ಅಮರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಬೇಟಿ ಹಿನ್ನಲೆಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗುತ್ತಿದೆ. ಆದರೆ ಗಣರಾಜ್ಯೋತ್ಸವ ನಡೆಯಲಿರುವ ದೆಹಲಿಯ ರಾಜಪಥ್ ನ ಸುತ್ತಮುತ್ತ ಯಾವುದೇ ವಿಮಾನಗಳು ಹಾರಾಟ ನಡೆಸದಂತೆ ಒಬಾಮಾ ಭದ್ರತಾ ಪಡೆ ಮಾಡಿದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ.
ಗಣರಾಜ್ಯೋತ್ಸವ...
ಡಿ.17ರ ಬೆಳಿಗ್ಗೆಯಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿದ್ದು ವಿಮಾನಕ್ಕಾಗಿ ಕಾದುಕುಳಿತ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿರುವುದಕ್ಕೆ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಕಾರಣ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಪೈಸ್...