ತಮಿಳುನಾಡು ಬಂದ್ ಹಿನ್ನಲೆಯಲ್ಲಿ ತಿರುಚಿ ರೈಲು ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಎಂಡಿಎಂಕೆ ಮುಖ್ಯಸ್ಥ ವೈಕೋ ಸೇರಿದಂತೆ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಬಂದ್ ಗೆ ಕರೆ ನೀಡಿರುವ ಹಿನ್ನಲೆಯಲ್ಲಿ ಕೆಲವೆಡೆ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ, ಚೆನ್ನೈನ ಹಲವೆಡೆ ಬಂದ್...
ವೈಕೋ ನೇತೃತ್ವದ ಎಂಡಿಎಂಕೆ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ ಎಂದು ಎನ್ನಲಾಗುತ್ತಿದೆ.
ಕಳೆದ ಲೋಕಸಭೆ ಚುನಾವಣೆ ವೇಳೆ ಎನ್ಡಿಎ ಮೈತ್ರಿಕೂಟ ಸೇರಿದ್ದ ಎಂಡಿಎಂಕೆ, ಇಂದು ಜಿಲ್ಲಾ ಕಾರ್ಯದರ್ಶಿಗಳ ಸಭೆ ನಡೆಸಿ ಎನ್ಡಿಎ ಮೈತ್ರಿಕೂಟದಿಂದ ಹೊರ ಬರುವ ನಿರ್ಣಯ ಕೈಗೊಂಡಿದೆ. ಅಲ್ಲದೆ...
2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್.ಡಿ.ಎ ಮೈತ್ರಿಕೂಟ ಸೇರಿದ್ದ ವೈಕೋ ನೇತೃತ್ವದ ಎಂಡಿಎಂಕೆ, ಎನ್.ಡಿ.ಎ ಮೈತ್ರಿಕೂಟ ತೊರೆಯುವ ನಿರ್ಧಾರ ಕೈಗೊಂಡಿದೆ.
ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಎಂಡಿಎಂಕೆ ಪಕ್ಷದ ವರಿಷ್ಠ ವೈಕೋ, ಜಿಲ್ಲಾ ಕಾರ್ಯದರ್ಶಿಗಳ ಸಭೆ...
ಬೆಂಗಳೂರು ಮತ್ತು ಹಳೇ ಮೈಸೂರು ಭಾಗಕ್ಕೆ ಕುಡಿಯುವ ನೀರು ಪೂರೈಸಲು ಮೇಕೆದಾಟಿನ ಬಳಿ ಅಣೆಕಟ್ಟೆ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ರಾಜ್ಯದ ಜಲಸಂಪನ್ಮೂಲ ಸಚಿವ ಎಂ.ಬಿ. ಪಾಟೀಲ ಮಾಡಿದ ಘೋಷಣೆಯು ತಮಿಳುನಾಡಿನಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಯೋಜನೆಯನ್ನು ತಮಿಳುನಾಡು ಸರ್ಕಾರ...