ಉತ್ತರಾಖಂಡ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮುಕ್ತಾಯಗೊಂಡಿದ್ದು, ಮುಚ್ಚಿದ ಲಕೋಟೆಯಲ್ಲಿ ಫಲಿತಾಂಶವನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಲಾಗಿದೆ, ಫಲಿತಾಂಶವನ್ನು ಮೇ 11ರಂದು ನ್ಯಾಯಾಲಯ ಘೋಷಿಸಲಿದೆ.
ಉತ್ತರಾಖಂಡ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಲ್ಲಿ ಹರೀಶ್ ರಾವತ್ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ರಾವತ್ ಪರ 34 ಹಾಗೂ...