Untitled Document
Sign Up | Login    
Dynamic website and Portals
  

Related News

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಅಂಕಿತ ಹಾಕಬೇಡಿಃ ರಾಜ್ಯಪಾಲರಿಗೆ ಪ್ರತಿಪಕ್ಷಗಳ ಮನವಿ

ಬುಧವಾರ ಬೆಳಗ್ಗೆ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿ ಮಾಡಿದ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ನಿಯೋಗ, ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಹಿ ಹಾಕಬೇಡಿ ಎಂದು ಮನವಿ ಪತ್ರ ಸಲ್ಲಿಸಿದ್ದಾರೆ. ಜಗದೀಶ್ ಶೆಟ್ಟರ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ,...

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ

ಮಂಗಳವಾರ ಬಿಜೆಪಿ, ಜೆಡಿಎಸ್ ಸದಸ್ಯರ ವಿರೋಧದ ನಡುವೆಯೇ ಬಿಬಿಎಂಪಿ ವಿಧೇಯಕ ಮಂಗಳವಾರ ವಿಧಾನಸಭೆಯಲ್ಲಿ ಅಂಗೀಕಾರವಾಗಿದೆ. ಬಿಬಿಎಂಪಿಯನ್ನು ಮೂರು ಭಾಗ ಮಾಡುವ ವಿಧೇಯಕದ ಅಂಗೀಕಾರಕ್ಕೆ ವಿಧಾನಸಭೆ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿ, ಜೆಡಿಎಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ...

ಐದು ಭಾಗಗಳಾಗಿ ಬಿಬಿಎಂಪಿ ವಿಭಜನೆಗೆ ಸಮಿತಿ ಶಿಫಾರಸು

ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಕುರಿತು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ ಎಸ್ ಪಾಟೀಲ್ ಸಮಿತಿ ಸೋಮವಾರ ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಭಜನೆ ಮಾಡಬೇಕೆಂಬ ಶಿಫಾರಸು ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಲ್ಲಿಸಿದೆ. ಸೋಮವಾರ ಸಲ್ಲಿಸಿದ ವರದಿಯಲ್ಲಿ ಬಿಬಿಎಂಪಿಯನ್ನು ಐದು...

ಆಯ್ಕೆ ಸಮಿತಿಯಿಂದ ವಿ.ಸೋಮಣ್ಣ ಹೊರಕ್ಕೆ

ಬಿಬಿಎಂಪಿ ವಿಭಜನೆ ಕುರಿತ ನಗರಪಾಲಿಕೆಗಳ ತಿದ್ದುಪಡಿ ಕಾಯ್ದೆಯ ಪರಿಶೀಲನೆಗಾಗಿ ರಚಿಸಿರುವ ವಿಧಾನಪರಿಷತ್ತಿನ ಸೆಲೆಕ್ಟ್ ಕಮಿಟಿಯಿಂದ ಬಿಜೆಪಿಯ ಸದಸ್ಯ ಹಾಗೂ ಮಾಜಿ ಸಚಿವ ವಿ.ಸೋಮಣ್ಣ ಹೊರಬಂದಿದ್ದಾರೆ. ಪಕ್ಷದ ನಾಯಕರ ಇತ್ತೀಚಿನ ಕೆಲವು ಧೋರಣೆಗಳಿಂದ ಬೇಸತ್ತು ಸೋಮಣ್ಣ ಈ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಕೆಲಸದ ಒತ್ತಡದ...

ಬಿಬಿಎಂಪಿ ಚುನಾವಣೆ : ತೀರ್ಪಿನ ಪ್ರತಿ ಸಿಕ್ಕ ನಂತರ ನಿರ್ಧಾರ-ಸಿಎಂ

ಬಿಬಿಎಂಪಿಗೆ ಮೂರು ತಿಂಗಳಲ್ಲಿ ಚುನಾವಣೆ ನಡೆಸುವಂತೆ ಸುಪ್ರೀಂ ಕೋರ್ಟ್ ಹೇಳಿದ್ದು, ತೀರ್ಪಿನ ಪ್ರತಿ ಕೈಗೆ ಸಿಕ್ಕ ನಂತರ ಕಾನೂನು ಸಚಿವರು ಹಾಗೂ ಕಾನೂನು ತಜ್ಞರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬಿಬಿಎಂಪಿ ಚುನಾವಣೆ: ಸರ್ಕಾರಕ್ಕೆ ಕಾಲಾವಕಾಶ ನೀಡಿದ ಹೈಕೋರ್ಟ್ ದ್ವಿಸದಸ್ಯ ಪೀಠ

'ಬಿಬಿಎಂಪಿ' ಚುನಾವಣೆ ನಡೆಸುವ ವಿಚಾರದಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಹೈಕೋರ್ಟ್ ನ ದ್ವಿಸದಸ್ಯ ಪೀಠ ರದ್ದುಗೊಳಿಸಿದೆ. ಹೈಕೋರ್ಟ್ ಏಕಸದಸ್ಯ ಪೀಠ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿಯ ವಿಚಾರಣಯನ್ನು ಏ.24ರಂದು ಇತ್ಯರ್ಥಗೊಳಿಸಿರುವ...

ವಿಪಕ್ಷಗಳ ಮನವೊಲಿಕೆಗೆ ಸಿಎಂ ಸಿದ್ದರಾಮಯ್ಯ ಯತ್ನ ವಿಫಲ

ಬಿಬಿಎಂಪಿ ವಿಭಜನೆ ವಿಧೇಯಕಕ್ಕೆ ಸಂಬಂಧಿಸಿದಂತೆ ಸರ್ಕಾರ ಸೆಲೆಕ್ಟ್ ಕಮಿಟಿ ರಚಿಸುವಂತೆ ವಿಧಾನಪರಿಷತ್ ಕಲಾಪದಲ್ಲಿ ಬಿಜೆಪಿ, ಜೆಡಿಎಸ್ ಪಟ್ಟು ಹಿಡಿದಿದ್ದವು. ಬಳಿಕ ವಿಪಕ್ಷಗಳ ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆಸಿದ ಸಭೆಯೂ ವಿಫಲವಾಗಿದೆ. ಪರಿಷತ್ ನಲ್ಲಿ ಸರ್ಕಾರಕ್ಕೆ ಸೆಡ್ಡು ಹೊಡೆದಿರುವ ಬಿಜೆಪಿ ಹಾಗೂ ಜೆಡಿಎಸ್ ಒಟ್ಟಾಗಿ...

ಬಿಬಿಎಂಪಿ ವಿಭಜನೆಗೆ ಪರಿಷತ್ ನಲ್ಲಿ ಅಡ್ಡಿ

ಬಿಬಿಎಂಪಿಯನ್ನು ಮೂರು ವಿಭಾಗಗಳನ್ನಾಗಿ ವಿಭಜಿಸುವ ನಿರ್ಧಾರ ಕೈಗೊಂಡಿರುವ ರಾಜ್ಯ ಸರಕಾರ, ಪ್ರತಿಪಕ್ಷ ವಿರೋಧವನ್ನು ಲೆಕ್ಕಿಸದೇ ಇದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ವಿಧಾನಸಭೆಯ ಅಂಗೀಕಾರ ಪಡೆದಿದೆ. ಆದರೂ, ಬಿಬಿಎಂಪಿ ವಿಭಜನೆ, ಚುನಾವಣೆ ಘೋಷಣೆ ಕುರಿತ ಗೊಂದಲ ಮುಂದುವರಿದಿದೆ. ಈ ಮಧ್ಯೆ, ಚುನಾವಣೆ ದಿನಾಂಕ ಪ್ರಕಟಿಸಲು ಏ.20ರ...

ಬಿಬಿಎಂಪಿ ವಿಭಜನೆ: ಹೊರಬೀಳಲಿದೆ ಸ್ಪಷ್ಟ ಚಿತ್ರಣ

ಬಿಬಿಎಂಪಿ ವಿಭಜನೆ ಮತ್ತು ಚುನಾವಣೆಗೆ ಸಂಬಂಧಿಸಿದಂತೆ ಕಳೆದ ಹಲವು ದಿನಗಳಿಂದ ನಡೆದಿರುವ ಕಸರತ್ತು ಅಂತಿಮ ಘಟ್ಟಕ್ಕೆ ಬಂದು ನಿಂತಿದ್ದು, ಸೋಮವಾರ ಸ್ಪಷ್ಟ ಚಿತ್ರಣ ಹೊರಬೀಳಲಿದೆ. ಬಿಬಿಎಂಪಿಯನ್ನು ವಿಭಜನೆ ಮಾಡಲು ಪಣ ತೊಟ್ಟಿರುವ ರಾಜ್ಯ ಸರ್ಕಾರ ಇದಕ್ಕಾಗಿ ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ವಿಧೇಯಕ, 2015...

ಗದ್ದಲದ ನಡುವೆಯೇ ಬಿಬಿಎಂಪಿ ವಿಭಜನೆ ವಿಧೇಯಕ ಮಂಡನೆ

ವಿಪಕ್ಷಗಳ ತೀವ್ರ ವಿರೋಧ, ಗದ್ದಲದ ನಡುವೆಯೂ ಬಿಬಿಎಂಪಿ ವಿಭಜನೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ನಡೆದ ಏಕದಿನ ವಿಶೇಷ ಅಧಿವೇಶನದಲ್ಲಿ ಮಂಡಿಸಲಾಗಿದೆ. ವಿಧಾನಮಂಡಲದಲ್ಲಿ ವಿಶೇಷ ಅಧಿವೇಶನದ ಕಲಾಪ ಆರಂಭವಾಗುತ್ತಿದ್ದಂತೆ ವಿಧಾನಸಭೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಉತ್ತರ ಕರ್ನಾಟಕದ ಬೆಳೆ ಹಾನಿ ಬಗ್ಗೆ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಏ.20ಕ್ಕೆ ಮುಂದೂಡಿಕೆ

ಬಿಬಿಎಂಪಿ ಚುನಾವಣೆಗೆ ತಡೆ ಕೋರಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ಏಪ್ರಿಲ್ 20ಕ್ಕೆ ಮುಂದೂಡಿದೆ. ಹೈಕೋರ್ಟ್ ನ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ವಿಭಾಗೀಯ ಪೀಠದಲ್ಲಿ ನಡೆಯಿತು. ಈ...

ಏ.20ಕ್ಕೆ ವಿಧಾನಮಂಡಲ ವಿಶೇಷ ಅಧಿವೇಶನ

ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸುವುದಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ, ಈ ಕುರಿತು ಚರ್ಚಿಸಲು ವಿಧಾನ ಮಂಡಲ ವಿಶೇಷ ಅಧಿವೇಶನ ಕರೆದಿದೆ. ಏಪ್ರಿಲ್ 20ರಂದು ಒಂದು ದಿನದ ವಿಶೇಷ ಅಧಿವೇಶನ ಕರೆಯಲು ಸರ್ಕಾರ ನಿರ್ಧರಿಸಿದ್ದು, ಬಿಬಿಎಂಪಿ ವಿಭಜನೆ ವಿಧೇಯಕವನ್ನು ಉಭಯ ಸದನಗಳಲ್ಲಿ ಮಂಡಿಸಿ, ಚರ್ಚಿಸಿ,...

ಬಿಬಿಎಂಪಿ ವಿಭಜನೆಯೋ ಅಥವಾ ಚುನಾವಣೆಯೋ ಇಂದು ನಿರ್ಧಾರ

ಬಿಬಿಎಂಪಿಯನ್ನು ಮೂರು ವಿಭಾಗಗಳಾಗಿ ವಿಭಜಿಸುವ ಸುಗ್ರೀವಾಜ್ಞೆ ಪ್ರಸ್ತಾಪದಲ್ಲಿ ಹಿನ್ನಡೆ ಅನುಭವಿಸಿರುವ ರಾಜ್ಯ ಸರ್ಕಾರ, ಚುನಾವಣೆಯನ್ನು ಮುಂದೂಡುವ `ಮೇಲ್ಮನವಿ ಅಸ್ತ್ರ'ದತ್ತ ಮುಖಮಾಡಿದೆ. ಬಿಬಿಎಂಪಿ ಚುನಾವಣೆಯ ಭವಿಷ್ಯವನ್ನು ಹೈಕೋರ್ಟ್ ಸೋಮವಾರ ನಿರ್ಧರಿಸಲಿದೆ. ಮೇ 30ರೊಳಗೆ ಚುನಾವಣೆ ನಡೆಸಬೇಕು ಎಂದು ಹೈಕೋರ್ಟ್, ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ...

ಬಿಬಿಎಂಪಿ ಚುನಾವಣೆ: ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಬುಧವಾರಕ್ಕೆ ಮುಂದೂಡಿದೆ. ಬಿಬಿಎಂಪಿಯನ್ನು ಮೂರು ಭಾಗವಾಗಿ ವಿಭಜಿಸಬೇಕು ಎಂಬ ರಾಜ್ಯ ಸರ್ಕಾರದ ಮಹದಾಸೆಗೆ ರಾಜ್ಯಪಾಲ ವಜುಭಾಯ್ ವಾಲಾ ತಡೆಯೊಡ್ಡಿದ್ದರು. ಏತನ್ಮಧ್ಯೆ ಬಿಬಿಎಂಪಿಗೆ ಚುನಾವಣೆ ನಡೆಸುವ...

ಬಿಬಿಎಂಪಿ ವಿಭಜನೆಗೆ ರಾಜ್ಯಪಾಲರ ತಡೆ: ರಾಜ್ಯ ಸರ್ಕಾರಕ್ಕೆ ಹಿನ್ನಡೆ

ಬಿಬಿಎಂಪಿ ವಿಭಜನೆಗೆ ಸುಗ್ರೀವಾಜ್ನೆ ಹೊರಡಿಸಿ ಬಿಬಿಎಂಪಿ ಚುನಾವಣೆ ಮುಂದೂಡಿಕೆಗೆ ಹವಣಿಸುತ್ತಿದ್ದ ರಾಜ್ಯ ಸರ್ಕಾರಕ್ಕೆ ರಾಜ್ಯಪಾಲ ವಾಜುಭಾಯಿ ವಾಲ ಬ್ರೇಕ್ ಹಾಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಆರಂಭಿಕ ಹಂತದಲ್ಲಿಯೇ ಹಿನ್ನಡೆಯಾಗಿದೆ. ವಿಭಜನೆ ಸಂಬಂಧ ಸರ್ಕಾರ ಹೊರಡಿಸಿದ ಸುಗ್ರೀವಾಜ್ನೆಯಲ್ಲಿ ಕೆಲ ಗೊಂದಲಗಳಿವೆ. ಸ್ಥಳೀಯ ಸಂಸ್ಥೆಗಳ...

ಸಿಎಂ ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯುತ್ತಿದ್ದಾರೆ: ಹೆಚ್.ಡಿ.ಕೆ

ಜಾತಿ ಗಣತಿ ಹೆಸರಲ್ಲಿ ಸಮಾಜ ಒಡೆಯಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದೇ ತಿರುಗುಬಾಣ ಆಗಲಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಡೆದ ನಾಡಪ್ರಭು ಕೆಂಪೇಗೌಡರ ಉತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ...

ಆಡಳಿತಾತ್ಮಕ ದೃಷ್ಟಿಯಿಂದ ಬಿಬಿಎಂಪಿ ವಿಭಜನೆ ಖಚಿತ: ಟಿ.ಬಿ.ಜಯಚಂದ್ರ

ಸುಗ್ರೀವಾಜ್ಞೆ ಮೂಲಕ ಬಿಬಿಎಂಪಿಯನ್ನು ವಿಭಜಿಸಲು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆದರೆ, ಆಡಳಿತಾತ್ಮಕ ದೃಷ್ಟಿಯಿಂದ ಮೂರು ಭಾಗ ಮಾಡುವುದು ಖಚಿತ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಸ್ಪಷ್ಟಪಡಿಸಿದ್ದಾರೆ. ಬೆಮ್ಗಳೂರಿನಲ್ಲಿ ಮಾತನಾಡಿದ ಅವರು, ಬಿಬಿಎಂಪಿ ವಿಭಜನೆ ಮಾಡುವ ಕುರಿತು ಹಿರಿಯ...

ಆರ್.ಎಸ್‌.ಎಸ್‌ನಿಂದ ದೇಶ ಮತ್ತೆ ವಿಭಜನೆಯ ಅಂಚಿನಲ್ಲಿದೆ: ಜೆಯುಎಚ್‌

ಬಿಜೆಪಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾಯಕರಿಂದಾಗಿ ದೇಶವು ಈಗ ವಿಭಜನೆಯ ಅಂಚಿನಲ್ಲಿದೆ; ಆರ್.ಎಸ್‌.ಎಸ್‌ ಪ್ರೇರಿತ ಕೋಮು ಹಿಂಸೆ, ದಂಗೆ, ದೊಂಬಿ ನೆಡದಾಗಲೆಲ್ಲ ದೇಶದಲ್ಲಿ ಮುಸ್ಲಿಮರ ಮಾರಣ ಹೋಮ ನಡೆದಿದೆ ಎಂದು ಭಾರತದಲ್ಲಿನ ಬೃಹತ್‌ ಮುಸ್ಲಿಂ ಸಂಘಟನೆಗಳಲ್ಲಿ ಒಂದಾಗಿರುವ ಜಮೀಯತ್‌...

ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆಗೆ ಸರ್ಕಾರ ಬದ್ಧ :ರಾಮಲಿಂಗಾರೆಡ್ಡಿ

ರಾಜ್ಯ ಹೈಕೋರ್ಟ್ ಆದೇಶದಂತೆ ನಿಗದಿತ ಅವಧಿಯೊಳಗೆ ಬಿಬಿಎಂಪಿ ಚುನಾವಣೆ ನಡೆಸಲಾಗುವುದೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಪಾಲ್ಗೊಂಡು ನಂತರ ಮಾತನಾಡಿದ ಅವರು, ನಿಗದಿತ ಅವಧಿಯಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸಲು ಸರ್ಕಾರ ಬದ್ಧವಾಗಿದೆ. ಚುನಾವಣೆ ಮುಂದೂಡುವ ಉದ್ದೇಶ ಸರ್ಕಾರಕ್ಕೆ...

ಬಿಬಿಎಂಪಿ ವಿಭಜನೆ ನೆಪ ಬೇಡ, ಮೇ 30ರೊಳಗೆ ಚುನಾವಣೆ ನಡೆಸಿ: ಹೈಕೋರ್ಟ್

ಬಿಬಿಎಂಪಿ ವಿಭಜನೆ, ವಾರ್ಡ್ ಗಳ ಪುನರ್ ವಿಂಗಡಣೆ ನೆಪ ಹೇಳಿ ಬಿಬಿಎಂಪಿ ಚುನಾವಣೆ ಮುಂದೂಡುವಂತಿಲ್ಲ. ಮೇ 30ರೊಳಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ಏಕಸದಸ್ಯ ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಮಾರ್ಚ್ 19ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಆಡಳಿತ ಸುಧಾರಣೆ ದೃಷ್ಟಿಯಿಂದ ಬಿಬಿಎಂಪಿಯನ್ನು...

ಗಾಂಧೀಜಿ ಬ್ರಿಟಿಷರ ಏಜೆಂಟ್ ರಾಗಿದ್ದರು: ಕಾಟ್ಜು ಮತ್ತೊಂದು ವಿವಾದ

ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಬ್ರಿಟಿಷರ ಏಜೆಂಟ್ ರಾಗಿದ್ದರು ಮತ್ತು ಭಾರತಕ್ಕೆ ಅವರು ದೊಡ್ಡ ಹಾನಿ ಉಂಟುಮಾಡಿದರು ಎಂದು ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಾಟ್ಜು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಕಾಟ್ಜು ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಭಾರತವು ಹಲವಾರು ಧರ್ಮ, ಜಾತಿ, ಜನಾಂಗ, ಭಾಷೆಗಳ...

ದೆಹಲಿ ಚುನಾವಣಾ ತೀರ್ಪು ದೇಶದ ತೀರ್ಪು: ಆಜಮ್ ಖಾನ್

'ದೆಹಲಿ'ಯಲ್ಲಿ ಆಮ್ ಆದ್ಮಿ ಪಕ್ಷಕ್ಕೆ ದೊರೆತಿರುವ ಅಭೂತಪೂರ್ವ ಯಶಸ್ಸಿಗೆ ಸಮಾಜವಾದಿ ಪಕ್ಷದ ಮುಖಂಡ ಆಜಮ್ ಖಾನ್ ಸಂತಸ ವ್ಯಕ್ತಪಡಿಸಿದ್ದು, ದೆಹಲಿಯ ತೀರ್ಪು ದೇಶದ ತೀರ್ಪು ಎಂದು ಬಣ್ಣಿಸಿದ್ದಾರೆ. ದೆಹಲಿ ಎಲ್ಲಾ ರಾಜ್ಯಗಳಿಂದ ಬಂದಿರುವ ಜನರಿಂದ ಆವರಿಸಲ್ಪಟ್ಟಿದ್ದು ಇಡೀ ದೇಶವನ್ನು ಪ್ರತಿನಿಧಿಸುತ್ತಿದೆ. ಧರ್ಮಗಳನ್ನು...

ರೈತರನ್ನು ಒಕ್ಕಲೆಬ್ಬಿಸುವ ಬದಲು ರಾಜಕಾಲುವೆ ಒತ್ತುವರಿ ತೆರವುಗೊಳಿಸಿ

ಕರಾವಳಿ ಭಾಗದಲ್ಲಿನ ಅಕ್ರಮ ಕೃಷಿ ಭೂಮಿಯನ್ನು ತೆರವುಗೊಳಿಸುವ ಬದಲು ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ಅಮಾಯಕ ರೈತರನ್ನು ಒಕ್ಕಲೆಬ್ಬಿಸಲು ಸರ್ಕಾರದ ಸೂಚನೆಯಂತೆ ಅಧಿಕಾರಿಗಳು ಉತ್ಸುಕರಾಗಿದ್ದು, ನೋಟಿಸ್ ನೀಡಲಾಗಿದೆ....

ಬಿಬಿಎಂಪಿ ವಿಭಜನೆ : ಬಿ.ಎಸ್.ಪಾಟೀಲ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಭಜನೆ ಕುರಿತಂತೆ ನಿವೃತ್ತ ಮುಖ್ಯ ಕಾರ್ಯದರ್ಶಿ ಬಿ.ಎಸ್.ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ತ್ರಿ-ಸದಸ್ಯರ ತಜ್ಞರ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ನಿವೃತ್ತ ಆಯುಕ್ತ...

ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಿದ್ದರಾಮಯ್ಯ ತರಾಟೆ

ಜಿಲ್ಲಾ ಉಸ್ತುವಾರಿ ಸಚಿವರುಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಪದೇ ಪದೇ ಹೇಳಿಸಿಕೊಳ್ಳುವ ಕೆಲಸ ಮಾಡಬೇಡಿ ಎಂದು ತಾಕೀತು ಮಾಡಿದ್ದಾರೆ. ಬೆಂಗಳೂನಲ್ಲಿ ಖಾಸಗಿ ಹೋಟೆಲ್ ನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಮಾತನಾಡಿದ ಅವರು, ಆಯಾ ಜಿಲ್ಲಾ ಉಸ್ತುವಾರಿ ಸಚಿವರುಗಳು ಸಮಸ್ಯೆಯಿರುವ ಜಿಲ್ಲೆಗಳಿಗೆ...

ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ: ಪಾಪು

'ಉತ್ತರ ಕರ್ನಾಟಕ'ವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಮುಂದಿಟ್ಟಿರುವ ಮಾಜಿ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಸಾಹಿತಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ನಾಡೋಜ ಪಾಟಿಲ್ ಪುಟ್ಟಪ್ಪ ಕೆಲವು ಕತ್ತೆಗಳು ರಾಜ್ಯ ಒಡೆಯುವ ಕನಸು ಕಾಣುತ್ತಿವೆ ಆದರೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited