Untitled Document
Sign Up | Login    
Dynamic website and Portals
  

Related News

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ನಿಧನ

ವಿಶ್ವಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್ ಮಂಗಳವಾರ ನಿಧನರಾಗಿದ್ದಾರೆ. ಕಳೆದ ಒಂದು ವಾರದಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಸಿಂಘಾಲ್ ಅವರನ್ನು ಗುರಗಾಂವ್ ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಶೋಕ್ ಸಿಂಘಾಲ್ ಅವರಿಗೆ 89 ವರ್ಷ ವಯಸ್ಸಾಗಿತ್ತು. ಬಲಗಡೆಯ ಕೆಳಗಿನ ಲೋಬ್ ನ್ಯುಮೋನಿಯಾದ ಚಿಕಿತ್ಸೆ...

ರಾಮ ಜನ್ಮಭೂಮಿ ವಿವಾದ ಬಗೆಹರಿಸಲು ಮೋದಿಗೆ ವಿ.ಹೆಚ್.ಪಿಯಿಂದ ಡೆಡ್ ಲೈನ್

'ರಾಮ ಜನ್ಮಭೂಮಿ' ವಿವಾದವನ್ನು ಇತ್ಯರ್ಥಗೊಳಿಸಲು ವಿಶ್ವಹಿಂದೂ ಪರಿಷತ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗಡುವು ವಿಧಿಸಿದ್ದು, ಮೇ ತಿಂಗಳೊಳಗಾಗಿ ವಿವಾದ ಇತ್ಯರ್ಥಗೊಳಿಸುವಂತೆ ಒತ್ತಡ ಹೇರಿದೆ. ಒಂದು ವೇಳೆ ಮೇ ತಿಂಗಳೊಳಗಾಗಿ ರಾಮ ಜನ್ಮಭೂಮಿ ವಿವಾದವನ್ನು ಇತ್ಯರ್ಥಗೊಳಿಸದೇ ಇದ್ದಲ್ಲಿ, ರಾಮಮಂದಿರ ನಿರ್ಮಾಣಕ್ಕಾಗಿ ದೇಶಾದ್ಯಂತ...

ರಾಮಜನ್ಮಭೂಮಿ ವಿವಾದ ನ್ಯಾಯಾಲಯದ ಹೊರಗೆ ಇತ್ಯರ್ಥಗೊಳ್ಳುವ ಸಾಧ್ಯತೆ

'ಬಾಬ್ರಿ ಮಸೀದಿ'ಹಾಗೂ ರಾಮಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದ ವಿವಾದವನ್ನು ನ್ಯಾಯಲಯದ ಹೊರಗೆ ಇತ್ಯರ್ಥಗೊಳಿಸಲು ಉಭಯ ಧರ್ಮದ ಮುಖಂಡರೂ ಚಿಂತನೆ ನಡೆಸಿದ್ದಾರೆ. ಅಯೋಧ್ಯೆ ರಾಮಜನ್ಮಭೂಮಿ ವಿವಾದ ಪ್ರಕರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿರುವ ಅಖಾರ ಪರಿಷತ್ ನ ಮುಖ್ಯಸ್ಥ ಹಶೀಮ್ ಅನ್ಸಾರಿ, ಹನುಮಾನ್ ಗರ್ಹಿಯ ಮುಖ್ಯಸ್ಥ...

ವಿ.ಹೆಚ್.ಪಿ ಹಿಂದೂ ಸಮಾಜೋತ್ಸವದ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಬೆಂಗಳೂರಿನ ಬಸವನಗುಡಿಯಲ್ಲಿ ನಡೆದ ವಿರಾಟ್ ಹಿಂದೂ ಸಮಾಜೋತ್ಸವದಲ್ಲಿ ನಿಷೇಧದ ನಡುವೆಯೂ ವಿಶ್ವಹಿಂದೂ ಪರಿಷತ್ ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಭಾಷಣ ಪ್ರಸಾರ ಮಾಡಿದ್ದ ಹಿನ್ನೆಲೆಯಲ್ಲಿ ಕಾರ್ಯಕ್ರಮದ ಆಯೋಜಕರ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಶಂಕರಪುರಂ ಪೊಲೀಸ್ ಠಾಣೆಯಲ್ಲಿ ಕಾರ್ಯಕ್ರಮದ ಆಯೋಜಕರ...

ಬರಾಕ್ ಒಬಾಮ ಕಪ್ಪು ವರ್ಣೀಯರ ಮೇಲೆ ನಡೆಯುತ್ತಿರುವ ದಾಳಿ ತಡೆಯಲಿ:ವಿಹೆಚ್ ಪಿ

ಭಾರತದಲ್ಲಿ ಪ್ರಸ್ತುತ ಇರುವ ಧಾರ್ಮಿಕ ಅಸಹಿಷ್ಣುತೆಯನ್ನು ಮಹಾತ್ಮಾ ಗಾಂಧಿ ನೋಡಿದ್ದರೆ ಅಘಾತಕ್ಕೊಳಗಾಗುತ್ತಿದ್ದರು ಎಂಬ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅವರ ಹೇಳಿಕೆಗೆ ವಿಶ್ವಹಿಂದೂ ಪರಿಷತ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬರಾಕ್ ಒಬಾಮ ಭಾರತದ ಧಾರ್ಮಿಕ ಅಸಹಿಷ್ಣುತೆ ಬಗ್ಗೆ ಮಾತನಾಡುವ ಮೊದಲು ಅಮೆರಿಕಾದಲ್ಲಿರುವ ಕಪ್ಪು...

ಪ್ರವೀಣ್ ತೊಗಾಡಿಯಾ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಣೆ

'ವಿಶ್ವಹಿಂದೂ ಪರಿಷತ್' ನ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಗರ ಪೊಲೀಸ್ ಆಯುಕ್ತರು ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರವೀಣ್ ತೊಗಾಡಿಯಾ ಬೆಂಗಳೂರಿಗೆ ಅಗಮಿಸದಂತೆ ನಿರ್ಬಂಧ ವಿಧಿಸಿದ್ದನ್ನು ಪ್ರಶ್ನಿಸಿ ತೊಗಾಡಿಯಾ ಪರ ವಕೀಲ ಬಿ.ವಿ ಆಚಾರ್ಯ ಹೈಕೋರ್ಟ್ ಮೊರೆ...

ನಮ್ಮದು ಹಿಂದೂ ವಿರೋಧಿ ಸರ್ಕಾರವಲ್ಲ : ಕೆ.ಜೆ. ಜಾರ್ಜ್

ನಮ್ಮ ಸರ್ಕಾರ ಹಿಂದೂ ವಿರೋಧಿ ಸರ್ಕಾರ ಅಲ್ಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿ ಬಹುತೇಕ ಹಿಂದೂಗಳೇ ಸರ್ಕಾರದಲ್ಲಿದ್ದಾರೆ ಎಂದು ಗೃಹ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ. ವಿಶ್ವಹಿಂದೂ ಪರಿಷತ್ ಸಮಾಜೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ಪ್ರವೀಣ್ ತೊಗಾಡಿಯಾಗೆ ನಿರ್ಬಂಧ ವಿಧಿಸಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ...

ಪ್ರವೀಣ್ ತೊಗಾಡಿಯಾಗೆ ನಿಷೇಧ: ಉಭಯ ಸದನಗಳಲ್ಲೂ ಆಡಳಿತ-ವಿಪಕ್ಷಗಳ ನಡುವೆ ವಾಕ್ಸಮರ

'ವಿಶ್ವಹಿಂದೂ ಪರಿಷತ್' ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾಗೆ ನಿಷೇಧ ಹೇರಿರುವ ವಿಷಯದ ಬಗ್ಗೆ ಉಭಯ ಸದನಗಳ ಕಲಾಪದಲ್ಲಿ ಆಡಳಿತ ಹಾಗೂ ವಿಪಕ್ಷಗಳ ನಡುವೆ ವಾಗ್ವಾದ ನಡೆದಿದೆ. ಫೆ.4 ರಂದು ವಿಧಾನಸಭಾ ಕಲಾಪ ಪ್ರಾರಂಭವಾದ ಕೂಡಲೇ ಮಾಜಿ ಗೃಹ ಸಚಿವ ಆರ್.ಅಶೋಕ್, ಪ್ರವೀಣ್...

ಮಾಧ್ಯಮಗಳು ಹಂತಕನನ್ನು ಪ್ರಧಾನಿಯನ್ನಾಗಿ ಮಾಡಿವೆ: ಆಜಂ ಖಾನ್

ಸದಾ ಒಂದಲ್ಲಾ ಒಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕವೇ ಸುದ್ದಿಯಲ್ಲಿರುವ ಉತ್ತರ ಪ್ರದೇಶ ಸಚಿವ ಆಜಂ ಖಾನ್, ಈ ಬಾರಿ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿದ್ದಾರೆ. ಮಾಧ್ಯಮಗಳು ಹಂತಕನನ್ನು ಪ್ರಧಾನಿ ಮಾಡಿವೆ ಎಂದು ಹೇಳುವ ಮೂಲಕ ಆಜಂ...

ಸೋನಿಯಾ ಗಾಂಧಿ ಕ್ಷೇತ್ರದಲ್ಲಿ ಘರ್ ವಾಪಸಿ ಕಾರ್ಯಕ್ರಮ ನಡೆಸಲಿರುವ ವಿಶ್ವಹಿಂದೂ ಪರಿಷತ್

'ಹಿಂದೂ ಧರ್ಮ'ದಿಂದ ಅನ್ಯ ಧರ್ಮಕ್ಕೆ ಮತಾಂತರವಾಗಿದ್ದವರನ್ನು ವಾಪಸ್ ಕರೆತರುವ ಘರ್ ವಾಪಸಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಿಂದ ತೀವ್ರ ವಿರೋಧವಾಗುತ್ತಿರುವುದು ಒಂದೆಡೆಯಾದರೆ ಮತ್ತೊಂದೆಡೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರತಿನಿಧಿಸುವ ಲೋಕಸಭಾ ಕ್ಷೇತ್ರದಲ್ಲೇ ಘರ್ ವಾಪಸಿ ಕಾರ್ಯಕ್ರಮ ಹಮ್ಮಿಕೊಳ್ಳಲು ಯೋಜನೆ ರೂಪಿಸಲಾಗಿದೆ. ರಾಯ್...

ಭಗವದ್ಗೀತೆ ರಾಷ್ಟ್ರೀಯ ಗ್ರಂಥವಾಗಬೇಕು: ಸುಷ್ಮಾ ಹೇಳಿಕೆಗೆ ವಿ.ಹೆಚ್.ಪಿ ಬೆಂಬಲ

'ಭಗವದ್ಗೀತೆ'ಗೆ ರಾಷ್ಟ್ರೀಯ ಗ್ರಂಥವಾಗಬೇಕೆಂಬ ಕೇಂದ್ರ ಸಚಿವೆ ಸುಷ್ಮಾ ಸ್ವರಾಜ್ ಅವರ ಬೇಡಿಕೆಗೆ ವಿಶ್ವಹಿಂದೂ ಪರಿಷತ್ ಬೆಂಬಲ ವ್ಯಕ್ತಪಡಿಸಿದೆ. ಸುಷ್ಮಾ ಸ್ವರಾಜ್ ಹೇಳಿಕೆ ಬಗ್ಗೆ ಡಿ.10ರಂದು ಪ್ರತಿಕ್ರಿಯಿಸಿರುವ ವಿಶ್ವಹಿಂದೂ ಪರಿಷತ್ ನ ಮುಖಂಡರೊಬ್ಬರು, ಭಗವದ್ಗೀತೆ ಭಾರತದ ರಾಷ್ಟ್ರೀಯ ಗ್ರಂಥವಾಗಬೇಕು ಎಂದಿದ್ದಾರೆ. ಗೀತೆ ಪ್ರಪಂಚದಲ್ಲೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited