Untitled Document
Sign Up | Login    
Dynamic website and Portals
  

Related News

ಭಾರತಕ್ಕೆ ಬಂದು ಬದಲಾವಣೆಯ ಗಾಳಿಯನ್ನು ನೋಡಿಃ ಪ್ರಧಾನಿ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಜಾಗತಿಕ ಹೂಡಿಕೆ ಸಮುದಾಯಕ್ಕೆ ಭಾರತದಲ್ಲಿ ಬಂದು ಹೂಡಿಕೆ ಮಾಡಿ ಎಂದು ಶನಿವಾರ ಕರೆ ನೀಡಿದರು. ಎಲ್ಲಾ ಆರ್ಥಿಕ ಸೂಚಕದ ಪ್ರಕಾರ ನಾವು 18 ತಿಂಗಳ ಮೊದಲು ಅಧಿಕಾರವಹಿಸಿಕೊಂಡ ಸಮಯಕ್ಕಿಂತ ಉತ್ತಮ ರೀತಿಯಲ್ಲಿ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಧಾನಿ...

ವಿಶ್ವ ಬ್ಯಾಂಕ್‌ ನ ಸುಲಭದಲ್ಲಿ ವ್ಯಾಪಾರೋದ್ಯಮ ಕೈಗೊಳ್ಳಬಹುದಾದ ಪಟ್ಟಿಯಲ್ಲಿ ಮೇಲೆಕ್ಕೇರಿದ ಭಾರತ

ಭಾರತವನ್ನು ವಿಶ್ವದ ಅತ್ಯುನ್ನತ ವಿದೇಶೀ ಹೂಡಿಕೆಯ ತಾಣವನ್ನಾಗಿ ಪರಿವರ್ತಿಸುವ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಗೆ ಇದೀಗ ಧನಾತ್ಮಕ ಆರಂಭ ಸಿಕ್ಕಿದೆ. ವಿಶ್ವ ಬ್ಯಾಂಕ್‌ ಸಿದ್ಧಪಡಿಸಿರುವ, ವಿಶ್ವದಲ್ಲಿ ಸುಲಭದಲ್ಲಿ ವ್ಯಾಪಾರೋದ್ಯವನ್ನು ಕೈಗೊಳ್ಳಬಹುದಾದ 189 ದೇಶಗಳ ಪಟ್ಟಿಯಲ್ಲಿ ಭಾರತವು 12 ಸ್ಥಾನಗಳ ನೆಗೆತವನ್ನು ಸಾಧಿಸಿದ್ದು...

ವೇಗವಾಗಿ ಅಭಿವೃದ್ಧಿ ಹೊಂದಲು ಆಫ್ರಿಕಾದ ಮೇಲೆ ಭಾರತದ ಕಣ್ಣುಃ ಅರುಣ್ ಜೇಟ್ಲಿ

ಭಾರತ ಆರ್ಥಿಕವಾಗಿ ಅತೀ ವೇಗವಾಗಿ ಬೆಳೆಯಲು ಬಯಸುತ್ತದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಮಂಗಳವಾರ ಹೇಳಿದ್ದಾರೆ. ಆಫ್ರಿಕಾದಲ್ಲಿ ವ್ಯಾಪಾರ ಮತ್ತು ಆರ್ಥಿಕ ಸಹಕಾರದ ಹೊಸ ಅವಕಾಶಗಳ ಮೇಲೆ ಭಾರತ ಕಣ್ಣಿಟ್ಟಿದೆ. ಭಾರತ ಇಂದು ಅತೀ ವೇಗವಾಗಿ ಅಭಿವೃದ್ಧಿ ಹೊಂದಲು ಬಯಸುತ್ತದೆ. ನಾವು...

ಪ್ರತಿವರ್ಷ ಬ್ರಿಕ್ಸ್ ವಾಣಿಜ್ಯ ಮೇಳ ನಡೆಸಲು ಪ್ರಧಾನಿ ಮೋದಿ ಪ್ರಸ್ತಾಪ

ರಷ್ಯಾದ ಉಫಾದಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬ್ರಿಕ್ಸ್ ದೇಶಗಳ ಮಧ್ಯೆ ಪರಸ್ಪರ ಸಮನ್ವಯ ಮತ್ತು ಸಹಕಾರಕ್ಕಾಗಿ 10 ಅಂಶಗಳನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಯನ್ನು ದಸ್ ಕದಮ್ - ಭವಿಷ್ಯಕ್ಕಾಗಿ 10 ಹೆಜ್ಜೆ ಎಂದು ಪ್ರಧಾನಿ ಮೋದಿ...

ಜರ್ಮನಿಗರೇ ಭಾರತದಲ್ಲಿ ಹೂಡಿಕೆ ಮಾಡಿ:ಪ್ರಧಾನಿ ಮೋದಿ ಆಹ್ವಾನ

ಜರ್ಮನಿಗರೇ ಭಾರತದಲ್ಲಿ ಹೂಡಿಕೆ ಮಾಡಿ. ಹೂಡಿಕೆ ಮಾಡಲು ಪ್ರಸಕ್ತ ವಾತಾವರಣವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜರ್ಮನ್ ಉದ್ದಿಮೆದಾರರಿಗೆ ಆಹ್ವಾನ ನೀಡಿದ್ದಾರೆ. ಹ್ಯಾನೋವರ್ ನಲ್ಲಿ ನಡೆಯುತ್ತಿರುವ ಜಗತ್ತಿನ ಅತಿದೊಡ್ಡ, ಇಂಡೋ-ಜರ್ಮನ್ ವ್ಯಾಪಾರಿ ಮೇಳದಲ್ಲಿ ಪ್ರಧಾನಿ ಮೋದಿ ಭಾಗವಹಿಸಿದ್ದರು. ಈ ವೇಳೆ ಇಂಡಿಯಾ...

ಮೋದಿ ಸೂಟ್ ಗೆ ಭಾರಿ ಬೇಡಿಕೆ: 2.9 ಕೋಟಿ ತಲುಪಿದ ಬಿಡ್ಡಿಂಗ್

ಹರಾಜಿಗೆ ಹಾಕಲಾಗಿರುವ ಗಣರಾಜ್ಯೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಅವರು ಧರಿಸಿದ್ದ ಸೂಟ್‌ ನ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಹರಾಜು ಪ್ರಕ್ರಿಯೆಯ 2ನೇ ದಿನವಾದ ಫೆ.20ರಂದು ಸೂಟ್ ನ ಬೆಲೆ ಬರೊಬ್ಬರಿ 2.9 ಕೋಟಿಯಷ್ಟಾಗಿದೆ. ಫೆ.20ರಂದು ಬೆಳಿಗ್ಗೆ ಸೂಟ್ ನ ಬೆಲೆ...

ದಾಖಲೆಯ ಮೊತ್ತಕ್ಕೆ ಹರಾಜಾದ ಪ್ರಧಾನಿ ಮೋದಿ ಸೂಟ್

ಒಂದು ಸೂಟ್ ಗೆ ನಾಲ್ಕು ಕೋಟಿ ರೂಪಾಯಿ ? ಹೌದು! ಪ್ರಧಾನಿ ನರೇಂದ್ರ ಮೋದಿ ಗಣರಾಜ್ಯೋತ್ಸವದಂದು ತೊಟ್ಟಿದ್ದ ಸೂಟ್ ದಾಖಲೆ ಬೆಲೆಗೆ ಹರಾಜಾಗಿದೆ. ಗುಜರಾತ್ ನ ವಜ್ರ ವ್ಯಾಪಾರಿ ಲಾಲ್ ಜಿ ಎಂಬುವವರು 4.31ಕೋಟಿ ರೂಪಾಯಿ ಬೆಲೆಗೆ ಸೂಟನ್ನು ಖರೀದಿಸಿದ್ದಾರೆ. 11...

ಶಿಕ್ಷಣದ ವ್ಯಾಪಾರೀಕರಣಕ್ಕೆ ತಡೆ ಹಾಕಬೇಕು: ಸಿದ್ದರಾಮಯ್ಯ

ಶಿಕ್ಷಣದ ವ್ಯಾಪಾರಿಕರಣಕ್ಕೆ ತಡೆ ಹಾಕಬೇಕು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಶ್ರವಣಬೆಳಗೊಳದಲ್ಲಿ 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಶಿಕ್ಷಣದ ವ್ಯಾಪಾರೀಕರಣದಿಂದಾಗಿ ಪ್ರಾದೇಶಿಕ ಭಾಷೆಗಳು ಅವಸಾನದ...

ವ್ಯಾಟ್ ಸುಧಾರಣೆಯ ಭರವಸೆ ನೀಡಿದ ಅರವಿಂದ್ ಕೇಜ್ರಿವಾಲ್

ಫೆಬ್ರವರಿಯಲ್ಲಿ ನಡೆಯಬಹುದಾದ ದೆಹಲಿ ವಿಧಾನಸಭಾ ಚುನಾವಣೆಗೂ ಮೊದಲು ಪಕ್ಷದ ವ್ಯಾಪಾರಿಗಳ ವಿಭಾಗ ಆಯೋಜಿಸಿದ್ದ ಪಕ್ಷದ ನಿಧಿ ಸಂಗ್ರಹ ಔತಣಕೂಟದಲ್ಲಿ ಎಎಪಿ ಪಕ್ಷ 50 ಲಕ್ಷ ರೂ ಸಂಗ್ರಹಿಸಿದೆ. ಬೇರೆ ರಾಜ್ಯಗಳಿಗಿಂತ ಮೌಲ್ಯಾಧಾರಿತ ತೆರಿಗೆ ಹೆಚ್ಚಿರುವ ವಸ್ತುಗಳ ಮೇಲಿನ ತೆರಿಗೆಯನ್ನು ಇಳಿಸಿ ವ್ಯಾಟ್ ಮೇಲೆ...

ವಿಶ್ವ ವ್ಯಾಪಾರ: ಐತಿಹಾಸಿಕ ಒಪ್ಪಂದಕ್ಕೆ ಡಬ್ಲ್ಯುಟಿಒ ಸಮ್ಮತಿ

ವಿಶ್ವ ವ್ಯಾಪಾರ ನೀತಿಗೆ ಸಂಬಂಧಿಸಿದ ಮೊದಲ ಸುಧಾರಣಾ ಕ್ರಮಗಳಿಗೆ ವಿಶ್ವ ವ್ಯಾಪಾರ ಸಂಸ್ಥೆ ಅಂಗೀಕಾರ ನೀಡಿದೆ. ಈ ಮೂಲಕ ಇದೇ ಮೊದಲ ಬಾರಿಗೆ ವಿಶ್ವ ವ್ಯಾಪಾರಕ್ಕೆ ಸಂಬಂಧಿಸಿದ ಸುಧಾರಣಾ ಕ್ರಮವೊಂದನ್ನು ಅನುಷ್ಠಾನಕ್ಕೆ ತರಲು ಡಬ್ಲ್ಯುಟಿಒಗೆ ಸಾಧ್ಯವಾಗಲಿದೆ. ಈ ಒಪ್ಪಂದದಿಂದಾಗಿ ಸೀಮಾ ತಪಾಸಣೆಗಳು ಮತ್ತು...

ಕಠ್ಮಂಡು-ದೆಹಲಿ ಬಸ್ ಸೇವೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನ ಮಂತ್ರಿ ಸುಶೀಲ್ ಕೊಯಿರಾಲ ಬುಧವಾರ ಕಾಠ್ಮಂಡು-ದೆಹಲಿ ಬಸ್ ಸೇವೆ "ಪಶುಪತಿನಾಥ್ ಎಕ್ಸ್ ಪ್ರೆಸ್" ಗೆ ಚಾಲನೆ ನೀಡಿದ್ದಾರೆ. ಹಸಿರು ನಿಶಾನೆ ತೋರುವುದಕ್ಕಿಂತಲೂ ಮುಂಚೆ ಬಲೂನುಗಳು ಮತ್ತು ಹೂಗಳಿಂದ ಅಲಂಕರಿಸಿದ ಬಸ್ಸಿನೊಳಕ್ಕೆ ಹೊಕ್ಕ ಇಬ್ಬರೂ ಪ್ರಧಾನಿಗಳು...

ವಾರಾಣಸಿಗೆ ಆಗಮಿಸಿದ ಪ್ರಧಾನಿ ಮೋದಿ

ಪ್ರಧಾನಿಯಾದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಿದ್ದಾರೆ. ವಾರಾಣಸಿಗೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಖೀಲೇಶ್‌ ಯಾದವ್‌ ಸ್ವಾಗತಿಸಿದರು. ವಾರಾಣಸಿ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಜಯಪುರ ಗ್ರಾಮವನ್ನು...

ಜವಳಿ ಉದ್ಯಮದಿಂದ ಉದ್ಯೋಗಾವಕಾಶ ಸೃಷ್ಟಿ: ಪ್ರಧಾನಿ ಮೋದಿ

ಹಣದಿಂದ ಮಾತ್ರ ನೇಕಾರರ ಅಭಿವೃದ್ಧಿಯಾಗಲ್ಲ, ದೂರದೃಷ್ಟಿಯೂ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ಉತ್ತರಪ್ರದೇಶದ ಲಾಲ್ ಪುರದಲ್ಲಿ ನೇಕಾರರ ವ್ಯಾಪಾರ ಕೇಂದ್ರಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅವರು, ನಾನು ಇಂದು ನನ್ನವರ ಬಳಿ ಬಂದಿದ್ದೇನೆ. ನಾನು ಇಲ್ಲಿಗೆ ಬಂದಿದ್ದು ನಿಮ್ಮ...

ವಾಘಾ ಗಡಿಯಲ್ಲಿ ಸ್ಫೋಟ: ಪಾಕ್-ಭಾರತ ನಡುವಿನ ಭೂಮಾರ್ಗ ವ್ಯಾಪಾರ ಚಟುವಟಿಕೆ ಸ್ಥಗಿತ

'ವಾಘಾ ಗಡಿ'ಯಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ನಡುವಿನ ವ್ಯಾಪಾರ ವಹಿವಾಟುಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಪ್ರತಿನಿತ್ಯ ಪಾಕಿಸ್ತಾನ-ಭಾರತ ಗಡಿ ಪ್ರದೇಶದಲ್ಲಿ ಟ್ರಕ್ ಗಳ ಮೂಲಕ ತರಕಾರಿ, ಹಣ್ಣು ಸೇರಿದಂತೆ ವಿವಿಧ ಉತ್ಪನ್ನಗಳ ವ್ಯಾಪಾರ ನಡೆಯುತ್ತಿತ್ತು. ಆದರೆ ವಾಘಾ ಗಡಿಯಲ್ಲಿ...

ಕಪ್ಪುಹಣ ಖಾತೆದಾರರ ಹೆಸರು ಬಹಿರಂಗಗೊಳಿಸಿದ ಕೇಂದ್ರ

ವಿದೇಶದಲ್ಲಿರುವ ಕಪ್ಪುಹಣದ ತನಿಖೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಿದ್ದು, ಮೂವರ ಹೆಸರನ್ನು ಬಹಿರಂಗಗೊಳಿಸಿದೆ. ಓರ್ವ ಉದ್ಯಮಿ ಹಾಗೂ ಎರಡು ಕಂಪನಿಗಳ ಹೆಸರನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸಿದ್ದು, ಮೊದಲ ಪಟ್ಟಿಯಲ್ಲಿ ಯಾವುದೇ ರಾಜಕೀಯ ನಾಯಕರ ಹೆಸರಿಲ್ಲದಿರುವುದು ವಿಶೇಷ. ಸ್ವಿಸ್ ಬ್ಯಾಂಕ್...

ಮೋದಿ ಭಾರತವನ್ನು ವ್ಯಾಪಾರೀಕರಣ ಮಾಡುತ್ತಿದ್ದಾರೆ: ಖರ್ಗೆ

ಪ್ರಧಾನಿ ನರೇಂದ್ರ ಮೋದಿಯವರು ಭಾರತವನ್ನು ವ್ಯಾಪಾರೀಕರಣ ಮಾಡುತ್ತಿದ್ದಾರೆ ಎಂದು ಲೋಕಸಭೆ ಕಾಂಗ್ರೆಸ್ ನಾಯಕ, ಸಂಸದ ಮಲ್ಲಿಕಾರ್ಜಿನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಮೈಯಲ್ಲಿ ಹರಿಯುತ್ತಿರುವುದು ವ್ಯಾಪಾರಿ ರಕ್ತ. ಅವರು ಸತ್ಯಕ್ಕಿಂತ ಹೆಚ್ಚು ಅಸತ್ಯಕ್ಕೆ ಒಲವು ತೋರುತ್ತಾರೆ ಎಂದು...

ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ಎಫ್.ಡಿ.ಐ ಇಲ್ಲ: ನಿರ್ಮಲಾ ಸೀತಾರಾಮನ್

ದೇಶದಲ್ಲಿ ಚಿಲ್ಲರೆ ವ್ಯಾಪಾರ ಕ್ಷೇತ್ರದಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್.ಡಿ.ಐ)ಗೆ ಅನುಮತಿ ನೀಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದರಿಂದಾಗಿ ಅಭದ್ರತೆ ಎದುರಿಸುತ್ತಿದ್ದ ಚಿಲ್ಲರೆ ವ್ಯಾಪಾರಿಗಳು ನಿಟ್ಟುಸಿರು ಬಿಡುವಂತಾಗಿದೆ. ಮಲ್ಟಿ ಬ್ರಾಂಡ್ ರೀಟೆಲ್ ಕ್ಷೇತ್ರದಲ್ಲಿ ಎಫ್.ಡಿ.ಐಗೆ ನಾವು ಅವಕಾಶ...

ಜಪಾನ್ ಪ್ರವಾಸಕ್ಕೆ ತೆರಳಿದ ಪ್ರಧಾನಿ ಮೋದಿ

ದ್ವಿಪಕ್ಷೀಯ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಇಂದು 6ದಿನಗಳ ಜಪಾನ್ ಪ್ರವಾಸಕ್ಕೆ ತೆರಳಿದ್ದಾರೆ. ಪ್ರಧಾನಿ ಮೋದಿ ಜಪಾನ್ ಭೇಟಿ ಜಾಗತಿಕ ಅಭಿವೃದ್ಧಿಯಲ್ಲಿ ಹೊಸ ಅಧ್ಯಾಯ ಬರೆಯಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಬೆಳಿಗ್ಗೆ 6ಗಂಟೆಗೆ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಮೋದಿ,...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited