ಕಿರಣ್ ಬೇಡಿ ಖಂಡಿತವಾಗಿಯೂ ಉತ್ತಮ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಹೊಗಳಿಕೆ ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಶಾಂತಿ ಭೂಷಣ್, ಬಿಜೆಪಿ ಕಿರಣ್ ಬೇಡಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಯನ್ನಾಗಿ ಆಯ್ಕೆ ಮಾಡಿರುವುದು ಒಂದು...
ಲೋಕಸಭಾ ಚುನಾವಣೆಯ ಸೋಲಿನಿಂದ ಹೊರ ಬಂದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೋಡಿ ಮಾಡಲು ಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ...