Untitled Document
Sign Up | Login    
Dynamic website and Portals
  

Related News

ಆರೋಗ್ಯ ವಿಚಾರಿಸಿ ನವಾಜ್ ಷರೀಫ್ ಗೆ ಪ್ರಧಾನಿ ಮೋದಿ ಟ್ವೀಟ್

ಹೃದಯ ಸಂಬಂಧಿ ಶಸ್ತ್ರ ಚಿಕಿತ್ಸೆ ಪಡೆಯುತ್ತಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಅವರಿಗೆ ಶೀಘ್ರ ಗುಣಮುಖರಾಗುವಂತೆ ಪ್ರಧಾನಿ ನರೇಂದ್ರ ಮೋದಿ ಶುಭ ಹೈರಿಸಿದ್ದಾರೆ. ಲಂಡನ್​ನಲ್ಲಿ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ನವಾಜ್ ಷರೀಫ್​ ಅವರಿಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ನಿಮಗೆ ದೇವರು...

ಮುಸ್ಲಿಂ, ಕ್ರೈಸ್ತರಿಗೆ ಕುಟುಂಬ ಯೋಜನೆ ಕಡ್ಡಾಯ ಮಾಡಿ: ಶಿವಸೇನೆ

ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ಜನಸಂಖ್ಯೆ ಹೆಚ್ಚಳವಾಗುತ್ತಿರುವುದು ಹಿಂದೂ ದೇಶಕ್ಕೆ ಅಪಾಯಕಾರಿ ಬೆಳವಣಿಗೆ. ಹಾಗಾಗಿ ಅಲ್ಪಸಂಖ್ಯಾತರಿಗೆ ಕುಟುಂಬ ಯೋಜನೆ ಪದ್ಧತಿ ಅಗತ್ಯವಾಗಿ ಬೇಕಾಗಿದೆ ಎಂದು ಶಿವಸೇನೆ ತನ್ನ ಮುಖವಾಣಿ ಸಾಮ್ನಾದಲ್ಲಿ ಸಂಪಾದಕೀಯದಲ್ಲಿ ಪ್ರತಿಪಾದಿಸಿದೆ. ಏತನ್ಮಧ್ಯೆ ಸಾಧ್ವಿ ದೇವಾ, ಮುಸ್ಲಿಮ್ ಮತ್ತು ಕ್ರಿಶ್ಚಿಯನ್ ರಿಗೆ ಬಲವಂತವಾಗಿ...

ಬಡರೋಗಿಗಳಿಗೆ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಿಸುತ್ತಿರುವ ಏಮ್ಸ್!

ಭಾರತದ ಖ್ಯಾತ ವೈದ್ಯಕೀಯ ಸಂಸ್ಥೆ, ಏಮ್ಸ್ ( ವೈದ್ಯಕೀಯ ವಿಜ್ಞಾನ ಅಖಿಲ ಭಾರತ ಇನ್ಸ್ಟಿಟ್ಯೂಟ್) ನಲ್ಲಿ ಬಡ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಹಣದ ಕೊರತೆ ಎದುರಾಗಿದೆ. ಬಡರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಏಮ್ಸ್ ಹಣದ ಕೊರತೆ ಎದುರಿಸುತ್ತಿದೆ ಎಂದು ಸ್ವತಃ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited