Untitled Document
Sign Up | Login    
Dynamic website and Portals
  

Related News

ಲೋಕಾಯುಕ್ತ ಭ್ರಷ್ಟಾಚಾರ ಪ್ರಕರಣ : ಪ್ರಮುಖ ಆರೋಪಿ ಅಶ್ವಿನ್ ರಾವ್ ಬಂಧನ

ಲೋಕಾಯುಕ್ತ ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣದ ಪ್ರಮುಖ ಆರೋಪಿ ಅಶ್ವಿನ್ ರಾವ್​ನನ್ನು ವಿಶೇಷ ತನಿಖಾ ತಂಡ ಸೋಮವಾರ ಬೆಳಗ್ಗೆ ಬಂಧಿಸಿದ್ದಾರೆ. ಸೋಮವಾರ ಬೆಳಗ್ಗೆ ಎಸ್​ಐಟಿ ತಂಡದವರು ಅಶ್ವಿನ್ ರಾವ್ ನನ್ನು ಬಂಧಿಸಿದ್ದು ಬೆಂಗಳೂರಿಗೆ ಕರೆತರುತ್ತಿದ್ದಾರೆ. ವಿಶೇಷ ವಿಮಾನದಲ್ಲಿ ಎಸ್​ಐಟಿ ತಂಡ ಅಶ್ವಿನ್...

ಕಪ್ಪುಹಣ ವಿಚಾರ: ಪ್ರಗತಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಆದೇಶ

ವಿದೇಶಿ ಬ್ಯಾಂಕುಗಳಲ್ಲಿ ತೆರಿಗೆ ವಂಚನೆಯ ಹಣವನ್ನು ಠೇವಣಿ ಇರಿಸಿರುವ ಕಪ್ಪುಹಣ ಪ್ರಕರಣಗಳ ತನಿಖೆಯ ಪ್ರಗತಿ ವರದಿಯನ್ನು ಮೇ 12ರಂದು ಸಲ್ಲಿಸುವಂತೆ ವಿಶೇಷ ತನಿಖಾ ತಂಡಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಮುಖ್ಯನ್ಯಾಯಮೂರ್ತಿ ಹೆಚ್‌.ಎಲ್.ದತ್ತು, ನ್ಯಾಯಮೂರ್ತಿ ಮದನ್ ಬಿ ಲೋಕುರ್, ಎಕೆ ಸಿಕ್ರಿ ಅವರನ್ನೊಳಗೊಂಡ ನ್ಯಾಯಪೀಠ,...

ಹಗರಣದಲ್ಲಿ ಭಾಗಿ ಆರೋಪ: ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ

'ವೃತ್ತಿಪರ ಪರೀಕ್ಷಾ ಮಂಡಳಿ'ಹಗರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಮಧ್ಯಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರ ಕೇಂದ್ರ ಗೃಹ ಸಚಿವಾಲಯ ತಲುಪಿದ್ದು ರಾಜ್ಯಪಾಲರ ರಾಜೀನಾಮೆ ಅಂಗೀಕಾರವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿರುವ ವೃತ್ತಿಪರ ಪರೀಕ್ಷಾ ಮಂಡಳಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ...

1984ರಲ್ಲಿ ನಡೆದಿದ್ದ ಸಿಖ್ ದಂಗೆಯ ಮರುತನಿಖೆಗೆ ನಿರ್ಧಾರ

1984ರಲ್ಲಿ ನಡೆದಿದ್ದ ಸಿಖ್ ದಂಗೆ ಪ್ರಕರಣ ಕುರಿತಂತೆ ಮರುತನಿಖೆ ನಡೆಸಲು ಇದೀಗ ವಿಶೇಷ ತನಿಖಾ ತಂಡ (ಎಸ್‌ಐಟಿ)ವೊಂದನ್ನು ರಚಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ. ಪ್ರಸ್ತುತ ದೆಹಲಿಯಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುತ್ತಿದ್ದು , ಚುನಾವಣಾ ಪ್ರಕ್ರಿಯೆಗಳು ಮುಗಿದ ನಂತರ...

ಬಂಧಿತ ನಾಲ್ವರು ಶಂಕಿತ ಉಗ್ರರಿಂದ ಸ್ಫೋಟಕ ಮಾಹಿತಿ

ಬಂಧಿಸಲ್ಪಟ್ಟ ನಾಲ್ವರು ಶಂಕಿತ ಉಗ್ರರಿಂದ ಆತಂಕಕಾರಿ ಮಾಹಿತಿಗಳು ಬಹಿರಂಗವಾಗಿದೆ. ಬಂಧಿಸಲ್ಪಟ್ಟ ಶಂಕಿತ ಉಗ್ರರನ್ನು ವಿಶೇಷ ತನಿಖಾ ತಂಡ ತೀವ್ರ ವಿಚಾರಣೆಗೊಳಪಡಿಸಲಾಗಿದ್ದು, ಸ್ಪೋಟಕ ಮಾಹಿತಿಗಳನ್ನು ಬಾಯ್ಬಿಟ್ಟಿದ್ದಾರೆ. ಪ್ರಮುಖ ಆರೋಪಿ ಅಫಕ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದವನಾಗಿದ್ದು, ಭಟ್ಕಳದಲ್ಲಿ ಪಿಎಫ್ ಐ ಅಧ್ಯಕ್ಷನಾಗಿದ್ದ. ಅಲ್ಲದೇ ಈತ...

ಶಂಕಿತ ಉಗ್ರರು ಬಾಂಬ್ ತಯಾರಿಸುತ್ತಿದ್ದರು: ಎಂ.ಎನ್.ರೆಡ್ಡಿ

ಸಿಸಿಬಿ ಪೊಲೀಸರು ಬಂಧಿಸಿರುವ ಶಂಕಿತ ಉಗ್ರರು ಬಾಂಬ್ ತಯಾರಿಸಿ ಸರಬರಾಜು ಮಾಡುತ್ತಿದ್ದರು ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ತಿಳಿಸಿದಾರೆ. ಬಂಧಿತ ಶಂಕಿತರು ಕಚ್ಚಾ ವಸ್ತುಗಳನ್ನು ಸಂಗ್ರಹಿಸುತ್ತಿದ್ದು, ಅದರಲ್ಲಿ ಒಬ್ಬಾತ ಬಾಂಬ್ ತಯಾರಿಸುತ್ತಿದ್ದ. ವಿದೇಶಕ್ಕೆ ಹೋಗಿ ಬರುತ್ತಿದ್ದ, ಅಲ್ಲಿ ಸಂಘಟನೆಯೊಂದಿಗೆ ಸಭೆ ನಡೆಸುತ್ತಿದ್ದ....

ಸುನಂದಾ ಪುಷ್ಕರ್ ಪ್ರಕರಣ: ಶಶಿ ತರೂರ್ ಗೆ ನೋಟಿಸ್

ಪತ್ನಿ ಸುನಂದಾ ಪುಷ್ಕರ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರಿಗೆ ದೆಹಲಿ ಪೊಲೀಸರು ನೋಟೀಸ್ ನೀಡಿದ್ದಾರೆ. ಪ್ರಸ್ತುತ ಶಶಿ ತರೂರ್ ಕೇರಳದಲ್ಲಿದ್ದು, ಆದಷ್ಟು ಬೇಗ ತನಿಖೆಗೆ ಸಹಕರಿಸುವಂತೆ ನೋಟೀಸ್ ನೀಡಲಾಗಿದೆ. ಸೆಕ್ಷನ್ ಸಿಆರ್‌ಪಿಸಿ 160ರಡಿಯಲ್ಲಿ ತರೂರ್ ಅವರನ್ನು ವಿಚಾರಣೆಗೆ...

ಶಾಲಾ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಆಘಾತಕಾರಿ :ಜಾರ್ಜ್

ಬೆಂಗಳೂರಿನ ಶಾಲಾ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಕೆ.ಜೆ.ಜಾರ್ಜ್, ಘಟನೆಯಿಂದ ನನಗೆ ತುಂಬಾ ಆಘಾತವಾಗಿದೆ ಎಂದು ತಿಳಿಸಿದ್ದಾರೆ. ಜಾಲಹಳ್ಳಿ ಬಳಿಯ ಆರ್ಕಿಡ್ ದ ಇಂಟರ್ ನ್ಯಾಷನಲ್ ಸ್ಕೂಲ್ ನ ಮೂರು ವರ್ಷದ ಬಾಲಕಿ ಮೇಲೆ...

ಅಕ್ರಮ ಗಣಿಗಾರಿಕೆ ಪ್ರಕರಣ: ಪೊಲೀಸ್ ಅಧಿಕಾರಿಗಳಿಗೆ ನೋಟಿಸ್

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿಚಾರಕ್ಕೆ ಸಂಬಂಧಿಸಿದಂತೆ 38 ಪೊಲೀಸ್ ಅಧಿಕಾರಿಗಳಿಗೆ ಲೋಕಾಯುಕ್ತದಿಂದ ನೋಟಿಸ್ ಜಾರಿ ಮಾಡಲಾಗಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾದ ಆರೋಪ ಹಿನ್ನಲೆಯಲ್ಲಿ ಲೋಕಾಯುಕ್ತ ವಿಶೇಷ ತನಿಖಾ ತಂಡ 2 ಡಿಸಿಪಿ, 12 ಡಿವೈಎಸ್ ಪಿ, 12 ಇನ್ಸ್ ಪೆಕ್ಟರ್ ಸೇರಿದಂತೆ ಒಟ್ಟು...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited