Untitled Document
Sign Up | Login    
Dynamic website and Portals
  

Related News

ದೇಶದ ರಾಜಕಾರಣ ವಿಷಮತೆಗೆ ಜಾರುತ್ತಿದೆ: ಮಾಜಿ ಸಂಸದ ವಿಶ್ವನಾಥ್

'ಡಿ.ಕೆ ರವಿ' ಸಾವಿನ ಪ್ರಕರಣವನ್ನು ಸಿಬಿಐ ಗೆ ವಹಿಸಲು ಪಟ್ಟು ಹಿಡಿದಿದ್ದ ವಿರೋಧಪಕ್ಷಗಳ ವಿರುದ್ಧ ಮಾಜಿ ಸಂಸದ ಹೆಚ್ ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ. ಮಾ.24ರಂದು ಬೀದರ್ ನಲ್ಲಿ ಮಾತನಾಡಿದ ವಿಶ್ವನಾಥ್, ಡಿ.ಕೆ ರವಿ ಪ್ರಕರಣಕ್ಕೆ ವಿರೋಧಪಕ್ಷಗಳು ಜಾತಿಲೇಪನ ನೀಡಿವೆ. ದೇಶದ ರಾಜಕಾರಣ...

ಸತೀಶ್ ಜಾರಕಿಹೋಳಿ ರಾಜೀನಾಮೆ ವಿಷಯದಲ್ಲಿ ಮಧ್ಯವರ್ತಿಗಳ ಅವಶ್ಯಕತೆ ಇಲ್ಲ: ವಿಶ್ವನಾಥ್

ಸಿಎಂ ಸಿದ್ದರಾಮಯ್ಯ, ಸತೀಶ್ ಜಾರಕಿಹೋಳಿ ಇಬ್ಬರೂ ಆತ್ಮೀಯರು, ಸಿಎಂ ಗೆ ಜಾರಕಿಹೊಳಿ ಸಹಾಯ ಮಾಡಿದ್ದಾರೆ ಎಂದು ಮಾಜಿ ಸಂಸದ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ರಾಜೀನಾಮೆ ನೀಡಿರುವುದರ ಹಿನ್ನೆಲೆಯಲ್ಲಿ ಜ.28ರಂದು ಸಿಎಂ ಸಿದ್ದರಾಮಯ್ಯ ನಿವಾಸ ಕಾವೇರಿಯಲ್ಲಿ ಸಂಪುಟ ಸದಸ್ಯರ ಸಭೆ...

ರಾಹುಲ್ ಗಾಂಧಿಗೆ ಗಂಭೀರತೆ ಇಲ್ಲ: ಮಾಜಿ ಕಾಂಗ್ರೆಸ್ ಸಂಸದ ವಿಶ್ವನಾಥ್

'ಮಹಾರಾಷ್ಟ್ರ'-ಹರ್ಯಾಣ ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ದೊರೆತಿರುವುದು ಆಡಳಿತ ವಿರೋಧಿ ಅಲೆಯಿಂದಲೇ ಹೊರತು ಪ್ರಧಾನಿ ನರೇಂದ್ರ ಮೋದಿ ಪರ ಅಲೆಯಿಂದ ಅಲ್ಲ ಎಂದು ಮಾಜಿ ಸಂಸದ ಹೆಚ್ ವಿಶ್ವನಾಥ್ ಹೇಳಿದ್ದಾರೆ. ಅ.20ರಂದು ಮಡಿಕೇರಿಯಲ್ಲಿ ಮಾತನಾಡಿದ ವಿಶ್ವನಾಥ್, ರಾಜ್ಯದ ಜನರು ಮತ ನೀಡಿರುವುದು ಕಾಂಗ್ರೆಸ್...

ದಸರಾ ಮಹೋತ್ಸವ: ಗಜಪಯಣಕ್ಕೆ ಚಾಲನೆ

ಮೈಸೂರು ದಸರಾ ಮಹೋತ್ಸವದ ಕೇಂದ್ರಬಿಂದು ಗಜಪಡೆ ಪಯಣಕ್ಕೆ ಆ.14ರಂದು ಚಾಲನೆ ನೀಡಲಾಗಿದ್ದು ದಸರಾ ಗಜಪಡೆ ಮೈಸೂರಿನತ್ತ ಪ್ರಯಾಣ ಬೆಳೆಸಿವೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಶ್ರೀನಿವಾಸ್ ಪ್ರಸಾದ್, ಗಜಪಡೆಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಿ ಹುಣಸೂರು ತಾಲೂಕಿನ ನಾಗಾಪುರದ ಗಿರಿಜನ ಪುನರ್ವಸತಿ ಕೇಂದ್ರ...

ಮಾಜಿ ಸಿ.ಎಂ ಕುಮಾರಸ್ವಾಮಿಗೆ ಮಾಜಿ ಸಂಸದ ವಿಶ್ವನಾಥ್ 13 ಪ್ರಶ್ನೆ

2011ನೇ ಸಾಲಿನ ಕೆ.ಪಿ.ಎಸ್.ಸಿ ನೇಮಕಾತಿ ಆಯ್ಕೆ ಪಟ್ಟಿ ರದ್ದತಿ ವಿರೋಧಿಸಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಹೆಚ್.ಡಿ ಕುಮಾರಸ್ವಾಮಿಗೆ ಮಾಜಿ ಸಂಸದ ಹೆಚ್.ವಿಶ್ವನಾಥ್ 13 ಪ್ರಶ್ನೆಗಳನ್ನು ಕೇಳಿದ್ದಾರೆ. ಆಯ್ಕೆಯಾಗಿರುವ 362 ಅಭ್ಯರ್ಥಿಗಳ ಪೈಕಿ 127 ಅಭ್ಯರ್ಥಿಗಳು ಕುಮಾರಸ್ವಾಮಿ ಕಡೆಯವರು ಎಂಬ ಮಾಹಿತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited