ಗಡಿಯಲ್ಲಿ ಉಗ್ರರ ಒಳನುಸುಳುವಿಕೆ ಜತೆ ಸದಾ ಕದನ ವಿರಾಮ ಉಲ್ಲಂಘಿಸುವ ಪಾಕಿಸ್ತಾನ ಮತ್ತು ಚೀನಾ ದೇಶಗಳಿಗೆ ಸವಾಲೊಡ್ಡಲು ಭಾರತೀಯ ಸೇನೆಯ ಸುಮಾರು 3 ಸಾವಿರಕ್ಕೂ ಅಧಿಕ ಯೋಧರು ‘ಶತ್ರುಜೀತ್’ ಎಂಬ ಹೆಸರಿನಲ್ಲಿ ಸಮರಾಭ್ಯಾಸ ಆರಂಭಿಸಿದ್ದಾರೆ ಎಂದು ರಕ್ಷಣಾ ಇಲಾಖೆಯ...
ಭಾರತ ಮತ್ತು ಫ್ರಾನ್ಸ್ ಮಾನವೀಯತೆಯ ಶತ್ರುಗಳ ವಿರುದ್ಧದ ಹೋರಾಟದಲ್ಲಿ ಜೊತೆಯಾಗಿ ನಿಲ್ಲುತ್ತವೆ ಎಂದು ಪ್ರಧಾನಿ ಮೋದಿ ಭಾನುವಾರ ಭಯೋತ್ಪಾದನೆಯ ವಿರುದ್ಧದ ತಮ್ಮ ಬದ್ಧತೆಯನ್ನು ಒತ್ತಿ ಹೇಳಿದ್ದಾರೆ.
ಭಾನುವಾರ ಚಂಡಿಗಢದಲ್ಲಿ ನಡೆದ ಭಾರತ-ಫ್ರಾನ್ಸ್ ವಾಣಿಜ್ಯ ಶೃಂಗಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್...
ಭಾರತ ನೆರೆಯ ಪಾಕಿಸ್ತಾನದ ನಂಬರ್ ವನ್ ಶತ್ರು ಎಂದು ಜಮಾತ್ ಉದ್ ದಾವಾದ ಮುಖ್ಯಸ್ಥ, ಉಗ್ರ ಹಫೀಜ್ ಸಯೀದ್ ಮತ್ತೆ ಭಾರತದ ವಿರುದ್ಧ ಕಿಡಿಕಾರಿದ್ದಾನೆ.
ಪೇಶಾವರದಲ್ಲಿ ನಡೆದ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಸಯೀದ್, ಭಾರತಕ್ಕೆ ಪಾಕಿಸ್ತಾನವೇ ನಂಬರ್ ವನ್ ಗುರಿ. ಆ...
ಹಿರಿಯ ಕಾಂಗ್ರೆಸ್ ಮುಖಂಡ ಕರಣ್ ಸಿಂಗ್ ಅವರ ಪುತ್ರ ಅಜಾತಶತ್ರು ಸಿಂಗ್ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಜಮ್ಮು- ಕಾಶ್ಮೀರವನ್ನು ಆಳಿದ ಹರಿ ಸಿಂಗ್ ಅವರ ಮೊಮ್ಮಗರಾಗಿರುವ ಅಜಾತಶತ್ರು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಜಿತೇಂದ್ರ...