Untitled Document
Sign Up | Login    
Dynamic website and Portals
  

Related News

ಕೃತ್ರಿಮ ಗರ್ಭಧಾರಣೆ ಮನುಷ್ಯತ್ವಕ್ಕೆ ವಿರುದ್ಧ: ರಾಘವೇಶ್ವರಶ್ರೀ

ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ...

ಭಾರತೀಯ ಸೇನೆ ವಿರುದ್ಧ ಘೋಷಣೆ: ಎಬಿವಿಪಿ ಪ್ರತಿಭಟನೆ; ಲಘು ಲಾಠಿ ಪ್ರಹಾರ

ಕಾಶ್ಮೀರ ವಿಚಾರ ಸಂವಾದದಲ್ಲಿ ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಪ್ರತಿಭಟನೆ ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಮ್ನೆಸ್ಟಿ ಇಂಡಿಯಾ ಮತ್ತು ದಿ ಯುನೈಟೆಡ್ ಥಿಯಾಲಜಿಕಲ್ ...

ಕಡ್ಡಾಯ ಮತದಾನ ವಿಚಾರ: ರಾಜ್ಯಪಾಲರಿಂದ ಮತ್ತೆ ಆಕ್ಷೇಪ

ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕದ ಕಡ್ಡಾಯ ಮತದಾನ ಅಂಶದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ಸೂಕ್ತ ಸ್ಪಷ್ಟನೆ ನೀಡುವಂತೆ ರಾಜ್ಯಪಾಲ ವಿ.ಆರ್.ವಾಲಾ ಸರ್ಕಾರಕ್ಕೆ ಸೂಚಿಸಿದ್ದರು. ಇದೀಗ ಸರ್ಕಾರ ಕಳುಹಿಸಿದ್ದ ಸ್ಪಷ್ಟನೆಗೆ ರಾಜ್ಯಪಾಲರು ಮತ್ತೆ ಆಕ್ಷೇಪ ವ್ಯಕ್ತಪಡಿಸಿ ಕಾನೂನಾತ್ಮಕ ಉತ್ತರ ನೀಡುವಂತೆ ಸರ್ಕಾರಕ್ಕೆ ಸೂಚನೆ...

ಬಿಬಿಸಿ ಸಾಕ್ಷ್ಯಚಿತ್ರ: ಅತ್ಯಾಚಾರ ಅಪರಾಧಿ ಪರ ವಕೀಲರ ವಿರುದ್ಧ ಕ್ರಮ ಸಾಧ್ಯತೆ

'ಬಿಬಿಸಿ' ನಿರ್ಮಿತ ಇಂಡಿಯಾಸ್ ಡಾಟರ್ ಸಾಕ್ಷ್ಯಚಿತ್ರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಅಪರಾಧಿ ಮುಖೇಶ್ ಸಿಂಗ್ ಪರ ವಕೀಲರ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಅಪರಾಧಿ ಮುಖೇಶ್ ಸಿಂಗ್ ಪರವಾಗಿ ಹೇಳಿಕೆ ನೀಡಿದ್ದೂ ಅಲ್ಲದೇ, ಅತ್ಯಾಚಾರ ನಡೆಯುವುದಕ್ಕೆ ಮಹಿಳೆಯರೇ ಕಾರಣ ಎಂಬ...

ಮುಗ್ದರನ್ನು ಕೊಲ್ಲುವ ಉಗ್ರರು ಇಸ್ಲಾಂನ ಮುಖಂಡರಲ್ಲ: ಬರಾಕ್ ಒಬಾಮ

ಇಸ್ಲಾಂ ಹೆಸರಲ್ಲಿ ಮುಗ್ಧರ ಮಾರಣಹೋಮ ನಡೆಸುವ ಉಗ್ರರು ಧಾರ್ಮಿಕ ಮುಖಂಡರಲ್ಲ, ಅವರು ಭಯೋತ್ಪಾದಕರು ಎಂದು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಕಿಡಿಕಾರಿದ್ದಾರೆ. ಸುಳ್ಳು ಭರವಸೆಗಳ ಉಗ್ರವಾದವನ್ನು ಪಾಶ್ಚಾತ್ಯ ಮತ್ತು ಮುಸ್ಲಿಂ ಮುಖಂಡರು ಒಗ್ಗಟ್ಟಾಗುವ ಮೂಲಕ ಕೊನೆಗಾಣಿಸಬೇಕು. ಅಲ್ಲದೇ ಇಸ್ಲಾಂ ಅನ್ನು ಪ್ರತಿನಿಧಿಸುವ ಭಯೋತ್ಪಾದನಾ...

ಕಾಂಗ್ರೆಸ್ ವಿರುದ್ಧ ವಿಜಯ್ ಬಹುಗುಣ ಬಂಡಾಯ

ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ವಿರುದ್ಧ ಅಸಮಾಧಾನಗೊಂಡು ಹಿರಿಯ ನಾಯಕಿ ಜಯಂತಿ ನಟರಾಜನ್‌ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ವಿಜಯ್ ಬಹುಗುಣ ಪಕ್ಷದ ವಿರುದ್ಧ ರ್ಯಾಲಿ ನಡೆಸುವುದಾಗಿ ಎಚ್ಚರಿಸಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ತಾವು ಕೈಗೊಂಡ ನಿರ್ಧಾರಗಳನ್ನು ಜಾರಿಗೆ ತರದಿದ್ದರೆ, ರಾಜ್ಯ...

ಅಪ್ಘಾನಿಸ್ತಾನ ಇನ್ನೂ ಅಪಾಯಕಾರಿ ದೇಶವಾಗಿದೆ: ಬರಾಕ್ ಒಬಾಮ

'ಅಪ್ಘಾನಿಸ್ತಾನ'ದಲ್ಲಿ ಅಮೆರಿಕ ಕಳೆದ 13ವರ್ಷಗಳಿಂದ ನಡೆಸುತ್ತಿದ್ದ ತನ್ನ ಯುದ್ಧ ಕಾರ್ಯಾಚರಣೆಯನ್ನು ಡಿ.29ರಂದು ಅಧಿಕೃತವಾಗಿ ಸ್ಥಗಿತಗೊಳಿಸಿದ್ದು, ಸೇನಾಪಡೆಯನ್ನು ವಾಪಸ್ ಕರೆಸಿಕೊಂಡಿದೆ. ಕಾರ್ಯಾಚರಣೆ ಸ್ಥಗಿತಗೊಳಿಸಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ, ಅಪ್ಘಾನಿಸ್ತಾನ ಇನ್ನೂ ಅಪಾಯಕಾರಿ ದೇಶವಾಗಿದೆ ಎಂದು ಹೇಳಿದ್ದಾರೆ. ಕಳೆದ...

ಕಾಂಗ್ರೆಸ್ ಸಚಿವರು ಕಮಿಷನ್ ಏಜೆಂಟ್ ಗಳಂತೆ ವರ್ತಿಸುತ್ತಿದ್ದಾರೆ: 'ಕೈ'ಶಾಸಕರ ಅಸಮಾಧಾನ

ಡಿ.10ರ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುವುದಕ್ಕೂ ಮುನ್ನ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಸಚಿವರು-ಶಾಸಕರ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಚಿವರ ಕಾರ್ಯವೈಖರಿ ಬಗ್ಗೆ ಶಾಸಕರು ಸಿದ್ದರಾಮಯ್ಯ ಅವರಿಗೆ...

ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲಿರುವ ಬಿಜೆಪಿ

'ಅರ್ಕಾವತಿ ಡಿನೊಟಿಫಿಕೇಶನ್' ಪ್ರಕರಣದ ಸಂಬಂಧ ಸಿ.ಎಂ ವಿರುದ್ಧ ಪ್ರಕರಣ ದಾಖಲಿಸಲು ರಾಜ್ಯಪಾಲರ ಅನುಮತಿ ಪಡೆಯಲು ಬಿಜೆಪಿ ಮುಂದಾಗಿದೆ. ಈ ಸಂಬಂಧ ರಾಜ್ಯಪಾಲ ವಜುಭಾಯ್ ವಾಲ ಅವರನ್ನು ಭೇಟಿ ಮಾಡಲು ನಿರ್ಧರಿಸಿರುವ ಬಿಜೆಪಿ ನಾಯಕರು, ಹೈಕಮಾಂಡ್ ನ ಅನುಮತಿಗಾಗಿ ಕಾಯುತ್ತಿದ್ದಾರೆ. ಸಿ.ಎಂ ವಿರುದ್ಧ...

ಒಂದು ವರ್ಷದ ಬಾಲಕನಿಂದ ಶಾಂತಿ ಭಂಗ: ಯುಪಿ ಪೊಲೀಸರ ಯಡವಟ್ ವರದಿ

ಒಂದು ವರ್ಷದ ಹುಡುಗ ಸಮಾಜದಲ್ಲಿ ಶಾಂತಿ ಭಂಗವನ್ನು ಉಂಟುಮಾಡಲು ಸಾಧ್ಯವೆ? ಉತ್ತರ ಪ್ರದೇಶ ಪೊಲೀಸರನ್ನು ಕೇಳಿ ನೋಡಿ ಹೌದು ಎನ್ನುತ್ತಾರೆ! ಉಸ್ಮಾನ್ ಪುರದ ಬಾಲಕ ನಜೀಂ ಹಾಗೂ ಆತನ ತಂದೆ ಯಾಸೀನ್, ಉಪಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗೆ ನುಗ್ಗಿ ದಾಂಧಲೆ ನಡೆಸುವ ಯತ್ನಿಸುವ...

ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಕಾರ್ ಮೇಲೆ ಗುಂಡಿನ ದಾಳಿ

ಸರ್ಕಾರದ ವಿರುದ್ಧ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದ ಮಾಜಿ ಕ್ರಿಕೆಟಿಗ, ಪಾಕ್ ರಾಜಕಾರಣಿ ಇಮ್ರಾನ್ ಖಾನ್ ಕಾರಿನ ಮೇಲೆ 15 ಗುಂಡಿನ ದಾಳಿ ನಡೆದಿದೆ. ಪ್ರಾಣಾಪಾಯದಿಂದ ಇಮ್ರಾನ್ ಖಾನ್ ಬಚಾವಾಗಿದ್ದಾರೆ. ತಮ್ಮ ಮೇಲೆ ಗುಂಡಿನ ದಾಳಿ ನಡೆದಿರುವುದರ ಬಗ್ಗೆ ಪ್ರತಿಕ್ರಿಯಿಸಿರುವ ಇಮ್ರಾನ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited