ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್ಗಳಿಗೆ ಸುಪ್ರೀಂಕೋರ್ಟ್ ಆದೇಶದ ಅಡಿಯಲ್ಲಿ ನಡೆಸಬೇಕಾಗಿರುವ ನೀಟ್ ಪರೀಕ್ಷೆಯಿಂದ (ರಾಷ್ಟ್ರೀಯ ಪ್ರವೇಶ ಅರ್ಹತಾ ಪರೀಕ್ಷೆ) ಒಂದು ವರ್ಷದವರೆಗೆ ವಿನಾಯ್ತಿ ನೀಡುವ ವಿಶೇಷ ಸುಗ್ರೀವಾಜ್ಞೆ ಹೊರಡಿಸಲು ಕೇಂದ್ರ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ.
ಸುಗ್ರೀವಾಜ್ಞೆಯ ಪ್ರಕಾರ ರಾಜ್ಯ...
ಮುಂದಿನ 45 ದಿನಗಳಲ್ಲಿ ಕಾರ್ಪೋರೇಟ್ ಗಳಿಗೆ ನೀಡುತ್ತಿರುವ ತೆರಿಗೆ ವಿನಾಯ್ತಿಗಳನ್ನು ರದ್ದು ಪಡಿಸುವ ಮಾರ್ಗಸೂಚಿಯನ್ನು ಬಹಿರಂಗ ಪಡಿಸಲಾಗುವುದೆಂದು ಕೇಂದ್ರ ಕಂದಾಯ ಕಾರ್ಯದರ್ಶಿ ಶಕ್ತಿಕಂಟದಾಸ್ ಬುಧವಾರ ತಿಳಿಸಿದ್ದಾರೆ.
4 ವರ್ಷಗಳಲ್ಲಿ ತೆರಿಗೆಯನ್ನು ಶೇಕಡಾ 25 ಕ್ಕೆ ಇಳಿಸುವ ಯೋಜನೆಯ ಭಾಗವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಮುಂದಿನ...