ಬೆಂಗಳೂರು: 2018ರ ಅಂತ್ಯದ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ) ಆಧಾರ್ ವ್ಯವಸ್ಥೆಯನ್ನು ಸಕ್ರಿಯವಾಗಿ ಬಳಸಿಕೊಳ್ಳವ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದೆ.
ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ (ಬಿಐಎಎಲ್) ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (ಕೆಐಎ) ಅನ್ನು ಸಂಪೂರ್ಣವಾಗಿ...
ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಗೆ ಸೇರಿದ ಎಎನ್-32 ವಿಮಾನದ ಅವಶೇಷಗಳು ಚೆನ್ನೈ ಸಮುದ್ರದಲ್ಲಿ ಪತ್ತೆಯಾಗಿವೆ ಎಂದು ಮೂಲಗಳು ತಿಳಿಸಿವೆ.
ಸಮುದ್ರ ರತ್ನಾಕರ ಎಂಬ ಅತ್ಯಾಧುನಿಕ ಸೋನಾರ್ ಉಪಕರಣ ಹೊಂದಿರುವ ನೌಕೆ ಸಾಗರದ 3,500 ಮೀಟರ್ ಆಳದಲ್ಲಿ ವಿಮಾನದ ಅವಶೇಷದಂತಿರುವ ಕೆಲ ಭಾಗವನ್ನು ಪತ್ತೆ ಮಾಡಿದೆ...
ಯುದ್ಧ ವಿಮಾನಗಳಿಗೆ ಇಂಧನ ಪೂರೈಕೆ ಮಾಡುವ 6 ವಿಮಾನಗಳ ಖರೀದಿಗೆ ಕೇಂದ್ರ ರಕ್ಷಣಾ ಸಚಿವಾಲಯ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಫ್ಲೈಟ್ ರಿಫ್ಯೂಯೆಲಿಂಗ್ ಏರ್ಕ್ರಾಫ್ಟ್ (ಎಫ್ಆರ್ಎ) ಮೂಲಕ ಬಾಂಬರ್ ಮತ್ತು ಯುದ್ಧ ವಿಮಾನಗಳಿಗೆ ಯುದ್ಧದ ಸಂದರ್ಭಗಳಲ್ಲಿ ತ್ವರಿತವಾಗಿ ಇಂಧನ ಪೂರೈಕೆ ಮಾಡುವ ಸಲುವಾಗಿ...
ನಾಪತ್ತೆಯಾದ ಭಾರತೀಯ ವಾಯುಪಡೆ ಎಎನ್-32 ವಿಮಾನ 48 ಗಂಟೆಗಳಾದರೂ ಇನ್ನೂ ಪತ್ತೆಯಾಗಿಲ್ಲ. ವಾಯುಪಡೆ, ನೇವಿ, ಕೋಸ್ಟ್ಗಾರ್ಡ್ಗಳಿಂದ ಬಂಗಾಳ ಕೊಲ್ಲಿಯಲ್ಲಿ ನಿರಂತರ ಹುಡುಕಾಟ ನಡೆಯುತ್ತಿದೆ.
ಕಳೆದ 2 ದಿನಗಳಿಂದ ಜಲಾಂತರ್ಗಾಮಿ ನೌಕೆಯೂ ಹುಡುಕಾಟ ನಡೆಸುತ್ತಿದೆ. ಈ ನಡುವೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...
ಚೆನ್ನೈ ನ ತಾಂಬರಮ್ ಏರ್ಬೇಸ್ನಿಂದ 29 ಮಂದಿಯನ್ನು ಹೊತ್ತು ಸಾಗಿದ್ದ ಭಾರತೀಯ ವಾಯುಸೇನೆಗೆ ಸೇರಿದ್ದ ವಿಮಾನ ನಾಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ನಾಪತ್ತೆಯಾಗಿರುವ ವಿಮಾನ ಅಂಡಮಾನ್ ನಿಕೋಬಾರ್ನ ಪೋರ್ಟ್ ಬ್ಲೇರ್ಗೆ ಹಾರಾಟ ನಡೆಸಿದ್ದು, ವಾಯುಪಡೆಗೆ ಸೇರಿದ ಎಎನ್ -32 ವಿಮಾನ ಎನ್ನಲಾಗಿದೆ.
ಬೆಳಗ್ಗೆ...
ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಗೇಟ್-3 ರಲ್ಲಿ ಪ್ರತಿಷ್ಠಾಪಿಸಿದ್ದ ಜಗತ್ತಿನ ಅತಿದೊಡ್ಡ ಚರಕವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಉದ್ಘಾಟಿಸಿದರು.
ಸಮಾರಂಭದಲ್ಲಿ ಮಾತನಾಡಿದ ಅಮಿತ್ ಶಾ, ಚರಕ ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಜನರಿಗೆ ಸ್ವಾವಲಂಬನೆ ದೊರಕಿಸಿದ ವಸ್ತುವಾಗಿದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ...
ಸ್ವದೇಶಿ ನಿರ್ಮಿತ ಯುದ್ಧ ವಿಮಾನ ತೇಜಸ್ ಇಂದು ಭಾರತೀಯ ಸೇನೆಗೆ ಸೇರ್ಪಡೆಯಾಗಲಿದೆ. ಈ ಮೂಲಕ ಭಾರತೀಯ ವಾಯು ಸೇನೆಯ ದಶಕಗಳ ಕನಸು ನನಸಾಗುತ್ತಿದೆ.
ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಸೇರ್ಪಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿಂದೆಯೇ ತೇಜಸ್ ಯುದ್ಧ ವಿಮಾನ...
ದೇಶಿ ನಿರ್ಮಿತ ಯುದ್ಧ ವಿಮಾನ ‘ತೇಜಸ್’ ಅಧಿಕೃತವಾಗಿ ಭಾರತೀಯ ವಾಯು ಪಡೆಗೆ ಸೇರ್ಪಡೆಗೊಂಡಿದೆ. ಬೆಂಗಳೂರಿನ ಹೆಚ್ಎಎಲ್ ಏರ್ಬೇಸ್ನಲ್ಲಿ ಹಿರಿಯ ಅಧಿಕಾರಿಗಳು ಪೂಜೆ ಸಲ್ಲಿಸುವ ಮೂಲಕ ಬಹುನಿರೀಕ್ಷಿತ ಯುದ್ಧವಿಮಾನವನ್ನು ಸೇನೆಗೆ ಹಸ್ತಾಂತರಿಸಿದರು.
ವಿಶ್ವದ ಅತೀ ಕಿರಿಯ ಗಾತ್ರದ ಹಾಗೂ ಲಘು ತೂಕದ ಸೂಪರ್ಸಾನಿಕ್ ಫೈಟರ್...
ಟರ್ಕಿ ರಾಜಧಾನಿ ಇಸ್ತಾಂಬುಲ್ ನಲ್ಲಿ ಸಂಭವಿಸಿದ ತ್ರಿವಳಿ ಆತ್ಮಹತ್ಯಾ ಬಾಂಬ್ ಸ್ಫೋಟದಲ್ಲಿ 38 ಮಂದಿ ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ವಿಶ್ವದ ಅತಿ ಹೆಚ್ಚು ಜನದಟ್ಟಣೆ ಇರುವ ಟರ್ಕಿಯ ಇಸ್ತಾಂಬುಲ್ ವಿಮಾನ ನಿಲ್ದಾಣದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಸ್ತಾಂಬುಲ್ ಆತಾತುರ್ಕ್ ವಿಮಾನ...
ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಒಬಾಮ ಹೊಂದಿರುವ ಅತ್ಯಂತ ಭದ್ರತೆಯುಳ್ಳ "ಏರ್ ಫೋರ್ಸ್ ಒನ್' ಮಾದರಿಯ ವಿಮಾನದಲ್ಲಿ ಶೀಘ್ರವೇ ಸಂಚರಿಸಲಿದ್ದಾರೆ. ಯಾವುದೇ ರೀತಿಯ ಬಾಹ್ಯ ದಾಳಿಗಳಿಂದ ತನ್ನನ್ನು ರಕ್ಷಿಸಿಕೊಳ್ಳುವ ಸಾಮರ್ಥ್ಯ ಈ ವಿಶೇಷ ವಿಮಾನಕ್ಕಿದೆ.
2 ವಷ೯ಗಳ ಆಡಳಿತಾವಧಿಯಲ್ಲಿ 40 ರಾಷ್ಟ್ರಗಳಿಗೆ...
ಭಾರತೀಯ ವಾಯುಪಡೆಯ ಯುದ್ಧ ವಿಮಾನಗಳಿಗೆ ಮೊದಲಬಾರಿ ಇಂದು ಮೂವರು ಮಹಿಳಾ ಪೈಲಟ್ ಗಳು ಅಧಿಕೃತವಾಗಿ ಸೇರ್ಪಡೆಯಾಗುವ ಮೂಲಕ ಇತಿಹಾಸ ನಿರ್ಮಿಸಲಿದ್ದಾರೆ.
ಮಹಿಳಾ ಪೈಲಟ್ ಗಳಾದ ಭಾವನಾ ಕಾಂತ್, ಅವನಿ ಚತುರ್ವೇದಿ ಮತ್ತು ಮೋಹನಾ ಸಿಂಗ್ ಇವರು ಮೊದಲಬಾರಿಗೆ ಯುದ್ಧ ವಿಮಾನಗಳಿಗೆ ಪೈಲಟ್ ಆಗಿ...
ಸ್ವದೇಶಿ ನಿರ್ಮಿತ ಹಿಂದೂಸ್ತಾನ್ ಟರ್ಬೋ ಟ್ರೈನರ್-40 (ಹೆಚ್ಟಿಟಿ-40) ತರಬೇತಿ ವಿಮಾನವನ್ನು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಲೋಕಾರ್ಪಣೆ ಮಾಡಿದ್ದಾರೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆ (ಹೆಚ್ ಎಎಲ್)ನಿರ್ಮಿಸಿರುವ ಈ ಲಘು ವಿಮಾನ ಇನ್ನು ಭಾರತೀಯ ವಾಯುಸೇನೆಯ ಯೋಧರ ತರಬೇತಿಗೆ ಲಭ್ಯವಾಗಲಿದೆ.
ಸುಮಾರು...
ಪ್ಯಾರಿಸ್-ಕೈರೋ ಮಧ್ಯೆ ಹಾರಾಟ ನಡೆಸುತ್ತಿದ್ದ ಈಜಿಪ್ಟ್ ಏರ್ಗೆ ಸೇರಿದ ಪ್ರಯಾಣಿಕ ವಿಮಾನ ಮೆಡಿಟರೇನಿಯನ್ ಸಮುದ್ರದಲ್ಲಿ ಪತನಗೊಂಡಿದೆ. ವಿಮಾನದಲ್ಲಿ 66 ಮಂದಿ ಪ್ರಯಾಣಿಕರಿದ್ದು, ಎಲ್ಲರೂ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರಲ್ಲಿ ಇಬ್ಬರು ಮಕ್ಕಳು, 10 ಮಂದಿ ವಿಮಾನ ಸಿಬ್ಬಂದಿ ಒಳಗೊಂಡಿದ್ದಾರೆ. ಮೃತಪಟ್ಟವರಲ್ಲಿ 30 ಜನರು...
ದೇಶಿ ನಿರ್ಮಿತ ತೇಜಸ್ ಟ್ರೈನರ್ ಜೆಟ್ ಭಾರತದಲ್ಲಿ ಯಶಸ್ಸುಗಳಿಸಿರುವುದರಿಂದ ಶ್ರೀಲಂಕಾ ಹಾಗೂ ಈಜಿಪ್ಟ್ ತೇಜಸ್ ಟ್ರೈನರ್ ಜೆಟ್ ಗಳಿಗಾಗಿ ಬೇಡಿಕೆ ಇಟ್ಟಿವೆ. ಈ ನಿಟ್ಟಿನಲ್ಲಿ ಭಾರತ ಮೊದಲ ಬಾರಿಗೆ ಶ್ರೀಲಂಕಾ, ಈಜಿಪ್ಟ್ ನೊಂದಿಗೆ ಟ್ರೈನರ್ ಜೆಟ್ ಮಾರಾಟದ ಒಪ್ಪಂದಕ್ಕೆ ಸಹಿಹಾಕಲಿದೆ ಎಂದು...
ಪ್ರಧಾನಿ ಸಹಿತ ರಾಜಕೀಯ ಗಣ್ಯರು ವಿದೇಶ ಪ್ರವಾಸ ಕೈಗೊಂಡಾಗ ಐಷಾರಾಮಿ ಹೊಟೇಲ್ ಗಳಲ್ಲಿ ಕಾಲ ಕಳೆಯುತ್ತಾರೆ ಎಂಬುದು ಸಾಮಾನ್ಯ ನಂಬಿಕೆ. ಆದರೆ ಪ್ರಧಾನಿ ನರೇಂದ್ರ ಮೋದಿ, ಸಮಯ ಉಳಿಸುವ ಸಲುವಾಗಿ ರಾತ್ರಿ ವೇಳೆ ವಿಮಾನದಲ್ಲೇ ಮಲಗುವ ಸಂಪ್ರದಾಯ ಆರಂಭಿಸಿದ್ದಾರೆ ಎಂಬ ಅಚ್ಚರಿಯ...
ಭಾರತದ ಮೊದಲ ಸೆಮಿ-ಹೈಸ್ಪೀಡ್ ರೈಲು ಗತಿಮಾನ್ ಎಕ್ಸ್ಪ್ರೆಸ್ ರೈಲಿಗೆ ಮಂಗಳವಾರ ಚಾಲನೆ ದೊರೆಯಲಿದೆ.
ಗಂಟೆಗೆ 160 ಕಿ.ಮೀ ವೇಗದಲ್ಲಿ ಚಲಿಸುವ ಈ ರೈಲು ದೆಹಲಿ ಮತ್ತು ಆಗ್ರಾ ನಡುವಿನ 210 ಕಿ.ಮೀ ದೂರವನ್ನು ಅಂದಾಜು 100 ನಿಮಿಷಗಳಲ್ಲಿ ಕ್ರಮಿಸಲಿದೆ. ರೈಲ್ವೆ ಸಚಿವ ಸುರೇಶ್...
ಅಲೆಗ್ಸಾಂಡ್ರಿಯಾದಿಂದ ಈಜಿಪ್ಟ್ ರಾಜಧಾನಿ ಕೈರೋಗೆ ತೆರಳುತ್ತಿದ್ದ 80 ಮಂದಿ ಪ್ರಯಾಣಿಕರಿದ್ದ ಈಜಿಪ್ಟ್ ಏರ್ ದೇಶೀಯ ವಿಮಾನವನ್ನು ಹೈಜಾಕ್ ಮಾಡಲಾಗಿದೆ.
ಅಲೆಂಗ್ಸಾಂಡ್ರಿಯಾದಿಂದ ಕೈರೋಗೆ ತೆರಳುತ್ತಿದ್ದ ಈಜಿಪ್ಟ್ ಏರ್ ಎ320 ವಿಮಾನವನ್ನು ಸ್ಥಳೀಯ ಕಾಲಮಾನ ಪ್ರಕಾರ ಬೆಳಗ್ಗೆ 8 ಗಂಟೆಗೆ ಹೈಜಾಕ್ ಮಾಡಿರುವ ದುಷ್ಕರ್ಮಿಗಳು ವಿಮಾನವನ್ನು...
ಅಲೆಕ್ಸಾಂಡ್ರಿಯಾದಿಂದ ಕೈರೋಗೆ ಪ್ರಯಾಣ ಬೆಳೆಸಿದ್ದ ಈಜಿಪ್ಟ್ ಏರ್ ನ ವಿಮಾನವನ್ನು ಪ್ರಯಾಣಿಕರಲ್ಲಿ ಒಬ್ಬನಾಗಿದ್ದ ಶಸ್ತ್ರಧಾರಿ ಆಗಂತುಕನೊಬ್ಬ ಅಪಹರಣ ಮಾಡಿದ್ದಾನೆ. ಅಪಹರಣವಾದ ಕೆಲ ಹೊತ್ತಿನ ಬಳಿಕ ಇದು ಉಗ್ರರ ಕೃತ್ಯವಲ್ಲ ಎಂದು ತಿಳಿದುಬಂದಿದೆ.
ಕೈರೋದಲ್ಲಿ ಲ್ಯಾಂಡ್ ಆಗಬೇಕಾಗಿದ್ದ ವಿಮಾನವನ್ನು ಅಪಹರಣಕಾರ ಸೈಪ್ರಸ್ ದೇಶದ...
ಬೆಲ್ಜಿಯಂನ ರಾಜಧಾನಿ ಬ್ರಸೆಲ್ಸ್ ನಲ್ಲಿ ವಿಮಾನ ನಿಲ್ದಾಣ, ಮೆಟ್ರೋ ರೈಲು ನಿಲ್ದಾಣದಲ್ಲಿ ಮಂಗಳವಾರ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ಈವರೆಗೆ 28 ಮಂದಿ ಸಾವನ್ನಪ್ಪಿದ್ದು ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಟರ್ಮಿನಲ್ನಿಂದ ಸ್ಫೋಟದ ಭಾರೀ ಶಬ್ಧ ಕೇಳುತ್ತಿದ್ದಂತೆ ದಟ್ಟ ಹೊಗೆ...
ನೇಪಾಳದ ಪರ್ವತ ಪ್ರದೇಶದಲ್ಲಿ 23 ಮಂದಿ ಪ್ರಯಾಣಿಕರಿದ್ದ ನಾಪತ್ತೆಯಾಗಿದ್ದ ಲಘು ವಿಮಾನದ ಅವಶೇಷ ಪತ್ತೆಯಾಗಿದ್ದು, ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ನೇಪಾಳದ ಪ್ರವಾಸೋದ್ಯಮ ಸಚಿವರು ತಿಳಿಸಿದ್ದಾರೆ.
ಬುಧವಾರ ಬೆಳಗ್ಗೆ ಪೋಖ್ರಾ ವಿಮಾನ ನಿಲ್ದಾಣದಿಂದ ತಾರಾ ವಾಯುಸಂಸ್ಥೆಗೆ ಸೇರಿದ ಲಘು ವಿಮಾನ ಟೇಕ್ ಆಫ್...
ಬಹು ನಿರೀಕ್ಷಿತ 36 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದಕ್ಕೆ ಭಾರತ-ಫ್ರಾನ್ಸ್ ದೇಶಗಳು ಸೋಮವಾರ ಸಹಿ ಹಾಕಿವೆ. ಸುಮಾರು 60,000 ಕೋಟಿ ರೂ. ವೆಚ್ಚದ ಈ ಮಹತ್ವದ ಅಂತರ-ಸರಕಾರೀ ಒಪ್ಪಂದ (Inter-Governmental Agreement -IGA) ಕ್ಕೆ ಎರಡೂ ದೇಶಗಳು ಸಹಿ ಹಾಕಿದ್ದು,...
ದೇಶವಿಡೀ ತೀವ್ರ ಕುತೂಹಲದಿಂದ ಕಾಯುತ್ತಿದ್ದ ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಿಸಿದ 100 ರಹಸ್ಯ ಕಡತಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ನೇತಾಜಿಯವರ 119ನೇ ಜನ್ಮದಿನವಾದ ಶನಿವಾರ ಸಾರ್ವಜನಿಕಗೊಳಿಸಿದರು.
ಈ ಕಡತಗಳು ಕಳೆದ 70 ವರ್ಷಗಳಿಂದ ನೇತಾಜಿಯವರ ಸಾವಿನ...
ಐಸಿಸ್ ಉಗ್ರ ಸಂಘಟನೆಯನ್ನು ಸೇರಿಕೊಳ್ಳಲು ಯತ್ನಿಸುತ್ತಿದ್ದಾರೆಂಬ ಸಂದೇಹದಿಂದ ಶನಿವಾರ ಉಗ್ರ ನಿಗ್ರಹ ದಳ (ಎಟಿಎಸ್) ನಾಗ್ಪುರ ವಿಮಾನ ನಿಲ್ದಾಣದಲ್ಲಿ ಮೂವರನ್ನು ಬಂಧಿಸಿದೆ.
ಎಟಿಎಸ್ ಮೂಲಗಳ ಪ್ರಕಾರ, ಬಂಧಿತರು ತೆಲಂಗಾಣ ಮೂಲದವರಾಗಿದ್ದು ಜಮ್ಮು-ಕಾಶ್ಮೀರಕ್ಕೆ ತೆರಳುತ್ತಿದ್ದರು.
ಬಂಧಿಸಲ್ಪಟ್ಟಿರುವ ಮೂವರು ವ್ಯಕ್ತಿಗಳು ಒಂದು ದಿನದ ಹಿಂದಷ್ಟೇ ರಸ್ತೆ...
ಪ್ರಧಾನಿ ನರೇಂದ್ರ ಮೋದಿ ಅವರು ಕಾಬೂಲ್ ನಿಂದ ದೆಹಲಿಗೆ ಬರುವ ಮಾರ್ಗ ಮಧ್ಯೆದಲ್ಲಿ ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿದರು. ಸಂಜೆ ಲಾಹೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಬರಮಾಡಿಕೊಂಡರು.
ನವಾಜ್ ಷರೀಫ್...
ಮಾಜಿ ಸಚಿವ, ಹಾಲಿ ಶಾಸಕ, ಗುರುಪಾದಪ್ಪ ನಾಗಮಾರಪಲ್ಲಿ (75) ಅವರು ಮಂಗಳವಾರ ನಸುಕಿನ ವೇಳೆ ವಿಧಿವಶರಾಗಿದ್ದಾರೆ.
ಸೋಮವಾರ ರಾತ್ರಿ ಹೃದಯಾಘಾತವಾದ ಬಳಿಕ ಗುರುಪಾಮಾದಪ್ಪ ಅವರನ್ನು ಬೆಂಗಳೂರಿನ ವಿಕ್ರಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಮಂಗಳವಾರ ವಿಮಾನದಲ್ಲಿ ಬೀದರ್ ಗೆ ಪಾರ್ಥೀವ ಶರೀರವನ್ನು...
ಬಹಳ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಭೂಗತ ಪಾತಕಿ ಛೋಟಾ ರಾಜನ್ನನ್ನು ಇಂಡೋನೇಷ್ಯಾದಿಂದ ಸಿಬಿಐ ಅಧಿಕಾರಿಗಳು ಶುಕ್ರವಾರ ಮುಂಜಾನೆ ದೆಹಲಿಗೆ ಕರೆತಂದಿದ್ದಾರೆ.
ಸಿಬಿಐ, ದಿಲ್ಲಿ,ಮುಂಬಯಿ ಪೊಲೀಸರ ತಂಡ ವಿಶೇಷ ವಿಮಾನದ ಮೂಲಕ ರಾಜನ್ ನೊಂದಿಗೆ ಶುಕ್ರವಾರ ಮುಂಜಾನೆ 5.30 ರ ವೇಳಗೆ ದೆಹಲಿಯ...
ಪಟ್ನಾ ವಿಮಾನ ನಿಲ್ದಾಣದಲ್ಲಿ ಗುರುವಾರ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ.
ಕೇಜ್ರಿವಾಲ್ ಅವರಿಗೆ ಕಪ್ಪು ಬಾವುಟ ಪ್ರದರ್ಶನ ಮಾಡಿದವರು ತಾವು ಅಣ್ಣಾ ಹಜಾರೆ ಬೆಂಬಲಿಗರು ಎಂದು ಹೇಳಿಕೊಂಡಿದ್ದಾರೆ.
ಗುರುವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಲು...
ಹಿಂದೂ ಮಹಾಸಾಗರದಲ್ಲಿ ಕಳೆದ ವಾರ ಸಿಕ್ಕಿದ ವಿಮಾನ ಅವಶೇಷ MH370 ವಿಮಾನದ್ದೇ ಎಂದು ಮಲೇಶಿಯಾ ಪ್ರಧಾನಿ ನಜಿಬ್ ರಝಾಕ್ ಹೇಳಿದ್ದಾರೆ. ಇದರಿಂದ ಕಳೆದ ಒಂದು ವರ್ಷದ ಹಿಂದೆ 239 ಜನರನ್ನು ಹೊತ್ತು, ಕಣ್ಮರೆಯಾಗಿದ್ದ MH370 ವಿಮಾನ ರಹಸ್ಯ ಬಹಿರಂಗಗೊಂಡಂತಾಗಿದೆ.
ಭಾರವಾದ ಹೃದಯದಿಂದ...
ಸೋಮವಾರ ನಿಧರಾದ ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ ಪಾರ್ಥಿವ ಶರೀರವನ್ನು ವಿಶೇಷ ವಿಮಾನದಲ್ಲಿ ದೆಹಲಿಯಿಂದ ತಮಿಳುನಾಡಿನ ರಾಮೇಶ್ವರಂಗೆ ಬುಧವಾರ ತರಲಾಗುತ್ತಿದೆ. ಈ ವಿಶೇಷ ವಿಮಾನ ಮಧುರೈ ತಲುಪಲಿದ್ದು, ಮಧುರೈ ಇಂದ ಹೆಲಿಕ್ಯಾಪ್ಟರ್ ನಲ್ಲಿ ರಾಮೇಶ್ವರಂ ಗೆ...
ವಿಮಾನಯಾನ ಕಾರ್ಯಚಟುವಟಿಕೆಗಳಿಗಾಗಿ ದಕ್ಷ ಮತ್ತು ವೆಚ್ಚವನ್ನು ಕಡಿಮೆ ಮಾಡುವ ಗಗನ್ (ಜಿಪಿಎಸ್ - ಏಡೆಡ್ ಜಿಯೊ ಆಗ್ವೆುಂಟೆಡ್ ನ್ಯಾವಿಗೇಷನ್) ದಿಕ್ಸೂಚಿ ವ್ಯವಸ್ಥೆಯನ್ನು ನಾಗರೀಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಸೋಮವಾರ ಉದ್ಘಾಟಿಸಿದರು.
ಯುಎಸ್. ಜಪಾನ್ ಮತ್ತು ಯುರೋಪ್ ನಲ್ಲಿ ಮಾತ್ರ ಇದ್ದ...
ಥೈಲಾಂಡ್ನ ಬ್ಯಾಂಕಾಕ್ನಿಂದ ಟರ್ಕಿ ರಾಜಧಾನಿ ಇಸ್ತಾಂಬುಲ್ಗೆ ತೆರಳುತ್ತಿದ್ದ ಟರ್ಕಿಶ್ ಏರ್ವೇಸ್ ನ ಏರ್ ಬಸ್ 330 ವಿಮಾನದಲ್ಲಿ ಬಾಂಬ್ ಇದೆಯೆಂಬ ಬೆದರಿಕೆಯ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯಾ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿದೆ.
ವಿಮಾನದಲ್ಲಿ ಬಾಂಬ್ ಇದೆ...
ಇಂಡೋನೇಶ್ಯದ ವಾಯು ಪಡೆಗೆ ಸೇರಿದ ವಿಮಾನವೊಂದು ಆಗಸಕ್ಕೆ ಟೇಕಾಫ್ ಮಾಡಿದ ಕೆಲವೇ ಕ್ಷಣಗಳಲ್ಲಿ ಸ್ಫೋಟಗೊಂಡು ಮೇದಾನ್ ನಗರದ ಮೇಲೆ ಪತನಗೊಂಡ ಪರಿಣಾಮ 38 ಮಂದಿ ಮೃತಪಟ್ಟಿದ್ದಾರೆ.
ಹರ್ಕ್ಯುಲಿಸ್ ಸಿ-130 ಸಂಖ್ಯೆಯ ವಾಯುಪಡೆ ವಿಮಾನ ಸುಮಾತ್ರ ದ್ವೀಪದಲ್ಲಿನ ಮೇದಾನ್ ನಗರದ ಮೇಲೆ ಪತನಗೊಂಡಾಗ ಹಲವಾರು...
ಜಾಗ್ವಾರ್ ಫೈಟರ್ ವಿಮಾನ ಪತನವಾಗಿರುವ ಘಟನೆ ಉತ್ತರ ಪ್ರದೇಶ ಸಮೀಪದ ಅಲಹಾಬಾದ್ ನಲ್ಲಿ ನಡೆದಿದ್ದು, ಇಬ್ಬರೂ ಪೈಲಟ್ ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಳಗ್ಗೆ 7.25ಕ್ಕೆ ಅಲಹಾಬಾದ್ ನಲ್ಲಿ ತರಬೇತಿಗಾಗಿ ಜಾಗ್ವಾರ್ ಫೈಟರ್ ಜೆಟ್ ಹಾರಾಟ ನಡೆಸಿತ್ತು. ಸುಮಾರು 8.47ಕ್ಕೆ 18 ಕಿಲೋ...
ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿಯವರಿಗೆ ವೀಸಾ ಒದಗಿಸಲು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ನೆರವು ನೀಡಿರುವ ಪ್ರಕರಣವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮರ್ಥಿಸಿಕೊಂಡಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ಸುಷ್ಮಾ ಸ್ವರಾಜ್ ಯಾವುದೇ ತಪ್ಪು...
ವಿಮಾನ ನಿಲ್ದಾಣ ಪ್ರವೇಶ ಕುರಿತಾದ ವಿವಾದ ಜಗಳಕ್ಕೆ ತಿರುಗಿ ಉಂಟಾದ ಘರ್ಷಣೆಯಲ್ಲಿ ಭದ್ರತಾ ಸಿಬ್ಬಂದಿಯೊಬ್ಬ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಕೇರಳದಲ್ಲಿ ನಡೆದಿದೆ.
ಇಲ್ಲಿನ ಕರಿಪುರ್ ವಿಮಾನ ನಿಲ್ದಾಣಕ್ಕೆ ಪ್ರವೇಶ ಕುರಿತಂತೆ ಭದ್ರತಾ ಉಸ್ತುವಾರಿ ನೋಡಿಕೊಳ್ಳುವ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್.ಎಫ್)...
ಗ್ರೇಟರ್ ನೋಯ್ಡಾವನ್ನು ಮಥುರಾ ಪಟ್ಟಣಕ್ಕೆ ಸಂಪರ್ಕಿಸುವ ಆರು ಪಥಗಳ ಯಮುನಾ ಎಕ್ಸ್ ಪ್ರೆಸ್ ವೇ ಮುಂಜಾನೆ ನೂತನ ಇತಿಹಾಸಕ್ಕೆ ಸಾಕ್ಷಿಯಾಯಿತು. ತುರ್ತು ಸಂದರ್ಭಗಳಲ್ಲಿ ಹಾರಾಡುತ್ತಿರುವ ವಿಮಾನಗಳನ್ನು ರಸ್ತೆಯಲ್ಲಿ ಇಳಿಸಲು ಸಾಧ್ಯವೇ ಎಂಬುದನ್ನು ಪರೀಕ್ಷಿಸುವ ಸಲುವಾಗಿ ಭಾರತೀಯ ವಾಯುಸೇನೆಯು ತನ್ನ ಮಿರಾಜ್ ವಿಮಾನವನ್ನು...
ಶತ್ರು ಪಕ್ಷದವರು ನಡೆಸುವ ಯುದ್ಧ ವಿಮಾನಗಳು, ಹೆಲಿಕಾಪ್ಟರ್ ಗಳು, ಡ್ರೋನ್ ಗಳು ಮತ್ತು ಮಾನವ ರಹಿತ ವಾಯುದಾಳಿಗಳನ್ನು ಸಮರ್ಥವಾಗಿ ಎದುರಿಸಿ ಅವುಗಳನ್ನು ನಾಶ ಮಾಡಬಲ್ಲ ಸಾಮರ್ಥ್ಯದ ನೆಲದಿಂದ ಆಗಸದೆಡೆಗೆ ಚಿಮ್ಮುವ ಭಾರತದ ಮಹತ್ವಾಕಾಂಕ್ಷೆಯ ಆಕಾಶ್ ಕ್ಷಿಪಣಿಯನ್ನು ಭಾರತೀಯ ಸೇನಾಪಡೆಗೆ ಸೇರ್ಪಡೆ ಮಾಡಲಾಯಿತು....
ಉತ್ತರ ಭಾರತ ಹಾಗೂ ನೇಪಾಳದಾದ್ಯಂತ ಸಂಭವಿಸಿದ ಪ್ರಬಲ ಭೂಕಂಪ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ತುರ್ತು ಸಭೆ ಅಂತ್ಯಗೊಂಡಿದೆ.
ತುರ್ತು ಸಭೆಯಲ್ಲಿ ಭೂಕಂಪ ಸಂತ್ರಸ್ತರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವರಿಗೆ ಸೂಚನೆ ನೀಡಿದ್ದಾರೆ....
'ಚೀನಾ',ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ) ಪ್ರದೇಶದಲ್ಲಿರುವ ತನ್ನ ಗಡಿ ಭಾಗದಲ್ಲಿ ವಿಮಾನ ನಿಲ್ದಾಣವನ್ನು ನಿರ್ಮಿಸಲು ಸಿದ್ಧತೆ ನಡೆಸಿದೆ.
ಚೀನಾದ ನಾಗರಿಕ ವಿಮಾನಯಾನ ಇಲಾಖೆ ಅಧಿಕಾರಿಗಳ ಮಾಹಿತಿ ಪ್ರಕಾರ, ಪ್ರಸ್ಥಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಮೊದಲ ವಿಮಾನ ನಿಲ್ದಾಣ ಇದಾಗಿದೆ. ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿರುವ ನಗರ ಪಾಕ್...
ಫ್ರಾನ್ಸ್ ನೊಂದಿಗೆ ರಫೆಲ್ ಯುದ್ಧ ವಿಮಾನ ಖರೀದಿಗೆ ನಿರ್ಧರಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅವರದ್ದೇ ಪಕ್ಷದ ನಾಯಕ ಸುಬ್ರಮಣಿಯನ್ ಸ್ವಾಮಿ ತಿರುಗಿಬಿದ್ದಿದ್ದಾರೆ.
ಈಗಾಗಲೇ ಲಿಬಿಯಾ ಮತ್ತು ಈಜಿಪ್ಟ್ನಲ್ಲಿ ರಫೆಲ್ ವಿಮಾನಗಳ ಕಳಪೆ ಗುಣಮಟ್ಟ ಸಾಬೀತಾಗಿದೆ. ಹಲವು ರಾಷ್ಟ್ರಗಳು, ರಫೆಲ್ ಯುದ್ಧ ವಿಮಾನ...
ಯುದ್ಧಪೀಡಿತ ಯೆಮೆನ್ ನ ರಾಜಧಾನಿ ಸನಾದಿಂದ 630 ಮಂದಿಯನ್ನು ರಕ್ಷಿಸಲಾಗಿದೆ. ಅವರನ್ನು ಕೊನೆಯ ವಿಮಾನದ ಮೂಲಕ ಭಾರತಕ್ಕೆ ಕರೆತರಲಾಗಿದೆ.
ಇದರೊಂದಿಗೆ ಯೆಮೆನ್ ನಲ್ಲಿ ವೈಮಾನಿಕ ರಕ್ಷಣಾ ಕಾರ್ಯಚರಣೆಯನ್ನು ಅಂತ್ಯಗೊಳಿಸಲಾಗಿದೆ. ಇದುವರೆಗೆ ಯೆಮೆನ್ ನಲ್ಲಿ 5600 ಜನರನ್ನು ರಾಹತ್ ಕಾರ್ಯಾಚರಣೆ ಮೂಲಕ ರಕ್ಷಿಸಲಾಗಿದೆ....
'ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ'ಕ್ಕೆ ತೆರಳುವ ಮಾರ್ಗದಲ್ಲಿ ಟೋಲ್ ದರ ಏರಿಕೆಯಾಗಲಿದ್ದು ಪರಿಷ್ಕೃತ ದರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಜೊತೆ ನವಯುಗ ಕಂಪನಿ, ಪ್ರತಿ ವರ್ಷ ಶೇ.10ರಷ್ಟು ಟೋಲ್ ದರ ಏರಿಕೆ ಮಾಡುವುದಾಗಿ ಮಾಡಿಕೊಂಡಿರುವ ಒಪ್ಪಂದದ ಹಿನ್ನೆಲೆಯಲ್ಲಿ...
ನೌಕಾಪಡೆಯ ವರ್ಷ ಯೋಜನೆಗೆ ಕಣ್ಣು ಹಾಕಿದ್ದ ಪಾಕಿಸ್ತಾನ ಈಗ, ಏರ್ ಇಂಡಿಯಾ ವಿಮಾನ ಹೈಜಾಕ್ ಮಾಡಲು ಯತ್ನಿಸಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಲಂಡನ್ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ರೋಗಿ ಮತ್ತು ವೈದ್ಯರಂತೆ ನಟಿಸಿಕೊಂಡು ಐವರು ಪಾಕಿಸ್ತಾನಿ...
ಎರಡು ದಿನಗಳ ಹಿಂದೆ ದಕ್ಷಿಣ ಫ್ರಾನ್ಸ್ ನ ಆಲ್ಪ್ಸ್ ಪರ್ವತ ಶ್ರೇಣಿಗಳಲ್ಲಿ ಜರುಗಿದ ವಿಮಾನ ದುರಂತ ತಾಂತ್ರಿಕ ಕಾರಣದಿಂದ ಸಂಭವಿಸಿದ ದುರಂತವಲ್ಲ, ಬದಲಾಗಿ ಉದ್ದೇಶಪೂರ್ವಕವಾಗಿ ಮಾಡಿದ್ದು ಎಂಬುದನ್ನು ಬ್ಲಾಕ್ ಬಾಕ್ಸ್ ಬಹಿರಂಗಮಾಡಿದೆ.
ಸಹ-ಪೈಲಟ್ ಮತ್ತು ಮುಖ್ಯ ಪೈಲಟ್ಗ ಳ ನಡುವಿನ ಜಗಳದಲ್ಲಿ ಈ...
ಗೋವಾದ ನೈರುತ್ಯ ಭಾಗಕ್ಕೆ 25 ನಾಟಿಕಲ್ ಮೈಲಿಗಳ ದೂರದಲ್ಲಿ ಭಾರತೀಯ ನೌಕಾದಳದ ಪರೀವೀಕ್ಷಣಾ ವಿಮಾನವೊಂದು ಪತನವಾಗಿರುವ ಹಿನ್ನಲೆಯಲ್ಲಿ, ವಿಮಾನದಲ್ಲಿದ್ದ ಇಬ್ಬರು ನೌಕಾ ಅಧಿಕಾರಿಗಳು ಕಣ್ಮರೆಯಾಗಿದ್ದಾರೆ.
ಕಡಲತಡಿಯ ಡಾರ್ನಿಯರ್ ಪರಿವೀಕ್ಷಣಾ ವಿಮಾನ ದಿನನಿತ್ಯದಂತೆ ತರಬೇತು ಹಾರಾಟದಲ್ಲಿರಬೇಕಾದರೆ ರಾತ್ರಿ ಸುಮಾರು 11 ಘಂಟೆಗೆ ಪತನವಾಗಿ, ವಿಮಾನದಲ್ಲಿದ್ದ...
'ದಕ್ಷಿಣ ಫ್ರಾನ್ಸ್' ಲ್ಲಿ ಪತನಕ್ಕೊಳಗಾದ ಜರ್ಮನಿಯ A320 ಡಿ AIRX ವಿಮಾನದ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಇದರಿಂದಾಗಿ ವಿಮಾನ ಪತನಕ್ಕೊಳಗಾದ ಕಾರಣ ತಿಳಿಯಲು ಸಹಾಯವಾಗಲಿದೆ.
ಕಳೆದ 25 ವರ್ಷಗಳಿಂದ ಬಳಕೆಯಾಗುತ್ತಿದ್ದ ಈ ವಿಮಾನ ನಿಯಂತ್ರಣ ಕಳೆದುಕೊಳ್ಳತ್ತಲೇ ಪೈಲಟ್, ಸಹಾಯಕ್ಕಾಗಿ...
'ದಕ್ಷಿಣ ಫ್ರಾನ್ಸ್' ನಲ್ಲಿ ವಿಮಾನ ಪತನವಾಗಿದ್ದು ವಿಮಾನದಲ್ಲಿದ್ದ ಎಲ್ಲಾ 148 ಪ್ರಯಾಣಿಕರೂ ಸಾವನ್ನಪ್ಪಿದ್ದಾರೆ. ಪತನಗೊಂಡಿರುವ ವಿಮಾನ ಜರ್ಮನ್ ವಿಂಗ್ಸ್ ಏರ್ ವೇಸ್ ಗೆ ಸೇರಿದ್ದಾಗಿದೆ.
6 ಸಿಬ್ಬಂದಿಗಳು, 142 ಪ್ರಯಾಣಿಕರಿದ್ದ ಈ ವಿಮಾನ ಬಾರ್ಸಿಲೋನಾದಿಂದ ಡುಸೆಲ್ ಡೋರಫ್ ಕಡೆಗೆ ಪ್ರಯಾಣಿಸುತ್ತಿತ್ತು ಎಂದು...
ತ್ರಿರಾಷ್ಟ್ರಗಳ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸಿಶೇಲ್ ರಾಷ್ಟ್ರದೊಂದಿಗೆ ಮಾ.11ರಂದು ನಾಲ್ಕು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಜಲಮಾರ್ಗ ಸಮೀಕ್ಷಾ ಒಪ್ಪಂದ, ನವೀಕರಿಸಬಹುದಾದ ಇಂಧನ ಶಕ್ತಿ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಮುದ್ರ ಯಾನಕ್ಕೆ ಸಂಬಂಧಿಸಿದ ನಾಲ್ಕು ವಿಷಯಗಳಲ್ಲಿ ಉಭಯ ರಾಷ್ಟ್ರಗಳ...
ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ಆಗಮಿಸಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ತೆರಳಲು ದೆಹಲಿ ಸಿ.ಎಂ ಅರವಿಂದ್ ಕೇಜ್ರಿವಾಲ್ ಗೆ ರಾಜ್ಯ ಸರ್ಕಾರದಿಂದ 2...
ಬೆಂಗಳೂರಿನಲ್ಲಿ ನಡೆಯುತ್ತಿರುವ ಏರೋ ಇಂಡಿಯಾ 2015ರ ಪ್ರದರ್ಶನದಲ್ಲಿ ಮತ್ತೊಂದು ಅವಘಡ ಸಂಭವಿಸಿದೆ. ವಾಯುನೆಲೆಯ ರನ್ ವೇ ಪಕ್ಕದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು.
ಫೆ.20ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ರನ್ ವೇ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡು...
'ಯಲಹಂಕ'ದಲ್ಲಿ ನಡೆಯುತ್ತಿರುವ ಏರ್ ಇಂಡಿಯಾ ವೈಮಾನಿಕ ಪ್ರದರ್ಶನದಲ್ಲಿ ನಡೆಯಬೇಕಿದ್ದ ಭಾರಿ ಅನಾಹುತವೊಂದು ತಪ್ಪಿದೆ. ಏರ್ ಶೋ ವೇಳೆ ಎರಡು ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿದ್ದು ಯಾವುದೇ ಅಪಾಯ ಸಂಭವಿಸಿಲ್ಲ.
ವೈಮಾನಿಕ ಸಾಹಸ ಪ್ರದರ್ಶನದ ವೇಳೆ ರೆಡ್ ಬುಲ್ ನ ಎರಡು...
ವಿಮಾನ ಪ್ರಯಾಣಿಕರಿಗೆ ಒಂದು ಸಿಹಿಸುದ್ದಿ. ಸ್ಪೈಸ್ ಜೆಟ್, ರೈಲು ಟಿಕೆಟ್ ದರಕ್ಕಿಂತ ವಿಮಾನ ಯಾನ ಅಗ್ಗಗೊಳಿಸಿದೆ. ಕಡಿಮೆ ಖರ್ಚಿನ ಪ್ರಯಾಣಕ್ಕಾಗಿ ಸ್ಪೈಸ್ ಜೆಟ್ ಬುಧವಾರ ಪ್ರಯಾಣಿಕರಿಗಾಗಿ ಹೊಸ ಆಫರ್ ನೀಡಿದೆ.
ದೇಶಿಯ ಮತ್ತು ಅಂತಾರಾಷ್ಟ್ರೀಯ ವಿಮಾನ ಪ್ರಯಾಣಕ್ಕೆ ಎಲ್ಲಾ ತೆರಿಗೆಗಳು ಸೇರಿ...
ಟರ್ಕಿ ದೇಶದ ಗಡಿ ಮೂಲಕ ಐಸಿಸ್ ಉಗ್ರರ ಹಿಡಿತದಲ್ಲಿರುವ ಸಿರಿಯಾ ದೇಶಕ್ಕೆ ತೆರಳಲು ಯತ್ನಿಸುತ್ತಿದ್ದ 5 ಮಕ್ಕಳು ಒರ್ವ ಮಹಿಳೆ ಸೇರಿ 9 ಮಂದಿಯನ್ನು ಟರ್ಕಿ ಅಧಿಕಾರಿಗಳ ತಂಡ ಭಾರತಕ್ಕೆ ಗಡಿಪಾರು ಮಾಡಿದೆ.
ಗಡಿಪಾರಾದ 9 ಮಂದಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಜ.26ರಂದು ರಾಜಪಥದ ಮೇಲೆ ವಿಮಾನ ಹಾರಾಟ ನಿಷೇಧಿಸಲು ಭಾರತ ಕೊನೆಗೂ ಒಪ್ಪಿದೆ.
ಒಬಾಮ ಸುರಕ್ಷತೆಗಾಗಿ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯುವ ರಾಜಪಥದ ಮೇಲೆ ವಿಮಾನ ಹಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಅಮೆರಿಕದ ಭದ್ರತಾ ಸಂಸ್ಥೆಗಳು...
ಅಮರಿಕ ಅಧ್ಯಕ್ಷ ಬರಾಕ್ ಒಬಾಮಾ ಭಾರತ ಬೇಟಿ ಹಿನ್ನಲೆಯಲ್ಲಿ ಅಭೂತಪೂರ್ವ ಭದ್ರತಾ ವ್ಯವಸ್ಥೆಯನ್ನು ನಿಯೋಜಿಸಲಾಗುತ್ತಿದೆ. ಆದರೆ ಗಣರಾಜ್ಯೋತ್ಸವ ನಡೆಯಲಿರುವ ದೆಹಲಿಯ ರಾಜಪಥ್ ನ ಸುತ್ತಮುತ್ತ ಯಾವುದೇ ವಿಮಾನಗಳು ಹಾರಾಟ ನಡೆಸದಂತೆ ಒಬಾಮಾ ಭದ್ರತಾ ಪಡೆ ಮಾಡಿದ ಮನವಿಯನ್ನು ಭಾರತ ಸರ್ಕಾರ ತಿರಸ್ಕರಿಸಿದೆ.
ಗಣರಾಜ್ಯೋತ್ಸವ...
ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣ ಪುನಾರಂಭಿಸುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಖುದ್ದು ರಕ್ಷಣಾ ಸಚಿವ ಮನೋಹರ್ ಪರ್ರಿಕರ್ ಅವರು ನಾಗರಿಕ ವಿಮಾನ ಯಾನ ಖಾತೆ ಸಚಿವ ಅಶೋಕ ಪಶುಪತಿ ಗಜಪತಿ ರಾಜು ಅವರಿಗೆ ಪತ್ರ ಬರೆದಿದ್ದಾರೆ.
ಎಚ್ಎಎಲ್ ವಿಮಾನ ನಿಲ್ದಾಣ ಬೆಂಗಳೂರು...
ದೇಶೀ ನಿರ್ಮಿತ ಅತ್ಯಾಧುನಿಕ ಲಘು ಯುದ್ಧ ವಿಮಾನ ತೇಜಸ್ ಅನ್ನು ಅಧಿಕೃತವಾಗಿ ಭಾರತೀಯ ವಾಯುಸೇನೆಗೆ ಸೇರ್ಪಡೆಗೊಳಿಸಲಾಗಿದೆ.
ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು, ಬೆಂಗಳೂರಿನ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ತೇಜಸ್ ಯುದ್ಧ ವಿಮಾನವನ್ನು ವಿದ್ಯುಕ್ತವಾಗಿ ವಾಯು ಸೇನೆಗೆ ಸೇರ್ಪಡೆಗೊಳಿಸಿದರು. ಕಾರ್ಯಕ್ರಮದಲ್ಲಿ ವಾಯು...
'ಮುಂಬೈನ ವಿಮಾನ ನಿಲ್ದಾಣ'ದಲ್ಲಿ ಮತ್ತೊಮ್ಮೆ ಉಗ್ರರ ಬೆದರಿಕೆ ಸಂದೇಶ ಪತ್ತೆಯಾಗಿದೆ. ಗಣರಾಜ್ಯೋತ್ಸವ ದಿನದಂದು ದಾಳಿ ನಡೆಸುತ್ತೇವೆ ಎಂದು ಇಸ್ಲಾಮಿಕ್ ರಾಷ್ಟ್ರ (ಇಸಿಸ್) ಸಂಘಟನೆ ಬರೆದ ಬೆದರಿಕೆ ಹಾಕಿದೆ.
ವಿಮಾನ ನಿಲ್ದಾಣದ ಶೌಚಾಲಯದಲ್ಲಿ ಈ ಬೆದರಿಕೆ ಸಂದೇಶ ಪತ್ತೆಯಾಗಿದೆ. ಈ ಹಿಂದೆಯೂ ಸಹ...
ವಾಯು ಒತ್ತಡದಲ್ಲಿನ ಬದಲಾವಣೆಯಿಂದಾಗಿ ಏರ್ಏಷ್ಯಾ ವಿಮಾನ ಸ್ಫೋಟಗೊಂಡಿರಬಹುದು ಎಂದು ತನಿಖಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ವಿಮಾನವು ಸಮುದ್ರದಲ್ಲಿ ಬೀಳುವುದಕ್ಕೂ ಮೊದಲೇ ಆಗಸದಲ್ಲೇ ಸ್ಫೋಟಗೊಂಡಿದೆ. ವಿಮಾನದಲ್ಲಿ ವಾಯು ಒತ್ತಡ ತೀವ್ರ ಪ್ರಮಾಣದಲ್ಲಿ ಏರುಪೇರಾಗಿದ್ದರಿಂದ ವಿಮಾನ ಸ್ಫೋಟಗೊಂಡಿರಬಹುದು ಎಂದು ಹಿರಿಯ ತನಿಖಾಧಿಕಾರಿ ಸುಪ್ರಿಯದಿ ಹೇಳಿದ್ದಾರೆ.
ರಾಷ್ಟ್ರೀಯ ಶೋಧನಾ...
ಬೆಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನಲ್ಲಿ ಮತ್ತೋರ್ವ ಶಂಕಿತ ಉಗ್ರನನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ನೀಡಿದ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಶಂಕಿತ ಉಗ್ರನೋರ್ವನನ್ನು ಬಂಧಿಸಿದ್ದಾರೆ.
ಶಂಕಿತನನ್ನು...
'ವಿಧ್ವಂಸಕ ಕೃತ್ಯ' ನಡೆಸುವ ಬಗ್ಗೆ ಐ.ಎಸ್.ಐ.ಎಸ್ ಸಂಘಟನೆಯ ಎಚ್ಚರಿಕೆ ಸಂದೇಶ ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ತೆಯಾಗಿದೆ.
ವಿಮಾನ ನಿಲ್ದಾಣದ ಗೋಡೆಯ ಮೇಲೆ ಐ.ಎಸ್.ಐ.ಎಸ್ ಉಗ್ರರ ಸಂದೇಶ ಕಾಣಿಸಿಕೊಂಡಿದ್ದು ಭದ್ರತಾ ಸಿಬ್ಬಂಧಿಗಳಿಗೆ ಕಟ್ಟೆಚ್ಚರ ವಹಿಸಲು ಸೂಚನೆ ನೀಡಲಾಗಿದೆ. ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ...
'ವೇದ'ಗಳ ಯುಗದಲ್ಲಿ ವಿಮಾನವಿತ್ತು, ಸಾರ್ವಜನಿಕರು ಒಂದು ಗ್ರಹದಿಂದ ಮತ್ತೊಂದು ಗ್ರಹಕ್ಕೆ ಸಂಚರಿಸುತ್ತಿದ್ದರು ಎಂದು ಮುಂಬೈ ನಲ್ಲಿ ನಡೆದ ಭಾರತೀಯ ಸೈನ್ಸ್ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಮಾತನಾಡಿದ ವಿಮಾನ ಚಾಲಕರ ತರಬೇತಿ ಕೇಂದ್ರದ ನಿವೃತ್ತ ಪ್ರಾಂಶುಪಾಲರಾದ ಕ್ಯಾಪ್ಟನ್ ಆನಂದ್ ಜೆ.ಬೋಡಾಸ್ ಅಭಿಪ್ರಾಯಪಟ್ಟಿದ್ದಾರೆ.
ಭಾರತದಲ್ಲಿ 7...
ದೆಹಲಿ-ಕಾಬೂಲ್ ಮಾರ್ಗದ ವಿಮಾನ ಅಪಹರಣವಾಗುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಸಿದೆ. ಅಲ್ಲದೇ ಏರ್ ಇಂಡಿಯಾ ಉಗ್ರಗಾಮಿಗಳ ಗುರಿ ಎಂದು ಸೂಚನೆ ನೀಡಿವೆ.
ವಿಮಾನನಿಲ್ದಾಣದ ಐ ಜಿ ಐ ಅವರು ಎಲ್ಲ ವಿಮಾನನಿಲ್ದಾಣಗಳನ್ನು ಹೈ ಅಲರ್ಟ್ ನಲ್ಲಿಟ್ಟಿದ್ದು, ತಪಾಸಣೆಯನ್ನು ತೀವ್ರಗೊಳಿಸುವಂತೆ ಭದ್ರತಾ...
ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಕೆಲವು ಅವಶೇಷಗಳು ಜಾವಾ ಸಮುದ್ರದಲ್ಲಿ ಮಂಗಳವಾರ ಪತ್ತೆಯಾಗಿರುವುದಾಗಿ ಇಂಡೋನೇಷ್ಯಾ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೊನೇಷ್ಯಾದಿಂದ ನಾಪತ್ತೆಯಾಗಿದ್ದ ಏರ್ ಏಷ್ಯಾ ವಿಮಾನದ ಅವಶೇಷಗಳನ್ನು ಆಸ್ಟ್ರೇಲಿಯಾ ತಂಡ ಪತ್ತೆ ಹಚ್ಚಿರುವುದಾಗಿ ಮಾಧ್ಯಮದ ವರದಿ ಹೇಳಿದೆ.
ಸುಮಾತ್ರಾ...
ಮಲೇಷ್ಯಾ ಎಂಹೆಚ್ 370 ಬೊಯಿಂಗ್ ವಿಮಾನ ನಿಗೂಢವಾಗಿ ಕಣ್ಮರೆಯಾದಂತೆ ಏರ್ ಏಷ್ಯಾ ಕಂಪನಿಗೆ ಸೇರಿದ ಕ್ಯೂಝಡ್-8501 ವಿಮಾನವೊಂದು ನಾಪತ್ತೆಯಾಗಿದೆ.
162 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಏಷ್ಯಾ ವಿಮಾನ ಇಂಡೋನೇಷ್ಯಾದ ಸುರಬಯಾ ಏರ್ಪೋರ್ಟ್ನಿಂದ 5.30ಕ್ಕೆ ಟೇಕ್ ಆಫ್ ಆಗಿದ್ದ ವಿಮಾನ 8.30ಕ್ಕೆ ಸಿಂಗಾಪುರಕ್ಕೆ ಬಂದಿಳಿಯಬೇಕಿತ್ತು....
ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟನೆಯ ಮಂಜು ಮುಸುಕಿದ್ದ ಕಾರಣ 36ಕ್ಕೂ ಹೆಚ್ಚು ವಿಮಾನಗಳ ಹಾರಾಟ ವಿಳಂಬಗೊಂಡಿವೆ. ಅನೇಕ ರೈಲುಗಳೂ ಸಹ ತಡವಾಗಿ ಸಂಚರಿಸುತ್ತಿವೆ.
ಡಿ.22ರಂದು ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶ 4.2 ಡಿಗ್ರಿ ಸೆ. ದಾಖಲಾಗಿದೆ. ಇದು ದೆಹಲಿಯಲ್ಲಿ ಕಳೆದ ಐದು ವರ್ಷಗಳಲ್ಲೇ...
ಡಿ.17ರ ಬೆಳಿಗ್ಗೆಯಿಂದ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿದ್ದು ವಿಮಾನಕ್ಕಾಗಿ ಕಾದುಕುಳಿತ ಸಾವಿರಾರು ಪ್ರಯಾಣಿಕರು ಪರದಾಡುತ್ತಿದ್ದಾರೆ.
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸ್ಪೈಸ್ ಜೆಟ್ ವಿಮಾನ ಹಾರಾಟ ಸ್ಥಗಿತಗೊಂಡಿರುವುದಕ್ಕೆ ತೈಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯ ಕಾರಣ ಎಂದು ತಿಳಿದುಬಂದಿದೆ. ಇದರಿಂದಾಗಿ ಸ್ಪೈಸ್...
ಡಿ.6 ಬಾಬ್ರಿ ಮಸೀದಿ ಧ್ವಂಸ ದಿನವಾದ ಹಿನ್ನೆಲೆಯಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು, ಕಟ್ಟೆಚ್ಚರ ವಹಿಸಲಾಗಿದೆ.
ಬಾಬ್ರಿ ಮಸೀದಿ ಧ್ವಂಸಗೊಂಡು ಡಿ.6ಕ್ಕೆ 22 ವರ್ಷ. ಈ ಮಧ್ಯೆ ದೇಶದಲ್ಲಿ ಯಾವುದೇ ಅವಘಡಗಳು ಸಂಭವಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು...
ಆಮ್ ಆದ್ಮಿ ಪಕ್ಷದ ಮುಖಂಡ ಅರವಿಂದ್ ಕೇಜ್ರಿವಾಲ್ ಯಾವುದೇ ಅಧಿಕಾರ ಹೊಂದದೇ ದೆಹಲಿಯಿಂದ ದುಬೈಗೆ ತೆರಳುವ ವಿಮಾನದಲ್ಲಿ ಬಿಸ್ನೆಸ್ ಕ್ಲಾಸ್ ನಲ್ಲಿ ಪ್ರಯಾಣಿಸಿ ಆಮ್ ಆದ್ಮಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಕೇಂದ್ರ ರಕ್ಷಣಾ ಸಚಿವ ಮನೋಹರ್...
1986ರಲ್ಲಿ ಬೋಫೋರ್ಸ್ ಫಿರಂಗಿ ಖರೀದಿ ಹಗರಣ ಬೆಳಕಿಗೆ ಬಂದ ಬಳಿಕ ಒಂದೇ ಒಂದು ಫಿರಂಗಿಯನ್ನೂ ಖರೀದಿಸದಿದ್ದ ಭಾರತ, 28 ವರ್ಷಗಳ ಬಳಿಕ ಮತ್ತೆ ಆ ರೀತಿಯ ಶಸ್ತ್ರಾಸ್ತ್ರಗಳ ಖರೀದಿಗೆ ಮುಂದಾಗಿದೆ.
ರಕ್ಷಣಾ ಸಚಿವ ಮನೋಹರ್ ಪರಿಕರ್ ಅಧ್ಯಕ್ಷತೆಯಲ್ಲಿ ನಡೆದ ರಕ್ಷಣಾ ಖರೀದಿ...
'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಉಗ್ರನೊಬ್ಬನಿಂದ ಬೆದರಿಕೆ ಕರೆ ಬಂದಿದ್ದು, ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ವ್ಯಕ್ತಿಯೋರ್ವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಕಳಿಸಿದ್ದು ಕೇಳದ ಕೊಚ್ಚಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಸಂಸ್ಥೆಗೆ ಸೇರಿದ ಅಹಮದಾಬಾದ್-ಕೊಚ್ಚಿ...
'ಕೊಚ್ಚಿ' ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ನಾಗರಿಕ ವಿಮಾನಯಾನ ಭಧ್ರತಾ ದಳ ಉನ್ನತ ಮಟ್ಟದ ಸಭೆ ನಡೆಸಿದೆ.
ಏರ್ ಇಂಡಿಯಾ ವಿಮಾನವನ್ನು ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಹಿನ್ನೆಲೆಯಲ್ಲಿ ಎಲ್ಲ ವಿಮಾನನಿಲ್ದಾಣಗಳಿಗೆ 'ಗರಿಷ್ಠ ಎಚ್ಚರಿಕೆ' ಸೂಚನೆಯನ್ನು ನೀಡಲಾಗಿದೆ...
ಮಾಹಿತಿ ತಂತ್ರಜ್ನಾನದ ದಿಗ್ಗಜ ಗೂಗಲ್ ಸಂಸ್ಥೆ ಇನ್ ಬಾಕ್ಸ್ ಎಂಬ ಹೊಸ ಇ-ಮೇಲ್ ಸೇವೆಯನ್ನು ಆರಂಭಿಸಿದೆ. ಇನ್ ಬಾಕ್ಸ್, ನಿಯೋಜಿತ ಕೆಲಸಗಳ ವಿವರಗಳ, ವಿಮಾನ ಪ್ರಾಯಾಣದ ವಿವರ ಬರಬೇಕಾದ ಪ್ಯಾಕೇಜ್ ಗಳ ವಿವರಗಳನ್ನು ವಿಶಿಷ್ಟವಾಗಿ ಪ್ರದರ್ಶಿಸುವ, ಬಳಕೆದಾರರಿಗೆ ಹೆಚ್ಚು ಉಪಯೋಗವುಳ್ಳ...
ಆಂಧ್ರಪ್ರದೇಶದಲ್ಲಿ ಹುಡ್ ಹುಡ್ ಚಂಡಮಾರುತ ಹಿನ್ನಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಆರಂಭವಾಗಿದ್ದು, ರಸ್ತೆಗಳಲ್ಲಿ ವಿದ್ಯುತ್ ಕಂಭಗಳು, ಬೃಹದಾಕಾರದ ಮರಗಳು ದರಾಶಾಹಿಯಾಗಿವೆ. ರಕ್ಷಣಾ ಕಾರ್ಯಾಚರಣೆಗಾಗಿ ರಕ್ಷಣಾ ತಂಡಗಳು ಸನ್ನದ್ಧವಾಗಿ ನಿಂತಿವೆ.
ಹುಡ್ ಹುಡ್ ಚಂಡಮಾರುತ ವಿಶಾಖ ಪಟ್ಟಣಂ ಕರಾವಿಳಿಯಿಂದ ಕೇವಲ 40 ಕಿ.ಮೀ...
ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕಾ ಪ್ರವಾಸಕ್ಕೆ ಹೆಚ್ಚುವರಿಯಾಗಿ ಬಳಸಲಾಗಿದ್ದ ಏರ್ ಇಂಡಿಯಾ ವಿಮಾನದಲ್ಲಿ ನಿಷ್ಕ್ರಿಯಗೊಂಡಿದ್ದ ಗ್ರೆನೇಡ್ ಪತ್ತೆಯಾಗಿದ್ದು ಭದ್ರತೆ ಬಗ್ಗೆ ಆತಂಕ ಉಂಟಾಗಿದೆ.
ಏರ್ ಇಂಡಿಯಾ ಜಂಬೋ ವಿಮಾನ ಬಿಸ್ನೆಸ್ ಕ್ಲಾಸ್ ನಲ್ಲಿ ನಿಷ್ಕ್ರಿಯಗೊಂಡಿದ್ದ ಗ್ರೆನೇಡ್ ಪತ್ತೆಯಾಗಿದೆ. ಮುಂಬೈ-ಹೈದರಾಬಾದ್...
'ಜಮ್ಮು-ಕಾಶ್ಮೀರ'ದಲ್ಲಿ ಉಂಟಾಗಿದ್ದ ಪ್ರವಾಹದಲ್ಲಿ ಸಿಲುಕಿಕೊಂಡಿದ್ದ 40 ಕನ್ನಡಿಗರನ್ನು ರಕ್ಷಿಸಲಾಗಿದ್ದು ದೆಹಲಿ ಭವನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ.
ಕಣಿವೆ ರಾಜ್ಯದಲ್ಲಿ ಮಳೆ ನಿಂತಿದ್ದರೂ ಪ್ರವಾಹ ಸ್ಥಿತಿ ಮುಂದುವರೆದಿದ್ದು ರಕ್ಷಣಾ ಕಾರ್ಯಾಚರಣೆಯಲ್ಲಿ ಸೇನಾ ಪಡೆ ನಿರತವಾಗಿದೆ. ಪ್ರವಾಹದಲ್ಲಿ ರಾಜ್ಯದ 640 ಪ್ರವಾಸಿಗರು ಸಿಲುಕಿಕೊಂಡಿದ್ದು ಈಗಾಗಲೇ 200ಕ್ಕೂ...
'ಎ.ಐ.ಸಿ.ಸಿ' ಅಧ್ಯಕ್ಷೆ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಕಳೆದುಕೊಳ್ಳುವುದು ಬಹುತೇಕ ಖಚಿತವಾಗಿದೆ.
ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ತಪಾಸಣೆ ವಿನಾಯಿತಿ ಪಡೆಯುತ್ತಿರುವವರ ಪಟ್ಟಿಯನ್ನು ಸಿದ್ಧಪಡಿಸುವಂತೆ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿ ರಾಜು, ಅಧಿಕಾರಿಗಳಿಗೆ...
ಅತ್ಯಂತ ಕಡಿಮೆ ಖರ್ಚಿನಲ್ಲಿ ವಿಮಾನ ಯಾನ ಕೈಗೊಳ್ಳಬಹುದಾದ ದೇಶಗಳಲ್ಲಿ ಭಾರತ ಮುಂಚೂಣಿಯಲ್ಲಿದೆ ಎಂದು ಆಸ್ಟ್ರೇಲಿಯಾ ಪತ್ರಿಕೆಯೊಂದು ವರದಿ ಮಾಡಿದೆ.
ಪ್ರತಿ 100 ಕಿ.ಮಿ ಪ್ರಯಾಣಕ್ಕೆ ಭಾರತದಲ್ಲಿ ಕೇವಲ $10.36 ಖರ್ಚಾಗಲಿದೆ ಈ ಹಿನ್ನೆಲೆಯಲ್ಲಿ ಭಾರತ ಅತ್ಯಂತ ಕಡಿಮೆ ಖರ್ಚಿನಲ್ಲಿ ವಿಮಾನ ಯಾನ...
'ಏರ್ ಇಂಡಿಯಾ' ದಿನಾಚರಣೆ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕಂಪನಿ ತನ್ನ ಗ್ರಾಹಕರಿಗೆ ವಿನೂತನ ಆಫರ್ ನೀಡಿದ್ದು ಕೇವಲ 100ರೂಪಾಯಿಗೆ (ತೆರಿಗೆ ಹೊರತುಪಡಿಸಿ)ಟಿಕೆಟ್ ನೀಡುತ್ತಿದೆ.
ಇಂಡಿಯನ್ ಏರ್ ಲೈನ್ಸ್ ಮತ್ತು ಏರ್ ಇಂಡಿಯಾ ವಿಮಾನಯಾನ ಸಂಸ್ಥೆಗಳು ವಿಲೀನಗೊಂಡ ವಾರ್ಷಿಕೋತ್ಸದ ಹಿನ್ನೆಲೆಯಲ್ಲಿ...
'ಮುಂಬೈ'ನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡಿದೆ. ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.
ಮುಂಬೈ ನಿಂದ ದೆಹಲಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಸಂದರ್ಭದಲ್ಲಿ ಇಂಡಿಗೋ6-E 176 ವಿಮಾನದ ಇಂಜಿನ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ. ವಿಮಾನದಲ್ಲಿದ್ದ...
'ಮುಂಬೈ' ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ ಒದಗಿಸಲು ನಾಗರಿಕ ವಿಮಾನಯಾನ ಭದ್ರತಾ ಕಚೇರಿ ಸೂಚನೆ ನೀಡಿದೆ.
ಇಂಡಿಯನ್ ಮುಜಾಹಿದ್ದೀನ್ ಸಂಘಟನೆ, ವಿಮಾನ ಹೈಜಾಕ್ ಮಾಡುವ ಸಂಚು ರೂಪಿಸಿರುವ ಬಗ್ಗೆ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಮುಂಬೈ ವಿಮಾನ ನಿಲ್ದಾಣಕ್ಕೆ ಭದ್ರತೆ ದುಪ್ಪಟ್ಟುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ...
'ಇರಾನ್' ನ ಮೆಹ್ರಾಬಾದ್ ಏರ್ ಪೋರ್ಟ್ ನಲ್ಲಿ ಜೆಟ್ ವಿಮಾನ ಪತನಗೊಂಡಿದ್ದು 40 ಮಂದಿ ದುರ್ಮರಣ ಹೊಂದಿದ್ದಾರೆ. ಭಾನುವಾರ, ಆ.10ರ ಬೆಳಿಗ್ಗೆ ಈ ದುರ್ಘಟನೆ ಸಂಭವಿಸಿದೆ.
ಇರಾನ್ ನ ಟೆಹ್ರಾನ್ ಬಳಿಯ ಮೆಹ್ರಾಬಾದ್ ಏರ್ ಪೋರ್ಟ್ ಏರ್ಪೋರ್ಟ್ ಬಳಿ ಇರಾನ್-141 ಏರ್...
ಆಫ್ರಿಕಾ ಖಂಡದಲ್ಲಿ ಕಾಣಿಸಿಕೊಂಡಿರುವ ಎಬೋಲ ರೋಗವು ತೀವ್ರತರವಾದ ಸೋಂಕಿನಿಂದ ಕೂಡಿದ ಮತ್ತು ಮಾರಣಾಂತಿಕ ರೋಗವಾಗಿದೆ. ಈ ರೋಗವು ನಮ್ಮ ರಾಜ್ಯಕ್ಕೆ ಬಾರದಂತೆ ತಡೆಯಲು ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅವಶ್ಯಕವಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ ಖಾದರ್ ಅವರ ಸಲಹೆ...