Untitled Document
Sign Up | Login    
Dynamic website and Portals
  

Related News

ಲಲಿತ್ ಗೇಟ್: ವಿವಾದ ಶಮನಕ್ಕೆ ಪ್ರಧಾನಿ ಮೋದಿ ಜೊತೆ ಅಮಿತ್ ಷಾ ಮಾತುಕತೆ

’ಲಲಿತ್​ ಗೇಟ್’ ಹಗರಣ ದಿನಕ್ಕೊಂದು ರೂಪ ಪಡೆಯುತ್ತಿರುವುದು ಆಡಳಿತಾರೂಢ ಎನ್.ಡಿ.ಎ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಣಿಯಲು ಈ ಅವಕಾಶವನ್ನು ಯಥೇಚ್ಛವಾಗಿ ಬಳಸುತ್ತಿರುವ ಪ್ರತಿಪಕ್ಷಗಳು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ...

ಅರವಿಂದ್ ಕೇಜ್ರಿವಾಲ್ ಓರ್ವ ಹೇಡಿ: ದೇವನೂರು ಮಹಾದೇವ

ತೀವ್ರ ಬಂಡಾಯದ ಬಿಸಿಯನ್ನು ಎದುರಿಸುತ್ತಿರುವ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ ಪಕ್ಷದ ಸದಸ್ಯರು ಮಾತ್ರವಲ್ಲದೇ ಪ್ರಗತಿಪರ ಸಾಹಿತಿಗಳೂ ತಿರುಗಿಬಿದ್ದಿದ್ದಾರೆ. ಪ್ರಸ್ತುತ ಇರುವ ರಾಜಕೀಯ ಪಕ್ಷಗಳಿಗೆ ಪರ್ಯಾಯವಾದ ಪಕ್ಷ ಅಸ್ಥಿತ್ವಕ್ಕೆ ಬರಬೇಕೆಂಬ ಅಭಿಪ್ರಾಯ ಹೊಂದಿದ್ದ ಸಾಹಿತಿ ದೇವನೂರು ಮಹಾದೇವ ಅವರೂ...

ಬಿಜೆಪಿಗೆ ಮತ ನೀಡಿ, ಕೆಲಸಗಳನ್ನು ಪೂರ್ಣಗೊಳಿಸುವಂತೆ ಕಟ್ಟಾಜ್ಞೆ ಮಾಡಿ: ಮೋದಿ

ದೆಹಲಿಯಲ್ಲಿರುವ ತಮ್ಮ ನೇತೃತ್ವದ ಎನ್.ಡಿ.ಎ ಸರ್ಕಾರ ಬಡವರ ಅಭಿವೃದ್ಧಿಗಾಗಿ ಕೆಲಸ ಮಾಡುವ ಸರ್ಕಾರ, ಕಳೆದ 6ತಿಂಗಳಿನಿಂದ ಎನ್.ಡಿ.ಎ ಸರ್ಕಾರ ಜನ್-ಧನ್ ಯೋಜನೆ ಸೇರಿದಂತೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ. ಜಾರ್ಖಂಡ್‌ ನಲ್ಲಿ ಡಿ.9ರಂದು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited