ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿರುವ ಪವಿತ್ರ ಗಂಗಾ ನದಿಗೆ ಈಗ ಹೈಟೆಕ್ ಸ್ಪರ್ಷ ನೀಡಲಾಗಿದೆ.
ಗಂಗಾ ನದಿಯ ಶೀತಲ್ ಹಾಗೂ ದಶ್ವಾಶ್ ಮೇಘ್ ಎಂಬ ಎರಡು ಘಾಟ್ ಗಳಿಗೆ ವೈಫೈ ಸೌಲಭ್ಯ ಕಲ್ಪಿಸಲಾಗಿದೆ. ಇದೇ ಪ್ರಥಮ...
'ದೆಹಲಿ'ಯಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಸಜ್ಜುಗೊಳ್ಳುತ್ತಿರುವ ಬಿಜೆಪಿ ಈ ಬಾರಿ ವಿನೂತನವಾಗಿ ಪ್ರಣಾಳಿಕೆ ಬಿಡುಗಡೆ ಮಾಡಲು ಮುಂದಾಗಿದೆ.
ದೆಹಲಿ ಜನತೆ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ನಗರಸಭೆ(ಎನ್.ಡಿ.ಎಂ.ಸಿ)ಯಿಂದ ಮಾಹಿತಿ ಪಡೆದು ಅದಕ್ಕೆ ಅನುಗುಣವಾಗಿ ಪಕ್ಷದ ಪ್ರಣಾಳಿಕೆ ತಯಾರು ಮಾಡಲು ಬಿಜೆಪಿ ನಿರ್ಧರಿಸಿದೆ. ಜನರ...