ಕರಾಚಿ ಸಾಹಿತ್ಯೋತ್ಸವಕ್ಕೆ ಆಹ್ವಾನಿತರಾಗಿರುವ, ಇತ್ತೀಚಿಗೆ ಪದ್ಮ ಭೂಷಣ ಪ್ರಶಸ್ತಿ ಪುರಸ್ಕೃತರಾಗಿರುವ ಬಾಲಿವುಡ್ ನಟ ಅನುಪಮ್ ಖೇರ್ ಅವರಿಗೆ ಪಾಕಿಸ್ತಾನ ವೀಸಾ ನಿರಾಕರಿಸಿದೆ.
ಅನುಪಮ್ ಖೇರ್ ಅವರು ಫೆಬ್ರವರಿ 5ರಂದು ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಬೇಕಾಗಿತ್ತು. ಕರಾಚಿ ಸಾಹಿತ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದ ಒಟ್ಟು 18 ಮಂದಿಯ ಪೈಕಿ...
ಭಾರತದಲ್ಲಿ ಸರಕಾರೇತರ ಸಂಸ್ಥೆ (ಎನ್.ಜಿ.ಒ) ಗಳಲ್ಲಿ ಮಾನವ ಹಕ್ಕು ಮತ್ತು ಪರಿಸರಕ್ಕೆ ಸಂಬಂಧಿಸಿದಂತೆ ಸಂಶೋಧನೆ ಮಾಡಲು ಬಯಸುವ ವಿದೇಶೀಯರು ಇನ್ನು ಮುಂದೆ ವೀಸಾ ಪಡೆಯಲು ಸರಕಾರ ಕಠಿಣ ಪರಿಶೀಲನೆಗಳಿಗೆ ಒಳಪಡಬೇಕಾಗುತ್ತದೆ.
ಸಂಶೋಧನಗೆಳಿಗೆ ಸಂಬಂಧಿಸಿದಂತೆ ಭಾರತದ ಉದಾರ ನೀತಿಯನ್ನು ದುರುಪಯೋಗಪಡಿಸಿದ ಉದಾಹರಣೆಗಳು ಹೆಚ್ಚುತ್ತಿರುವ...
42 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರ ಕೆನಡಾ ಪ್ರವಾಸ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಕೆನಡಾಗೆ ಆಗಮಿಸಿ ಯುರೇನಿಯಂ ಖರೀದಿ ಸೇರಿದಂತೆ 13 ಒಪ್ಪಂದ ಮಾಡಿಕೊಂಡಿದ್ದಾರೆ.
ಫ್ರಾನ್ಸ್ ಮತ್ತು ಜರ್ಮನಿ ದೇಶಗಳ ಪ್ರವಾಸದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರವಾಸದ...
'ಶ್ರೀಲಂಕಾ' ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶ್ರೀಲಂಕಾ ನಾಗರಿಕರಿಗೆ ವಿಮಾನ ನಿಲ್ದಾಣದಲ್ಲೇ ವೀಸಾ ಕೊಡುವ ವೀಸಾ ಆನ್ ಅರೈವಲ್ ಸೌಲಭ್ಯವನ್ನು ನೀಡುವುದಾಗಿ ಘೋಷಿಸಿದ್ದಾರೆ.
ಏ.14ರಿಂದ ಈ ಸೇವೆ ಜಾರಿಗೊಳ್ಳಲಿದೆ. ಅತಿ ಗಂಭೀರವಾಗಿರುವ ಮೀನುಗಾರರ ಸಮಸ್ಯೆ ಬಗ್ಗೆ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,...
ಬೆಂಗಳೂರಿನಲ್ಲಿ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಕಾನ್ಫರೆನ್ಸ್ ನಲ್ಲಿ ಭಾಗವಹಿಸಬೇಕಿದ್ದ ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳಿಗೆ ವೀಸಾ ನಿರಾಕರಿಸಲಾಗಿದೆ.
ಬೆಂಗಳೂರಿನಲ್ಲಿ ಫೆ.4ರಿಂದ ನಡೆಯುತ್ತಿರುವ ಭಾರತದ ಕ್ಯಾಥೊಲಿಕ್ ಬಿಷಪ್ ಗಳ 27ನೇ ರಾಷ್ಟ್ರೀಯ ಕಾನ್ಫರೆನ್ಸ್ ನಲ್ಲಿ ಭಾಗವಹಿಸಲು ವ್ಯಾಟಿಕನ್ ಸಿಟಿಯ ಇಬ್ಬರು ಅಧಿಕಾರಿಗಳು...