Untitled Document
Sign Up | Login    
Dynamic website and Portals
  

Related News

ಐದು ವಿಧೇಯಕಗಳ ಮಂಡನೆ, ಅಂಗೀಕಾರ

ರಾಜ್ಯ ವಿಧಾನಸಭೆಯಲ್ಲಿ ಶಾಸನ ರಚನೆ ಕಾರ್ಯದ ಅಂಗವಾಗಿ ಐದು ವಿಧೇಯಕಗಳು ಮಂಡಿಸಲ್ಪಟ್ಟಿದ್ದು, ಐದು ವಿಧೇಯಕಗಳಿಗೂ ಧ್ವನಿ ಮತದಿಂದ ಅಂಗೀಕಾರ ದೊರೆಯಿತು. ಅರಣ್ಯ ಸಚಿವ ರಮಾನಾಥ್ ರೈ ಅವರು ಕರ್ನಾಟಕ ಅರಣ್ಯ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ. ಜಯಚಂದ್ರ...

ದೆಹಲಿ ಅಸೆಂಬ್ಲಿಯೊಳಗೆ ಬೆಂಚ್ ಹತ್ತಿ ಪ್ರತಿಭಟಿಸಿದ ಶಾಸಕ

ಬಿಜೆಪಿ ಶಾಸಕರೊಬ್ಬರು ವಿಧಾನಸಭೆಯೊಳಗೆ ಬೆಂಚ್ ಹತ್ತಿ ಪ್ರತಿಭಟನೆ ನಡೆಸಿದ ಘಟನೆ ದೆಹಲಿ ಅಸೆಂಬ್ಲಿಯಲ್ಲಿ ನಡೆದಿದೆ. ಸದನದ ಕಲಾಪ ಆರಂಭವಾಗುತ್ತಿದ್ದಂತೆಯೇ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ಸದಸ್ಯರು ಹಾಗೂ ಬಿಜೆಪಿ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ವಿಜೇಂದ್ರ...

ತಮಿಳುನಾಡು, ಕೇರಳ ಹಾಗೂ ಪುದುಚೇರಿ ವಿಧಾನಸಭೆಗಳಿಗೆ ಮತದಾನ ಆರಂಭ

ತಮಿಳುನಾಡು, ಕೇರಳ ಹಾಗೂ ಕೇಂದ್ರಾಡಳಿತ ಪ್ರದೇಶವಾಗಿರುವ ಪುದುಚೇರಿ ವಿಧಾನಸಭೆಗಳಿಗೆ ಚುನಾವಣೆ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲೂ ಮತದಾನ ಪ್ರಕ್ರಿಯೆ ಬಿರುಸಿನಿಂದ ಆರಂಭವಾಗಿದೆ. ತಮಿಳುನಾಡಿನ 233, ಕೇರಳದ 140 ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ 30 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಮೂರೂ ರಾಜ್ಯಗಳಲ್ಲಿಯೂ...

ಉತ್ತರಾಖಂಡದಲ್ಲಿ ಬಹುಮತ ಗಳಿಸುವಲ್ಲಿ ಹರೀಶ್ ರಾವತ್ ಯಶಸ್ವಿ

ದೇಶಾದ್ಯಂತ ಕುತೂಹಲ ಮೂಡಿಸಿದ್ದ ಉತ್ತರಾಖಂಡ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಹರೀಶ್ ರಾವತ್ ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಧಾನಸಭೆಯಲ್ಲಿ ನಡೆದಿದ್ದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತಗಳಿಸಿದೆ ಎಂದು ಸುಪ್ರೀಂ ಕೋರ್ಟ್ ಅಧಿಕೃತವಾಗಿ ಘೋಷಿಸಿದೆ. ಈ ಹಿನ್ನಲೆಯಲ್ಲಿ ಉತ್ತರಾಖಂಡದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯುವುದಾಗಿ...

ಪಶ್ಚಿಮ ಬಂಗಾಳ: 5 ನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ರಾಜ್ಯ ವಿಧಾನಸಭೆ ಚುನಾವಣೆಯ 5 ನೇ ಹಂತದ ಮತದಾನ ಬೆಳಗ್ಗೆ 7 ಗಂಟೆಯಿಂದ ಶಾಂತಿಯುತವಾಗಿ ಆರಂಭಗೊಂಡಿದೆ. ಭುವನೇಶ್ವರ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ 53 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಈ ಮತದಾನ ಪ್ರಕ್ರಿಯೆ ಎಲ್ಲರ ಕುತೂಹಲ ಮೂಡಿಸಿದೆ. ತೃಣಮೂಲ...

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ: ನಾಲ್ಕನೇ ಹಂತದ ಮತದಾನ ಆರಂಭ

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಆರಂಭವಾಗಿದ್ದು, ಒಟ್ಟು 1.08 ಕೋಟಿ ಮತದಾರು ತಮ್ಮ ಹಕ್ಕನ್ನು ಚಲಾವಣೆ ಮಾಡಲಿದ್ದಾರೆ. ಪಶ್ಚಿಮ ಬಂಗಾಳದ ಹಲವು ಆಡಳಿತಾ ರೂಢ ತೃಣಮೂಲ ಕಾಂಗ್ರೆಸ್ ನ ಹಲವು ಶಾಸಕರು ಸೇರಿದಂತೆ ವಿವಿಧ ರಾಜಕೀಯ ಘಟಾನುಘಟಿ...

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಎರಡನೇ ಹಂತದ ಚುನಾವಣೆ

ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ರಾಜ್ಯಗಳಲ್ಲಿ ಸೋಮವಾರ ಎರಡನೇ ಹಂತದ ವಿಧಾನಸಭಾ ಚುನಾವಣೆ ಆರಂಭಗೊಂಡಿದ್ದು, ಈ ವರೆಗೂ ಪಶ್ಚಿಮ ಬಂಗಾಳದಲ್ಲಿ ಶೇ.20, ಅಸ್ಸಾನಲ್ಲಿ ಶೇ.15.90 ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. ಪಶ್ಚಿಮ ಬಂಗಾಳದ 31. ಅಸ್ಸಾಂನ 61 ಕ್ಷೇತ್ರಗಳಿಗೆ 2ನೇ ಹಂತದ ವಿಧಾನಸಭೆ...

ಸದನದಲ್ಲಿ ವಾಚ್ ಗದ್ದಲ

ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್‌ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್‌ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...

ದುಬಾರಿ ವಾಚ್ ಈಗ ಸರ್ಕಾರದ ಸ್ವತ್ತು

ತೀವ್ರ ವಿವಾದಕ್ಕೀಡಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ವಿವಾದ ಅಂತ್ಯದತ್ತ ಸಾಗಿದೆ. ಹಲವಾರು ದಿನಗಳಿಂದ ಬಾರೀ ವಿವಾದಕ್ಕೆ ಕಾರಣವಾದ ವಾಚ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸರ್ಕಾರದ ವಶಕ್ಕೆ ಒಪ್ಪಿಸುವ ಮೂಲಕ ಹಲವಾರು ದಿನಗಳಿಂದ ನಡೆದಿದ ವಾಗ್ವಾದಕ್ಕೆ ಅಂತ್ಯ...

ಕಾಂಗ್ರೆಸ್ ಮೇಲೆ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ಅಸ್ಸಾಂನ ಕಾಂಗ್ರೆಸ್ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿ, ಸೋನಿಯಾ ನೇತೃತ್ವದ ಕಾಂಗ್ರೆಸ್ ಸರ್ಕಾರ 15 ವರ್ಷಗಳಲ್ಲಿ ಮಾಡಲಾಗದನ್ನು ಅವರು ನಮ್ಮಿಂದ 15 ತಿಂಗಳಿನಲ್ಲು ಬಯಸುತ್ತಾರೆ ಎಂದರು. ಕೊಕ್ರಝಾರ್ ಪ್ರದೇಶದಲ್ಲಿ...

ದೆಹಲಿ ಶಾಸಕರ ವೇತನವನ್ನು ಶೇ.400 ರಷ್ಟು ಹೆಚ್ಚಿಸಿದ ಆಪ್ ಸರ್ಕಾರ

ದಿಲ್ಲಿ ಶಾಸಕರು ಮತ್ತು ಮಂತ್ರಿಗಳ ವೇತನವನ್ನು 4 ಪಟ್ಟು ಹೆಚ್ಚಿಸುವ ಬೇಡಿಕೆಯಿದ್ದ ವಿಧೇಯಕವು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಗಿದೆ. ಇದು ಜಾರಿಯಾದ ನಂತರ ದಿಲ್ಲಿ ಶಾಸಕರು ದೇಶದಲ್ಲೇ ಹೆಚ್ಚು ವೇತನ ಪಡೆವ ಶಾಸಕರು ಎಂಬ ಖ್ಯಾತಿಗೆ ಪಾತ್ರರಾಗಲಿದ್ದಾರೆ. ಇದರಿಂದಾಗಿ ಶಾಸಕರ ಒಟ್ಟಾರೆ ಮಾಸಿಕ ವೇತನ...

ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ ವಿಧಿವಶ

ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ (75) ಅವರು ಮಂಗಳವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ. ಸೋಮವಾರ ರಾತ್ರಿ ಹೃದಯಾಘಾತವಾದ ಬಳಿಕ ಗುರುಪಾಮಾದಪ್ಪ ಅವರನ್ನು ಬೆಂಗಳೂರಿನ ವಿಕ್ರಮ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು...

ಬಿಹಾರ್ ವಿಧಾನಸಭೆ ಚುನಾವಣೆಃ ಮೊದಲ ಹಂತದ ಮತದಾನ ಪ್ರಾರಂಭ

ಬಿಹಾರ ವಿಧಾನಸಭೆಯ ಮೊದಲ ಹಂತದ ಮತದಾನ ಸೋಮವಾರ ಬೆಳಗ್ಗೆ 49 ಕ್ಷೇತ್ರಗಳಲ್ಲಿ ಆರಂಭಗೊಂಡಿದೆ. ಮೊದಲ ಹಂತದಲ್ಲಿ ಸುಮಾರು 1.35 ಕೋಟಿ ಮಂದಿ ಮತದಾರರು 49 ಮಂದಿ ಶಾಸಕರನ್ನು ಆಯ್ಕೆ ಮಾಡಲಿದ್ದು ಕಣದಲ್ಲಿ 583 ಅಭ್ಯರ್ಥಿಗಳ ಪೈಕಿ 54 ಮಂದಿ ಮಹಿಳೆಯರು. ಬೆಳಗ್ಗೆ 9...

ಬಿಹಾರ್ ವಿಧಾನಸಭೆ ಚುನಾವಣೆಃ ಬಿಜೆಪಿ ಮೈತ್ರಿಕೂಟಕ್ಕೆ ಅತೀ ಹೆಚ್ಚು ಸ್ಥಾನ - ಸಮೀಕ್ಷೆ

ಬಿಹಾರ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ 147 ಸ್ಥಾನಗಳು ಮತ್ತು ನಿತೀಶ್ ಕುಮಾರ್ ನೇತೃತ್ವದ ಮೈತ್ರಿಕೂಟಕ್ಕೆ 64 ಸ್ಥಾನಗಳು ಲಭಿಸಲಿವೆ ಎಂದು ಇತ್ತೀಜಿನ ಸಮೀಕ್ಷೆ ತಿಳಿಸಿದೆ. ಜೀ ಮಿಡಿಯಾ ಗ್ರೂಪ್ ಸೆಪ್ಟಂಬರ್ 29 ಮತ್ತು...

ಬಿಹಾರ್ ವಿಧಾನಸಭೆ ಚುನಾವಣಾ ವೇಳಾಪಟ್ಟಿ ಪ್ರಕಟ

ಬಿಹಾರ್ ವಿಧಾನಸಭಾ ಚುನಾವಣಾ ವೇಳಾ ಪಟ್ಟಿಯನ್ನು ಚುನಾವಣಾ ಅಯೋಗ ಬುಧವಾರ ಬಿಡುಗಡೆ ಮಾಡಿದೆ. 5 ಹಂತಗಳಲ್ಲಿ ಅಕ್ಟೋಬರ್ ನಲ್ಲಿ ನಡೆಯಲಿರುವ ಚುನಾವಣೆಯ ಮತ ಎಣಿಕೆ ನ. 8 ರಂದು ನಡೆಯಲಿದೆ. ಮೊದಲನೇ ಹಂತ ಅಕ್ಟೋಬರ್ 12, ಎರಡನೇ ಹಂತ ಅ. 16...

ಲಂಚ ಹಗರಣ: ಗೋವಾದ ಮಾಜಿ ಕಾಂಗ್ರೆಸ್ ಸಚಿವ ಚರ್ಚಿಲ್ ಅಲೆಮಾವೋ ಬಂಧನ

ಲೂಯಿಸ್ ಬರ್ಗರ್ ಲಂಚ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಗೋವಾದ ಮಾಜಿ ಲೋಕೋಪಯೋಗಿ ಸಚಿವ ಚರ್ಚಿಲ್ ಅಲೆಮಾವೋ ರನ್ನು ಬುಧವಾರ ರಾತ್ರಿ ಬಂಧಿಸಲಾಗಿದೆ. ಇತ್ತೀಚೆಗೆ ಬಹಿರಂಗಗೊಂಡ ಅಮೆರಿಕದ ಲೂಯಿಸ್ ಬರ್ಗರ್ ಇಂಟರ್ನ್ಯಾಷನಲ್ ಐಎನ್ಸಿ (ಎಲ್.ಬಿ.ಐ) ಲಂಚ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾಂಗ್ರೆಸ್ ಮಂತ್ರಿ ಅಲೆಮಾವೋ...

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಮಂಗಳವಾರ ಬಿಜೆಪಿ, ಜೆಡಿಎಸ್ ಸದಸ್ಯರ ವಿರೋಧದ ನಡುವೆಯೇ ಬಿಬಿಎಂಪಿ ವಿಧೇಯಕ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಬಿಬಿಎಂಪಿಯನ್ನು ಮೂರು ಭಾಗ ಮಾಡುವ ವಿಧೇಯಕದ ಅಂಗೀಕಾರಕ್ಕೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ, ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ...

ಬಿಹಾರ್ ವಿಧಾನಸಭೆ ಚುನಾವಣೆ : ಬಿಜೆಪಿ ಪ್ರಚಾರ ಪ್ರಾರಂಭಿಸಿದ ಅಮಿತ್ ಶಾ

ರಾಜ್ಯದ ಅಭಿವೃದ್ದಿಗಾಗಿ ಎನ್ ಡಿ ಎ ಗೆ ಮತ ನೀಡಿ ಎಂದು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಬಿಹಾರ್ ಜನತೆಗೆ ಕರೆ ನೀಡಿದ್ದಾರೆ. ಬಿಹಾರ್ ವಿಧಾನಸಭೆಯ ಬಿಜೆಪಿ ಚುನಾವಣಾ ಪ್ರಚಾರವನ್ನು ಗುರುವಾರ ಪಟ್ನಾದ ಗಾಂದೀ ಮೈದಾನದಲ್ಲಿ ಉದ್ಘಾಟಿಸಿ ಮಾತನಾಡಿದ ಅಮಿತ್ ಶಾ,...

ಸೋಮವಾರದಿಂದ ಬೆಂಗಳೂರಿನಲ್ಲಿ ವಿಧಾನಸಭೆ ಅಧಿವೇಶನ

ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ನಡೆದ ವಿಧಾನಸಭೆ ಅಧಿವೇಶನ ಸೋಮವಾರದಿಂದ ಬೆಂಗಳೂರಿಗೆ ಸ್ಥಳಾಂತರವಾಗಲಿದೆ. ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಮುಂದಿನ ಹತ್ತು ದಿನಗಳ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಸೋಮವಾರ 11 ಗಂಟೆಯಿಂದ ನಡೆಯುವ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆಗೆ...

ಬೆಳಗಾವಿ ಅಧಿವೇಶನ ತೃಪ್ತಿ ತಂದಿದೆ : ಸಿಎಂ ಸಿದ್ದರಾಮಯ್ಯ

ಹತ್ತು ದಿನಗಳಿಂದ ಬೆಳಗಾವಿಯಲ್ಲಿ ನಡೆಯುತ್ತಿದ್ದ ಅಧಿವೇಶನ ಶುಕ್ರವಾರ ಮಧ್ಯಾಹ್ನ ಅಂತ್ಯಗೊಂಡಿದೆ. ರಜೆಯ ಮೂಡಿನಲ್ಲಿದ್ದ ಬಹಳಷ್ಟು ಸಚಿವರು ಶಾಸಕರು ಅಧಿವೇಶನಕ್ಕೆ ಗೈರಾಗಿದ್ದರು. ಶುಕ್ರವಾರದ ಅಧಿವೇಶನದಲ್ಲಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ಬಗ್ಗೆ ಚರ್ಚೆ ನಡೆಸಲಾಯಿತು. ಸೋಮವಾರ ಚರ್ಚೆಗೆ ಅವಕಾಶ ಕೊಡುವುದಾಗಿ ಹೇಳಿದ ಸ್ಪೀಕರ್ ಕಾಗೋಡು ತಿಮ್ಮಪ್ಪ,...

ನಿತೀಶ್ ಕುಮಾರ್-ರಾಹುಲ್ ಗಾಂಧಿ ಭೇಟಿ

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರು ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ರಾಹುಲ್‌ ಅವರ ನಿವಾಸದಲ್ಲಿ ಚುನಾವಣಾ ಮೈತ್ರಿ ಕುರಿತಾಗಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಇನ್ನೊಂದೆಡೆ ಆರ್‌.ಜೆ.ಡಿ ನಾಯಕ ಲಾಲೂ ಪ್ರಸಾದ್‌...

ಬಿಹಾರದಲ್ಲಿ ಹೊಸ ಮಿತ್ರರಿಗೆ ಬಿಜೆಪಿ ಬಾಗಿಲು ತೆರೆದಿದೆ: ಅಮಿತ್‌ ಶಾ

ಈ ವರ್ಷಾಂತ್ಯದಲ್ಲಿ ನಡೆಯಲಿರುವ ಬಿಹಾರ ವಿಧಾನಸಭೆ ಚುನಾವಣೆ ಪಕ್ಷದ ಪಾಲಿಗೆ ಅತ್ಯಂತ ಮಹತ್ವದ್ದಾಗಿದ್ದು, ಹೊಸ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಶಾ, ಬಿಹಾರ ಚುನಾವಣೆಗೆ ಪಕ್ಷ ಹೆಚ್ಚಿನ ಮಹತ್ವವನ್ನು...

ಟಿ.ಬಿ.ಜಯಚಂದ್ರ ರಾಜೀನಾಮೆ ನೀಡಲಿ: ಕೆ.ಎಸ್.ಈಶ್ವರಪ್ಪ

ಕಾನೂನು ಸಚಿವ ಟಿ.ಬಿ.ಜಯಚಂದ್ರ ವಿರುದ್ಧ ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಗರಂ ಆಗಿದ್ದು, ಜಯಚಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಈಶ್ವರಪ್ಪ, ಕಾನೂನು ಸಚಿವರಾಗಲು ಟಿ.ಬಿ.ಜಯಚಂದ್ರ ಅವರಿಗೆ ಯೋಗ್ಯತೆ ಇಲ್ಲ, ವಿಧಾನಪರಿಷತ್ ನಲ್ಲಿ ಜಯಚಂದ್ರ ವಿರುದ್ಧ...

ಅಕ್ರಮ-ಸಕ್ರಮ ಯೋಜನೆ ಎಲ್ಲರಿಗೂ ಅನ್ವಯ: ಶ್ರೀನಿವಾಸ್‌ ಪ್ರಸಾದ್

ಗ್ರಾಮೀಣ ಪ್ರದೇಶದ ಅಕ್ರಮ-ಸಕ್ರಮ ಯೋಜನೆಗೆ ಅರ್ಜಿಸಲ್ಲಿಸುವ ಅವಧಿಯನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿದ್ದು, ಜತೆಗೆ ಎಪಿಎಲ್ ಸೇರಿದಂತೆ ಎಲ್ಲಾ ಬಡವರಿಗೂ ಅಕ್ರಮ-ಸಕ್ರಮ ಯೋಜನೆ ವಿಸ್ತರಿಸುವ ಚಿಂತನೆ ನಡೆದಿದೆ ಎಂದು ಕಂದಾಯ ಸಚಿವ ಶ್ರೀನಿವಾಸ್‌ ಪ್ರಸಾದ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ತಿದ್ದುಪಡಿ...

ಮಹಾರಾಷ್ಟ್ರದಲ್ಲಿ ಪಾಕ್ ಧ್ವಜ ಹಾರಿಸಲು ಎಐಎಂಐಎಂ ಸಂಚು: ಶಿವಸೇನೆ

'ಕಾಶ್ಮೀರ'ದಲ್ಲಿ ಪ್ರತ್ಯೇಕತಾವಾದಿಗಳು ಪಾಕಿಸ್ತಾನದ ಧ್ವಜ ಹಾರಿಸಿದ್ದ ಬೆನ್ನಲ್ಲೇ ಓವೈಸಿ ಸಹೋದರರ ವಿರುದ್ಧ ಶಿವಸೇನೆ ಗಂಭೀರ ಆರೋಪ ಮಾಡಿದೆ. ಮಹಾರಾಷ್ಟ್ರದಲ್ಲೂ ಓವೈಸಿ ಸಹೋದರರು, ಪಾಕಿಸ್ತಾನದ ಧ್ವಜಾರೋಹಣ ಮಾಡಲು ಯತ್ನಿಸುತ್ತಿದ್ದಾರೆ ಎಂದು ಶಿವಸೇನೆ ಆರೋಪಿಸಿದೆ. ಶಿವಸೇನೆ ಮುಖವಾಣಿ, ಸಾಮ್ನಾದಲ್ಲಿ ಓವೈಸಿ ಸಹೋದರರ ವಿರುದ್ಧ ವಾಗ್ದಾಳಿ...

ಬಿಬಿಎಂಪಿ ವಿಭಜನೆಗೆ ಪರಿಷತ್ ನಲ್ಲಿ ಅಡ್ಡಿ

ಬಿಬಿಎಂಪಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಪ್ರತಿಪಕ್ಷ ವಿರೋಧವನ್ನು ಲೆಕ್ಕಿಸದೇ ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ ಪಡೆದಿದೆ. ಆದರೂ, ಬಿಬಿಎಂಪಿ ವಿಭಜನೆ, ಚುನಾವಣೆ ಘೋಷಣೆ ಕುರಿತ ಗೊಂದಲ ಮುಂದುವರಿದಿದೆ. ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟಿಸಲು ಏ.20ರ...

ಗದ್ದಲದ ನಡುವೆಯೇ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ

ವಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ನಡೆದ ಏಕದಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ. ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಬೆಳೆ ಹಾನಿ ಬಗ್ಗೆ...

ಶಾಸಕ ಸ್ಥಾನಕ್ಕೆ ಆನಂದ್ ಸಿಂಗ್ ರಾಜೀನಾಮೆ

'ಬೆಲೇಕೇರಿ ಅದಿರು' ನಾಪತ್ತೆ ಪ್ರಕರಣದ ಆರೋಪಿ, ವಿಜಯನಗರ ಶಾಸಕ ಆನಂದ್ ಸಿಂಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಬಂಧಿಯಾಗಿರುವ ಆನಂದ್ ಸಿಂಗ್ ಕಾರಾಗೃಹದ ಎಡಿಜಿಪಿ ಮೂಲಕ ವಿಧಾನಸಭೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ರಾಜೀನಾಮೆ ಪತ್ರವನ್ನು ತಲುಪಿಸಿದ್ದಾರೆ. ಅದಿರು...

ಮಾತೃಭಾಷೆ ಶಿಕ್ಷಣ ಪ್ರಧಾನಿ ಬಳಿಗೆ ನಿಯೋಗಕ್ಕೆ ಆಗ್ರಹ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು. ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಉಪನಾಯಕ ವೈಎಸ್‌ವಿ ದತ್ತಾ...

ಬೂಸಾ ಬಜೆಟ್ ಪದ ಹೆಚ್.ಡಿ.ಕೆ ವಾಪಸ್ ಪಡೆಯಲಿ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ಬಜೆಟ್ ಬಗ್ಗೆ ಕೆಲವರು ರಾಜಕೀಯ ಭಾಷಣ ಮಾಡಿದ್ದಾರೆ, ಕೆಲವರು ಬೂಸಾ ಬಜೆಟ್ ಎಂದು ಹೇಳಿದ್ದಾರೆ. ಎಲ್ಲಾ ಟೀಕೆಗಳನ್ನು ಸಮಚಿತ್ತದಿಂದ ಸ್ವೀಕರಿಸುವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕೆಗೆ ತಿರುಗೇಟು ನೀಡಿದ ಅವರು,...

ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರ: ಸಿಎಂ,ಸಚಿವರು,ಶಾಸಕರ ವೇತನ ಹೆಚ್ಚಳ

ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ. ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...

ಮೇಕೆದಾಟು ನೀರಾವರಿ ಯೋಜನೆ ಜಾರಿಗೆ ಹೆಚ್.ಡಿ.ಕೆ ಆಗ್ರಹ

ದೇಶದ ಒಕ್ಕೂಟ ವ್ಯವಸ್ಥೆಯಿಂದ ಹೊರಬಂದರೂ ಸರಿಯೇ, ತಮಿಳುನಾಡಿನ ವಿರೋಧವನ್ನು ಲೆಕ್ಕಿಸದೆ ತಕ್ಷಣವೇ 2000 ಕೋಟಿ ರೂ. ಸಾಲ ಮಾಡಿ ಮೇಕೆದಾಟು ನೀರಾವರಿ ಯೋಜನೆ ಜಾರಿಗೊಳಿಸುವ ಮೂಲಕ ಬಾಯಾರಿಕೆಯಿಂದ ತತ್ತರಿಸಿರುವ ಜನರಿಗೆ ನೀರು ಕೊಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ...

ವಾಧ್ರ ಅಕ್ರಮಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಹರ್ಯಾಣ ಸರ್ಕಾರ ಕಾರಣ: ಸಿಎಜಿ ವರದಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾಧ್ರ ಅವರು ಅಕ್ರಮವಾಗಿ ಭೂಮಿ ಪಡೆಯುವುದಕ್ಕೆ ಈ ಹಿಂದೆ ಅಧಿಕಾರದಲ್ಲಿದ್ದ ಭೂಪೇಂದರ್ ಸಿಂಗ್ ಹೂಡ ನೇತೃತ್ವದ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ಸಿಎಜಿ ದೃಢಪಡಿಸಿದೆ. ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಾಧ್ರಾ ಸೇರಿದಂತೆ ಹಲವು...

ಕುಡಿಯುವ ನೀರಿನ ಸಮಸ್ಯೆ: ಮಾ.28ಕ್ಕೆ ಕ್ಷೇತ್ರವಾರು ಸಭೆ

ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಒದಗಿಸಲು ಅಗತ್ಯವಿರುವ ಕ್ರಿಯಾ ಯೋಜನೆ ರೂಪಿಸಲು ಮಾ.28ರಂದು ಆಯಾ ಕ್ಷೇತ್ರಗಳ ಶಾಸಕರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲು ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ...

ಸಾರಾಯಿ ಭಾಗ್ಯ ಜಾರಿಗೆ ತನ್ನಿ, ತೆರಿಗೆ ಸಂಗ್ರಹವಾಗುತ್ತೆ: ಹೆಚ್ ಡಿಕೆ ವ್ಯಂಗ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನಕ್ಕೆ ಎಲ್ಲಾ ಭಾಗ್ಯಗಳನ್ನು ಕೊಟ್ಟಿದ್ದೀರಾ. ಅದೇ ರೀತಿ ಮದ್ಯಭಾಗ್ಯ ಜಾರಿ ಮಾಡುವುದರಿಂದ ತೆರಿಗೆ ಸಂಗ್ರಹವಾಗುತ್ತದೆ ಎಂದು ಜೆಡಿಎಲ್ ಪಿ ನಾಯಕ ಹೆಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯನವರನ್ನು ವ್ಯಂಗ್ಯವಾಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಕುಮಾರಸ್ವಾಮಿ, ಈ...

ಬೆಂಗಳೂರಲ್ಲಿ ಅಪಘಾತ ತಡೆಗೆ ಕ್ರಮ: ಕೆ.ಜೆ.ಜಾರ್ಜ್

ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತ ತಡೆ ಹಾಗೂ ಸುಗಮ ಸಂಚಾರಕ್ಕೆ ಸ್ಕೈವಾಕ್, ಪಾದಚಾರಿ ಮಾರ್ಗ, ಸಬ್‌ ವೇ ಗಳನ್ನು ನಿರ್ಮಿಸುವ ಮೂಲಕ ವ್ಯಾಪಕ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಬಿಜೆಪಿಯ ಡಾ.ಅಶ್ವತ್ಥನಾರಾಯಣ...

ರಾಜ್ಯದ ಜನತೆಗೆ ಸಿಎಂ ಸಾಲದ ಭಾಗ್ಯ ಕರುಣಿಸಿದ್ದಾರೆ: ಜಗದೀಶ್ ಶೆಟ್ಟರ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಜನತೆಗೆ ಸಾಲದ ಭಾಗ್ಯವನ್ನು ಕರುಣಿಸಿದ್ದಾರೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ವಿಧಾನಸಭೆ ಕಲಾಪದ ರಾಜ್ಯ ಬಜೆಟ್ 2015ರ ಮೇಲಿನ ಚರ್ಚೆ ವೇಳೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ವಿರೋಧ ಪಕ್ಷದ ನಾಯಕರಾಗಿದ್ದಾಗ ಹೆಚ್ಚು...

ಧನ ವಿನಿಯೋಗ ವಿಧೇಯಕ ಅಂಗೀಕಾರ

ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು. ಇದಕ್ಕೂ ಮುನ್ನ...

ಡಿ.ಕೆ.ರವಿ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವ ಬಗ್ಗೆ ಸೋಮವಾರ ಪ್ರಕಟ: ಸಿಎಂ

ದಕ್ಷ ಐಎಎಸ್‌ ಅಧಿಕಾರಿ ಡಿ.ಕೆ.ರವಿ ಅವರ ನಿಗೂಢ ಸಾವಿನ ಹಿನ್ನೆಲೆಯಲ್ಲಿ ದಟ್ಟೈಸುತ್ತಿರುವ ಜನಾಕ್ರೋಶ ರಾಷ್ಟ್ರಮಟ್ಟ ತಲುಪಿರುವ ಹಿನ್ನೆಲೆಯಲ್ಲಿ ತುಸು ಮೆತ್ತಗಾದಂತಿರುವ ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸುವ ದಿಸೆಯಲ್ಲಿ ಗಂಭೀರ ಚಿಂತನೆ ಆರಂಭಿಸಿದೆ. ಡಿ.ಕೆ ರವಿ ಅವರ ನಿಗೂಢ ಸಾವಿನ ಬಗ್ಗೆ ಸಿಎಂ...

ರವಿ ಸಾವು ಪ್ರಕರಣ: ಸರ್ಕಾರದ ವಿರುದ್ಧ ತೀವ್ರಗೊಂಡ ವಿಪಕ್ಷಗಳ ಪ್ರತಿಭಟನೆ

ಐ.ಎ.ಎಸ್ ಅಧಿಕಾರಿ ಡಿ.ಕೆ ರವಿ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಒತ್ತಾಯಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿಧಾನಸಭೆಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಮಾ.19ರಂದೂ ಮುಂದುವರೆದಿದೆ. ಪ್ರತಿಪಕ್ಷಗಳ ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪವನ್ನು ಮುಂದೂಡಲಾಗಿದೆ. ಡಿ.ಕೆ...

ಅಫ್ಜಲ್‌ ಗುರು ಶವ ವಾಪಸ್‌ ಗೆ ಬಿಜೆಪಿಗೆ ಪಿಡಿಪಿ ಬೇಡಿಕೆ

ಅಧಿಕಾರಕ್ಕೆ ಬಂದ ಮೊದಲ ದಿನವೇ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ಶಾಂತಿಯುತವಾಗಿ ನಡೆಯಲು ಪಾಕಿಸ್ಥಾನ ಉಗ್ರರು ಕಾರಣ ಎಂಬ ಹೇಳಿಕೆ ನೀಡಿ ಮಿತ್ರ ಪಕ್ಷ ಬಿಜೆಪಿಗೆ ತೀವ್ರ ಮುಜುಗರ ಉಂಟು ಮಾಡಿದ್ದ ಪಿಡಿಪಿ ಎರಡನೇ ದಿನವೂ ಮತ್ತೂಂದು ಶಾಕ್‌ ನೀಡಿದೆ. ಸಂಸತ್‌...

ಮತಾಂತರದ ಬಗ್ಗೆ ಉತ್ತರ ಪ್ರದೇಶ ಸರ್ಕಾರ ನಿರ್ಲಕ್ಷ್ಯ ವಹಿಸಿದೆ: ಕಾಂಗ್ರೆಸ್

'ಮತಾಂತರ'ದ ವಿಷಯ ಉತ್ತರ ಪ್ರದೇಶದ ವಿಧಾನಸಭೆಯಲ್ಲೂ ಚರ್ಚೆಗೆ ಬಂದಿದೆ. ಫೆ.23ರ ವಿಧಾನಸಭಾ ಕಲಾಪದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉತ್ತರ ಪ್ರದೇಶ ಸರ್ಕಾರ ಮತಾಂತರವನ್ನು ತಡೆಗಟ್ಟಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದೆ. ಕಳೆದ ವರ್ಷದ ಕೊನೆ 5 ತಿಂಗಳಲ್ಲಿ...

ವಿಶ್ವಾಸಮತ ಯಾಚನೆ: ಬಿಹಾರ ಸಿ.ಎಂ ಮಾಂಝಿ ಗೆ ಬಿಜೆಪಿ ಬೆಂಬಲ ಸಾಧ್ಯತೆ

ಫೆ.20ರಂದು ಬಿಹಾರದ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಗೆ ಬೆಂಬಲ ನೀಡಲು ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ. ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದೂ ಅಲ್ಲದೇ, ಸಿ.ಎಂ ಪದವಿಯಿಂದ ಪದಚ್ಯುತಿಗೊಳಿಸುವ ಮೂಲಕ ಮಹಾದಲಿತರಿಗೆ ಅಪಮಾನ...

ದೆಹಲಿಯ ಚುನಾವಣೆಯಲ್ಲಿ ಸೋಲು: ಬಿಜೆಪಿಗೆ ಆರ್.ಎಸ್.ಎಸ್ ತರಾಟೆ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಹಿನ್ನಲೆಯಲ್ಲಿ ಬಿಜೆಪಿ ಕಾರ್ಯತಂತ್ರಕ್ಕೆ ಆರ್.ಎಸ್.ಎಸ್ ಗರಂ ಆಗಿದೆ. ಕೊನೆ ಕ್ಷಣದಲ್ಲಿ ಸಿಎಂ ಅಭ್ಯರ್ಥಿಯಾಗಿ ಕಿರಣ್ ಬೇಡಿ ಆಯ್ಕೆ ತಪ್ಪು ನಿರ್ಧಾರ. ಇದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಿದೆ ತರಾಟೆಗೆ ತೆಗೆದುಕೊಂಡಿದೆ. ಚುನಾವಣೆ ಸೋಲಿಗೆ ಯಾರು...

ಪ್ರತಿಪಕ್ಷಗಳ ಸಲಹೆಯನ್ನು ಸರ್ಕಾರ ಲಘುವಾಗಿ ಪರಿಗಣಿಸುತ್ತಿದೆ: ಹೆಚ್.ಡಿ.ಕೆ

ಪ್ರತಿಪಕ್ಷಗಳ ಸಲಹೆಯನ್ನು ಸರ್ಕಾರ ಪರಿಗಣಿಸುತ್ತಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೆ.9ರಂದು ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ ಕುಮಾರಸ್ವಾಮಿ, ಸರ್ಕಾರ ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಕಬ್ಬು...

ಬಿಹಾರ ವಿಧಾನಸಭೆ ವಿಸರ್ಜನೆಗೆ ಮುಖ್ಯಮಂತ್ರಿ ಮಾಂಝಿ ಶಿಫಾರಸು

ಬಿಹಾರ ರಾಜಕೀಯ ಬೆಳವಣಿಗೆ ಹೊಸ ತಿರುವು ಪಡೆದುಕೊಂಡಿದ್ದು, ಮುಖ್ಯಮಂತ್ರಿ ಜೀತನ್ ರಾಂ ಮಾಂಝಿ ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ್ದಾರೆ. ಬೆಳಿಗ್ಗೆಯಷ್ಟೇ ಸಿಎಂ ಮಾಂಝಿ, ಮಾಜಿ ಸಿಎಂ ನಿತೀಶ್ ಕುಮಾರ್ ಅವರ ನಿವಾಸದಲ್ಲಿ ಜೆಡಿಯು ನಾಯಕ ಶರದ್ ಯಾದವ್ ಅವರನ್ನು ಭೇಟಿಯಾಗಿ ಮಾತುಕತೆ...

ಜೆಡಿಯುನಿಂದ ಜೀತನ್ ರಾಂ ಮಾಂಝಿ ಉಚ್ಛಾಟನೆ

ಬಿಹಾರ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆ ಆರಂಭವಾಗಿದೆ. ವಿಧಾನಸಭೆ ವಿಸರ್ಜನೆಗೆ ಶಿಫಾರಸು ಮಾಡಿದ ಸಿಎಂ ಜೀತನ್ ರಾಂ ಮಾಂಝಿಯವರನ್ನು ಜೆಡಿಯು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಪಾಟ್ನಾದಲ್ಲಿ ಜೆಡಿಯು ಮುಖ್ಯಸ್ಥ ಶರದ್ ಯಾದವ್ ನೇತೃತ್ವದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಜೆಡಿಯು ಪಕ್ಷದಿಂದ ಮಾಂಝಿ...

ಜೆಡಿಯು ನಾಯಕರ ತಂತ್ರಕ್ಕೆ ಮಾಂಝಿ ಪ್ರತಿತಂತ್ರ: ಬಿಹಾರ ವಿಧಾನಸಭೆ ವಿಸರ್ಜನೆ ಸಾಧ್ಯತೆ

ಮುಖ್ಯಮಂತ್ರಿ ಬದಲಾವಣೆ ಪ್ರಸ್ತಾವನೆ ಹೊಂದಿರುವ ಬಿಹಾರದಲ್ಲಿ ಸರ್ಕಾರ ಪತನವಾಗುವ ಸಾಧ್ಯತೆ ಇದೆ. ಜೆಡಿಯು ನಾಯಕರು ದೆಹಲಿ ಚುನಾವಣೆ ಫಲಿತಾಂಶದ ಬಳಿಕ ನಿತೀಶ್ ಕುಮಾರ್ ಅವರನ್ನು ಬಿಹಾರದ ಮುಖ್ಯಮಂತ್ರಿ ಮಾಡುವ ಚಿಂತನೆಯಲ್ಲಿದ್ದರೆ, ಸಿ.ಎಂ ಪದವಿ ಬಿಟ್ಟುಕೊಡಲು ಸಿದ್ಧರಿಲ್ಲದ ಹಾಲಿ ಮುಖ್ಯಮಂತ್ರಿ ಜಿತನ್ ರಾಮ್...

ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ: ಚೆಲುವರಾಯಸ್ವಾಮಿ

ಬಿಡಿಎ ಸೈಟ್ ಹಂಚಿಕೆ ವಿಚಾರ ವಿಧಾನಸಭೆ ಕಲಾಪದಲ್ಲಿ ಚರ್ಚೆಗೆ ಕಾರಣವಾಯಿತು. ಬಿಡಿಎ ಕಲೆಕ್ಷನ್ ಸೆಂಟರ್ ಆಗಿದೆ ಎಂದು ಶಾಸಕ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ವಿಧಾಸಭಾ ಕಲಾಪದ ವೇಳೆ ವಿಷಯ ಪ್ರಸ್ತಾಪಿಸಿದ ಚಲುವರಾಯಸ್ವಾಮಿ, ಸೈಟ್ ಗಳನ್ನು ಮಾರಾಟ ಆಡುವುದು ಬಿಡಿಎ ಕೆಲಸ. ಆದರೆ ಬಿಡಿಎ...

ರಾಜ್ಯಪಾಲರ ಹಿಂದಿ ಭಾಷಣಕ್ಕೆ ಕರವೇ ವಿರೋಧ

ಫೆ.2ರಿಂದ ಪ್ರಾರಂಭವಾಗಲಿರುವ ವಿಧಾನಮಂಡಲ ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲರು ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜಂಟಿ ಅಧಿವೇಶನವನ್ನುದ್ದೇಶಿಸಿ ರಾಜ್ಯಪಾಲ ವಜುಭಾಯ್ ವಾಲ ಹಿಂದಿಯಲ್ಲಿ ಭಾಷಣ ಮಾಡುವುದಕ್ಕೆ ಜ.29ರಂದು ನಡೆದ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಈ...

ಬಹಿರಂಗ ಚರ್ಚೆಗೆ ಬರಲು ಸಿದ್ಧ: ಕಿರಣ್ ಬೇಡಿ

ಫೆ.7ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೀಡಿದ್ದ ಸವಾಲು ಸ್ವೀಕರಿಸಿರುವ ದೆಹಲಿ ಬಿಜೆಪಿ ಸಿಎಂ ಅಭ್ಯರ್ಥಿ ಕಿರಣ್ ಬೇಡಿ, ಬಹಿರಂಗ ಚರ್ಚೆಗೆ ನಾನು ಸಿದ್ಧ ಎಂದು...

ದೆಹಲಿ ಚುನಾವಣೆಗೂ ಮುನ್ನ ನೂತನ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ನೇಮಕ

'ದೆಹಲಿ ವಿಧಾನಸಭೆ'ಗೆ ನಡೆಯಲಿರುವ ಚುನಾವಣೆಗೂ ಮುನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಲಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದ ಪಕ್ಷದ ಕೆಲವು ನಾಯಕರು, ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸೇರಿರುವ ಹಿನ್ನೆಲೆಯಲ್ಲಿ...

ಯಾರಿಗೂ ಬೆಂಬಲ ನೀಡುವುದಿಲ್ಲ, ವಿಪಕ್ಷ ಸ್ಥಾನದಲ್ಲಿ ಮುಂದುವರೆಯುತ್ತೇವೆ: ಸಜ್ಜದ್ ಲೋನೆ

'ಜಮ್ಮು-ಕಾಶ್ಮೀರ'ದಲ್ಲಿ ಅತಂತ್ರ ವಿಧಾನಸಭೆ ಉಂಟಾಗಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಪ್ರತ್ಯೇಕವಾದಿ ಸಜ್ಜದ್ ಲೋನೆ, ತಾವು ವಿಪಕ್ಷ ಸ್ಥಾನದಲ್ಲಿರುವುದಾಗಿ ತಿಳಿಸಿದ್ದಾರೆ. ಇದು ತಮ್ಮ ಮೊದಲ ಚುನಾವಣೆಯಾಗಿದ್ದು ರಾಜ್ಯದ ಅಭಿವೃದ್ಧಿಗಾಗಿ ವಿಧಾನಸಭೆಯಲ್ಲಿ ರಚನಾತ್ಮಕವಾಗಿ ಕಾರ್ಯನಿರ್ವಹಿಸುವುದಾಗಿ ಸಜ್ಜದ್ ಲೋನೆ ತಿಳಿಸಿದ್ದಾರೆ. ಸರ್ಕಾರ ರಚನೆ ಪ್ರಕ್ರಿಯೆಯಲ್ಲಿ ತಾವು...

ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ, ಕಾಶ್ಮೀರದಲ್ಲಿ ಸಮ್ಮಿಶ್ರ ಸರ್ಕಾರ

'ಜಾರ್ಖಂಡ್' ಹಾಗೂ ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆಯ ಫಲಿತಾಂಶ ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಪ್ರಕಟವಾಗಿದ್ದು ಜಾರ್ಖಂಡ್ ನಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆತಿದ್ದು ಸರ್ಕಾರ ರಚಿಸಲಿದೆ. ಚುನಾವಣೋತ್ತರ ಸಮೀಕ್ಷೆಗಳ ನಿರೀಕ್ಷೆಯಂತೆಯೇ ಜಮ್ಮು-ಕಾಶ್ಮೀರದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಪಕ್ಷಕ್ಕೂ ಬಹುಮತ ದೊರೆತಿಲ್ಲ....

ಮಠಗಳನ್ನು ನಿಯಂತ್ರಿಸುವ ಮಸೂದೆಗೆ ಸಿ.ಎಂ, ಸಚಿವರಿಂದಲೇ ವಿರೋಧ

ತೀವ್ರ ವಿವಾದಕ್ಕೆ ಕಾರಣವಾಗಿದ್ದ ಮಠಗಳನ್ನು ಸರ್ಕಾರಿ ನಿಯಂತ್ರಣಕ್ಕೆ ತೆಗೆದುಕೊಳ್ಳುವ ಕಾಯ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರಿಂದ ವಿರೋಧ ವ್ಯಕ್ತವಾಗಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ಡಿ.23ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರಿಂದಲೇ...

ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ: ಟಿ.ಬಿ ಜಯಚಂದ್ರ

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ (ತಿದ್ದುಪಡಿ) ಮಸೂದೆ ಬಗ್ಗೆ ವಿಪಕ್ಷಗಳಿಂದ ಆಕ್ಷೇಪ ಉಂಟಾಗಿರುವ ಬಗ್ಗೆ ಕಾನೂನು ಸಚಿವ ಟಿ.ಬಿ ಜಯಚಂದ್ರ ಪ್ರತಿಕ್ರಿಯಿಸಿದ್ದು ಸರ್ಕಾರಕ್ಕೆ ಮಠಗಳನ್ನು ನಿಯಂತ್ರಿಸುವ ದುರುದ್ದೇಶ ಇಲ್ಲ ಎಂದು ಹೇಳಿದ್ದಾರೆ. ಸರ್ಕಾರ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಿರುವ...

ಬಸ್ ಪ್ರಯಾಣ ದರ ಶೀಘ್ರ ಇಳಿಕೆ: ರಾಮಲಿಂಗಾರೆಡ್ಡಿ

ಡೀಸೆಲ್ ದರ ಐದು ಸಲ ಇಳಿದರೂ ಒಂದಿಲ್ಲೊಂದು ನೆಪ ಹೇಳುತ್ತ ಪ್ರಯಾಣ ದರ ಕಡಿಮೆ ಮಾಡಲು ನಿರಾಕರಿಸುತ್ತಿದ್ದ ಸರ್ಕಾರ ಕೊನೆಗೂ ಬಸ್ ಪ್ರಯಾಣ ದರ ಇಳಿಕೆ ಮಾಡುವ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ವಿಧನಸಭೆಯಲ್ಲಿ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಮತ್ತು ದಾಸರಹಳ್ಳಿ...

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಹುಮತ ಖಚಿತ

ನೂತನ ವರ್ಷಾರಂಭದಿಲ್ಲಿ ದೆಹಲಿಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಲೆ ಭಾರೀ ಕೆಲಸ ಮಾಡಲಿದೆ ಎಂಬುದು ಅಭಿಮತ ಸಮೀಕ್ಷೆಯ ಅಭಿಪ್ರಾಯ. ಸಮೀಕ್ಷೆಯ ಪ್ರಕಾರ 70 ಸ್ಥಾನ ಬಲದ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿಗೆ ಸಂಪೂರ್ಣ ಬಹುಮತ ಸಿಗಲು ಅವಶ್ಯವಿರುವ 45 ಸ್ಥಾನಗಳು...

ಸದನದಲ್ಲಿ ಮೊಬೈಲ್ ನಿಷೇಧ: ಕಾಗೋಡು ತಿಮ್ಮಪ್ಪ ಘೋಷಣೆ

ಬಿಜೆಪಿ ಶಾಸಕ ಪ್ರಭು ಚೌಹಾಣ್‌ ಅವರು ಸದನದಲ್ಲಿ ಮೊಬೈಲ್‌ ವೀಕ್ಷಣೆ ಪ್ರಕರಣ ಮಾರ್ದನಿಸುತ್ತಿದ್ದಂತೆಯೇ, ವಿಧಾನಸಭೆಯಲ್ಲಿ ಶಾಸಕರಿಗೆ ಮೊಬೈಲ್‌ ಬಳಕೆ ನಿಷೇಧಿಸಲಾಗಿದೆ. ಈ ಹಿಂದೆ ನೀಲಿ ಚಿತ್ರ ವೀಕ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಸದನ ಸಮಿತಿ ಮಾಡಿದ ಶಿಫಾರಸಿನ ಆಧಾರದ ಮೇಲೆ ತಕ್ಷಣದಿಂದಲೇ...

ಸದನದಲ್ಲಿ ಫೋಟೊ ವೀಕ್ಷಿಸಿದ ಪ್ರಕರಣ: ಕಲಾಪ ಮುಂದೂಡಿಕೆ

ಬಿಜೆಪಿ ಶಾಸಕ ಪ್ರಭು ಚೌಹಾಣ್ ಮೊಬೈಲ್‌ನಲ್ಲಿ ಫೋಟೊ ವೀಕ್ಷಿಸಿದ ಪ್ರಕರಣ ಸದನದಲ್ಲಿ ಮಾರ್ಧನಿಸಿ ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ಕದನಕ್ಕೆ ಕಾರಣವಾಗಿ, ಕೋಲಾಹಲ ಉಂಟಾದ ಪರಿಣಾಮ ಸದನವನ್ನು ಕೆಲ ಕಾಲ ಮುಂದೂಡಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು. ಕಲಾಪ ಪ್ರಾರಂಭವಾಗುತ್ತಿದ್ದಂತೆ...

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ: ಕುಮಾರಸ್ವಾಮಿ

ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಹೈಕಮಾಂಡ್ ರಕ್ಷಣೆ ಇದೆ. ಹಾಗಾಗಿರಾಜ್ಯ ಸರ್ಕಾರಕ್ಕೆ ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸಲು ಸಾಧ್ಯವಾಗಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪೂರ್ವಾಪರ ಯೋಚಿಸಿ ಕಬ್ಬಿನ...

ಜನತಾ ಪರಿವಾರ ಮತ್ತೆ ವಿಲೀನ

ಕಳೆದ ಲೋಕಸಭೆ ಚುನಾವಣೆ ಹಾಗೂ ಇತ್ತೀಚಿನ ಕೆಲ ರಾಜ್ಯಗಳ ವಿಧಾನಸಭೆ ಚುನಾವಣೆಗಳಲ್ಲಿ ಹೀನಾಯ ಸೋಲು ಕಂಡಿದ್ದ ಜನತಾ ಪರಿವಾರದ ಪ್ರಾದೇಶಿಕ ಪಕ್ಷಗಳು ಈಗ ಮತ್ತೆ ಒಂದಾಗಲು ನಿರ್ಧರಿಸಿವೆ. ಈ ಕುರಿತು ನಡೆದ ಮ್ಯಾರಾಥಾನ್ ಸಭೆಯಲ್ಲಿ ಪಾಲ್ಗೊಂಡಿದ್ದ ಜೆಡಿ(ಯು) ನಾಯಕ ಮತ್ತು ಬಿಹಾರ ಮಾಜಿ...

ಆಮ್ ಆದ್ಮಿ ಪಕ್ಷವನ್ನು ಮಣಿಸಲು ಬಿ.ಎ.ಎ.ಪಿ ಸಂಪರ್ಕಿಸಿದ ಬಿಜೆಪಿ

'ದೆಹಲಿ' ವಿಧಾನಸಭೆ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ ಜನವರಿ/ಫ್ರೆಬ್ರವರಿಯಲ್ಲಿ ನಡೆಯಲಿರುವ ಚುನಾವಣೆಗೆ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ನಡೆಸುತ್ತಿದ್ದು, ಆಮ್ ಆದ್ಮಿ ಪಕ್ಷಕ್ಕೆ ಸವಾಲು ಹಾಕಿದೆ. ಭಾರತೀಯ ಆಮ್ ಆದ್ಮಿ ಪರಿವಾರ್(ಬಿ.ಎ.ಎ.ಪಿ) ಮೂಲಕ ಬಿಜೆಪಿ ಆಮ್ ಆದ್ಮಿ ಪಕ್ಷವನ್ನು ಎದುರಿಸಲು...

ಮಹಾ ವಿಧಾನಸಭೆಯಲ್ಲಿ ಸಕ್ರಿಯ ವಿಪಕ್ಷವಾಗಿ ಕಾರ್ಯನಿರ್ವಹಿಸುತ್ತೇವೆ: ಶರದ್ ಪವಾರ್

'ಮಹಾರಾಷ್ಟ್ರ' ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಎನ್.ಸಿ.ಪಿ ಮುಖಂಡ ಶರದ್ ಪವಾರ್, ವಿಧಾನಸಭೆಯಲ್ಲಿ ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಹಿಸುತ್ತೇವೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ, ಮತ್ತೊಮ್ಮೆ ಚುನಾವಣೆ ನಡೆಯುವುದನ್ನು ತಪ್ಪಿಸಲು ಬಿಜೆಪಿಗೆ ಬೆಂಬಲ...

ಕಾಂಗ್ರೆಸ್ ಮುಖಂಡನ ಪುತ್ರ ಅಜಾತಶತ್ರು ಬಿಜೆಪಿ ಸೇರ್ಪಡೆ

ಹಿರಿಯ ಕಾಂಗ್ರೆಸ್‌ ಮುಖಂಡ ಕರಣ್‌ ಸಿಂಗ್‌ ಅವರ ಪುತ್ರ ಅಜಾತಶತ್ರು ಸಿಂಗ್‌ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಜಮ್ಮು- ಕಾಶ್ಮೀರವನ್ನು ಆಳಿದ ಹರಿ ಸಿಂಗ್‌ ಅವರ ಮೊಮ್ಮಗರಾಗಿರುವ ಅಜಾತಶತ್ರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ಮತ್ತು ಜಿತೇಂದ್ರ...

ಮಹಾರಾಷ್ಟ್ರ ವಿಧಾನಸಭಾ ಅಧಿವೇಶನ: ವಿಪಕ್ಷ ಸ್ಥಾನದಲ್ಲಿ ಶಿವಸೇನೆ ಆಸೀನ

ನ.10ರಿಂದ ಆರಂಭವಾಗಿರುವ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಶಿವಸೇನೆ ವಿಪಕ್ಷ ಸ್ಥಾನ ಅಲಂಕರಿಸಿದೆ. ಬೆಳಗ್ಗೆ 11 ಘಂಟೆಗೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮೊದಲು, ರಾಜಭವನದಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್, ಹಿರಿಯ ಶಾಸಕ ಜೀವ...

ದೆಹಲಿ ವಿಧಾನಸಭೆ ವಿಸರ್ಜನೆಗೆ ರಾಷ್ಟ್ರಪತಿಗಳ ಒಪ್ಪಿಗೆ

ದೆಹಲಿ ಸರ್ಕಾರ ರಚನೆ ಬಗ್ಗೆ ಲೆಫ್ಟಿನೆಂಟ್ ಗೌರ್ನರ್ ನಜೀಬ್ ಜಂಗ್, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ವರದಿ ಸಲ್ಲಿಸಿದ್ದು ವಿಧಾನಸಭೆಯನ್ನು ವಿಸರ್ಜಿಸುವಂತೆ ಶಿಫಾರಸು ಮಾಡಿದ್ದಾರೆ. ಸರ್ಕಾರ ರಚನೆ ಸಂಬಂಧ ನ.3ರಂದು ನಜೀಬ್ ಜಂಗ್ ಅವರು ಎಲ್ಲಾ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿದ್ದರು....

ದೆಹಲಿ ವಿಧಾನಸಭೆ ವಿಸರ್ಜನೆಗೆ ಸಚಿವ ಸಂಪುಟ ಅಸ್ತು, ಫೆಬ್ರವರಿಯಲ್ಲಿ ಚುನಾವಣೆ ಸಾಧ್ಯತೆ

'ದೆಹಲಿ' ವಿಧಾನಸಭೆ ವಿಸರ್ಜನೆ ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. 2015ಫೆಬ್ರವರಿ ವೇಳೆಗೆ ದೆಹಲಿಯಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಸರ್ಕಾರ ರಚನೆ ಮಾಡಲು ಬಿಜೆಪಿ ನಿರಾಕರಿಸಿದ ಕಾರಣ ವಿಧಾನಸಭೆ ವಿಸರ್ಜಿಸುವಂತೆ ರಾಜ್ಯಪಾಲ ನಜೀಬ್ ಜಂಗ್ ಶಿಫಾರಸ್ಸು...

ಮಹಾರಾಷ್ಟ್ರದಲ್ಲಿ ಅತಂತ್ರ ವಿಧಾನಸಭೆ: ಮೈತ್ರಿ ಬಗ್ಗೆ ಇಂದು ನಿರ್ಧಾರ

ಮಹಾರಾಷ್ಟ್ರದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆಯಾದರೂ ಅತಂತ್ರ ವಿಧಾನಸಭೆ ರಚನೆಯಾಗಿದೆ. ಸರ್ಕಾರ ರಚನೆಗೆ ಬಿಜೆಪಿ, ಶಿವಸೇನೆ ಜತೆ ಮರು ಮೈತ್ರಿ ಮಾಡಿಕೊಳ್ಳುವ ಬಗ್ಗೆ ಅ.20ರಂದು ನಿರ್ಧಾರವಾಗಲಿದೆ. ಸರ್ಕಾರ ರಚನೆಗೆ 23 ಸ್ಥಾನಗಳ ಕೊರತೆ ಎದುರಿಸುತ್ತಿರುವ ಬಿಜೆಪಿ ಶಿವಸೇನೆಯತ್ತ ದೃಷ್ಟಿ ಹರಿಸಿದೆ. ಈ ನಡುವೆ...

ಹರ್ಯಾಣದಲ್ಲಿ ಸಿಎಂ ಹುದ್ದೆಗಾಗಿ ಬಿಜೆಪಿ ನಾಯಕರ ಪೈಪೋಟಿ

ಹರ್ಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದೊಂದಿಗೆ ಗೆಲುವು ಸಾಧಿಸಿದ್ದು, ಸರ್ಕಾರ ರಚನೆಗೆ ಸಿದ್ಧತೆ ನಡೆಸಿದೆ. ಹರ್ಯಾಣ ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ ಐವರು ನಾಯಕರ ನಡುವೆ ಪೈಪೋಟಿ ಆರಂಭವಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮುಖವಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಮನೋಹರ್ ಲಾಲ್ ಖಟ್ಟರ್,...

ಬಿಜೆಪಿ ಚುನಾವಣಾ ಸಮಿತಿ ಕಾರ್ಯದರ್ಶಿಯಾಗಿ ಜೆ.ಪಿ.ನಡ್ಡಾ ನೇಮಕ

ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗಳಿಗೆ ಪಕ್ಷದ ಅಭ್ಯರ್ಥಿಗಳನ್ನು ಅಖೈರುಗೊಳಿಸುವ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿಗೆ ಪ್ರಧಾನ ಕಾರ್ಯದರ್ಶಿ ಜೆ.ಪಿ.ನಡ್ಡಾ ಅವರನ್ನು ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಈ ವರೆಗೆ ಅನಂತ್ ಕುಮಾರ್ ಈ ಸಮಿತಿಗೆ ಕಾರ್ಯದರ್ಶಿಯಾಗಿದ್ದರು. ಅನಂತ್ ಕುಮಾರ್ ಕೇಂದ್ರ ಸಚಿವರಾಗಿರುವ ಹಿನ್ನಲೆಯಲ್ಲಿ...

ವಿಜಯವಾಡ ಬಳಿ ಆಂಧ್ರಪ್ರದೇಶಕ್ಕೆ ನೂತನ ರಾಜಧಾನಿ ನಿರ್ಮಾಣ: ಚಂದ್ರಬಾಬು ನಾಯ್ಡು

'ಆಂಧ್ರಪದೇಶ'ಕ್ಕೆ ನೂತನ ರಾಜಧಾನಿಯನ್ನು ಘೋಷಿಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ವಿಜಯವಾಡದ ಬಳಿ ನೂತನ ರಾಜಧಾನಿ ನಿರ್ಮಾಣಮಾಡಲಾಗುವುದು ಎಂದು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸೆ.4ರಂದು ಆಂಧ್ರ ವಿಧಾನಸಭೆಯಲ್ಲಿ ಮಾತನಾಡಿದ ಚಂದ್ರಬಾಬು ನಾಯ್ಡು, ರಾಜ್ಯದ ಜನತೆ ಅಭಿವೃದ್ಧಿ ದೃಷ್ಠಿಯಿಂದ ಈ ನಿರ್ಧಾರ ಕೈಗೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ಇದೇ...

ಉಪಚುನಾವಣೆ: ಆರ್.ಜೆ.ಡಿ-ಜೆಡಿಯು 2ನೇ ಸಮಾವೇಶ

20 ವರ್ಷಗಳ ನಂತರ ಮೈತ್ರಿ ಮಾಡಿಕೊಂಡಿರುವ ಆರ್.ಜೆ.ಡಿ-ಜೆಡಿಯು ಬಿಹಾರದಲ್ಲಿ ಆ.17ರಂದು 2ನೇ ಸಮಾವೇಶ ಹಮ್ಮಿಕೊಂಡಿದೆ. ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ನಡೆಸುವ ಮೂಲಕ ಲಾಲೂ ಪ್ರಸಾದ್ ಯಾದವ್, ನಿತೀಶ್ ಕುಮಾರ್, ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಗೆ ಪ್ರಚಾರ...

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ-ಸಿದ್ದರಾಮಯ್ಯ

'ಬೆಳಗಾವಿ' ಕರ್ನಾಟಕದ ಅವಿಭಾಜ್ಯ ಅಂಗ, ಗಡಿ ವಿಚಾರದಲ್ಲಿ ಮಾಹಾರಾಷ್ಟ್ರ ರಾಜಕಾರಣ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ, ನ್ಯಾ.ಮಹಾಜನ್ ವರದಿಯೇ ಅಂತಿಮವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯದ 3 ವಿಧಾನಸಭೆಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ...

ತಾಕತ್ ಇದ್ದರೆ ಸಿದ್ದರಾಮಯ್ಯ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ: ಅಭ್ಯರ್ಥಿಗಳ ಸವಾಲು

2011ರ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿಯನ್ನು ರದ್ದುಗೊಳಿಸಿ ಮರುಪರೀಕ್ಷೆಗೆ ಆದೇಶಿಸಿದ ರಾಜ್ಯ ಸರ್ಕಾರದ ವಿರುದ್ಧ ನೊಂದ ಅಭ್ಯರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾಕತ್ ಇದ್ದರೆ ಕೆ.ಎ.ಎಸ್ ಪರೀಕ್ಷೆ ಪಾಸ್ ಮಾಡಲಿ ಎಂದು ಸವಾಲು ಹಾಕಿದ್ದಾರೆ. ಕೆ.ಪಿ.ಎಸ್.ಸಿ ನೇಮಕಾತಿಯಲ್ಲಿ ಭ್ರಷ್ಟಾಚಾರ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited