ಪುತ್ತೂರಿನ ಅನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈನೈಡ್ ಮೋಹನ್ ಕುಮಾರ್ ಗೆ ವಿಧಿಸಿದ್ದ ಗಲ್ಲುಶಿಕ್ಷೆಯನ್ನು ರದ್ದುಪಡಿಸಿರುವ ಹೈಕೋರ್ಟ್ ವಿಭಾಗೀಯ ಪೀಠ, ಜೀವನ ಪರ್ಯಂತ ಜೈಲುಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಮಳೀಮಠ್, ನ್ಯಾ ನ್ಯಾ ಜಾನ್ ಮೈಕೆಲ್ ಕುನ್ನಾ ಅವರಿದ್ದ...
ಬೆಂಗಳೂರು ರೈಲ್ವೆ ನಿಲ್ದಾಣದಲ್ಲಿ ಈಗ ಡಿಜಿಟಲ್ ಸರದಿಗೆ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಈ ವ್ಯವಸ್ಥೆಯನ್ನು ಮಂಗಳವಾರ ಬೆಂಗಳೂರು ರೈಲ್ವೆ ವಿಭಾಗದ ವಿಭಾಗೀಯ ರೈಲ್ವೇ ಮ್ಯಾನೇಜರ್ ಸಂಜೀವ್ ಅಗರ್ವಾಲ್ ಉದ್ಘಾಟನೆಗೊಳಿಸಿದರು.
ಈ ರೀತಿಯ ವ್ಯವಸ್ಥೆ ಈಗಾಗಲೇ ಮೈಸೂರು, ಶಿವಮೊಗ್ಗ ಮತ್ತು ದಾವಣಗೆರೆ ರೈಲ್ವೆ ನಿಲ್ಗಾಣಗಳಲ್ಲಿವೆ.
ಪ್ರಯಾಣಿಕರು...