ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...
ಹಾರ್ಟ್ ಆಫ್ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ, ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇಜಾಜ್ ನೇತೃತ್ವದ ನಿಯೋಗ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಈ...
ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್ ಮತ್ತೆ ಉಲ್ಟಾ ಹೊಡೆದಿದೆ.
ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್ ಹೈಕಮಿಶನರ್ ಅಬ್ದುಲ್ ಬಾಸಿತ್ ಅವರು ಹೇಳಿದ ಕೆಲವೇ ದಿನಗಳ...
ಪಠಾಣ್ ಕೋಟ್ ದಾಳಿ ಕುರಿತು ಪರಿಶೀಲನೆ ನಡೆಸಲು ತನ್ನ ತನಿಖಾ ತಂಡವನ್ನು ಭಾರತಕ್ಕೆ ಕಳುಹಿಸಿದ್ದ ಪಾಕ್ ಈಗ ಭಾರತದೊಂದಿಗಿನ ಶಾಂತಿ ಮಾತುಕತೆಯನ್ನೇ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ.
ಅಲ್ಲದೆ, ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವ ಬಗ್ಗೆ ಒಪ್ಪಂದವೇನೂ ಆಗಿಲ್ಲ ಎಂದು ಹೇಳಿದೆ. ಈ ಮೂಲಕ...
ಭಾರತ-ಪಾಕಿಸ್ತಾನ ನಡುವಿನ ಶಾಂತಿ ಮಾತುಕತೆಗೆ ಅಡ್ಡಿ ಬರದಂತೆ ಎಚ್ಚರಿಕೆ ವಹಿಸಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದ ವಿರುದ್ಧ ಹೇಳಿಕೆ ನೀಡಬೇಡಿ ಎಂದು ತಮ್ಮ ಸಚಿವರಿಗೆ ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಶಾಂತಿ ಮಾತುಕತೆಗೆ ಭಂಗ ತರುವಂತಹ...