Untitled Document
Sign Up | Login    
Dynamic website and Portals
  

Related News

ಸಂಸತ್ತಿನ ಅಧಿವೇಶನ ಸುಗಮಗೊಳಿಸಲು ಸರ್ಕಾರದ ಪ್ರಯತ್ನ

ಎರಡು ವಾರಗಳ ಸಂಸತ್ತಿನ ಅಧಿವೇಶನ ವ್ಯರ್ಥವಾಗಿ ಕಳೆದು ಹೋದ ಹಿನ್ನಲೆಯಲ್ಲಿ, ಸರ್ಕಾರ ಈ ಕಂಗ್ಗಂಟಿಗೆ ತೆರೆ ಎಳೆಯುವ ಪ್ರಯತ್ನವಾಗಿ ಸೋಮವಾರ ಸರ್ವಪಕ್ಷಗಳ ಸಭೆ ಕರೆದಿದೆ. ಇದಕ್ಕೂ ಮೊದಲು ಬೆಳಗ್ಗೆ 10:30 ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರಮುಖ ಸಚಿವರನ್ನು ಭೇಟಿ ಮಾಡಲಿದ್ದಾರೆ. ಈ...

ಲಲಿತ್ ಮೋದಿಗೆ ಪ್ರವಾಸಿ ದಾಖಲೆ ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಮನವಿ ಮಾಡಿಲ್ಲಃಸುಷ್ಮಾ

ಸೋಮವಾರ ರಾಜ್ಯಸಭೆಯಲ್ಲಿ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿವಾದದ ಕುರಿತಂತೆ ಮೌನ ಮುರಿದ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಲಲಿತ್ ಮೋದಿ ಅವರಿಗೆ ಪ್ರವಾಸಿ ದಾಖಲೆಗಳನ್ನು ನೀಡುವಂತೆ ಬ್ರಿಟಿಷ್ ಸರ್ಕಾರಕ್ಕೆ ಎಂದೂ ಮನವಿಯನ್ನೇ ಮಾಡಿಲ್ಲ, ನನ್ನ ಮೇಲೆ ಮಾಡಿರುವ ಆರೋಪದಲ್ಲಿ...

ಕಾಂಗ್ರೆಸ್ ಟೀಕೆಗೆ ಬಿಜೆಪಿ ಸ್ಟಿಂಗ್ ಪ್ರತಿ ಅಸ್ತ್ರ

ಮುಂಗಾರು ಅಧಿವೇಶನದ ಮೊದಲ ಎರಡೂ ದಿನ ವ್ಯಾಪಂ ಮತ್ತು ಲಲಿತ್ ಗೇಟ್ ಹಗರಣಗಳ ವಿರುದ್ದ ವಾಗ್ದಾಳಿ ನಡೆಸಿದ್ದ ಕಾಂಗ್ರೆಸ್ ಆರ್ಭಟ ತಗ್ಗಿಸಲು ಬಿಜೆಪಿ ಸ್ಟಿಂಗ್ ಅಸ್ತ್ರವನ್ನು ಬಳಸಿದೆ. ಮದ್ಯ ನೀತಿ ಬದಲಾಯಿಸಲು ಉತ್ತರಖಾಂಡ ಮುಖಮಂತ್ರಿ ಅವರ ಕಾರ್ಯದರ್ಶಿ ಅಪರಿಚಿತ ವ್ಯಕ್ತಿಯೊಂದಿಗೆ ಸಮಾಲೋಚನೆ...

ಸಂಸತ್ ನಲ್ಲಿ ಲಲಿತ್ ಗೇಟ್, ವ್ಯಾಪಂ ಗದ್ದಲಃ ಶಿಸ್ತು ಕ್ರಮ ಬಗ್ಗೆ ಸ್ಪೀಕರ್ ಎಚ್ಚರಿಕೆ

ಸಂಸತ್ತಿನ ಮುಂಗಾರು ಅಧಿವೇಶನದ 2ನೇ ದಿನವಾದ ಬುಧವಾರವೂ ಲಲಿತ್ ಗೇಟ್ ಮತ್ತು ವ್ಯಾಪಂ ಹಗರಣದ ಕುರಿತಂತೆ ಲೋಕಸಭೆ, ರಾಜ್ಯಸಭೆ ಸೇರಿ ಉಭಯ ಸದನಗಳಲ್ಲಿ ಪ್ರತಿಪಕ್ಷಗಳು ತೀವ್ರ ಗದ್ದಲ ಎಬ್ಬಿಸಿದವು. ಲೋಕಸಭೆಯಲ್ಲಿ ಕಾಂಗ್ರೆಸ್ ಸದಸ್ಯರು ಕಪ್ಪುಪಟ್ಟಿಯನ್ನು ಧರಿಸಿ ಆಗಮಿಸಿದ್ದರು. ಇದನ್ನು ಲೋಕಸಭಾ ಸ್ಪೀಕರ್ ಸುಮಿತ್ರಾ...

ಮುಂಗಾರು ಅಧಿವೇಶನಕ್ಕೂ ಮೊದಲು ಮಿತ್ರಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ಮಂಗಳವಾರದಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನದಲ್ಲಿ ವ್ಯಾಪಂ ಮತ್ತು ಲಲಿತ್ ಮೋದಿ ಪ್ರಕರಣ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎನ್ ಡಿ ಎ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ....
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited