ಒನ್ ರಾಂಕ್, ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬವನ್ನು ಖಂಡಿಸಿ ನೂರಾರು ಮಾಜಿ ಸೈನಿಕರು ದೆಹಲಿಯ ಜಂತರ್ ಮಂತರ್ ನಲ್ಲಿ ಸರಣಿ ಉಪವಾಸ ಸತ್ಯಾಗ್ರಹವನ್ನು ಆರಂಭಿಸಿದ್ದಾರೆ.
ಜಂತರ್ ಮಂತರ್ನಲ್ಲಿ ಆರಂಭಿಸಲಾಗಿರುವ ಸರದಿ ಉಪವಾಸ ಸತ್ಯಾಗ್ರಹವನ್ನು ಭಾರತೀಯ ಮಾಜಿ ಸೈನಿಕರ ಆಂದೋಲನ ಸಂಘಟನೆ (ಐಇಎಸ್ಎಂ)...
ಒನ್ ರಾಂಕ್ ಒನ್ ಪೆನ್ಶನ್ ಯೋಜನೆ ಜಾರಿ ವಿಳಂಬ ಖಂಡಿಸಿ ದೆಹಲಿಯ ಜಂತರ್ ಮಂತರ್ ನಲ್ಲಿ ದೇಶದ ವಿವಿಧೆಡೆಯಿಂದ ಆಗಮಿಸಿದ ನೂರಾರು ಮಾಜಿ ಸೈನಿಕರು ಪ್ರತಿಭಟನೆ ನಡೆಸಿದರು.
ಇಂಡಿಯನ್ ಎಕ್ಸ್ ಸರ್ವಿಸ್ ಮೆನ್ ಮೂವ್ಮೆಂಟ್ ವತಿಯಿಂದ ಪ್ರತಿಭಟನೆ ನಡೆದಿದ್ದು, ಯೋಜನೆ ಶೀಘ್ರ...
ಗ್ರಾಮಪಂಚಾಯ್ತಿ ಚುನಾವಣೆ ನಂತರವಾದರೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಡೆಯುತ್ತದೆ ಎಂದು ಕಾಯುತ್ತಿದ್ದ ಕಾಂಗ್ರೆಸ್ ನ ಹಿರಿಯ ಶಾಸಕರಿಗೆ ಮತ್ತೂಮ್ಮೆ ಹಿನ್ನಡೆಯಾಗಿದೆ.
ಹೈಕಮಾಂಡ್ ತಾಕೀತು ಮಾಡದಿದ್ದರೆ ಈ ಬಾರಿಯೂ ಸಂಪುಟ ವಿಸ್ತರಣೆ/ಪುನಾರಚನೆ ಮುಂದಕ್ಕೆ ಹೋಗಲಿದೆ. ಬಿಬಿಎಂಪಿ ಚುನಾವಣೆ ನೆಪದಲ್ಲಿ ಈ...
ಬಿಜೆಪಿ ನಾಗಾಲೋಟಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ವೈಮನಸ್ಸುಗಳನ್ನು ಮರೆತು ಒಂದುಗೂಡಿದ್ದ ಜನತಾಪರಿವಾರ ವಿಲೀನಕ್ಕೆ ಮತ್ತೆ ವಿಘ್ನ ಎದುರಾಗಿದೆ. ಕಳೆದ ಏಪ್ರಿಲ್ 15ರಂದು ಎಸ್ಪಿ, ಆರ್.ಜೆ.ಡಿ, ಜೆಡಿಯು, ಐ.ಎಲ್.ಡಿ ಪಕ್ಷಗಳ ವಿಲೀನಕ್ಕೆ ಆಯಾ ಪಕ್ಷಗಳ ನಾಯಕರು ಸಮ್ಮತಿಸಿದ್ದರು. ಇದು ಮುಂದಿನ ಹೊಸ ರಾಜಕೀಯ...
ಒಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಸಲ್ಲಿಸಿದ ಜಾಮೀನು ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಬಾರದ ಕಾರಣ ಇನ್ನು ಕೆಲ ಕಾಲ ರೆಡ್ಡಿ ಜೈಲಿನಲ್ಲಿಯೇ ಕಾಲ ಕಳೆಯಬೇಕಾಗಿದೆ.
ಜನಾರ್ಧನ ರೆಡ್ಡಿ ವಿರುದ್ಧದ ಎಲ್ಲಾ ಪ್ರಕರಣಗಳಿಗೂ...
ದೆಹಲಿಯಲ್ಲಿ ಸರ್ಕಾರ ರಚನೆ ವಿಳಂಬ ವಿಚಾರವಾಗಿ ಕೇಂದ್ರ ಸರ್ಕಾರ ಹಾಗೂ ಉಪರಾಜ್ಯಪಾಲರ ವಿರುದ್ಧ ಗರಂ ಆದ ಸುಪ್ರೀಂ ಕೋರ್ಟ್, ಪ್ರಜಾಪ್ರಭುತ್ವದಲ್ಲಿ ಶಾಶ್ವತವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲು ಸಾಧ್ಯವಿಲ್ಲ ಎಂದು ತಿಳಿಸಿದೆ.
ದೆಹಲಿ ವಿಧಾನಸಭೆ ವಿಸರ್ಜನೆಮಾಡುವಂತೆ ಕೋರಿ ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಸುಪ್ರೀಂ...
ಆರೋಗ್ಯ ಇಲಾಖೆಯಲ್ಲಿನ ನೇಮಕಾತಿ ವಿಳಂಬಕ್ಕೆ ಸ್ಪೀಕರ್ ಕಾಗೋಡು ತಿಮ್ಮಪ್ಪ ಗರಂ ಆಗಿದ್ದು, ಇಲಾಖೆಯ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ವೈದ್ಯರು, ದಾದಿಯರ ನೇಮಕಾತಿ ವಿಳಂಬವಾಗುತ್ತಿರುವುದಕ್ಕೆ ವಿವರಣೆ ಕೇಳಿ ಆರೋಗ್ಯ ಸಚಿವ ಯು.ಟಿ.ಖಾದರ್ ಅವರನ್ನು ತಮ್ಮ ಕಚೇರಿಗೆ ಕರೆಸಿಕೊಂಡ ಸ್ಪೀಕರ್, ಆಸ್ಪತ್ರೆಗಳಲ್ಲಿ ವೈದ್ಯರು...
ಮಹರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಇನ್ನಷ್ಟು ವಿಳಂಬವಾಗಿದೆ. ದೀಪಾವಳಿ ಮುಗಿದ ಬಳಿಕ ಸಿಎಂ ಅಭ್ಯರ್ಥಿ ಕುರಿತು ಚರ್ಚೆ ನಡೆಸಲು ನಿರ್ಧರಿಸಲಾಗಿದೆ.
ದೀಪಾವಳಿ ಹಿನ್ನಲೆಯಲ್ಲಿ ಶಾಸಕರು ತಮ್ಮ ತಮ್ಮ ಊರುಗಳಿಗೆ ತೆರಳಿರುವುದರಿಂದ ಹಬ್ಬದ ಬಳಿಕ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿದೆ. ಈ...