ಪ್ರಧಾನಿ ನರೇಂದ್ರ ಮೋದಿ ವಿಶ್ವದ ಪ್ರಮುಖ 10 ನಾಯಕರಲ್ಲಿ ಒಬ್ಬರಾಗಿದ್ದಾರೆ, ಜಾಗತಿಕ ವೇದಿಕೆಯಲ್ಲಿ ಅವರನ್ನು ಗುರುತಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.
ಭಾರತವನ್ನು ಈಗ ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತಿದೆ. ಮೋದಿ ಅವರಿಗೆ ಇತರೆ ದೇಶಗಳು ಒಂದರ ಹಿಂದೆ ಒಂದು ಕೆಂಪು...
ಬೆಂಗಳೂರನ್ನು ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲು ನಿರಾಕರಿಸಿದ್ದ ಕೇಂದ್ರ ನಗರಾಭಿವೃದ್ಧಿ ಸಚಿವಾಲಯ ಈಗ ತನ್ನ ನಿಲುವನ್ನು ಬದಲಿಸಿದ್ದು, ರಾಜ್ಯದ ರಾಜಧಾನಿಗೆ ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ಅವಕಾಶ ನೀಡಿದೆ.
ಸ್ಮಾರ್ಟ್ ಸಿಟಿ ಯೋಜನೆಗೆ ರೂಪಿಸಲಾಗಿದ್ದ ನಿಯಮಗಳಿಗೆ ಒಳಪಡಲು ಬೆಂಗಳೂರು ವಿಫಲ ವಾಗಿದ್ದರಿಂದ ರಾಜ್ಯ...
ನಮ್ಮ ಮೆಟ್ರೋ ಒಂದನೇ ಹಂತದ ಪೂರ್ವ-ಪಶ್ಚಿಮ ಕಾರಿಡಾರ್ ನ ಮೊದಲ ಸುರಂಗ ಮಾರ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇದು ದಕ್ಷಿಣ ಭಾರತದ ಮೊದಲ ಮೆಟ್ರೋ ಸುರಂಗ ಮಾರ್ಗವಾಗಿದೆ.
ಪೂರ್ವ-ಪಶ್ಚಿಮ ಕಾರಿಡಾರ್ ನ 4.8 ಕಿ.ಮೀ ಉದ್ದದ ಸುರಂಗ ಮಾರ್ಗಕ್ಕೆ ವಿಧಾನಸೌಧದ ಮುಂಭಾಗದಲ್ಲಿರುವ...
ಭಾರತ್ ಮಾತಾ ಕಿ ಜೈ ಘೋಷಣೆ ವಿಚಾರ ಸಾಕಷ್ಟು ವಿವಾದಗಳನ್ನು ಸೃಷ್ಟಿಸುತ್ತಿದ್ದು, ಕೇಂದ್ರ ಸರ್ಕಾರ ಇದೇ ಮೊದಲುಬಾರಿಗೆ ತನ್ನ ಮೌನವನ್ನು ಮುರಿದಿದ್ದು, ನಾಯಕರು ನೀಡುತ್ತಿರುವ ಹೇಳಿಕೆಗಳು ಸರ್ಕಾರದ ಅಧಿಕೃತ ಅನಿಸಿಕೆಯಲ್ಲ ಎಂದು ಹೇಳಿದೆ.
ವಿವಾದ ಕುರಿತಂತೆ ಮಾತನಾಡಿರುವ ಕೇಂದ್ರ ಸಚಿವ ವೆಂಕಯ್ಯ ನಾಯ್ಡು,...
ಸೋಮವಾರ ಕೇಂದ್ರ ಸರ್ಕಾರ ಸ್ವಚ್ಛ ಸರ್ವೇಷಣಾ ಸಮೀಕ್ಷೆಯ ಫಲಿತಾಂಶವನ್ನು ಘೋಷಿಸಿದ್ದು ಈ ಬಾರಿ ಕೂಡ, ಅರಮನೆ ನಗರಿ ಮೈಸೂರು ಸ್ವಚ್ಛ ನಗರಿ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿದೆ. 73 ನಗರಗಳ ಪೈಕಿ, ಮೈಸೂರಿಗೆ ನಂ. 1 ಸ್ಥಾನ ದೊರೆಕಿದೆ.
ಸಮೀಕ್ಷೆಯಲ್ಲಿ ಮೈಸೂರು ನಂಬರ್...
ಗುರುವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ಮಾರ್ಟ್ ಸಿಟಿ ಯೋಜನೆಗೆ ಆಯ್ಕೆಯಾಗಿರುವ ದೇಶದ 98 ನಗರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯನಾಯ್ಡು ಅಧಿಕೃತವಾಗಿ ಪ್ರಕಟಿಸಿರುವ ಪಟ್ಟಿಯಲ್ಲಿ ಕರ್ನಾಟಕ 6 ನಗರಗಳು ಸೇರಿವೆ.
ಉತ್ತರಪ್ರದೇಶದ -13, ತಮಿಳುನಾಡಿನ...
ಎರಡು ವಾರಗಳ ಸಂಸತ್ತಿನ ಅಧಿವೇಶನ ವ್ಯರ್ಥವಾಗಿ ಕಳೆದು ಹೋದ ಹಿನ್ನಲೆಯಲ್ಲಿ, ಸರ್ಕಾರ ಈ ಕಂಗ್ಗಂಟಿಗೆ ತೆರೆ ಎಳೆಯುವ ಪ್ರಯತ್ನವಾಗಿ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದೆ.
ಇದಕ್ಕೂ ಮೊದಲು ಬೆಳಗ್ಗೆ 10:30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಸಚಿವರನ್ನು ಭೇಟಿ ಮಾಡಲಿದ್ದಾರೆ. ಈ...
ಮಾತೃಭಾಷೆಯಲ್ಲಿ ಶಿಕ್ಷಣ ಮಾಧ್ಯಮ ದೊರೆಯುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸದ್ಯದಲ್ಲೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತೃಭಾಷೆ ಶಿಕ್ಷಣ ಮಾಧ್ಯಮಕ್ಕೆ ಆದ್ಯತೆ ನೀಡುವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ನಗರಾಭಿವೃದ್ಧಿ ಸಚಿವ...
ತುಂಗಾ ಅಣೆಕಟ್ಟೆ ಆಧುನೀಕರಣ ಯೋಜನೆಯ ಪ್ರಸ್ತಾವನೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯದ ಸಲಹಾ ಸಮಿತಿಯ ಮುಂಬರುವ ಸಭೆಯಲ್ಲಿ ಪರಿಗಣನೆಗೆ ಬರಲಿದೆ ಎಂದು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ತಿಳಿಸಿದ್ದಾರೆ.
ಈ ಸಂಬಂಧ ಕರ್ನಾಟಕದ ರಾಜ್ಯಸಭಾ ಸದಸ್ಯರೂ ಆಗಿರುವ ಕೇಂದ್ರ ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯನಾಯ್ಡು...
ಭೂಸ್ವಾಧೀನ ಸುಗ್ರೀವಾಜ್ಞೆಯ ಮರುಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈಗಾಗಲೇ ಹೊರಡಿಸಿರುವ ಸುಗ್ರೀವಾಜ್ಞೆ ಅವಧಿ ಏ.5ರಂದು ಅಂತ್ಯಗೊಳ್ಳಲಿದೆ. ಹೀಗಾಗಿ ಮರುಜಾರಿಗೆ ಕೇಂದ್ರ ಸಂಪುಟ ನಿರ್ಧರಿಸಿದೆ.
ಈ ನಡುವೆ ಭೂಸ್ವಾಧೀನ ಸುಗ್ರೀವಾಜ್ಞೆಯನ್ನು ಕಾಂಗ್ರೆಸ್ ಬೆಂಬಲಿಸುವುದಿಲ್ಲ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ....
ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಕ್ಷಮೆಯಾಚಿಸುವಂತೆ ವಿರೋಧಪಕ್ಷಗಳು ಪಟ್ಟು ಹಿಡಿದಿದ್ದು, ಕ್ಷಮೆ ಯಾಚಿಸದೇ ಇದ್ದರೆ ರೈಲ್ವೆ ಬಜೆಟ್ ಮಂಡನೆಗೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿವೆ.
ವಿರೋಧ ಪಕ್ಷಗಳು ಸದನ ಹಾಳುಮಾಡುವ ಮನಸ್ಥಿತಿಯನ್ನು ಹೊಂದಿವೆ ಎಂದು ವೆಂಕಯ್ಯ ನಾಯ್ಡು...
ನೊಬೆಲ್ ಶಾಂತಿ ಪ್ರಶಸ್ತಿ ವಿಜೇತ ಸಮಾಜ ಸೇವಕಿ ಮದರ್ ತೆರೇಸಾ ಅವರು ಮತಾಂತರ ಉದ್ದೇಶ ಇರಿಸಿಕೊಂಡು ಬಡವರ ಸೇವೆ ಮಾಡುತ್ತಿದ್ದರು ಎಂದು ಆರ್.ಎಸ್.ಎಸ್ ಮುಖ್ಯಸ್ಥ ಮೋಹನ ಭಾಗವತ್ ನೀಡಿದ ಹೇಳಿಕೆ ವಿವಾದದ ರೂಪ ಪಡೆದುಕೊಂಡಿದೆ. ಈ ಹೇಳಿಕೆಯನ್ನು ವಿಪಕ್ಷಗಳು ಮತ್ತು ಕ್ರೈಸ್ತ...
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಜಯಭೇರಿ ಬಾರಿಸಿ, ಮುಖ್ಯಮಂತ್ರಿ ಹುದ್ದೆ ಅಲಂಕರಿಸಲಿರುವ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್, ಕೇಂದ್ರ ನಗರಾಭಿವೃಧ್ಧಿ ಸಚಿವ ಎಂ.ವೆಂಕಯ್ಯನಾಯ್ಡು ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.
ಈ ವೇಳೆ ಕೇಜ್ರಿವಾಲ್...
ಬಲವಂತವಾಗಿ ಮತಾಂತರ ಮಾಡಿದರೆ ಸರ್ಕಾರ ಕಠಿಣ ಕ್ರಮ ಜರುಗಿಸಲಿದೆ ಎಂದು ಸಚಿವ ವೆಂಕಯ್ಯ ನಾಯ್ಡು ಎಚ್ಚರಿಸಿದ್ದಾರೆ.
ಬಲವಂತದ ಮತಾಂತರವನ್ನು ಸರ್ಕಾರ ಸಹಿಸುವುದಿಲ್ಲ. ಮತಾಂತರ ಮಾಡುವವರ ವಿರುದ್ಧ ಕ್ರಮಕೈಗೊಳ್ಳಲೇ ಬೇಕಾಗುತ್ತದೆ. ಒಂದು ವೇಳೆ ರಾಜ್ಯ ಸರ್ಕಾರಕ್ಕೆ ಸರಿಯಾದ ಕ್ರಮ ಕೈಗೊಳ್ಳಲು ಸಾಧ್ಯವಾಗದೇ ಇದ್ದರೆ,...
'ಭಯೋತ್ಪಾದನೆ' ವಿರುದ್ಧ ಹೋರಾಡುವುದಾಗಿ ಪಣತೊಟ್ಟಿರುವ ಪಾಕಿಸ್ತಾನಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಸವಾಲು ಹಾಕಿದ್ದು, "ನೀವು ನಿಜವಾಗಿಯೂ ಭಯೋತ್ಪಾದನೆ ವಿರುದ್ಧ ಹೋರಾಡುವುದೇ ಆದರೆ ಉಗ್ರ ಸಯ್ಯದ್ ಹಫೀಜ್ ಹಾಗೂ ದಾವೂದ್ ಇಬ್ರಾಹಿಂ ನನ್ನು ನಮ್ಮ ವಶಕ್ಕೆ ಒಪ್ಪಿಸಿ" ಎಂದು ಹೇಳಿದ್ದಾರೆ.
ಡಿ.18ರ ಸಂಸತ್...
'ಕಾಂಗ್ರೆಸ್' ಪಕ್ಷ ಮಹಾತ್ಮಾ ಗಾಂಧಿಯ ತತ್ವಗಳನ್ನು ಹತ್ಯೆ ಮಾಡಿದೆ ಎಂಬ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನೀಡಿರುವ ವಿವಾದಾತ್ಮಕ ಹೇಳಿಕೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು ಸಾಕ್ಷಿ ಮಹಾರಾಜ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದೆ.
ಡಿ.12ರ ಸಂಸತ್ ಕಲಾಪ ಆರಂಭವಾದ ನಂತರ...
'ಚುನಾವಣಾ ಪ್ರಚಾರ'ದ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನ ಜ್ಯೋತಿ ಅವರು ರಾಜೀನಾಮೆ ನೀಡುವುದಿಲ್ಲ ಎಂದು ಸಂಸದೀಯ ವ್ಯವಹಾರಗಳ ಸಚಿವ ವೆಂಕಯ್ಯ ನಾಯ್ಡು ಸ್ಪಷ್ಟಪಡಿಸಿದ್ದಾರೆ.
ಸಾಧ್ವಿ ನಿರಂಜನ ಜ್ಯೋತಿ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷಗಳು ಕೋಲಾಹಲ ಉಂಟುಮಾಡಿದ...
ಸರ್ಕಾರಿ ಅಧಿಕಾರಿಗಳ ಹಾಜರಾತಿ ಹಾಗೂ ಸಮಯ ಪಾಲನೆ ಬಗ್ಗೆ ಗಮನವಿಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಹೊಸ ವೆಬ್ ಸೈಟ್ ಗೆ ಚಾಲನೆ ನೀಡಿದೆ. attendance.gov.in ವೆಬ್ ಸೈಟ್ ಮೂಲಕ ಸರ್ಕಾರಿ ಅಧಿಕಾರಿಗಳ ಹಾಜರಾತಿ ಬಗ್ಗೆ ಸರ್ಕಾರ ಹದ್ದಿನ...
'ನರೇಂದ್ರ ಮೋದಿ' ನೇತೃತ್ವದ ಎನ್.ಡಿ.ಎ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ದೇಶದಲ್ಲಿ ಕೋಮುಗಲಭೆಗಳು ಹೆಚ್ಚಾಗುತ್ತಿವೆ ಎಂದು ಎ.ಐ.ಸಿ.ಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತೆ ಆರೋಪ ಮಾಡಿದ್ದಾರೆ.
ಆ.13ರ ಸಂಸತ್ ಅಧಿವೇಶನ ಆರಂಭವಾಗುತ್ತಿದ್ದಂತೆಯೇ ದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಗಳ ಬಗ್ಗೆ ಪ್ರಸ್ತಾಪಿಸಿದ ಕಾಂಗ್ರೆಸ್ ಸದಸ್ಯರು...
ಲೋಕಸಭೆಯ ಉಪಸಭಾಧ್ಯಕ್ಷರಾಗಿ ಎಐಎಡಿಎಂಕೆಯ ಸಂಸದ ಎಂ.ತಂಬಿದೊರೈ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಂಸತ್ತಿನಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ತಂಬಿದೊರೈ ಅವರ ಹೆಸರನ್ನು ಪ್ರಸ್ತಾಪಿಸಿದರು. ಇದಕ್ಕೆ ಜ್ಯೋತಿರಾದಿತ್ಯ ಸಿಂಧ್ಯಾ ಕೂಡ ಅನುಮೋದನೆ ನೀಡಿದರು. ವಿಪಕ್ಷ ಹಾಗೂ ಆಡಳಿತ ಪಕ್ಷ ಜತೆಯಾಗಿ ಉಪಸಭಾಧ್ಯಕ್ಷರ...