Untitled Document
Sign Up | Login    
Dynamic website and Portals
  

Related News

ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣಾ ವೆಚ್ಚ ನಿಗದಿ

ಫೆಬ್ರುವರಿ 2 ಅಥವಾ 3ನೇ ವಾರದಲ್ಲಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ನಡೆಯಲಿದ್ದು, ಜನವರಿ 2ನೇ ವಾರದಲ್ಲಿ ಚುನಾವಣಾ ದಿನಾಂಕವನ್ನು ಘೋಷಿಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಪಿ ಎನ್ ಶ್ರೀನಿವಾಸಾಚಾರಿ ತಿಳಿಸಿದ್ದಾರೆ. 2 ಹಂತಗಳಲ್ಲಿ ಚುನಾವಣಾ ನಡೆಯಲಿದೆ. ಸೋಮವಾರ...

ಒಬಾಮಾ ಭಾರತ ಭೇಟಿ ವಿಚಾರ: ಖರ್ಚು-ವೆಚ್ಚದ ವಿವರ ನೀಡಲು ಕೇಂದ್ರ ನಕಾರ

ವಿಶ್ವದ ದೊಡ್ಡಣ್ಣ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಜನವರಿಯಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ಸಂರ್ಭದಲ್ಲಿ ಎಷ್ಟು ಹಣ ಖರ್ಚು ಮಾಡಲಾಗಿದೆ ಎಂಬ ವಿವರ ನೀಡಿ ಎಂದು ಮಾಹಿತಿ ಹಕ್ಕು ಕಾಯ್ದೆ (ಆರ್ ಟಿಐ) ಮೂಲಕ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ವಿದೇಶಾಂಗ ವ್ಯವಹಾರಗಳ...

ಮಾ.13ರಂದು ರಾಜ್ಯ ಬಜೆಟ್: ಸಿದ್ದರಾಮಯ್ಯ

ಮಾ.13ರಂದು ಬಹುನಿರೀಕ್ಷಿತ ರಾಜ್ಯ ಬಜೆಟ್‌ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ.19ರಿಂದ ಬಜೆಟ್ ಪೂರ್ವಭಾವಿ ಸಭೆ ಆರಂಭವಾಗಲಿದ್ದು, ಮಾ.13ರಿಂದ 31ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ ಎಂದು ತಿಳಿಸಿದರು. ಕಳೆದ ಬಜೆಟ್‌ನಲ್ಲಿ ನಿಗದಿ...

ಭಾರತ ಅತ್ಯಂತ ಕಡಿಮೆ ಜೀವನ ವೆಚ್ಚ ಹೊಂದಿರುವ ರಾಷ್ಟ್ರ!

ಆರ್ಥಿಕತೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಲಿರುವುದು ಹಾಗೂ ಜಗತ್ತಿನಾದ್ಯಂತ ಭಾರತ 2ನೇ ವಿಶ್ವಾಸಾರ್ಹವಾದ ರಾಷ್ಟ್ರ ಎಂಬ ವರದಿ ಬಂದ ನಂತರ ಭಾರತದ ಬಗ್ಗೆ ಜಾಗತಿಕ ಮಟ್ಟದಲ್ಲಿ ಮತ್ತೊಂದು ಸಮೀಕ್ಷೆ ಹೊರಬಿದ್ದಿದೆ. ಜೀವನ ವೆಚ್ಚಕ್ಕೆ ಸಂಬಂಧಿಸಿದಂತೆ ಹೊಸದಾಗಿ ಬಿಡುಗಡೆಯಾಗಿರುವ ಜಾಗತಿಕ ವರದಿಯ ಪ್ರಕಾರ ಭಾರತದಲ್ಲಿ...

ಕಾಂಗ್ರೆಸ್ ನಲ್ಲಿ ಖರ್ಚು-ವೆಚ್ಚಕ್ಕೆ ಕಡಿವಾಣ

ಕಾಂಗ್ರೆಸ್‌ ಪಕ್ಷವು ಕಳೆದ ವರ್ಷದ ಲೋಕಸಭೆ ಚುನಾವಣೆ ಮತ್ತು ಇತ್ತೀಚಿನ ವಿಧಾನಸಭೆ ಚುನಾವಣೆಗಳಲ್ಲಿ ಸತತವಾಗಿ ಸೋತಿರುವ ಹಿನ್ನೆಲೆಯಲ್ಲಿ, ಪಕ್ಷಕ್ಕೆ ಆರ್ಥಿಕ ಸಂಕಷ್ಟ ಉಂಟಾಗಿದೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಹರಿದಾಡಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷದ ನಿಧಿಯನ್ನು ಬೇಕಾಬಿಟ್ಟಿ...

ಸರ್ಕಾರಿ ವೆಚ್ಚದಲ್ಲಿ ಮುಲಾಯಂ ಸಿಂಗ್ ಯಾದವ್ ಅದ್ದೂರಿ ಹುಟ್ಟುಹಬ್ಬ

ಅಪರಾಧ ಪ್ರಕರಣಗಳು, ಬಡತನ, ಆರ್ಥಿಕ ಹಿಂದುಳಿಯುವಿಕೆಗೆ ಅಪಖ್ಯಾತಿ ಪಡೆದಿರುವ ಉತ್ತರಪ್ರದೇಶದಲ್ಲಿ, ಸಮಾಜವಾದಿ ಪಕ್ಷದ ನೇತಾರ ಮುಲಾಯಂ ಸಿಂಗ್‌ ಯಾದವ್‌ ತಮ್ಮ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ನೂರಾರು ಕೋಟಿ ರೂ. ಸರ್ಕಾರಿ ವೆಚ್ಚದಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿ ಕೊಳ್ಳುತ್ತಿರುವುದು...

ತೆರಿಗೆ ವಿನಾಯಿತಿ ಮಿತಿ ಹೆಚ್ಚಳದ ಸುಳಿವು ನೀಡಿದ ಜೇಟ್ಲಿ

ಸಂಬಳದಾರರಿಗೆ ಮತ್ತು ಮಧ್ಯಮ ವರ್ಗಕ್ಕೆ ಹೆಚ್ಚಿನ ತೆರಿಗೆ ಹೆಚ್ಚಿಸಿ, ಹೆಚ್ಚಿನ ಹೊರೆಯಾಗಿಸುವುದು ನಮಗೆ ಇಷ್ಟವಿಲ್ಲ, ಬದಲಾಗಿ ತೆರಿಗೆ ವಂಚಿಸುವವರ ಮೇಲೆ ಹೆಚ್ಚಿನ ಹೊರೆಯಾಗುವಂತೆ ಮಾಡಲಿದ್ದೇವೆ. ಇದರಿಂದ ತೆರಿಗೆ ಕಟ್ಟುವವರ ಜೇಬಿನಲ್ಲಿ ಹೆಚ್ಚು ಹಣ ಉಳಿಯುವಂತೆ ಮಾಡಿ, ಅವರು ಅದನ್ನು ವ್ಯಯಿಸಿದಾಗ ಪರೋಕ್ಷ...

ಅಧಿಕಾರಿಗಳ ದುಂದುವೆಚ್ಚಕ್ಕೆ ಮೋದಿ ಸರ್ಕಾರ ಕಡಿವಾಣ

'ಯೋಜನೇತರ ವೆಚ್ಚ'ಗಳನ್ನು ಶೇ.10ರಷ್ಟು ಕಡಿಮೆ ಮಾಡಲು ಕಠಿಣ ಕ್ರಮ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಸರ್ಕಾರಿ ಅಧಿಕಾರಿಗಳು ವಿದೇಶಗಳಿಗೆ ಭೇಟಿ ನೀಡುವಾಗ ಪ್ರಥಮ ದರ್ಜೆ ಪ್ರಯಾಣ ಮಾಡುವುದಕ್ಕೆ ಕಡಿವಾಣ ಹಾಕಿದೆ. 2014-15ನೇ ಸಾಲಿನಲ್ಲಿ ವಿತ್ತೀಯ ಕೊರತೆಯನ್ನು ಶೇ.4.1ಕ್ಕೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited