Untitled Document
Sign Up | Login    
Dynamic website and Portals
  

Related News

ಕಾವೇರಿ ವಿವಾದ: ಸುಪ್ರೀಂ ಸೂಚನೆಗೆ ಹೆಚ್.ಡಿ.ಡಿ ಅಸಮಾಧಾನ; ಶಾಂತಿಯುತ ಪ್ರತಿಭಟನೆಗೆ ಸಲಹೆ

ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಬಗ್ಗೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅಸಮಾಧಾನ ವ್ಯಕ್ತಪಡಿಸಿದ್ದು, ಶಾಂತಿಯುತ ಹೋರಾಟ ನಡೆಸುವಂತೆ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾವೇರಿ ಜಲಾನಯನ ಭಾಗದಲ್ಲಿ...

ಶಾಂತಿ ನೆಲೆಸಿದ ಬಳಿಕ ಕಾಶ್ಮೀರಿಗರೊಂದಿಗೆ ಮಾತುಕತೆ: ರಾಜನಾಥ್ ಸಿಂಗ್

ಜಮ್ಮು-ಕಾಶ್ಮೀರದಲ್ಲಿ ಶಾಂತಿ, ಸುವ್ಯವಸ್ಥೆ ನೆಲೆಸಲು ಸಹಕರಿಸುವಂತೆ ಎಮನವಿ ಮಾಡಿದ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್, ಬಳಿಕ ಕಾಶ್ಮೀರಿಗರ ಜತೆ ಮಾತುಕತೆ ಮೂಲಕ ಸಮಸ್ಯೆ ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಹಿಜ್ಬುಲ್ ಮುಜಾಹಿದೀನ್ ಉಗ್ರ ಬುರ್ಹಾನ್ ವಾನಿ ಹತ್ಯೆ ಬಳಿಕ...

ಉನ್ನತಮಟ್ಟದ ಸಭೆ ಮುಕ್ತಾಯ: ಕಾಶ್ಮೀರದಲ್ಲಿ ಶಾಂತಿ ಕಾಪಾಡುವಂತೆ ಪ್ರಧಾನಿ ಮೋದಿ ಮನವಿ

ಕಾಶ್ಮೀರದಲ್ಲಿ ಶಾಂತಿ-ಸೌಹಾರ್ದತೆ ಕಾಪಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ನಾಗರಿಕರಲ್ಲಿ ಮನವಿ ಮಾಡಿದ್ದಾರೆ. ಬುರ್ಹಾನ್ ವಲಿ ಹತ್ಯೆಯ ಬಳಿಕ ಬಳಿಕ ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸೆಗೆ 30 ಜನ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಹಿನ್ನೆಲೆಯಲ್ಲಿ, ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರಕ್ಕೆ ಎಲ್ಲಾ...

ರಾಮ ಮಂದಿರ-ಬಾಬ್ರಿ ಮಸೀದಿ ವಿವಾದ: ಶಾಂತಿ ಮಾತುಕತೆ ನಡೆಸಿದ ಹಿಂದೂ-ಮುಸ್ಲಿಂ ಮುಖಂಡರು

ಅಯೋಧ್ಯಾ ರಾಮ ಮಂದಿರ ಮತ್ತು ಬಾಬ್ರಿ ಮಸೀದಿ ವಿವಾದವನ್ನು ಶಾಂತಿಯುತವಾಗಿ ಪರಿಹರಿಸಿಕೊಳ್ಳಲು ಹಿಂದೂ-ಮುಸ್ಲಿಂ ಮುಖಂಡರು ನಿರ್ಧರಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಅಯೋಧ್ಯೆಯಲ್ಲಿ ಉಭಯ ಸಮುದಾಯದ ಮುಖಂಡರುಗಳಾದ ಅಖಿಲ ಭಾರತ ಅಖಾರ ಪರಿಷದ್​ನ ನೂತನ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ಹಾಗೂ ಹಿರಿಯ ಮುಸ್ಲಿಮ್...

ಭಾರತ - ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಭೇಟಿಃ ಪಠಾಣ್​ ಕೋಟ್ ದಾಳಿ ಸೇರಿದಂತೆ ಹಲವು ವಿಚಾರ ಪ್ರಸ್ತಾಪ

ಹಾರ್ಟ್ ಆಫ್ ಏಷ್ಯಾ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಿರುವ ಪಾಕಿಸ್ತಾನ ವಿದೇಶಾಂಗ ಕಾರ್ಯದರ್ಶಿ ಐಜಾಜ್ ಅಹಮ್ಮದ್ ಚೌಧರಿ, ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಇಜಾಜ್‌ ನೇತೃತ್ವದ ನಿಯೋಗ ಭಾರತದೊಂದಿಗೆ ದ್ವಿಪಕ್ಷೀಯ ಮಾತುಕತೆಯಲ್ಲಿ ಪಾಲ್ಗೊಂಡಿದ್ದು, ಈ...

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ: ಪಾಕಿಸ್ತಾನ

ಭಾರತದೊಂದಿಗಿನ ಶಾಂತಿ ಮಾತುಕತೆ ನಿಂತಿಲ್ಲ; ಅದು ಮುಂದುವರಿಯುತ್ತಲೇ ಇದೆ ಎಂದು ಹೇಳುವ ಮೂಲಕ ಪಾಕ್‌ ಮತ್ತೆ ಉಲ್ಟಾ ಹೊಡೆದಿದೆ. ಭಾರತದೊಂದಿಗಿನ ಶಾಂತಿ ಮಾತುಕತೆ ಪ್ರಕ್ರಿಯೆ ಪ್ರಕೃತ ಅಮಾನುಗೊಂಡಿದೆ' ಎಂದು ಭಾರತದಲ್ಲಿನ ಪಾಕ್‌ ಹೈಕಮಿಶನರ್‌ ಅಬ್ದುಲ್‌ ಬಾಸಿತ್‌ ಅವರು ಹೇಳಿದ ಕೆಲವೇ ದಿನಗಳ...

ದೇಶದಲ್ಲಿ ಉತ್ತಮ ಮಳೆಯಾದರೆ ಆರ್ಥಿಕ ಪ್ರಗತಿ: ಅರುಣ್ ಜೇಟ್ಲಿ

ಹವಾಮಾನ ಇಲಾಖೆ ಇತ್ತೀಚೆಗೆ ನೀಡಿರುವ ವರದಿಯಂತೆ ಈ ವರ್ಷ ಭಾರತದಲ್ಲಿ ಉತ್ತಮ ಮಳೆಯಾದರೆ ವೇಗವಾಗಿ ಪ್ರಗತಿ ಹೊಂದಲು ಸಾಧ್ಯವಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಉತ್ತಮ ಮಳೆ ಬಂದರೆ ದೇಶದ ರೈತರು ಚೆನ್ನಾಗಿ ಬೆಳೆ ಬೆಳೆಯಬಹುದು. ಇದರಿಂದ ನಮ್ಮ...

ಭಾರತ-ಪಾಕ್ ನಡುವಿನ ಶಾಂತಿ ಮಾತುಕತೆ ಸ್ಥಗಿತ: ಅಬ್ದುಲ್‌ ಬಾಸಿತ್

ಪಠಾಣ್‌ ಕೋಟ್‌ ದಾಳಿ ಕುರಿತು ಪರಿಶೀಲನೆ ನಡೆಸಲು ತನ್ನ ತನಿಖಾ ತಂಡವನ್ನು ಭಾರತಕ್ಕೆ ಕಳುಹಿಸಿದ್ದ ಪಾಕ್‌ ಈಗ ಭಾರತದೊಂದಿಗಿನ ಶಾಂತಿ ಮಾತುಕತೆಯನ್ನೇ ಸ್ಥಗಿತಗೊಳಿಸಿರುವುದಾಗಿ ಘೋಷಿಸಿದೆ. ಅಲ್ಲದೆ, ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವ ಬಗ್ಗೆ ಒಪ್ಪಂದವೇನೂ ಆಗಿಲ್ಲ ಎಂದು ಹೇಳಿದೆ. ಈ ಮೂಲಕ...

ಉಗ್ರರ ದಾಳಿಗೆ ತಕ್ಕ ಉತ್ತರ ನೀಡುತ್ತೇವೆಃ ಗೃಹ ಸಚಿವ ರಾಜನಾಥ ಸಿಂಗ್

ಪಂಜಾಬ್ ನ ಪಠಾನ್ ಕೋಟ್ ಜಿಲ್ಲೆಯ ವಾಯುನೆಲೆಯ ಮೇಲೆ ನಡೆದ ಉಗ್ರ ದಾಳಿಯ ಕುರಿತು ಮಾತನಾಡಿದ ಗೃಹ ಸಚಿವ ರಾಜನಾಥ ಸಿಂಗ್, ಭಾರತ ಯಾವುದೇ ಆಕ್ರಮಣಶೀಲತೆ ಅಥವಾ ಉಗ್ರರ ದಾಳಿಯನ್ನು ಸಹಿಸುವುದಿಲ್ಲ, ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದಾರೆ. ಭಾರತ ಪಾಕಿಸ್ತಾನವನ್ನು...

ವಿಧಾನ ಪರಿಷತ್‌ ಚುನಾವಣೆ : ಶೇ. 99.61 ಮತದಾನ

ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಭಾನುವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಒಟ್ಟು 20 ಕ್ಷೇತ್ರಗಳ 25 ವಿಧಾನ ಪರಿಷತ್‌ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಒಟ್ಟಾರೆ ಶೇ. 99.61ರಷ್ಟು ಮತದಾನವಾಗಿದೆ. ಕೋಲಾರ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ...

ಭಾರತದ ವಿರುದ್ಧ ಮಾತನಾಡಬೇಡಿ ಎಂದು ಪಾಕ್ ಸಚಿವರಿಗೆ ಹೇಳಿದ ನವಾಜ್ ಷರೀಫ್

ಭಾರತ-ಪಾಕಿಸ್ತಾನ ನಡುವಿನ ಶಾಂತಿ ಮಾತುಕತೆಗೆ ಅಡ್ಡಿ ಬರದಂತೆ ಎಚ್ಚರಿಕೆ ವಹಿಸಿರುವ ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್, ಭಾರತದ ವಿರುದ್ಧ ಹೇಳಿಕೆ ನೀಡಬೇಡಿ ಎಂದು ತಮ್ಮ ಸಚಿವರಿಗೆ ಹೇಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಚಿವರು ಮತ್ತು ಹಿರಿಯ ಅಧಿಕಾರಿಗಳಿಗೆ ಶಾಂತಿ ಮಾತುಕತೆಗೆ ಭಂಗ ತರುವಂತಹ...

ಶಾಂತಿ ಪಡೆಗಳನ್ನು ಒದಗಿಸುವ ದೇಶಗಳು ನಿರ್ಧಾರ ಕೈಗೊಳ್ಳುವಲ್ಲಿ ಸೂಕ್ತ ಪ್ರಾತಿನಿಧ್ಯ ಹೊಂದಿಲ್ಲ: ಪ್ರಧಾನಿ ಮೋದಿ

ತಮ್ಮ 5 ದಿನಗಳ ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ಹಿಂದಿರುಗುವ ಮೊದಲು ಪ್ರಧಾನಿ ಮೋದಿ ವಿಶ್ವ ಶಾಂತಿಪಾಲನಾ ಶೃಂಗಸಭೆಯಲ್ಲಿ ಭಾಗವಹಿಸಿ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ತರಬೇಕಾದ ಸುಧಾರಣೆಗಳ ಬಗ್ಗೆ ಮತ್ತೊಮ್ಮೆ ಒತ್ತಿ ಹೇಳಿದರು. ಕೊನೆಯ ದಿನದ ಪ್ರಮುಖಾಂಶಗಳುಃ * ದೊಡ್ಡ ಶಾಂತಿ ಪಡೆಗಳನ್ನು ಒದಗಿಸುವ...

ಎನ್.ಎಸ್.ಎ. ಮಾತುಕತೆ ವಿಫಲಕ್ಕೆ ಪಾಕ್ ಐ.ಎಸ್.ಐ ಮತ್ತು ಸೇನೆಯ ಯತ್ನ

ಒಂದೆಡೆ ಶಾಂತಿ ಮಂತ್ರ ಜಪಿಸುತ್ತ ಇನ್ನೊಂದೆಡೆ ಉಭಯ ದೇಶಗಳ ಮಧ್ಯೆ ಮಾತುಕತೆ ವಿಫಲಗೊಳಿಸಲು ಬೇಕಾದ ಎಲ್ಲಾ ಪ್ರಯತ್ನಗಳನ್ನೂ ಪಾಕಿಸ್ತಾನ ಮಾಡುತ್ತಿದೆ. ಆ.23ರಂದು ಭಾರತದ ರಕ್ಷಣಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಲು ಪಾಕಿಸ್ತಾನದ ರಾಷ್ಟ್ರೀಯ ರಕ್ಷಣಾ ಸಲಹೆಗಾರ ಸರ್ತಾಜ್ ಅಝಿಝ್ ದೆಹಲಿಗೆ...

ಈದ್ ಮತ್ತು ಜಗನ್ನಾಥ ರಥಯಾತ್ರೆ : ದೇಶದ ಜನತೆಗೆ ಪ್ರಧಾನಿ ಮೋದಿ ಶುಭಾಷಯ

ಈದ್-ಉಲ್-ಫಿತರ್ ಮತ್ತು ಜಗನ್ನಾಥ ರಥ ಯಾತ್ರೆಯ ಸಂದರ್ಭದಲ್ಲಿ ಶನಿವಾರ, ಜು 18 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕೆ ಶುಭ ಹಾರೈಸಿದ್ದಾರೆ. ಈದ್-ಉಲ್-ಫಿತರ್ ಪವಿತ್ರ ಗಳಿಗೆಯಲ್ಲಿ ನನ್ನ ಶುಭಾಶಯಗಳು. ರಂಜಾನ್ ಪವಿತ್ರ ಮಾಸದ ಮುಕ್ತಾಯ ಜಗನ್ನಾಥ ರಥಯಾತ್ರೆಯ ಪುಣ್ಯದಿನದಂದೇ ಬಂದಿರುವುದು ಸಮಾಜದಲ್ಲಿನ...

ಗ್ರಾಮ ಪಂಚಾಯ್ತಿ ಚುನಾವಣೆ: 2ನೇ ಹಂತದಲ್ಲೂ ಶೇ.80ರಷ್ಟು ಮತದಾನ

ಅಭ್ಯರ್ಥಿಗಳ ಚಿಹ್ನೆ ಅದಲು-ಬದಲು, ಮತದಾನ ಬಹಿಷ್ಕಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ ಎರಡನೇ ಹಂತದಲ್ಲಿ ರಾಜ್ಯದ 15 ಜಿಲ್ಲೆಗಳ 2,681 ಗ್ರಾಮ ಪಂಚಾಯ್ತಿಗಳಿಗೆ ಶಾಂತಿಯುತ ಮತದಾನ ನಡೆದಿದೆ. ಪಂಚಾಯ್ತಿ ಚುನಾವಣೆಗಳಲ್ಲಿ ಇದೇ ಮೊದಲ ಬಾರಿ ಜಾರಿ ಬಂದಿರುವ ಕಡ್ಡಾಯ ಮತದಾನ ಎರಡನೇ ಹಂತದಲ್ಲೂ ಪರಿಣಾಮ...

ಇಸ್ರೋಗೆ 2014ರ ಗಾಂಧಿ ಶಾಂತಿ ಪ್ರಶಸ್ತಿ ಪ್ರಕಟ

ಭಾರತೀಯ ಬಾಹ್ಯಾಕಾಶ ಸಂಶೋಧನೆ ಸಂಸ್ಥೆ (ಇಸ್ರೋ) 2014ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನವಾಗಿದೆ. ದೇಶಕ್ಕೆ ಬಾಹ್ಯಾಕಾಶ ತಂತ್ರಜ್ಞಾನ ಸೇವೆ ಹಾಗೂ ತಂತ್ರಜ್ಞಾನ ಅಭಿವೃದ್ಧಿ ಪಡಿಸಿದ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಅಹಿಂಸಾ ಮಾರ್ಗದ ಮೂಲಕ ಸಾಮಾಜಿಕ, ಆರ್ಥಿಕ, ರಾಜಕೀಯ ಸೇವೆಗೈದವರಿಗೆ ಈ...

ಪಾಕ್ ವಿರುದ್ಧ ಸಿಎಂ ಮುಫ್ತಿ ಮೊಹಮ್ಮದ್ ವಾಗ್ದಾಳಿ

ಇತ್ತೀಚೆಗಷ್ಟೇ ಪಾಕಿಸ್ತಾನ ಹಾಗೂ ಉಗ್ರರನ್ನು ಹೊಗಳಿ ವಿವಾದಕ್ಕೀಡಾಗಿದ್ದ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯೀದ್, ಪಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಂತಿ ಮತ್ತು ಸಾಮರಸ್ಯ ಬೇಕಾಗಿದ್ದರೆ ಪಾಕಿಸ್ತಾನ ಭಯೋತ್ಪಾದನೆಗೆ ಕಡಿವಾಣ ಹಾಕಬೇಕೆಂದು ತಿಳಿಸಿದ್ದಾರೆ. ಜಮ್ಮುವಿನ ಕಾಥುವಾ ಮತ್ತು ಸಾಂಬಾದಲ್ಲಿ ಉಗ್ರರು ನಡೆಸಿರುವ ಗುಂಡಿನ...

ಕಿರಣ್‌ ಬೇಡಿಯನ್ನು ಹೊಗಳಿದ ಆಪ್‌ನ ಶಾಂತಿ ಭೂಷಣ್‌

ಕಿರಣ್ ಬೇಡಿ ಖಂಡಿತವಾಗಿಯೂ ಉತ್ತಮ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಹೊಗಳಿಕೆ ಮಾತನಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಶಾಂತಿ ಭೂಷಣ್‌, ಬಿಜೆಪಿ ಕಿರಣ್ ಬೇಡಿ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಯನ್ನಾಗಿ ಆಯ್ಕೆ ಮಾಡಿರುವುದು ಒಂದು...

ಜಮ್ಮು-ಕಾಶ್ಮೀರ ಹಾಗೂ ಜಾರ್ಖಂಡ್ ನಲ್ಲಿ 3ನೇ ಹಂತದ ಮತದಾನ

ಜಮ್ಮು-ಕಾಶ್ಮೀರದ 16 ಕ್ಷೇತ್ರಗಳಲ್ಲಿ ಮತ್ತು ಜಾರ್ಖಂಡ್‌ನ‌ 17ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಶಾಂತಿಯುತವಾಗಿ ಬಿರುಸಿನಿಂದ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 4 ಗಂಟೆಯ ವರೆಗೆ ನಡೆಯಲಿದೆ. ಜಮ್ಮು-ಕಾಶ್ಮೀರದಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಬರುತ್ತಿದ್ದು, ಹೆಚ್ಚಿನ ಮತಗಟ್ಟೆಗಳಲ್ಲಿ ಉದ್ದನೆಯ ಸಾಲುಗಳು...

ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು: ಪೇಜಾವರ ಶ್ರೀ

ಗೋವು ರಾಷ್ಟ್ರೀಯ ಪ್ರಾಣಿಯಾಗಬೇಕು ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮಿಜಿ ಅಭಿಪ್ರಾಯಪಟ್ಟಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಹುಲಿ ರಾಷ್ಟ್ರೀಯ ಪ್ರಾಣಿಯಾಗಿರುವುದರಿಂದ ದೇಶದಲ್ಲಿ ಭಯೋತ್ಪಾದನೆ ಹೆಚ್ಚುತ್ತಿದೆ. ಅಶಾಂತಿ ಉಂಟಾಗುತ್ತಿದೆ. ಹೀಗಾಗಿ ಹುಲಿ ಬದಲು ಗೋವನ್ನು ರಾಷ್ಟೀಯ ಪ್ರಾಣಿಯನ್ನಾಗಿ ಘೋಷಿಸಬೇಕು ಎಂದರು. ಗೋವು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸುವುದರಿಂದ...

ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 5ಕ್ಕೂ ಹೆಚ್ಚು ಜನರ ಹತ್ಯೆ

'ಪಾಕಿಸ್ತಾನ'ದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 5 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಅಪ್ಘಾನಿಸ್ತಾನ ಗಡಿ ಪ್ರದೇಶದಲ್ಲಿರುವ ಖೈಬರ್ ಎಂಬ ಬುಡಕಟ್ಟು ಜಿಲ್ಲೆಯಲ್ಲಿ ಶಾಂತಿ ಸಮಿತಿ ಸಭೆ ನಡೆಯುತ್ತಿದ್ದ ವೇಳೆ ಈ ಆತ್ಮಾಹುತಿ ದಾಳಿ ನಡೆಸಲಾಗಿದೆ. ಶಾಂತಿ ಸಮಿತಿಯ ಸದಸ್ಯರನ್ನು...

ಭಾರತ-ಪಾಕ್ ಶಾಂತಿಗಾಗಿ ಒಟ್ಟಿಗೆ ಕೆಲಸ ಮಾಡಲು ಮಲಾಲಾಗೆ ಕೈಲಾಶ್ ಸತ್ಯಾರ್ಥಿ ಸಲಹೆ

'ಪಾಕಿಸ್ತಾನ' ಹಾಗೂ ಭಾರತ ದೇಶಗಳ ನಡುವೆ ಶಾಂತಿಯ ವಾತಾವರಣ ಮೂಡಿಸಲು ಪಾಕಿಸ್ತಾನದ ಹೆಣ್ಣುಮಕ್ಕಳ ಶಿಕ್ಷಣ ಪರ ಹೋರಾಟಗಾರ್ತಿ ಮಲಾಲಾ ಯುಸುಫ್ ಝೈ ಹಾಗೂ ತಾವು ಕೆಲಸ ಮಾಡಬೇಕಿದೆ ಎಂದು ನೊಬೆಲ್ ಶಾಂತಿ ಪ್ರಶಸ್ತಿ ಭಾಜನರಾಗಿರುವ ಕೈಲಾಶ್ ಸತ್ಯಾರ್ಥಿ ತಿಳಿಸಿದ್ದಾರೆ. ಪಾಕಿಸ್ತಾನದ ಹೆಣ್ಣು...

ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಭಾಷಣ: ಪಾಕ್ ಗೆ ಚಾಟಿ ಬೀಸಿದ ಮೋದಿ

ಜಮ್ಮು-ಕಾಶ್ಮೀರ ವಿಚಾರವನ್ನು ಅಂತರಾಷ್ಟ್ರೀಯಗೊಳಿಸುವ ಪಾಕಿಸ್ತಾನದ ಯತ್ನಕ್ಕೆ ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಸ್ಥೆಯಲ್ಲಿ ತಿರುಗೇಟು ನೀಡಿದ್ದಾರೆ. ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ಕರಿನೆರಳಲ್ಲಿ ಮಾತುಕತೆ ಅಸಾಧ್ಯ. ಒಂದು ವೇಳೆ ಉಗ್ರವಾದವನ್ನು ಬದಿಗೊತ್ತಿ ಮಾತುಕತೆಗೆ ಸೂಕ್ತ ವಾತಾವರಣವನ್ನು ಕಲ್ಪಿಸಿದ್ದೇ ಆದಲ್ಲಿ ನೆರೆಯ...

ಅರವಿಂದ್ ಕೇಜ್ರಿವಾಲ್ ಪಕ್ಷದ ಸಂಚಾಲಕ ಹುದ್ದೆ ತೊರೆಯಲಿ: ಶಾಂತಿ ಭೂಷಣ್

ಲೋಕಸಭಾ ಚುನಾವಣೆಯ ಸೋಲಿನಿಂದ ಹೊರ ಬಂದು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಮೋಡಿ ಮಾಡಲು ಯತ್ನಿಸುತ್ತಿರುವ ಆಮ್ ಆದ್ಮಿ ಪಕ್ಷದ ಅರವಿಂದ್ ಕೇಜ್ರಿವಾಲ್ ನಾಯಕತ್ವದ ವಿರುದ್ಧ ಪಕ್ಷದ ಹಿರಿಯ ನಾಯಕ ಶಾಂತಿ ಭೂಷಣ್ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited