’ಲಲಿತ್ ಗೇಟ್’ ಹಗರಣ ದಿನಕ್ಕೊಂದು ರೂಪ ಪಡೆಯುತ್ತಿರುವುದು ಆಡಳಿತಾರೂಢ ಎನ್.ಡಿ.ಎ ಸರಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಹಣಿಯಲು ಈ ಅವಕಾಶವನ್ನು ಯಥೇಚ್ಛವಾಗಿ ಬಳಸುತ್ತಿರುವ ಪ್ರತಿಪಕ್ಷಗಳು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಮತ್ತು ರಾಜಸ್ತಾನ ಮುಖ್ಯಮಂತ್ರಿ ವಸುಂಧರಾ ರಾಜೆ...
ತೀವ್ರ ಬಂಡಾಯದ ಬಿಸಿಯನ್ನು ಎದುರಿಸುತ್ತಿರುವ ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷದ ವಿರುದ್ಧ ಪಕ್ಷದ ಸದಸ್ಯರು ಮಾತ್ರವಲ್ಲದೇ ಪ್ರಗತಿಪರ ಸಾಹಿತಿಗಳೂ ತಿರುಗಿಬಿದ್ದಿದ್ದಾರೆ.
ಪ್ರಸ್ತುತ ಇರುವ ರಾಜಕೀಯ ಪಕ್ಷಗಳಿಗೆ ಪರ್ಯಾಯವಾದ ಪಕ್ಷ ಅಸ್ಥಿತ್ವಕ್ಕೆ ಬರಬೇಕೆಂಬ ಅಭಿಪ್ರಾಯ ಹೊಂದಿದ್ದ ಸಾಹಿತಿ ದೇವನೂರು ಮಹಾದೇವ ಅವರೂ...
ದೆಹಲಿಯಲ್ಲಿರುವ ತಮ್ಮ ನೇತೃತ್ವದ ಎನ್.ಡಿ.ಎ ಸರ್ಕಾರ ಬಡವರ ಅಭಿವೃದ್ಧಿಗಾಗಿ ಕೆಲಸ ಮಾಡುವ ಸರ್ಕಾರ, ಕಳೆದ 6ತಿಂಗಳಿನಿಂದ ಎನ್.ಡಿ.ಎ ಸರ್ಕಾರ ಜನ್-ಧನ್ ಯೋಜನೆ ಸೇರಿದಂತೆ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಜಾರ್ಖಂಡ್ ನಲ್ಲಿ ಡಿ.9ರಂದು...