Untitled Document
Sign Up | Login    
Dynamic website and Portals
  

Related News

ಕಾವೇರಿ ನೀರು ಕುಡಿಯಲು ಮಾತ್ರ ಬಳಕೆ: ನಿರ್ಣಯ ಅಂಗೀಕಾರ

ಕಾವೇರಿ ನದಿ ಪಾತ್ರ ಜಲಾಶಯಗಳ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂಬ ನಿರ್ಣಯವನ್ನು ಉಭಯ ಸದನಗಳಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ. ಕಾವೇರಿ ಜಲ ವಿವಾದಕ್ಕೆ ಸಂಬಂಧಿಸಿದಂತೆ ಕರೆಯಲಾಗಿದ್ದ ವಿಧಾನಮಂಡಲ ವಿಶೇಷ ಅಧಿವೇಶನದಲ್ಲಿ ನೆಲ, ಜಲ, ಭಾಷೆ ಹಾಗೂ ರಾಜ್ಯದ ಜನರ...

ಸೆ.14ರಂದು ಕರೆಯಲಾಗಿದ್ದ ವಿಧಾನ ಮಂಡಲದ ವಿಶೇಷ ಅಧಿವೇಶನ ಮುಂದೂಡಿಕೆ

ಸರಕು ಮತ್ತು ಸೇವಾ ತೆರಿಗೆ ಮಸೂದೆಗೆ ಅನುಮೋದನೆ ನೀಡಲು ಸೆಪ್ಟೆಂಬರ್ 14 ರಂದು ಕರೆಯಲಾಗಿದ್ದ ರಾಜ್ಯ ವಿಧಾನ ಮಂಡಲದ ವಿಶೇಷ ಅಧಿವೇಶನವನ್ನು ಮುಂದೂಡಲು ಸಚಿವ ಸಂಪುಟವು ಸಮ್ಮತಿ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ತುರ್ತು ಸಚಿವ ಸಂಪುಟ ಸಭೆಯಲ್ಲಿ ಈ...

ಕಾವೇರಿ ಜಲವಿವಾದ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸಭೆ

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಚರ್ಚಿಸಲು ಸಧ್ಯದಲ್ಲೇ ವಿಧಾನ ಮಂಡಲದ ಸಧನದ ಮುಖಂಡರು, ಸಂಸದರು ಮತ್ತು ಆ ಭಾಗದ ಪ್ರಮುಖರ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗುವುದು ಎಂದು ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ...

ಬಿಜೆಪಿ ಶಾಸಕ ಆರ್‌ ಜಗದೀಶ್‌ ನಿಧನ

ಬಿಜೆಪಿ ಶಾಸಕರಾದ ಆರ್‌ ಜಗದೀಶ್‌ ಅವರು ಹೃದಯಾಘಾತದಿಂದ ಸೋಮವಾರ ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. 58 ವಯಸ್ಸಿನ ಜಗದೀಶ್ ಅವರು ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಶಾಸಕರಾಗಿದ್ದರು. ಜಗದೀಶ್‌ ಆವರು ಸೋಮವಾರದಂದು ನಡೆದ ವಿಧಾನ ಮಂಡಲ ಅಧಿವೇಶನದಲ್ಲಿ ಹಾಜರಿದ್ದರು. ಮಧ್ಯಾಹ್ನದ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited