Untitled Document
Sign Up | Login    
Dynamic website and Portals
  

Related News

ಸತತ 5ನೇ ಬಾರಿಗೆ ಚಾಂಪಿಯನ್‌ಗಳಾದ ಎಸ್.ಡಿ.ಎಂ ಪತ್ರಿಕೋದ್ಯಮ ವಿದ್ಯಾರ್ಥಿಗಳು

ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಎಪ್ರಿಲ್ 11 ಹಾಗೂ 12 ರಂದು ನಡೆದ 'ನವಮಾಧ್ಯಮ' ಕುರಿತಾದ ಎರಡು ದಿನಗಳ ರಾಷ್ಟ್ರಮಟ್ಟದ ಸೆಮಿನಾರ್ ಹಾಗೂ ರಾಜ್ಯಮಟ್ಟದ 'ರೈನ್‌ಬೋ' ಮಾಧ್ಯಮೋತ್ಸವದಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿಗಳು 5 ನೇ ಬಾರಿಗೆ ಸಮಗ್ರ...

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ನಿಧನ

ಹಿರಿಯ ಸಾಹಿತಿ ಸಾ.ಶಿ.ಮರುಳಯ್ಯ ಅವರು ಶುಕ್ರವಾರ ಬೆಳಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 85 ವರ್ಷ ಪ್ರಾಯವಾಗಿತ್ತು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮರುಳಯ್ಯ ಅವರನ್ನು ಜನವರಿ 22 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಶುಕ್ರವಾರ ಬೆಳಗ್ಗೆ 6 ಗಂಟೆಗೆ ಕೊನೆಯುಸಿರೆಳದಿದ್ದಾರೆ ಮರಣಾ...

ಪೇಷಾವರದ ಮಾದರಿಯಲ್ಲೇ ಕೀನ್ಯಾ ವಿವಿ ಮೇಲೆ ಇಸ್ಲಾಮಿಕ್ ಉಗ್ರರ ದಾಳಿ

'ಪಾಕಿಸ್ತಾನ'ದ ಪೇಷಾವರದಲ್ಲಿ ನಡೆಸಿದಂತೆಯೇ ಕೀನ್ಯಾದ ವಿಶ್ವವಿದ್ಯಾನಿಲಯದ ಮೇಲೆ ಅಲ್ ಶಬಾಬ್ ಉಗ್ರರು ದಾಳಿ ನಡೆಸಿದ್ದಾರೆ. ಕೀನ್ಯಾದ ಉಗ್ರರು 147 ವಿದ್ಯಾರ್ಥಿಗಳನ್ನು ಕೊಂದಿದ್ದಾರೆ. ವಿವಿಯಲ್ಲಿದ್ದ ಒಟ್ಟು 850 ಮಕ್ಕಳಲ್ಲಿ 518 ಮಂದಿ ಮಕ್ಕಳು ಹಾಜರಿದ್ದರು. ಈ ಮಕ್ಕಳಲ್ಲಿ 147 ಜನರನ್ನು ಶಬಾಬ್ ಉಗ್ರರು ಹತ್ಯೆ...

ಭಾರತ ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಕ್ಷಮೆ ಕೋರಿದ ಜರ್ಮನ್ ವಿವಿ ಪ್ರಾಧ್ಯಾಪಕಿ

'ಭಾರತ' ರೇಪಿಸ್ಟ್ ಗಳ ರಾಷ್ಟ್ರ ಎಂಬ ಕಾರಣ ನೀಡಿ ಭಾರತೀಯ ವಿದ್ಯಾರ್ಥಿಗೆ ಪ್ರವೇಶ ನಿರಾಕರಿಸಿದ್ದ ಜರ್ಮನಿ ವಿಶ್ವವಿದ್ಯಾನಿಲಯದ ಮುಖ್ಯಸ್ಥರನ್ನು ಭಾರತದಲ್ಲಿರುವ ಜರ್ಮನಿ ರಾಯಭಾರಿ ತರಾಟೆಗೆ ತೆಗೆದುಕೊಂಡಿದ್ದಾರೆ. ಲೈಪ್ಜಿಗ್ ವಿಶ್ವವಿದ್ಯಾಲಯಕ್ಕೆ ಪತ್ರ ಬರೆದಿರುವ ಜರ್ಮನಿಯ ರಾಯಭಾರಿ ಮೈಕೆಲ್ ಸ್ಟೀನರ್, ಮಿತಿಮೀರಿದ ಸಾಮಾನ್ಯೀಕರಣವನ್ನು ಅನುಸರಿಸುವ...

ಪ್ರಾಥಮಿಕ ತರಗತಿಗಳಲ್ಲಿ ಮಾತೃಭಾಷೆಯಲ್ಲೇ ಶಿಕ್ಷಣ ನೀಡಬೇಕು: ಯುಪಿ ರಾಜ್ಯಪಾಲ ರಾಮ್ ನಾಯ್ಕ್

'ಇಂಗ್ಲೀಷ್ ಭಾಷೆ'ಯನ್ನು ಪ್ರಾಥಮಿಕವಾಗಿ ಕಲಿಸುವುದನ್ನು ಉತ್ತರ ಪ್ರದೇಶ ರಾಜ್ಯಪಾಲ ರಾಮ್ ನಾಯ್ಕ್ ವಿರೋಧಿಸಿದ್ದು, ಶಾಲೆಗಳಲ್ಲಿ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಕಲಿಕೆಗೆ ಅನುಮತಿ ನೀಡಬಾರದು ಎಂದು ಹೇಳಿದ್ದಾರೆ. ಅಲಹಾಬಾದ್ ವಿಶ್ವವಿದ್ಯಾನಿಲಯ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ರಾಮ್ ನಾಯ್ಕ್, ವಿದ್ಯಾರ್ಥಿಗಳ ತಿಳುವಳಿಕೆ ಪಕ್ವವಾದ...

ಭಾರತೀಯರು ನನ್ನ ಗುರುಗಳು : ದಲೈಲಾಮ

ಭಾರತೀಯರು ನನ್ನ ಗುರುಗಳು ಎಂದು ಟಿಬೇಟ್ ನ ಧರ್ಮಗುರು ದಲೈಲಾಮ ಹೇಳಿದ್ದಾರೆ. ಭಾರತ ಭವ್ಯ ಪರಂಪರೆಯ ನಾಡಾಗಿದ್ದು ಭಾರತೀಯರು ಪ್ರಾಚೀನತೆಯಲ್ಲಿ ನನ್ನ ಗುರುಗಳೆಂದು ದಲೈಲಾಮ ಹೇಳಿಕೆ ನೀಡಿದ್ದಾರೆ. ಜ.1ರಂದು ಗುಜರಾತ್ ಗೆ ಭೇಟಿ ನೀಡಿ ಮಾತನಾಡಿದ ದಲೈಲಾಮ, ನನ್ನ ಮನಸ್ಸಲ್ಲಿ ನಳಂದಾದಲ್ಲಿನ...

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆಗೆ ಹರ್ಯಾಣ ಸರ್ಕಾರ ನಿರ್ಧಾರ

'ಶಾಲಾ ಪಠ್ಯಕ್ರಮ'ದಲ್ಲಿ ಭಗವದ್ಗೀತೆಯನ್ನು ಅಳವಡಿಸಲು ಹರ್ಯಾಣ ಸರ್ಕಾರ ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ 5ನೇ ತರಗತಿಯಿಂದ 12ನೇ ತರಗತಿ ವರೆಗೂ(ಪದವಿ ಪೂರ್ವ ಶಿಕ್ಷಣದ ದ್ವಿತೀಯ ವರ್ಷ) ಭಗವದ್ಗೀತೆ ಪಠ್ಯಕ್ರಮದಲ್ಲಿ ಅಳವಡಿಕೆಯಾಗಲಿದೆ. ಹರ್ಯಾಣದ ಸಚಿವ ರಾಮ್ ಬೈಲಾಸ್ ಶರ್ಮಾ, ಭಗವದ್ಗೀತೆಯನ್ನು ಜ್ಞಾನದ ಸರ್ವೋಚ್ಚ...

ಶಿಕ್ಷಣ ವ್ಯವಸ್ಥೆ ಕೇವಲ ರೋಬೋಟ್ ಸೃಷ್ಠಿಗೆ ಮಾತ್ರ ಸೀಮಿತವಾಗಬಾರದು: ಮೋದಿ

'ಶಿಕ್ಷಣ ವ್ಯವಸ್ಥೆ' ವಿಶ್ವಕ್ಕೆ ಕೊಡುಗೆ ನೀಡುವಂತಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಡಿ.25ರಂದು ಹಿಂದೂ ಬನಾರಸ್ ವಿಶ್ವವಿದ್ಯಾನಿಲಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಶಿಕ್ಷಣ ವ್ಯವಸ್ಥೆ ಎಂಬುದು ರೋಬೋಟ್ ಗಳನ್ನು ಉತ್ಪಾದನೆ ಮಾಡಲು ಮಾತ್ರ ಸೀಮಿತವಾಗಬಾರದು, ರೋಬೋಟ್...

ರೈಲ್ವೇ ಇಲಾಖೆ ಖಾಸಗೀಕರಣ ಮಾಡುವುದಿಲ್ಲ: ನರೇಂದ್ರ ಮೋದಿ

ಎನ್.ಡಿ.ಎ ಸರ್ಕಾರ ರೈಲ್ವೇ ಇಲಾಖೆಯನ್ನು ಖಾಸಗೀಕರಣ ಮಾಡುತ್ತದೆ ಎಂಬ ಊಹಾಪೋಹಗಳಿಗೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರ ಮೋದಿ, ರೈಲ್ವೇ ಇಲಾಖೆಯಲ್ಲಿ ಖಾಸಗೀಕರಣಕ್ಕೆ ಅವಕಾಶವಿಲ್ಲ ಎಂದು ಹೇಳಿದ್ದಾರೆ. ಹಿಂದೂ ಬನಾರಸ್ ವಿವಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ವಾರಣಾಸಿಯಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ...

ರಾಜ ಮಹೇಂದ್ರ ಪ್ರತಾಪ್ ಜನ್ಮದಿನ ಆಚರಣೆಗೆ ಅಲೀಘರ್ ಮುಸ್ಲಿಂ ವಿವಿ ವಿರೋಧ

'ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ'ದಲ್ಲಿ ರಾಜಾ ಮಹೇಂದ್ರ ಪ್ರತಾಪ್ ಜನ್ಮದಿನಾಚರಣೆಯನ್ನು ಆಚರಿಸಲು ವಿವಿಯ ಕುಲಪತಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲಿಘರ್ ಮುಸ್ಲಿಂ ವಿವಿಯ ಆವರಣದಲ್ಲಿ ಭಾರತದ ರಾಜ, ಸ್ವಾತಂತ್ರ್ಯ ಹೋರಾಟಗಾರ ಮಹೇಂದ್ರ ಪ್ರತಾಪ್ ಅವರ ಜನ್ಮದಿನವನ್ನು ಆಚರಿಸುವ ಕುರಿತು ಕೇಂದ್ರ ಸಚಿವೆ ಸ್ಮೃತಿ...

ಕಾಶ್ಮೀರ ರಹಿತ ಭಾರತದ ನಕ್ಷೆ ಪ್ರದರ್ಶನ: ಕ್ಷಮೆ ಯಾಚಿಸಿದ ಕ್ವೀನ್ಸ್ ಲ್ಯಾಂಡ್ ವಿವಿ

'ಆಸ್ಟ್ರೇಲಿಯಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅವಘಡ ನಡೆದಿದೆ. ವಿಶ್ವವಿದ್ಯಾನಿಲಯದ ಪವರ್ ಪಾಯಿಂಟ್ ಪ್ರೆಸೆಂಟೇಷನ್ ನಲ್ಲಿ ಭಾರತದ ಭೂಪಟವನ್ನು ತಪ್ಪಾಗಿ ತೋರಿಸಲಾಗಿದೆ. ಕಾಶ್ಮೀರ ರಹಿತ ಭಾರತವನ್ನು ತೋರಿಸುವ ಮೂಲಕ ಆಸ್ಟ್ರೇಲಿಯಾ ವಿದೇಶಾಂಗ ಇಲಾಖೆ...

ಟ್ವೀಟ್ ಮೂಲಕ ನೆಹರು ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ನ.14ರಂದು ಭಾರತದ ಮೊದಲ ಪ್ರಧಾನಿ ಜವಾಹರ್ ಲಾಲ್ ನೆಹರು ಅವರ 125ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ. ನ.14ರಿಂದ 5 ದಿನಗಳ ಕಾಲ ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಟ್ವೀಟ್ ಮೂಲಕ ನೆಹರು ಅವರನ್ನು ನೆನೆದಿರುವ ಪ್ರಧಾನಿ...

ಅಭಿವೃದ್ಧಿಗೆ ಸಂಶೋಧನೆಯೇ ಮೂಲ:ಪ್ರಧಾನಿ ನರೆಂದ್ರ ಮೋದಿ

'ಆಸ್ಟ್ರೇಲಿಯಾ'ದ ಬ್ರಿಸ್ಬೇನ್ ನ ಕ್ವೀನ್ಸ್ ಲ್ಯಾಂಡ್ ವಿಶ್ವವಿದ್ಯಾನಿಲಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿಗೆ ಸಂಶೋಧನೆಯೇ ತಾಯಿ ಎಂಬ ಸಂದೇಶ ನೀಡಿದ್ದಾರೆ. ಕೃಷಿ ರೋಬೋಟ್ ಮೇಲೆ ಸಂದೇಶ ಬರೆಯುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ರೋಬೋಟ್ ಮೇಲೆ ಬರೆದಿರುವ ಪ್ರಧಾನಿ ಮೋದಿ...

ಗ್ರಂಥಾಲಯದಲ್ಲಿ ವಿದ್ಯಾರ್ಥಿನಿಯರಿಗೆ ನಿರ್ಬಂಧ ಹೇರಿದ ಅಲಿಘರ್ ಮುಸ್ಲಿಂ ವಿವಿ

ವಿದ್ಯಾರ್ಥಿಗಳನ್ನು ಓದಿನಿಂದ ಚಿತ್ತವಿಕ್ಷೇಪಗೊಳಿಸುವ ಹೊಸ ವಸ್ತುವೊಂದನ್ನು ಪ್ರಸಿದ್ಧ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯ ಕಂಡು ಹಿಡಿದಿದೆ! ಹೌದು, ಅಲೀಘರ್ ಮುಸ್ಲಿಂ ವಿವಿ ಪ್ರಕಾರ, ವಿದ್ಯಾರ್ಥಿನಿಯರು ಯುವಕರನ್ನು ದಿಕ್ಕು ತಪ್ಪಿಸುತ್ತಾರಂತೆ! ಮಹಿಳಾ ಕಾಲೇಜಿನ ವಿದ್ಯಾರ್ಥಿನಿಗಳಿಗೆ ಮೌಲಾನ ಆಜಾದ್ ಗ್ರಂಥಾಲಯವನ್ನು ಬಳಸುವುದಕ್ಕೆ ಅಲೀಘರ್ ಮುಸ್ಲಿಂ ವಿವಿ...

ಅಲೀಘರ್ ಮುಸ್ಲಿಂ ವಿವಿ ಮೂಲಭೂತ ಹಕ್ಕುಗಳ ಉಲ್ಲಂಘನೆ ಮಾಡುತ್ತಿದೆ : ಕೇಂದ್ರ ಸರ್ಕಾರ

ವಿದ್ಯಾರ್ಥಿನಿಯರಿಗೆ ಗ್ರಂಥಾಲಯದಲ್ಲಿ ಪ್ರವೇಶ ನಿರಾಕರಿಸಿರುವುದಕ್ಕೆ ವರದಿ ನೀಡುವಂತೆ ಅಲೀಘರ್ ಮುಸ್ಲಿಂ ವಿಶ್ವವಿದ್ಯಾನಿಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಸಚಿವೆ ಸ್ಮೃತಿ ಇರಾನಿ ಆದೇಶ ಹೊರಡಿಸಿದ್ದಾರೆ. "ಗ್ರಂಥಾಲಯಕ್ಕೆ ಪ್ರವೇಶ ನಿರಾಕರಿಸುವುದು ಮಹಿಳೆಯರ ಮೂಲಭೂತ ಹಕ್ಕುಗಳನ್ನು ಕಸಿದುಕೊಂಡಂತೆ" ಮೂಲಭೂತ ಹಕ್ಕುಗಳ ಉಲ್ಲಂಘನೆ ಸಹಿಸಲು ಸಾಧ್ಯವಿಲ್ಲ ಎಂದು...

ನ.7ರಂದು ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ

'ನರೇಂದ್ರ ಮೋದಿ' ಪ್ರಧಾನಿಯಾದ ಬಳಿಕ ಪ್ರಥಮ ಬಾರಿಗೆ ತಮ್ಮ ಲೋಕಸಭಾ ಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ. ನ.7ರಂದು ವಾರಾಣಸಿಗೆ ಭೇಟಿ ನೀಡಲಿರುವ ಮೋದಿ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದಲ್ಲಿ ಟ್ರೌಮಾ ಸೆಂಟರ್ ನ್ನು ಉದ್ಘಾಟಿಸಲಿದ್ದಾರೆ. ಅ.14-15ರಂದು ವಾರಾಣಸಿಗೆ ಮೋದಿ ಭೇಟಿ ನಿಗದಿಯಾಗಿತ್ತಾದರೂ, ಹುಡ್...

ಕಾಶ್ಮೀರದಲ್ಲಿ ಪ್ರವಾಹ ಹೆಚ್ಚಲು ಭಯೋತ್ಪಾದನೆಯೇ ಕಾರಣ-ಕೇಂದ್ರ ಸಚಿವ ಜಿತೇಂದ್ರ ಸಿಂಗ್

'ಜಮ್ಮು-ಕಾಶ್ಮೀರ'ದಲ್ಲಿ ಕಳೆದ 2 ದಶಕಗಳಿಂದ ಉಗ್ರವಾದ ಮಿತಿ ಮೀರಿದೆ. ಭಯೋತ್ಪಾದಕರು ನದಿ ತೀರದ ಪ್ರದೇಶಗಳನ್ನು ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡಿರುವ ಪರಿಣಾಮ ರಾಜ್ಯದಲ್ಲಿ ಪ್ರವಾಹ ಹೆಚ್ಚುತ್ತಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಅ.14ರಂದು ಜಮ್ಮು ವಿಶ್ವವಿದ್ಯಾನಿಲಯ ಆಯೋಜಿಸಿದ್ದ...

ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಲು ಮೋದಿ ಮಾದರಿ ಅನುಸರಿಸಲಿರುವ ಎಬಿವಿಪಿ

ಕಳೆದ ವಾರ ಜವಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಚುನಾವಣೆಯಲ್ಲಿ 4ಸ್ಥಾನಗಳನ್ನು ಗೆದ್ದಿದ್ದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಸಂಘಟನೆ ಇದೀಗ ದೆಹಲಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಬಗೆಹರಿಸಲು ಮೋದಿ ಮಾದರಿ ಅನುಸರಿಸಲು ನಿರ್ಧರಿಸಿದೆ. ದೆಹಲಿ ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘಟನೆಯ...

ಗಂಗಾ ನದಿ ಶುದ್ಧೀಕರಣಕ್ಕಾಗಿಯೆ ಒಂದು ವಿಶ್ವವಿದ್ಯಾನಿಲಯ ಮೀಸಲಿಡಲು ಕೇಂದ್ರದ ಚಿಂತನೆ

'ಗಂಗಾ ನದಿ ಶುದ್ಧೀಕರಣ' ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು, ಜಲ ಸಂಪನ್ಮೂಲ ಸಚಿವಾಲಯ ಪ್ರತ್ಯೇಕ ವಿಶ್ವವಿದ್ಯಾನಿಲಯವನ್ನು ಮೀಸಲಿಡಲು ಚಿಂತನೆ ನಡೆಸಿದೆ. ನವದೆಹಲಿಯಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನವೊಂದರಲ್ಲಿ ಮಾತನಾಡಿದ ಜಲಸಂಪನ್ಮೂಲ ಇಲಾಖೆ ಸಚಿವೆ ಉಮಾಭಾರತಿ, ಈ ಬಗ್ಗೆ ಈಗಲೇ ಏನೂ ಹೇಳುವುದಿಲ್ಲ. ಗಂಗಾ ನದಿ...

ಜೆ.ಎನ್.ಯು ವಿವಿ ಚುನಾವಣೆ: ನಾಲ್ಕೂ ಸ್ಥಾನಗಳಲ್ಲಿ ಜಯಗಳಿಸಿದ ಎಬಿವಿಪಿ

ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ನಡೆದ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಎಲ್ಲಾ 4 ಸ್ಥಾನಗಳಲ್ಲೂ ಎಬಿವಿಪಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಸೆ.12ರಂದು ಜೆ.ಎನ್.ಯು ವಿಶ್ವವಿದ್ಯಾನಿಲಯ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಎಲ್ಲಾ ವಿಭಾಗಗಳಲ್ಲೂ ಎಬಿವಿಪಿ...

ಅಲ್ಪಸಂಖ್ಯಾತರೆಂಬ ಪರಿಕಲ್ಪನೆ ತೆಗೆದುಹಾಕಬೇಕು: ಮೊಹಮದ್ ಜಹಿದುಲ್

ಭಾರತದಲ್ಲಿ ಅಲ್ಪಸಂಖ್ಯಾತರೆಂಬ ಪರಿಕಲ್ಪನೆಯನ್ನು ತೆಗೆದುಹಾಕಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನ ಮುಸ್ಲಿಂ ಘಟಕದ ಮುಖಂಡ ಮೊಹಮದ್ ಜಹಿದುಲ್ ದಿವಾನ್ ಅಭಿಪ್ರಾಯಪಟ್ಟಿದ್ದಾರೆ. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯ(ಜೆ.ಎನ್.ಯು) ವಿದ್ಯಾರ್ಥಿ ಸಂಘದ ಚುನಾವಣೆಗೆ ಸ್ಪರ್ಧಿಸಿರುವ ಜಹಿದುಲ್ ದಿನಾವ್, ಶೈಕ್ಷಣಿಕ, ಸಾಂಸ್ಕೃತಿಕವಾಗಿ ಹಿಂದುಳಿದವರ ಅಭಿವೃದ್ಧಿಯಾಗಬೇಕು....

ಅಹಿಂಸೆ ಭಾರತೀಯ ಸಮಾಜದ ಡಿ.ಎನ್.ಎ ನಲ್ಲಿ ಬೆರೆತಿದೆ- ನರೇಂದ್ರ ಮೋದಿ

ಭಾರತ ಎನ್.ಪಿ.ಟಿಗೆ ಸಹಿ ಹಾಕದೇ ಇರುವ ಬಗ್ಗೆ ಜಪಾನ್ ನಲ್ಲಿ ಸೆಕ್ರೆಡ್ ಹಾರ್ಟ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕೇಳಿದ ಪ್ರಶ್ನೆಗೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ್ದು ಭಾರತೀಯ ಸಮಾಜದ ಡಿ.ಎನ್.ಎ ನಲ್ಲಿ ಬೆರೆತಿರುವ ಅಹಿಂಸೆಯ ತತ್ವ ಯಾವುದೇ ಅಂತರರಾಷ್ಟ್ರೀಯ ಒಪ್ಪಂದಕ್ಕಿಂತಲೂ ಮೇರುಮಟ್ಟದ್ದಾಗಿದೆ ಎಂದು...

ಜಪಾನ್ ವಿದ್ಯಾರ್ಥಿಗಳಿಗೆ ಭಾರತೀಯ ತತ್ವ ಬೋಧಿಸಿದ ಮೋದಿ !

ಜಪಾನ್ ನ 136 ವರ್ಷ ಹಳೆಯ ಶಾಲೆಗೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿಗಳಿಗೆ ಪೌರಾಣಿಕ ಇತಿಹಾಸದ ಬಗ್ಗೆ ತಿಳಿಸಿದ್ದ ಪ್ರಧಾನಿ ನರೇಂದ್ರ ಮೋದಿ, ಸೆ.2ರಂದು ಜಪಾನ್ ನ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಭಾರತೀಯ ತತ್ವಗಳಿಗೆ ಸಂಬಂಧಿಸಿದ ಬಗ್ಗೆ ಪಾಠ ಮಾಡಿದ್ದಾರೆ! ಭಾರತ ಅತ್ಯಂತ...

'ಡಿಜಿಟಲ್ ಕ್ಲೌಡ್': ಎಲ್ಲರಿಗೂ ಬ್ಯಾಂಕ್ ಖಾತೆ ನಂತರ ಮೋದಿ ಸರ್ಕಾರದ ಹೊಸ ಯೋಜನೆ

ಇತ್ತೀಚೆಗಷ್ಟೇ ದೇಶದ ಎಲ್ಲಾ ನಾಗರಿಕರಿಗೂ ಬ್ಯಾಂಕ್ ಖಾತೆ ನೀಡುತ್ತಿರುವ ಜನ್-ಧನ್ ಯೋಜನೆ ನಂತರ ಪ್ರಧಾನಿ ನರೇಂದ್ರ ಮೋದಿ ಇದೀಗ ಮತ್ತೊಂದು ಮಹತ್ವದ ಯೋಜನೆಗೆ ತಯಾರಿ ನಡೆಸಿದ್ದಾರೆ. ದೇಶದ ಪ್ರತಿಯೊಬ್ಬ ನಾಗರಿಕರಿಗೂ ಸೈಬರ್ ಸ್ಪೇಸ್ ನೀಡುವುದು ಮೋದಿ ಅವರ ಹೊಸ ಯೋಜನೆಯ...

ಕಾಶ್ಮೀರ ಮೂಲದ ವಿದ್ಯಾರ್ಥಿಗಳಿಂದ ಪಾಕ್ ಪರ ಘೋಷಣೆ: ಪಂಜಾಬ್ ನಲ್ಲಿ ಘರ್ಷಣೆ

'ಕಾಶ್ಮೀರ' ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಘರ್ಷಣೆ ಉಂಟಾದ ಘಟನೆ ಪಂಜಾಬ್ ನಲ್ಲಿ ನಡೆದಿದೆ. ಪಂಜಾಬ್ ನ ಅಂಬಾಲ-ಚಂಡೀಗಢ ಹೈವೇ ಬಳಿ ಇರುವ ಸ್ವಾಮಿ ಪರಮಾನಂದ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನ ಹಾಸ್ಟೆಲ್...

ಕಾಲಮಿತಿಯೊಳಗೆ ಯೋಜನೆ ಪೂರ್ಣಗೊಳಿಸಿ: ಡಿ.ಆರ್.ಡಿ.ಒ ವಿಜ್ನಾನಿಗಳಿಗೆ ಮೋದಿ ಕರೆ

ಪ್ರಪಂಚದಲ್ಲಿ ಬೇರೆ ವಿಜ್ನಾನಿಗಳಿಗಿಂತಲೂ ಭಾರತದ ವಿಜ್ನಾನಿಗಳು ಮುಂದಿರಬೇಕು. ಕಾಲಮಿತಿಗಿಂತಲೂ ಮುನ್ನವೇ ಯೋಜನೆಗಳನ್ನು ಪೂರ್ಣಗೊಳಿಸುವಂತಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಂಶೋಧಕರಿಗೆ ಕರೆ ನೀಡಿದ್ದಾರೆ. ಪ್ರಪಂಚದ ಬೇರೆ ವಿಜ್ನಾನಿಗಳು ಅವರ ಯೋಜನೆಗಳನ್ನು ಪೂರ್ಣಗೊಳಿಸುವುದಕ್ಕೂ ಮುನ್ನ ಭಾರತದ ಸಂಶೋಧಕರು ತಮ್ಮ ಕೆಲಸ ಮುಗಿಸಿರಬೇಕು, ಈ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited