'ಬಿಸಿಸಿಐ' ಅಧ್ಯಕ್ಷ ಸ್ಥಾನಕ್ಕೆ ಲಾಭಿ ಪ್ರಾರಂಭವಾಗಿದೆ. ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ಯತ್ನಿಸುತ್ತಿರುವ ಎನ್.ಸಿ.ಪಿ ನಾಯಕ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಬಿಸಿಸಿಐ ಚುನಾವಣೆ ಬಗ್ಗೆ ಉಭಯ ನಾಯಕರೂ ಚರ್ಚೆ ನಡೆಸಿದ್ದು, ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬೆಂಬಲಿಸುವ...
ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಅವರಿಂದ ನಾನು ಸಾಕಷ್ಟು ಕಲಿಯುವುದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಶರದ್ ಪವಾರ್ ಕ್ಷೇತ್ರವಾದ ಮಹಾರಾಷ್ಟ್ರದ ಬಾರಾಮತಿಯಲ್ಲಿ ಕೃಷಿ ವಿಜ್ನಾನ ಕೇಂದ್ರ ಉದ್ಘಾಟಿಸಿದ ಅವರು, ಕೃಷಿ ವಿಷಯದಲ್ಲಿ ಅವರಿಗೆ ಅಪಾರ ಅನುಭವವಿದೆ ಎಂದರು.
ಪವಾರ್...
ಮಾಜಿ ಕೇಂದ್ರ ಸಚಿವ ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರ ತಲೆಗೆ ತೀವ್ರ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ನವದೆಹಲಿಯಲ್ಲಿ ವಾಯುವಿಹಾರಕ್ಕಾಗಿ ತೆರಳಿದ್ದ ಸಂದರ್ಭದಲ್ಲಿ ಶರದ್ ಪವಾರ್ ಅವರಿಗೆ ತೀವ್ರ ಗಾಯ ಉಂಟಾಗಿದ್ದು ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ಕರೆದುಕೊಂಡು ಹೋಗಲಾಗಿದೆ.
73 ವರ್ಷದ...
ಮಹಾರಾಷ್ಟ್ರದ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶ ತಮ್ಮ ಪಕ್ಷಕ್ಕೆ ಇಲ್ಲ ಎಂದು ಶರದ್ ಪವಾರ್ ಸ್ಪಷ್ಟಪಡಿಸಿದ್ದಾರೆ.
ಮುಂಬೈ ನಲ್ಲಿ ಕಳೆದ 2 ದಿನಗಳಿಂದ ನಡೆಯುತ್ತಿದ್ದ ಎನ್.ಸಿ.ಪಿ ಪಕ್ಷದ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಶರ್ದ್ ಪವಾರ್ ಮಧ್ಯಂತರ ಚುನಾವಣೆ ಬಗ್ಗೆ ನೀಡಿದ್ದ ಹೇಳಿಕೆಯನ್ನು...
'ಮಹಾರಾಷ್ಟ್ರ'ದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ ಎಂದು ಎನ್.ಸಿ.ಪಿ ಮುಖಂಡ ಶರದ್ ಪವಾರ್ ನೀಡಿರುವ ಹೇಳಿಕೆಗೆ ಶಿವಸೇನೆ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರದಲ್ಲಿರುವ ಬಿಜೆಪಿ ಸರ್ಕಾರವನ್ನು ಅಸ್ಥಿರಗೊಳಿಸಲು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.
ಎನ್.ಸಿ.ಪಿ ಮುಖಂಡ ಶರದ್ ಪವಾರ್ ಅವರು...
'ಮಹಾರಾಷ್ಟ್ರ'ದಲ್ಲಿ ಅಲ್ಪಮತದ ಸರ್ಕಾರ ರಚನೆಯಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಮತ್ತೊಂದು ಚುನಾವಣೆಯನ್ನು ಎದುರಿಸಲು ತಯಾರಾಗುವಂತೆ ಎನ್.ಸಿ.ಪಿ ಪಕ್ಷದ ಕಾರ್ಯಕರ್ತರಿಗೆ ಶರದ್ ಪವಾರ್ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿ ಅಲ್ಪಮತದ ಸರ್ಕಾರ ರಚಿಸಿರುವ ಹಿನ್ನೆಲೆಯಲ್ಲಿ ಸರ್ಕಾರವನ್ನು ಬೀಳಿಸುವುದಿಲ್ಲ ಎಂದು ಈ ಹಿಂದೆ ಎನ್.ಸಿ.ಪಿ...
'ಮಹಾರಾಷ್ಟ್ರ' ಬಿಜೆಪಿ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಿರುವ ಎನ್.ಸಿ.ಪಿ ಮುಖಂಡ ಶರದ್ ಪವಾರ್, ವಿಧಾನಸಭೆಯಲ್ಲಿ ಸಕ್ರಿಯ ವಿರೋಧ ಪಕ್ಷವಾಗಿ ಕಾರ್ಯನಿರ್ವಹಿಹಿಸುತ್ತೇವೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರದಲ್ಲಿ ಯಾವುದೇ ಪಕ್ಷಕ್ಕೂ ಬಹುಮತ ದೊರೆಯದ ಕಾರಣ, ಮತ್ತೊಮ್ಮೆ ಚುನಾವಣೆ ನಡೆಯುವುದನ್ನು ತಪ್ಪಿಸಲು ಬಿಜೆಪಿಗೆ ಬೆಂಬಲ...
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಸಮೀಪವಾಗುತ್ತಿದ್ದಂತೆಯೇ ರಾಜಕೀಯ ನಾಯಕರ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ವೈಯಕ್ತಿಕ ವಿಷಯಗಳನ್ನು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವ ಮೂಲಕ ನರೇಂದ್ರ ಮೋದಿ, ಪ್ರಧಾನಿ ಹುದ್ದೆಗಿರುವ ಗೌರವ ಹಾಳು ಮಾಡುತ್ತಿದ್ದಾರೆ ಎಂದು ಎನ್ ಸಿಪಿ ಮುಖಂಡ ಶರದ್ ಪವಾರ್ ವಾಗ್ದಾಳಿ ನಡೆಸಿದ್ದಾರೆ.
ಪ್ರಧಾನಿ ಹುದ್ದೆ...
ಶಿವಸೇನೆ ಸಂಸ್ಥಾಪಕ ಬಾಳ ಠಾಕ್ರೆ ಮೇಲಿನ ಗೌರವದಿಂದಾಗಿ ಶಿವಸೇನೆ ವಿರುದ್ಧ ಮಾತನಾಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಸಾಂಗ್ಲಿಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ನಡೆಸಿದ ಪ್ರಧಾನಿ ಮೋದಿ, ಶಿವಸೇನೆ ವಿರುದ್ಧ ಯಾಕೆ ಮಾತನಾಡುವುದಿಲ್ಲ...
ಬಿಜೆಪಿ-ಶಿವಸೇನೆ ನಡುವಣ ಸುದೀರ್ಘ 25 ವರ್ಷಗಳ ಮೈತ್ರಿ ಮುರಿಯಲು ಎನ್ ಸಿಪಿ ಮುಖಂಡ ಶರದ್ ಪವಾರ್ ಕಾರಣ ಎಂದು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಆರೋಪಿಸಿದ್ದಾರೆ.
ಪ್ಪಶ್ಚಿಮ ಮುಂಬೈನಲ್ಲಿ ಮಾತನಾಡಿದ ಅವರು, ಶಿವಸೇನೆಯೊಂದಿಗಿನ ಮೈತ್ರಿ ಮುರಿದರೆ ಎನ್...
ಹಿಂದಿನ ಪ್ರಧಾನಿಗಳಿಗೆ ಹೋಲಿಸಿದರೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಉತ್ತಮ ಮಾರುಕಟ್ಟೆ ವ್ಯವಹಾರ ಕೌಶಲ್ಯ ರೂಢಿಸಿಕೊಂಡಿದ್ದಾರೆ ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಈ ಸಂದರ್ಭದಲ್ಲಿ ಶರದ್ ಪವಾರ್ ಈ ಹೇಳಿಕೆ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ....