ವಿಧಾನಸಭೆಯ ಅಧಿವೇಶನದ ಎರಡನೇ ದಿನವಾದ ಮಂಗಳವಾರ ಇಡೀ ಕಲಾಪ ವಾಚ್ ಗದ್ದಲದಲ್ಲಿ ಮುಳುಗಿತ್ತು. ಎರಡೂ ಸದನಗಳಲ್ಲಿ ಪ್ರತಿಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದುಬಾರಿ ವಾಚ್ ಪ್ರಕರಣದ ಬಗ್ಗೆ ನಿಲುವಳಿ ಸೂಚನೆ ಮಂಡನೆಗೆ ಮುಂದಾದರೆ, ಕಾಂಗ್ರೆಸ್ ಸದಸ್ಯರು ಇದಕ್ಕೆ ಪ್ರತಿರೋಧವೊಡ್ಡಿದ್ದರಿಂದ...