Untitled Document
Sign Up | Login    
Dynamic website and Portals
  

Related News

2ಜಿ ಹಗರಣದಲ್ಲಿ ಮನಮೋಹನ್ ಸಿಂಗ್ ಪಾತ್ರವಿಲ್ಲ: ಸಿಬಿಐ

2ಜಿ ತರಂಗಾಂತರ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಹಗರಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾತ್ರ ಏನು ಇಲ್ಲ ಎಂದು ವಿಶೇಷ ಕೋರ್ಟ್ ಗೆ ಸಿಬಿಐ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ಅಂತಿಮ ವಿಚಾರಣೆ ನಡೆಯುತ್ತಿದ್ದು,...

ಜಯಲಲಿತಾ ಪ್ರಕರಣ: ಕೋರ್ಟ್ ತೀರ್ಪು ಪ್ರಶ್ನಿಸಿ ಮೇಲ್ಮನವಿಗೆ ಪೂರಕ ಕಡತ ಸಲ್ಲಿಕೆ

ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಂಬಂಧ ವಿಶೇಷ ಕೋರ್ಟ್ ನೀಡಿದ್ದ ತೀರ್ಪು ಪ್ರಶ್ನಿಸಿ ಮೇಲ್ಮನವಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಕಡತಗಳನ್ನು ಕರ್ನಾಟಕ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದೆ. 18 ವರ್ಷಗಳಿಂದ ನಡೆಯುತ್ತಿರುವ ಅಕ್ರಮ ಆಸ್ತಿಗಳಿಕೆ ಪ್ರಕರಣದಲ್ಲಿ ಅಣ್ಣ ದ್ರಾವಿಡ ಮುನ್ನಟ್ರ...

2ಜಿ ಹಗರಣ: ಎ.ರಾಜಾ, ಕನಿಮೋಳಿ ಸೇರಿದಂತೆ 18ಜನರ ವಿರುದ್ಧ ದೋಷಾರೋಪ

ಬಹುಕೋಟಿ 2ಜಿ ಸ್ಪೆಕ್ಟ್ರಂ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಟೆಲಿಕಾಂ ಸಚಿವ ಎ.ರಾಜಾ, ಡಿಎಂಕೆ ಅಧಿನಾಯಕ ಕರುಣಾನಿಧಿ ಅವರ ಪುತ್ರಿ ಕನಿಮೋಳಿ ಸೇರಿದಂತೆ 18 ಆರೋಪಿಗಳ ವಿರುದ್ಧ ಅ.31ರಂದು ದೋಷಾರೋಪ ಹೊರಿಸಲಾಗಿದೆ. ಈ ಬೆಳವಣಿಗೆಯಿಂದ ಬಹುಕೋಟಿ 2ಜಿ ತರಂಗಾಂತರ ಪ್ರಕರಣಕ್ಕೆ ಮಹತ್ವದ ತಿರುವು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited