ಪಾದಕ ಘಟಕಗಳಿಗೆ...
ಪೆಟ್ರೋಲ್, ಡಿಸೇಲ್ ದರ ಇಳಿಕೆಯಿಂದ ನಿರಾಳರಾಗಿದ್ದ ಬೆಂಗಳೂರು ಜನತೆಗೆ ರಾಜ್ಯ ಸರ್ಕಾರ, ಕಾವೇರಿ ನೀರಿನ ದರ ಹೆಚ್ಚಳ ಮಾಡುವ ಮೂಲಕ ಶಾಕ್ ನೀಡಿದೆ.
ಜಲಮಂಡಳಿ ವಿದ್ಯುತ್ ದರ ಏರಿಕೆಯ ನಷ್ಟವನ್ನು ತುಂಬಿಸಿಕೊಳ್ಳಲು ನೀರಿನ ಬೆಲೆ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರದ...
ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅಹಂಕಾರದಿಂದ ವರ್ತಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ವಾಗ್ದಾಳಿ ನಡೆಸಿದ್ದಾರೆ.
ಹೈದ್ರಾಬಾದ್ ನಲ್ಲಿ ನಡೆದ ಕ್ಯಾಬಿನೆಟ್ ಸಭೆ ಬಳಿಕ ಮಾತನಾಡಿದ ಆವರು, ಶ್ರೀಶೈಲಂ ಜಲ ವಿದ್ಯುತ್ ಯೋಜನೆ ಸ್ಥಗಿತ ಹಿನ್ನಲೆಯಲ್ಲಿ ಚಂದ್ರಬಾಬು ನಾಯ್ಡು ಅವರ ವಿರುದ್ಧ...
ರಾಜ್ಯಾದ್ಯಂತ, ದೀಪಗಳ ಹಬ್ಬ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸುತ್ತಿದ್ದರೆ ಬೆಸ್ಕಾಂ ಮಾತ್ರ 8 ಜಿಲ್ಲೆಗಳಲ್ಲಿ ವಿದ್ಯುತ್ ಕಡಿತಗೊಳಿಸಿ ದೀಪಾವಳಿ ಹಬ್ಬದ ಸಂದೇಶಕ್ಕೇ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದೆ.
ದೀಪಾವಳಿ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಗಂಟೆಗಟ್ಟಲೇ ವಿದ್ಯುತ್ ತೆಗೆಯುತ್ತಿರುವ ಕ್ರಮಕ್ಕೆ ಜನರು ಬೆಸ್ಕಾಂ ಗೆ ಹಿಡಿ ಶಾಪ...
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲದಿದ್ದರೂ ಲೋಡ್ ಶೆಡ್ದಿಂಗ್ ಜಾರಿ ಮಾಡಲು ಹೊರಟಿರುವ ಇಂಧನ ಸಚಿವ ಡಿ.ಕೆ.ಶಿವಕುಮರ್ ಕೃತಕ ವಿದ್ಯುತ್ ಅಭಾವ ಸೃಷ್ಟಿಸಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮತನಾಡಿದ ಅವರು, ರಾಜ್ಯದಲ್ಲಿ ಜಲಾಶಯಗಳು ಭರ್ತಿಯಾಗಿವೆ....
ರಾಜ್ಯದ ಜನೆತೆಗೆ ರಾಜ್ಯ ಸರ್ಕಾರ ಕರೆಂಟ್ ಶಾಕ್ ನೀಡಿದೆ. ವಿದ್ಯುತ್ ಕೊರತೆ ಹಿನ್ನಲೆಯಲ್ಲಿ ರಾಜ್ಯದಲ್ಲಿ ಈಗಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ನಿರ್ಧರಿಸಲಾಗಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ಕರ್ನಾಟಕದಲ್ಲಿ ಶೇ.25ರಷ್ಟು ವಿದ್ಯುತ್...
ಹರ್ಯಾಣವನ್ನು ಕಾಂಗ್ರೆಸ್ ಮುಕ್ತ ಮಾಡಬೇಕಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ನನಗೆ ಅಭಿವೃದ್ಧಿಮಾಡಲು ಅವಕಾಶ ನೀಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹರ್ಯಾಣ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಹರ್ಯಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕರ್ನಾಲ್ ನಲ್ಲಿ ನಡೆಯುತ್ತಿರುವ ಬಿಜೆಪಿ ರ್ಯಾಲಿಯಲ್ಲಿ ಪಾಲ್ಗೊಂಡಿರುವ ಪ್ರಧಾನಿ...
ಸೆ.21ರಿಂದ ಯಶವಂತಪುರ-ಪೀಣ್ಯ ಕೈಗಾರಿಕಾ ಪ್ರದೇಶಗಳವರೆಗೆ ನಮ್ಮ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.
ಪಿಣ್ಯ ಕೈಗಾರಿಕಾ ಪ್ರದೇಶ ಹಾಗೂ ಜಾಲಹಳ್ಳಿ ನಿಲ್ದಾಣಗಳ ನಡುವೆ ವಿದ್ಯುತ್ ಸಂಪರ್ಕ ಜಾಲ ಅಳವಡಿಕೆ ಕಾರ್ಯ ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಸೆ.21ರಿಂದ ಸೆ.25ರವರೆಗೆ ಮೆಟ್ರೋ ಸಂಚಾರ ಸ್ಥಗಿತಗೊಳ್ಳಲಿದೆ.
ಮಂತ್ರಿ ಸ್ಕ್ವೇರ್ ಬಳಿಯ...
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿದ್ಯುತ್ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ, ಯೋಜನೆಗಳ ಅನುಷ್ಠಾನಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದರ ಜೊತೆಗೆ ಆದ್ಯತೆ ಮೇಲೆ ಕಾರ್ಯನಿರ್ವಹಿಸಲಾಗುವುದು ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು ಬಿಜಾಪುರ ಜಿಲ್ಲೆಯ ಕುಡಗಿಯಲ್ಲಿ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಅಮೇಥಿ ಲೋಕಸಭಾ ಕ್ಷೇತ್ರದ ಜನತೆ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ತಾವು ಪ್ರತಿನಿಧಿಸುತ್ತಿದ್ದ ಅಮೇಥಿ ಲೋಕಸಭಾ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಸೆ.4ರಂದು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕ್ಷೇತ್ರದ...
'ಜಮ್ಮು-ಕಾಶ್ಮೀರ'ದಲ್ಲಿ ಉಗ್ರರು ನಡೆಸಿರುವ ದಾಳಿಗೆ 7 ಗಡಿ ಭದ್ರತಾ ಪಡೆ(ಬಿ.ಎಸ್.ಎಫ್) ಯೋಧರು ಗಾಯಗೊಂಡಿದ್ದಾರೆ.
ಶ್ರೀನಗರ-ಜಮ್ಮು ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೆಂಗಾವಲು ಬಿ.ಎಸ್.ಎಫ್ ಪಡೆ ಮೇಲೆ ಉಗ್ರರು ಬಾಂಬ್ ಸ್ಫೋಟಿಸಿದ್ದಾರೆ. ಘಟನೆಯಲ್ಲಿ 7 ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭೇಟಿಯನ್ನು...
ಜಮ್ಮು-ಕಾಶ್ಮೀರದ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಲೇಹ್ ನಲ್ಲಿ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದ್ದಾರೆ.
ಲೇಹ್ ನಲ್ಲಿ ಶ್ರೀನಗರ್ ಟ್ರಾನ್ಸ್ ಮಿಷನ್ ಲೈನ್ ಗೆ ಶಿಲನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ, ಜಮ್ಮು-ಕಾಶ್ಮೀರ ಅಭಿವೃದ್ಧಿಯತ್ತ ಸಾಗುತ್ತಿದೆ. ಸಾಮಾನ್ಯ ಜನರ ಜೀವನದಲ್ಲಿಯೂ ಬದಲಾವಣೆಯಾಗಬೇಕು, ಅಂತಹ ಅಭಿವೃದ್ಧಿಯಾಗುವ...
ನೇರವಾಗಿ ಯುದ್ಧಮಾಡಿ ಗೆಲ್ಲಲು ಪಾಕಿಸ್ತಾನ ಸೇನೆಗೆ ಧೈರ್ಯವಿಲ್ಲ, ಹಾಗಾಗಿ ಪದೇ ಪದೇ ಗುಂಡಿನ ದಾಳಿ ನಡೆಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಪಾಕ್ ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಕಾರ್ಗಿಲ್ ನಲ್ಲಿ 44 ಮೆಘಾವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿ...
ನಿರಾಶ್ರಿತ ಕಾಶ್ಮೀರಿ ಪಂಡಿತರ ಅಭಿವೃದ್ಧಿಗಾಗಿ ಕೆಲಸ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಜ್ಞೆ ಮಾಡಿದ್ದಾರೆ.
ಮಂಗಳವಾರ, ಆ.೧೨ರಂದು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿ ಜಲವಿದ್ಯುತ್ ಯೋಜನೆಗಳಿಗೆ ಚಾಲನೆ ನೀಡಿದ ಸಂದರ್ಭದಲ್ಲಿ ಮಾತನಾಡಿದ ನರೇಂದ್ರ ಮೋದಿ, ಕಾಶ್ಮೀರಿ ಪಂಡಿತರು, ಪಶ್ಚಿಮ ಪಾಕಿಸ್ತಾನದ ನಿರಾಶ್ರಿತರು, ಉಗ್ರರ ದಾಳಿಯಲ್ಲಿ...
ಗಡಿಪ್ರದೇಶ ಲಡಾಕ್ ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಆ.12ರಂದು ಎರಡು ಜಲವಿದ್ಯುತ್ ಯೋಜನೆಗಳನ್ನು ಉಧ್ಘಾಟಿಸಲಿದ್ದಾರೆ.
ಇದೇ ವೇಳೆ ಸಿಯಾಚಿನ್ ಗೂ ಮೋದಿ ಭೇಟಿ ನೀಡಲಿದ್ದಾರೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಲಡಾಕ್, ಸಿಯಾಚಿನ್ ಗೆ ಒಂದು ದಿನ ಮುಂಚಿತವಾಗಿ ತೆರಳಿರುವ...