Untitled Document
Sign Up | Login    
Dynamic website and Portals
  

Related News

ಇಂದು 53 ರಾಜ್ಯಸಭಾ ಸದಸ್ಯರ ನಿವೃತ್ತಿ

ಸಂಸತ್ತಿನ ಮೇಲ್ನ್ಮನೆಯ 53 ಸದಸ್ಯರು ಶುಕ್ರವಾರ ನಿವೃತ್ತಿ ಹೊಂದಲಿದ್ದಾರೆ. ಇಂದು ನಿವೃತ್ತಿ ಹೊಂದಲಿರುವ 53 ಸದಸ್ಯರಲ್ಲಿ ವಿರೋಧ ಪಕ್ಷ ಕಾಂಗ್ರೆಸ್ ನ ಸದಸ್ಯರು 16. ಕಾಂಗ್ರೆಸ್ ಮೇಲ್ಮನೆಯಲ್ಲಿ ಒಟ್ಟು 53 ಸದಸ್ಯರನ್ನು ಹೊಂದಿದೆ. ಆಡಳಿತ ಪಕ್ಷವಾದ ಬಿಜೆಪಿಯ ಐವರು ಮಂತ್ರಿಗಳಾದ, ವೆಂಕಯ್ಯನಾಯ್ಡು,...

ಸೋಮವಾರ ಮೆಟ್ರೋ ರೀಚ್‌-2 ಉದ್ಘಾಟನೆ

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್‌-2ರಲ್ಲಿ ನಮ್ಮ ಮೆಟ್ರೋ ಸಂಚಾರ ಸೋಮವಾರ ಸಂಜೆ ಆರಂಭವಾಗಲಿದೆ. 6.80 ಕಿ.ಮೀ. ಉದ್ದದ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಸಂಜೆ 4 ಗಂಟೆಗೆ ಮಾಗಡಿ ರಸ್ತೆ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ನಗರಾಭಿವೃದ್ಧಿ ಸಚಿವ...

ಮೆಟ್ರೋ ರೀಚ್‌-2 ಗೆ ಚಾಲನೆ

ಮಾಗಡಿ ರಸ್ತೆಯಿಂದ ಮೈಸೂರು ರಸ್ತೆ ನಡುವೆ ರೀಚ್ 2 ನಲ್ಲಿ ನಮ್ಮ ಮೆಟ್ರೋ ಸಂಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ನಗರಾಭಿವೃದ್ಧಿ ಸಚಿವ ವೆಂಕಯ್ಯ ನಾಯ್ಡು ಸೋಮವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಸುಮಾರು ಎರಡೂವರೆ ವರ್ಷಗಳಿಂದ ಈ ಮಾರ್ಗದ ಮೆಟ್ರೋ...

ಏಪ್ರಿಲ್‌ ನಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಪ್ರಾರಂಭ: ವೆಂಕಯ್ಯ ನಾಯ್ಡು

ಎನ್‌.ಡಿ.ಎ ಸರ್ಕಾರದ ಪ್ರಮುಖ ಚುನಾವಣಾ ಭರವಸೆಗಳ ಪೈಕಿ ಒಂದಾದ ಸ್ಮಾರ್ಟ್‌ ಸಿಟಿ ಯೋಜನೆಗೆ ಏಪ್ರಿಲ್‌ ತಿಂಗಳಲ್ಲಿ ಚಾಲನೆ ಸಿಗಲಿದೆ ಎಂದು ಕೇಂದ್ರ ನಗರಾಭಿವೃದ್ಧಿ ಖಾತೆ ಸಚಿವ ವೆಂಕಯ್ಯನಾಯ್ಡು ಸುಳಿವು ನೀಡಿದ್ದಾರೆ. ಯೋಜನೆ ಕುರಿತು ಸಂಬಂಧಪಟ್ಟವರೊಂದಿಗೆ ಚರ್ಚಿಸುವ ಕೆಲಸ ಬಹುತೇಕ ಪೂರ್ಣಗೊಂಡಿದೆ. ಯೋಜನೆ ಜಾರಿಗೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited