ಕೆಲ ದಿನಗಳ ಹಿಂದೆ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ ನ.12 ಅಗ್ನಿಪರೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಫಡ್ನವೀಸ್ ವಿಶ್ವಾಸಮತ ಯಾಚಿಸಬೇಕಿದೆ.
ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಶಿವಸೇನೆ ಸ್ಪಷ್ಟಪಡಿಸಿದ್ದು, ನಾವು ವಿಪಕ್ಷ ಸ್ಥಾನದಲ್ಲಿ ಆಸೀನರಾಗುವುದಾಗಿ ಶಿವಸೇನೆ ಮುಖ್ಯಸ್ಥ...
ನ.10ರಿಂದ ಆರಂಭವಾಗಿರುವ ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಶಿವಸೇನೆ ವಿಪಕ್ಷ ಸ್ಥಾನ ಅಲಂಕರಿಸಿದೆ.
ಬೆಳಗ್ಗೆ 11 ಘಂಟೆಗೆ ಅಧಿವೇಶನ ಆರಂಭವಾಗಿದ್ದು, ಅಧಿವೇಶನಕ್ಕೂ ಮೊದಲು, ರಾಜಭವನದಲ್ಲಿ ರಾಜ್ಯಪಾಲ ವಿದ್ಯಾಸಾಗರ್ ರಾವ್, ಹಿರಿಯ ಶಾಸಕ ಜೀವ...