Untitled Document
Sign Up | Login    
Dynamic website and Portals
  

Related News

ಉತ್ತರಾಖಂಡದಲ್ಲಿ ವಿಶ್ವಾಸಮತ ಯಾಚನೆ ಮುಕ್ತಾಯ: ಫಲಿತಾಂಶ ಮೇ 11 ರಂದು ಘೋಷಣೆ

ಉತ್ತರಾಖಂಡ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಚ್ಚಿದ ಲಕೋಟೆಯಲ್ಲಿ ಫಲಿತಾಂಶವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದೆ, ಫಲಿತಾಂಶವನ್ನು ಮೇ 11ರಂದು ನ್ಯಾಯಾಲಯ ಘೋಷಿಸಲಿದೆ. ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಹರೀಶ್ ರಾವತ್ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವತ್ ಪರ 34 ಹಾಗೂ...

ಉತ್ತರಾಖಂಡ ವಿಧಾನಸಭೆಗೆ ಮೇ 10ರಂದು ವಿಶ್ವಾಸಮತ ಸಾಬೀತಿಗೆ ಸುಪ್ರೀಂ ಸೂಚನೆ

ಮೇ 10ರಂದು ಉತ್ತರಾಖಂಡ ವಿಧಾನಸಭೆಯಲ್ಲಿ ವಿಶ್ವಾಸಮತವನ್ನು ಸಾಬೀತುಪಡಿಸುವಂತೆ ಸುಪ್ರೀಂ ಕೋರ್ಟ್‌ ಸೂಚನೆ ನೀಡಿದೆ. ಉತ್ತರಾಖಂಡದಲ್ಲಿ ಸದ್ಯ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿದ್ದು ,ಕೇಂದ್ರ ಸರಕಾರದ ಒಪ್ಪಿಗೆ ಪಡೆದು ಸುಪ್ರೀಂ ಕೋರ್ಟ್‌ ಮೇ 10 ರಂದು ಬೆಳಗ್ಗೆ 10 ರಿಂದ 1 ಗಂಟೆಯ ಒಳಗೆ...

ಉತ್ತರಾಖಂಡ್: ವಿಶ್ವಾಸಮತಕ್ಕೆ ತಡೆ

ಉತ್ತರಾಖಂಡ್ ದಲ್ಲಿನ ರಾಷ್ಟ್ರಪತಿ ಆಡಳಿತಕ್ಕೆ ತಡೆ ನೀಡಿ, ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಬಹುಮತ ಸಾಬೀತಿಪಡಿಸಲು ಅವಕಾಶ ನೀಡಿದ್ದ ಉತ್ತರಾಖಂಡ್ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿದೆ. ಮಾರ್ಚ್‌ 31ರಂದು ನಡೆಯಬೇಕಿದ್ದ ಉತ್ತರಾಖಂಡ ವಿಧಾನಸಭೆಯ ವಿಶ್ವಾಸಮತ...

ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗುವ ವಿಷಯಗಳ ಮೇಲೆ ನಿಗಾ ಇಡಲು ಆಪ್ ಸರ್ಕಾರ ಸೂಚನೆ

ಮಾಧ್ಯಮಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ತೀವ್ರ ನಿಗಾ ವಹಿಸಲು ಆಮ್ ಆದ್ಮಿ ಸರ್ಕಾರ ಮಾಹಿತಿ ಮತ್ತು ಪ್ರಸರಣ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ. ತಮ್ಮ ಪಕ್ಷದ ವರ್ಚಸ್ಸನ್ನು ಕುಗ್ಗಿಸಲು ಮಾಧ್ಯಮಗಳು ಯತ್ನಿಸುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ ಬೆನ್ನಲ್ಲೇ ಈ...

ಕುಮಾರ್ ವಿಶ್ವಾಸ್ ವಿರುದ್ಧ ಅಕ್ರಮ ಸಂಬಂಧ ಆರೋಪ: ನೋಟಿಸ್ ಜಾರಿ

ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸಂಕಷ್ಟ ಸದ್ಯಕ್ಕೆ ಮುಗಿಯುವ ಲಕ್ಷಣ ಗೋಚರಿಸುತ್ತಿಲ್ಲ. ಆಪ್ ಹಿರಿಯ ಮುಖಂಡ ಕುಮಾರ್ ವಿಶ್ವಾಸ್ ತನ್ನ ಜೊತೆ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಆಪ್ ಸ್ವಯಂಸೇವಕಿ ದೆಹಲಿ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಈ...

ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಮೋದಿ ಕರೆ

ಪರೀಕ್ಷಾ ಸಮಯ ಹತ್ತಿರ ಬರುತ್ತಿರುವಂತೆ ವಿದ್ಯಾರ್ಥಿಗಳಲ್ಲಿ ಹುರುಪು ತುಂಬಿದ ಪ್ರಧಾನಿ ನರೇಂದ್ರ ಮೋದಿ ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸುವಂತೆ ಮನ್‌ ಕೀ ಬಾತ್‌'ನಲ್ಲಿ ಕರೆ ನೀಡಿದ್ದಾರೆ. ಪ್ರಮುಖವಾಗಿ ಸ್ಪರ್ಧಾತ್ಮಕ, ಮಂಡಳಿ ಪರೀಕ್ಷೆಗಳನ್ನು ಎದುರಿಸುವ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸಂಜೆ ರೇಡಿಯೋ ಭಾಷಣ ಮಾಡಿದ ಪ್ರಧಾನಿ ಮೋದಿ,...

ಬಿಹಾರ ಸಿಎಂ ಆಗಿ ಸಂಜೆ ನಿತೀಶ್ ಕುಮಾರ್ ಪ್ರಮಾಣ

ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಭಾನುವಾರ ಸಂಜೆ 5 ಗಂಟೆಗೆ ನಾಲ್ಕನೇ ಬಾರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೆಡಿಯು ನಿರ್ಧಾರದ ವಿರುದ್ಧ ಬಂಡೆದ್ದಿದ್ದ ಜಿತನ್ ರಾಂ ಮಾಂಜಿ ಅವರು ವಿಶ್ವಾಸಮತ ಸಾಬೀತಿಗೂ ಮೊದಲೇ ಸೋಲೊಪ್ಪಿಕೊಂಡು ರಾಜಿನಾಮೆ ನೀಡಿದ್ದರು. ನಿತೀಶ್ ಕುಮಾರ್ ತಮ್ಮ ಜತೆ ಯಾರ್ಯಾರು...

ಬಿಹಾರ ಸಿ.ಎಂ ಸ್ಥಾನಕ್ಕೆ ಜಿತನ್ ರಾಮ್ ಮಾಂಝಿ ರಾಜೀನಾಮೆ

ಬಿಹಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆಗೂ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಜಿತನ್ ರಾಮ್ ಮಾಂಝಿ ರಾಜೀನಾಮೆ ನೀಡೀದ್ದಾರೆ. ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆಯೇ ರಾಜ್ಯಪಾಲರ ಕೇಸರಿನಾಥ್ ತ್ರಿಪಾಠಿ ಅವರನ್ನು ಭೇಟಿ ಮಾಡಿರುವ ಜಿತನ್ ರಾಮ್ ಮಾಂಝಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ...

ವಿಶ್ವಾಸಮತ ಯಾಚನೆ: ಬಿಹಾರ ಸಿ.ಎಂ ಮಾಂಝಿ ಗೆ ಬಿಜೆಪಿ ಬೆಂಬಲ ಸಾಧ್ಯತೆ

ಫೆ.20ರಂದು ಬಿಹಾರದ ವಿಧಾನಸಭೆಯಲ್ಲಿ ನಡೆಯಲಿರುವ ವಿಶ್ವಾಸಮತ ಯಾಚನೆಯಲ್ಲಿ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಗೆ ಬೆಂಬಲ ನೀಡಲು ಬಿಜೆಪಿ ಶಾಸಕರು ನಿರ್ಧರಿಸಿದ್ದಾರೆ. ಜಿತನ್ ರಾಮ್ ಮಾಂಝಿ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದೂ ಅಲ್ಲದೇ, ಸಿ.ಎಂ ಪದವಿಯಿಂದ ಪದಚ್ಯುತಿಗೊಳಿಸುವ ಮೂಲಕ ಮಹಾದಲಿತರಿಗೆ ಅಪಮಾನ...

ಬಿಹಾರ ರಾಜಕೀಯ ಬಿಕ್ಕಟ್ಟು: 8 ಶಾಸಕರಿಗೆ ಕೋರ್ಟ್ ನಿರ್ಬಂಧ

ಬಿಹಾರ ರಾಜಕೀಯ ಬಿಕ್ಕಟ್ಟಿಗೆ ಫೆ.20ರಂದು ತೆರೆ ಬೀಳಲಿದ್ದು, ಏತನ್ಮಧ್ಯೆ ಜೆಡಿಯುನಿಂದ ಬಂಡಾಯವೆದ್ದಿದ್ದ 8 ಮಂದಿ ಶಾಸಕರಿಗೆ ವಿಶ್ವಾಸಮತ ಸಂದರ್ಭದಲ್ಲಿ ಮತ ಚಲಾಯಿಸದಂತೆ ಪಾಟ್ನಾ ಹೈಕೋರ್ಟ್ ನಿರ್ಬಂಧ ವಿಧಿಸಿರುವುದು ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್ ನ...

ಬಿಜೆಪಿಗೆ ಪ್ರತಿಪಕ್ಷ ಅರ್ಹತೆಯೂ ಇಲ್ಲ

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ 67 ಸ್ಥಾನ ಪಡೆದು ಬಹುತೇಕ ಕ್ಲೀನ್‌ ಸ್ವೀಪ್‌ ಮಾಡುವ ಮೂಲಕ ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಎದುರಾದ ಸ್ಥಿತಿ ಇಲ್ಲಿ ಬಿಜೆಪಿಗಾಗಿದೆ. ಶಾಸನಸಭೆಗಳಲ್ಲಿ ಅಧಿಕೃತ ಪ್ರತಿಪಕ್ಷ ಸ್ಥಾನಮಾನ ದೊರಕಬೇಕು ಎಂದರೆ ಸದನದ ಒಟ್ಟು ಬಲದ ಶೇ.10ರಷ್ಟು ಸ್ಥಾನವನ್ನು...

ಜಗತ್ತಿನ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರಗಳ ಪೈಕಿ ಭಾರತಕ್ಕೆ 2ನೇ ಸ್ಥಾನ

ಜಗತ್ತಿನ ಎರಡನೇ ಅತ್ಯಂತ ವಿಶ್ವಾಸಾರ್ಹ ರಾಷ್ಟ್ರ ಎಂಬ ಖ್ಯಾತಿಗೆ ಭಾರತ ಪಾತ್ರವಾಗಿದೆ. ಸ್ವಿಸ್ ನ ಸಾರ್ವಜನಿಕ ಸಂಪರ್ಕಗಳ ಸಂಸ್ಥೆ ಎಡೆಲ್ಮ್ಯಾನ್ ನಡೆಸಿರುವ ಸಮೀಕ್ಷೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ವಿವಿಧ ದೇಶಗಳ ವ್ಯಾಪಾರ, ಮಾಧ್ಯಮ ಮತ್ತು ಸರಕಾರೇತರ ಸಂಸ್ಥೆಗಳ ಬಗ್ಗೆ ಜಾಗತಿಕ ಮಟ್ಟದಲ್ಲಿ...

ವಿಶ್ವಾಸ ಮತದಲ್ಲಿ ಬಿಜೆಪಿಗೆ ಎನ್.ಸಿ.ಪಿ ಬೆಂಬಲ: ಪಕ್ಷದ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

'ಮಹಾರಾಷ್ಟ್ರ'ದಲ್ಲಿ, ದೇವೇಂದ್ರ ಫಡ್ನವೀಸ್ ಸರ್ಕಾರದ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವಾಸ ಮತ ಸಾಬೀತು ಪಡಿಸಿರುವ ಬಗ್ಗೆ ಉದ್ಭವಿಸಿರುವ ಅಸಮಾಧಾನ ಮುಂದುವರೆದಿದ್ದು, ಬಿಜೆಪಿಯ ಕೆಲ ಮುಖಂಡರು ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ವಿಶ್ವಾಸ ಮತ ಸಾಬೀತು ಸಂದರ್ಭದಲ್ಲಿ ಭ್ರಷ್ಟಚಾರದಲ್ಲೇ ಮುಳುಗಿದ್ದ...

ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರಕ್ಕೆ ಅಗ್ನಿಪರೀಕ್ಷೆ

ಕೆಲ ದಿನಗಳ ಹಿಂದೆ ದೇವೇಂದ್ರ ಫ‌ಡ್ನವೀಸ್‌ ನೇತೃತ್ವದಲ್ಲಿ ಅಸ್ತಿತ್ವಕ್ಕೆ ಬಂದಿರುವ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ ನ.12 ಅಗ್ನಿಪರೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಫಡ್ನವೀಸ್ ವಿಶ್ವಾಸಮತ ಯಾಚಿಸಬೇಕಿದೆ. ಬಿಜೆಪಿಗೆ ಬೆಂಬಲ ನೀಡುವುದಿಲ್ಲ ಎಂದು ಶಿವಸೇನೆ ಸ್ಪಷ್ಟಪಡಿಸಿದ್ದು, ನಾವು ವಿಪಕ್ಷ ಸ್ಥಾನದಲ್ಲಿ ಆಸೀನರಾಗುವುದಾಗಿ ಶಿವಸೇನೆ ಮುಖ್ಯಸ್ಥ...

ಜನರನ್ನು ಲಘುವಾಗಿ ಪರಿಗಣಿಸಬೇಡಿ: 'ಮಹಾ'ಬಿಜೆಪಿ ಸರ್ಕಾರಕ್ಕೆ ಶಿವಸೇನೆ ಎಚ್ಚರಿಕೆ

ಮಹಾರಾಷ್ಟ್ರದಲ್ಲಿ ಬಿಜೆಪಿ-ಶಿವಸೇನೆ ನಡುವೆ ಮತ್ತೆ ಬಿಕ್ಕಟ್ಟು ಉಂಟಾಗಿದೆ. ಮಹಾರಾಷ್ಟ್ರದ ಬಿಜೆಪಿ ಸರ್ಕಾರದ ಮೊದಲ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ದೇವೇಂದ್ರ ಫಡ್ನವೀಸ್ ಗೆ ಶಿವಸೇನೆ ಎಚ್ಚರಿಕೆ ನೀಡಿದ್ದು ರಾಜ್ಯದ ಜನತೆಯನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಹೇಳಿದೆ. ಸಾಮ್ನಾ ಸಂಪಾದಕೀಯದ ಮೂಲಕ ಬಿಜೆಪಿ...

ವಾಷಿಂಗ್ಟನ್ ಪೋಸ್ಟ್ ನಲ್ಲಿ ಪ್ರಧಾನಿ ಮೋದಿ-ಒಬಾಮ ಜಂಟಿ ಸಂಪಾದಕೀಯ

ಭಾರತ-ಅಮೆರಿಕ ಸಂಬಂಧ ದೃಢ-ವಿಶ್ವಾಸಾರ್ಹ ಮತ್ತು ನಿರಂತರದ್ದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ಹಿನ್ನಲೆಯಲ್ಲಿ, ಉಭಯ ನಾಯಕರ ಜಂಟಿ ಸಂಪಾದಕೀಯ ವಾಷಿಂಗ್ಟನ್ ಪೋಸ್ಟ್ ನಲ್ಲಿ ಪ್ರಕಟಗೊಂಡಿದ್ದು, ಭಾರತದಲ್ಲಿನ ಹೊಸ ಸರ್ಕಾರ...

ಪ್ರಧಾನಿ ಮೋದಿ ಶ್ಲಾಘಿಸಿದ ಕುಮಾರ್ ವಿಶ್ವಾಸ್

ದೆಹಲಿಯಲ್ಲಿ ತಮಗೆ ಸಿಎಂ ಆಗಲು ಬಿಜೆಪಿ ಆಫರ್ ನೀಡಿದೆ ಎಂಬ ಹೇಳಿಕೆ ನೀಡಿದ್ದ ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್, ಈಗ ಅರವಿದ್ ಕೇಜ್ರಿವಾಲ್ ವಿರುದ್ಧವೇ ತಿರುಗಿಬಿದ್ದಿದ್ದಾರೆ. ಮಾಧ್ಯಮವೊಂದರಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರನ್ನು ಶ್ಲಾಘಿಸಿದರು. ಮೋದಿಯವರ ಜಪಾನ್...

ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ: ಅಮಿತ್ ಶಾ

ಕೆಲವೇ ವರ್ಷಗಳಲ್ಲಿ ಕೇರಳದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆಯಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇರಳದಲ್ಲಿ ಬಿಜೆಪಿಗೆ ಕನಿಷ್ಠ ಸೀಟು ಗೆಲ್ಲಲು ಸಾಧ್ಯವಾಗಿಲ್ಲ ಎಂದು ಕೊರಗುವ ಅಗತ್ಯವಿಲ್ಲ, ಪಕ್ಷ ಚುನಾವಣೆಯಿಂದ ಚುನಾವಣೆಗೆ ಬಲವರ್ಧನೆಯಾಗುತ್ತಿದೆ. ಇನ್ನು ಕೆಲವೇ ವರ್ಷಗಳಲ್ಲಿ...

ದೆಹಲಿ ಸಿಎಂ ಹುದ್ದೆ ನೀಡುವುದಾಗಿ ಬಿಜೆಪಿ ಆಮಿಷ: ಕುಮಾರ್ ವಿಶ್ವಾಸ್

ದೆಹಲಿ ಮುಖ್ಯಮಂತ್ರಿ ಹುದ್ದೆ ನೀಡುವುದಾಗಿ ಬಿಜೆಪಿ ತಮಗೆ ಆಮಿಷ ಒಡ್ಡಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ ಕುಮಾರ್ ವಿಶ್ವಾಸ್ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಆಡಳಿತ ಬಿಕ್ಕಟ್ಟು ಇನ್ನೂ ಶಮನಗೊಂಡಿಲ್ಲ, ರಾಷ್ಟ್ರಪತಿ ಆಳ್ವಿಕೆ ಮುಂದುವರೆದಿದೆ ಈ ನಡುವೆ ದೆಹಲಿಯಲ್ಲಿ ಮಾತನಾಡಿದ ಆಪ್...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited