ಉಡುಪಿಯಲ್ಲಿ ಇಂದು ವಿರಾಟ್ ಹಿಂದೂ ಸಮಾಜೋತ್ಸವದ ನಡೆಯಲಿದೆ. ಸಮಾಜೋತ್ಸವದಲ್ಲಿ ಪ್ರಮುಖ ಭಾಷಣಕಾರರಾಗಿ ಆಗಮಿಸಬೇಕಾಗಿದ್ದ ವಿಶ್ವ ಹಿಂದೂ ಪರಿಷತ್ ಅಂತಾರಾಷ್ಟ್ರೀಯ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರ ಆಗಮನಕ್ಕೆ ಜಿಲ್ಲಾಡಳಿತ ನಿಷೇಧ ಹೇರಿದೆ.
ಅಪರಾಹ್ನ 2ಗಂಟೆಗೆ ಜೋಡುಕಟ್ಟೆಯಿಂದ ಬೃಹತ್ ಶೋಭಾಯಾತ್ರೆ ಆರಂಭಗೊಂಡು ಎಂಜಿಎಂ ಕ್ರೀಡಾಂಗಣದಲ್ಲಿ...
ಕೋಮು ಪ್ರಚೋದಕ ಭಾಷಣದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ನಡೆದ ಹಿಂದೂ ಸಮಾಜೋತ್ಸವಕ್ಕೆ ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿದ ಬೆನ್ನಲ್ಲೇ ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನಗಳಲ್ಲಿಯೂ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.
ಉಡುಪಿಯಲ್ಲಿ ಮಾ. 9ರಂದು, ಹಾಸನ ಹಾಗೂ ಚಿಕ್ಕಮಗಳೂರಲ್ಲಿ...
ಹಿಂದೂಗಳು ಬಾಲಿವುಡ್ ಖಾನ್ ಗಳ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸಬೇಕು ಎಂದು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.
ಖಾನ್ ಗಳ ಸಿನಿಮಾಗಳು ಲವ್ ಜಿಹಾದ್ ಪ್ರೋತ್ಸಾಹಿಸುತ್ತದೆ. ಆದ್ದರಿಂದ ಖಾನ್ ಗಳ ಚಿತ್ರವನ್ನು ನಿಷೇಧಿಸಬೇಕೆಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಇದೇ ವೇಳೆ ರಾಹುಲ್...
ದೇಶದಲ್ಲಿ ಮತಾಂತರಕ್ಕೆ ಅವಕಾಶ ನೀಡುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಘರ್ ವಾಪಸಿ ನಿಲ್ಲಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷದ್ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷದ್ ಸ್ವರ್ಣ ಜಯಂತಿ ಉತ್ಸವದ ಅಂಗವಾಗಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿದ್ದ ವಿರಾಟ...
ವಿಶ್ವ ಹಿಂದು ಪರಿಷತ್ತಿನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರಿಗೆ ಬೆಂಗಳೂರು ನಗರ ಪ್ರವೇಶ ನಿಷೇಧಿಸಿರುವ ಹಿನ್ನೆಲೆಯಲ್ಲಿ ಫೆ.8ರಂದು ವಿರಾಟ ಹಿಂದು ಸಮಾಜೋತ್ಸವದಲ್ಲಿ ಅವರ ಧ್ವನಿ-ದೃಶ್ಯ ಮುದ್ರಿತ ಭಾಷಣ ಅಥವಾ ಬೇರೊಂದು ಭಾಗದಿಂದ ಮಾಡುವ ಭಾಷಣದ ನೇರ ಪ್ರಸಾರದ ವ್ಯವಸ್ಥೆ ಮಾಡುವ...
ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವಿಣ್ ತೊಗಾಡಿಯಾಗೆ ಬೆಂಗಳೂರಿಗೆ ಬರದಂತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.
ಪ್ರಚೋದನಕಾರಿ ಭಾಷಣ ಆರೋಪ ಶಂಕೆ ಹಿನ್ನಲೆಯಲ್ಲಿ ಫೆ.5 ರಿಂದ 1೦ರ ವರೆಗೆ ತೊಗಾಡಿಯಾ ಬೆಂಗಳೂರು ನಗರಕ್ಕೆ ಬರದಂತೆ ನಿಷೇಧ ಹೇರಿ ನಗರ...
ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಬೆಂಗಳೂರು ಪ್ರವೇಶಿಸದಂತೆ ನಿಷೇಧ ಹೇರಿರುವುದನ್ನು ಸದನದಲ್ಲಿ ಪ್ರಶ್ನಿಸುವುದಾಗಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಜಗದೀಶ್ ಶೆಟ್ಟರ್, ಪ್ರವೀಣ್ ತೊಗಾಡಿಯಾ ಬೆಂಗಳೂರು ಪ್ರವೇಶಿಸದಂತೆ ನಿಷೇಧ ಹೇರಿರುವುದು ಪ್ರಜಾಪ್ರಭುತ್ವ...
ಹಿಂದೂ ಮಹಿಳೆಯರು ಬಲಿಷ್ಠ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ನಾಲ್ಕು ಮಕ್ಕಳನ್ನು ಹೆರಬೇಕು ಎಂದು ಈ ಹಿಂದೆ ತಾನು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನು ಬಿಜೆಪಿ ನಾಯಕಿ ಸಾಧ್ವಿ ಪ್ರಾಚಿ ಸಮರ್ಥಿಸಿಕೊಂಡಿದ್ದಾರೆ.
ಹಿಂದೂ ಮಹಿಳೆಯರು ಹೀಗೆ ಹೆರುವ ನಾಲ್ಕು ಮಕ್ಕಳಲ್ಲಿ, ಒಂದು ಮಗುವನ್ನು ಗಡಿಯಲ್ಲಿ ಶತ್ರುಗಳ...
'ಅಯೋಧ್ಯೆ'ಯಲ್ಲಿ ರಾಮ ಮಂದಿರ ನಿರ್ಮಿಸುವ ಸಂಬಂಧ ವಿಶ್ವಹಿಂದೂ ಪರಿಷತ್ ಸಂಘಟನೆ, ದೇಶಾದ್ಯಂತ ರಾಮ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ.
ಮಾರ್ಚ್ 21ಅಥವಾ 22ರಿಂದ ದೇಶಾದ್ಯಂತ ರಾಮ ಮಹೋತ್ಸವ ಪ್ರಾರಂಭವಾಗಲಿದ್ದು ಏಪ್ರಿಲ್ 1 ವರೆಗೆ ನಡೆಯಲಿದೆ ಎಂದು ವಿಶ್ವಹಿಂದೂ ಪರಿಷತ್ ನ...
ಅಮೀರ್ ಖಾನ್ ನಟನೆಯ ಪಿಕೆ ಚಿತ್ರಕ್ಕೆ ರಾಜ್ಯವೂ ಸೇರಿದಂತೆ ದೇಶಾದ್ಯಂತ ಪ್ರತಿಭಟನೆ ವ್ಯಕ್ತವಾಗಿದ್ದು, ವಿಶ್ವ ಹಿಂದೂ ಪರಿಷತ್, ಭಜರಂಗದಳ ಕಾರ್ಯಕರ್ತರು ಪಿ.ಕೆ ಸಿನಿಮಾ ಪೋಸ್ಟರ್ ಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಿಕೆ ಸಿನಿಮಾದಲ್ಲಿ ಹಿಂದೂ ದೇವರುಗಳನ್ನು, ಧರ್ಮಗುರುಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿರುವುದರಿಂದ ದೇಶಾದ್ಯಂತ...
ಒಂದು ಕಾಲದಲ್ಲಿ ಇಡೀ ಪ್ರಪಂಚದಲ್ಲಿ ವಾಸಿಸುತ್ತಿದ್ದವರೆಲ್ಲರೂ ಹಿಂದೂಗಳೆಂದು ವಿಶ್ವ ಹಿಂದೂ ಪರಿಷತ್ ನ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.
ಡಿ.22ರಂದು ಮಧ್ಯಪ್ರದೇಶದಲ್ಲಿ ನಡೆದ ಹಿಂದೂ ಸಮ್ಮೇಳನದಲ್ಲಿ ಮಾತನಾಡಿದ ಪ್ರವೀಣ್ ತೊಗಾಡಿಯಾ, ಜಗತ್ತಿನಲ್ಲಿ ಎಲ್ಲೆಲ್ಲಿ ಮಾನವರು ವಾಸವಾಗಿದ್ದರೋ ಅವರೆಲ್ಲರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರು,...
ದೇಶಾದ್ಯಂತ ಮತಾಂತರದ ವಿಷಯ ದಿನದಿಂದ ದಿನಕ್ಕೆ ವ್ಯಾಪಕ ಚರ್ಚೆಯಾಗುತ್ತಿದ್ದು ಕೇರಳಕ್ಕೂ ಮತಾಂತರದ ಬಿಸಿ ತಟ್ಟಿದೆ.
ಕೇರಳದ ಆಲಪ್ಪುಳಂ ಮತ್ತು ಕೊಲ್ಲಂ ಜಿಲ್ಲೆಯಲ್ಲಿ ಕ್ರೈಸ್ತ ಧರ್ಮದ 30ಅನುಯಾಯಿಗಳು ಹಿಂದೂ ಧರ್ಮಕ್ಕೆ ಮರು ಮತಾಂತರಗೊಂಡಿರುವುದರ ಬಗ್ಗೆ ಅಲ್ಲಿನ ಸರ್ಕಾರ ತನಿಖೆಗೆ ಆದೇಶಿಸಿದೆ.
ಘರ್ ವಾಪಸಿ...
'ಪೃಥ್ವಿರಾಜ್ ಚೌಹಾಣ್' ಸೋಲಿನ 800 ವರ್ಷಗಳ ನಂತರ ಹಿಂದೂಗಳೆಂದು ಹೆಮ್ಮೆಪಡುವವರು ಮತ್ತೊಮ್ಮೆ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ನ ಮುಖಂಡ ಅಶೋಕ್ ಸಿಂಘಾಲ್ ಹೇಳಿದ್ದಾರೆ.
ನ.21ರಂದು ವಿಶ್ವ ಹಿಂದೂ ಕಾಂಗ್ರೆಸ್-2014 ಸಮಾರಂಭದಲ್ಲಿ ಮಾತನಾಡಿದ ಅವರು, ಹಿಂದೂ ಮಹಾರಾಜ ಪೃಥ್ವಿರಾಜ್...
'ಅಯೋಧ್ಯೆ'ಯಲ್ಲಿ ರಾಮಮಂದಿರ ನಿರ್ಮಾಣ ವಿಷಯ ಮತ್ತೆ ಚರ್ಚೆಗೆ ಬಂದಿದೆ. ವಿಶ್ವ ಹಿಂದೂ ಪರಿಷತ್ ಮುಖಂಡ ಅಶೋಕ್ ಸಿಂಘಾಲ್, ರಾಮಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದು, ಕೇಂದ್ರದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ರಾಮಮಂದಿರಕ್ಕೆ ಸಂಬಂಧಿಸಿದಂತೆ ತನ್ನ ಬದ್ಧತೆಯನ್ನು ಬಿಜೆಪಿ...
'ಹಿಂದೂ ವಿವಾಹ ಕಾಯ್ದೆ'ಯಲ್ಲಿ ಬದಲಾವಣೆ ಮಾಡಬೇಕು ಎಂದು ದ್ವಾರಕಾ ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಮಕ್ಕಳಿಲ್ಲದ ಹಿಂದೂಗಳು ಎರಡನೇ ವಿವಾಹವಾಗಲು ಅನುಮತಿ ನೀಡಬೇಕೆಂದು ಹೇಳಿದ್ದಾರೆ.
ಶಂಕರಾಚಾರ್ಯ ಸ್ವರೂಪಾನಂದ ಸರಸ್ವತಿ ಸ್ವಾಮೀಜಿ ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ. ಸ್ವರೂಪಾನಂದ...