Untitled Document
Sign Up | Login    
Dynamic website and Portals
  

Related News

ಜಿಎಸ್ ಟಿ: ಸೆ.14ರಂದು ವಿಧಾನಮಂಡಲ ಅಧಿವೇಶನ

ಸರಕು ಮತ್ತು ಸೇವಾ ತೆರಿಗೆ ಕಾಯ್ದೆ (ಜಿಎಸ್‌ಟಿ) ವಿಧೇಯಕ ಅಂಗೀಕಾರಕ್ಕಾಗಿ ರಾಜ್ಯ ಸರ್ಕಾರ ಸೆ.14ರಂದು ವಿಧಾನಮಂಡಲದ ಒಂದು ದಿನದ ಅಧಿವೇಶನ ನಡೆಸಲು ನಿರ್ಧರಿಸಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಯಿತು. ಸೆ.14ರಂದು ಬೆಳಗ್ಗೆ...

ಐದು ವಿಧೇಯಕಗಳ ಮಂಡನೆ, ಅಂಗೀಕಾರ

ರಾಜ್ಯ ವಿಧಾನಸಭೆಯಲ್ಲಿ ಶಾಸನ ರಚನೆ ಕಾರ್ಯದ ಅಂಗವಾಗಿ ಐದು ವಿಧೇಯಕಗಳು ಮಂಡಿಸಲ್ಪಟ್ಟಿದ್ದು, ಐದು ವಿಧೇಯಕಗಳಿಗೂ ಧ್ವನಿ ಮತದಿಂದ ಅಂಗೀಕಾರ ದೊರೆಯಿತು. ಅರಣ್ಯ ಸಚಿವ ರಮಾನಾಥ್ ರೈ ಅವರು ಕರ್ನಾಟಕ ಅರಣ್ಯ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು. ಕಾನೂನು ಹಾಗೂ ಸಂಸದೀಯ ಸಚಿವ ಟಿ.ಬಿ. ಜಯಚಂದ್ರ...

ರಾಜ್ಯಸಭೆಯಲ್ಲಿ ರಿಯಲ್ ಎಸ್ಟೇಟ್ ವಿಧೇಯಕ ಅಂಗೀಕಾರ

ಮಹತ್ವದ ರಿಯಲ್ ಎಸ್ಟೇಟ್ ವಿಧೇಯಕಕ್ಕೆ ಗುರುವಾರ ರಾಜ್ಯಸಭೆಯಲ್ಲಿ ಅನುಮೋದನೆ ದೊರೆಕಿದೆ. ಆಸ್ತಿ ಕ್ಷೇತ್ರದಲ್ಲಿ ಪಾರದರ್ಶಕತೆ ತರಲು ಮತ್ತು ಗ್ರಾಹಕ ಹಿತಾಸಕ್ತಿಗಳನ್ನು ರಕ್ಷಿಸಲು ಸಹಾಯ ಮಾಡುವ ಈ ರಿಯಲ್ ಎಸ್ಟೇಟ್ ವಿಧೇಯಕ ಸೋಮವಾರ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಬರಲಿದೆ. ರಾಜ್ಯಸಭೆಯಲ್ಲಿ ಅನುಮೋದನೆಗೊಂಡ ಈ ಮಸೂದೆಯ ಪ್ರಕಾರ,...

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಅಂಕಿತ ಹಾಕಬೇಡಿಃ ರಾಜ್ಯಪಾಲರಿಗೆ ಪ್ರತಿಪಕ್ಷಗಳ ಮನವಿ

ಬುಧವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ, ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಹಿ ಹಾಕಬೇಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ. ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ,...

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಮಂಗಳವಾರ ಬಿಜೆಪಿ, ಜೆಡಿಎಸ್ ಸದಸ್ಯರ ವಿರೋಧದ ನಡುವೆಯೇ ಬಿಬಿಎಂಪಿ ವಿಧೇಯಕ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಬಿಬಿಎಂಪಿಯನ್ನು ಮೂರು ಭಾಗ ಮಾಡುವ ವಿಧೇಯಕದ ಅಂಗೀಕಾರಕ್ಕೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ, ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ...

ಮುಂಗಾರು ಅಧಿವೇಶನ: ಅಮಿತ್ ಶಾ ಭೇಟಿ ಮಾಡಿದ ವಸುಂಧರಾ ರಾಜೇ

ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರಿಗೆ ಸಹಾಯ ಮಾಡಿದ ಸಂಬಂಧ ವಿವಾದ ಎದುರಿಸುತ್ತಿರುವ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಭಾನುವಾರ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿದರು. ಭಾನುವಾರ ನಡೆದ ಸಭೆಯಲ್ಲಿ ಹಿರಿಯ ನಾಯಕರಾದ ಅರುಣ್...

ಮತದಾನ ಕಡ್ಡಾಯ ಮಸೂದೆಗೆ ರಾಜ್ಯಪಾಲರ ಅಂಕಿತ

ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಮಹತ್ವದ ಪಂಚಾಯತ್‌ ರಾಜ್‌ ವಿಧೇಯಕಕ್ಕೆ ರಾಜ್ಯಪಾಲ ವಾಜುಭಾಯಿ ವಾಲಾ ಕೊನೆಗೂ ಅಂಕಿತ ಹಾಕಿದ್ದಾರೆ. ಹೊಸದಾಗಿ ರಚನೆಯಾಗಿರುವ 454 ಗ್ರಾಮ ಪಂಚಾಯಿತಿಗಳು ಸೇರಿದಂತೆ 6083 ಗ್ರಾಮ ಪಂಚಾಯಿತಿ ಸೇರಿದಂತೆ ಮುಂದೆ ನಡೆಯುವ ಎಲ್ಲ ಪಂಚಾಯಿತಿಗಳ ಚುನಾವಣೆಯಲ್ಲಿ...

ವಿಪಕ್ಷಗಳ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಯತ್ನ ವಿಫಲ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ. ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...

ಬಿಬಿಎಂಪಿ ವಿಭಜನೆಗೆ ಪರಿಷತ್ ನಲ್ಲಿ ಅಡ್ಡಿ

ಬಿಬಿಎಂಪಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಪ್ರತಿಪಕ್ಷ ವಿರೋಧವನ್ನು ಲೆಕ್ಕಿಸದೇ ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ ಪಡೆದಿದೆ. ಆದರೂ, ಬಿಬಿಎಂಪಿ ವಿಭಜನೆ, ಚುನಾವಣೆ ಘೋಷಣೆ ಕುರಿತ ಗೊಂದಲ ಮುಂದುವರಿದಿದೆ. ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟಿಸಲು ಏ.20ರ...

ಗದ್ದಲದ ನಡುವೆಯೇ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ

ವಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ನಡೆದ ಏಕದಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ. ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಬೆಳೆ ಹಾನಿ ಬಗ್ಗೆ...

ಪಂಚಾಯ್ತಿ ಚುನಾವಣೆಗೆ ಮತದಾನ ಕಡ್ಡಾಯ ಸಾಧ್ಯತೆ: ಮಸೂದೆ ಮಂಡನೆ

ಪಂಚಾಯತ್‌ ವ್ಯವಸ್ಥೆಯ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆಗಳಲ್ಲಿ ಮತದಾನ ಕಡ್ಡಾಯಗೊಳಿಸುವ ಕುರಿತ ವಿಧೇಯಕವೊಂದನ್ನು ರಾಜ್ಯ ಸರ್ಕಾರ ಮಂಡಿಸಿದೆ. ಅಲ್ಲದೆ, ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಜಿಲ್ಲಾ ಪಂಚಾಯತ್‌ ಗಳ ಅಧ್ಯಕ್ಷ-ಉಪಾಧ್ಯಕ್ಷರ ಅವಧಿಯನ್ನು ಐದು ವರ್ಷಗಳಿಗೆ ಹೆಚ್ಚಿಸುವ...

ಮಾತೃಭಾಷೆ ಶಿಕ್ಷಣ ಪ್ರಧಾನಿ ಬಳಿಗೆ ನಿಯೋಗಕ್ಕೆ ಆಗ್ರಹ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ನೀಡುವ ಸಂಬಂಧ ಎಲ್ಲ ರಾಜ್ಯದ ಮುಖ್ಯಮಂತ್ರಿಗಳ ಹಾಗೂ ಸರ್ವಪಕ್ಷ ನಿಯೋಗವನ್ನು ಪ್ರಧಾನಿ ಬಳಿ ಕೊಂಡೊಯ್ಯಲು ಪ್ರತಿಪಕ್ಷಗಳು ವಿಧಾನಸಭೆಯಲ್ಲಿಂದು ಆಗ್ರಹಿಸಿದವು. ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್, ಬಿಜೆಪಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್‌ನ ಉಪನಾಯಕ ವೈಎಸ್‌ವಿ ದತ್ತಾ...

ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರ: ಸಿಎಂ,ಸಚಿವರು,ಶಾಸಕರ ವೇತನ ಹೆಚ್ಚಳ

ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ. ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...

ಧನ ವಿನಿಯೋಗ ವಿಧೇಯಕ ಅಂಗೀಕಾರ

ಪ್ರಸಕ್ತ 2015ರ ಕರ್ನಾಟಕ ಧನ ವಿನಿಯೋಗ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಧ್ವನಿಮತದ ಅಂಗೀಕಾರ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಮಂಡಿಸಿದ ವಿಧೇಯಕದ ಬಗ್ಗೆ ಚರ್ಚೆಯಾದ ನಂತರ ಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಮತಕ್ಕೆ ಹಾಕಿದಾಗ ಧ್ವನಿಮತದ ಅನುಮೋದನೆ ದೊರೆಯಿತು. ಇದಕ್ಕೂ ಮುನ್ನ...

ಭೂಸ್ವಾಧೀನ ಮಸೂದೆ ಜಾರಿ ಮಾಡುವುದು, ಬಿಡುವುದು ರಾಜ್ಯಗಳಿಗೆ ಬಿಟ್ಟದ್ದು: ಪ್ರಧಾನಿ

ಭೂಸ್ವಾಧೀನ ಕಾಯ್ದೆ ರೈತ ವಿರೋಧಿಯಲ್ಲ. ಅದು ರೈತರ ಮತ್ತು ಗ್ರಾಮಗಳ ಅಭಿವೃದ್ಧಿಯ ಗುರಿಯನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ 6ನೇ ಬಾರಿ ಆಕಾಶವಾಣಿಯಲ್ಲಿನ ಮನ್ ಕೀ ಬಾತ್ ನಲ್ಲಿ ತಮ್ಮ ಮಾತನ್ನು ಬಿಚ್ಚಿಟ್ಟ ಪ್ರಧಾನಿ, ನಮಗೆ ರೈತರ, ಅವರ ಮಕ್ಕಳ...

ಭೂಸ್ವಾಧೀನ ಕಾಯ್ದೆ ಲೋಕಸಭೆಯಲ್ಲಿ ಅಂಗೀಕಾರ

ಎರಡು ವರ್ಷಗಳ ಹಿಂದೆ ಯುಪಿಎ ಸರ್ಕಾರ ಜಾರಿಗೆ ತಂದಿದ್ದ ಐತಿಹಾಸಿಕ ಭೂಸ್ವಾಧೀನ ಕಾಯ್ದೆಗೆ ಕೆಲವು ಮಹತ್ವದ ತಿದ್ದುಪಡಿಗಳನ್ನು ತರುವ ವಿಧೇಯಕ ಲೋಕಸಭೆಯಲ್ಲಿ ರಾತ್ರಿ ಅಂಗೀಕಾರವಾಗಿದೆ. ಪ್ರತಿಪಕ್ಷಗಳು ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆಯಲ್ಲಿದ್ದ 9 ಕಠೊರ ಅಂಶಗಳನ್ನು ಬದಲಿಸಲಾಗಿದೆ....

ಫೆ.2ರಿಂದ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭ

ವಿಧಾನಮಂಡಲದ ಉಭಯ ಸದನಗಳ 2015ನೇ ಸಾಲಿನ ಅಧಿವೇಶನಫೆ.2ರಿಂದ ಆರಂಭವಾಗಲಿದೆ. ಒಟ್ಟು 10 ದಿನಗಳ ಕಾಲ ಅಂದರೆ ಫೆ. 13ರವರೆಗೆ ನಡೆಯುವ ಅಧಿವೇಶನದ ಮೊದಲ ದಿನ ರಾಜ್ಯಪಾಲ ವಜುಭಾಯಿ ವಾಲಾ ಅವರು ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ....

ನ್ಯಾಯಾಂಗ ನೇಮಕ ಆಯೋಗ ವಿಧೇಯಕ ರಾಜ್ಯಸಭೆಯಲ್ಲಿ ಅಂಗೀಕಾರ

ತೀವ್ರ ಚರ್ಚೆಗೆ ಕಾರಣವಾಗಿದ್ದ ನ್ಯಾಯಾಂಗ ನೇಮಕ ಆಯೋಗ ವಿಧೇಯಕವನ್ನು ರಾಜ್ಯಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡುವ ಹೊಣೆಯನ್ನು ಕಳೆದ 23 ವರ್ಷಗಳಿಂದ ಕೊಲಿಜಿಯಂ (ನ್ಯಾಯಾಧೀಶರ ನೇಮಕ ಸಮಿತಿ) ನಿರ್ವಹಿಸಿಕೊಂಡು ಬಂದಿತ್ತು. ನ್ಯಾಯಾಧೀಶರ ನೇಮಕಕ್ಕೆ, ನ್ಯಾಯಾಂಗ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited