Untitled Document
Sign Up | Login    
Dynamic website and Portals
  

Related News

ಕಾವೇರಿ ನೀರು ಹಂಚಿಕೆ ವಿವಾದ: ಶಾಸಕರು ಮತ್ತು ಸಂಸದರ ಸಭೆ ಕರೆದ ಸಿಎಂ

ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬೆನ್ನಲ್ಲೇ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಶಾಸಕ ಮತ್ತು ಸಂಸದರ ಸಭೆ ಕರೆದಿದ್ದಾರೆ. ತಮಿಳುನಾಡಿಗೆ 15,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿದ...

ವಿಧಾನಪರಿಷತ್ ನ 7 ಸ್ಥಾನಕ್ಕೆ ಮತದಾನ ಮುಕ್ತಾಯ: ರಾತ್ರಿ ವೇಳೆಗೆ ಫಲಿತಾಂಶ

ವಿಧಾನಸಭೆಯಿಂದ ವಿಧಾನಪರಿಷತ್ ನ ಏಳು ಸ್ಥಾನಗಳಿಗೆ ನಡೆದ ಮತದಾನದಲ್ಲಿ, ಓರ್ವ ನಾಮನಿರ್ದೇಶಿತ ಸದಸ್ಯ ಸೇರಿದಂತೆ ಒಟ್ಟು 225 ಶಾಸಕರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಳಿಗ್ಗೆ 9ಗಂಟೆಯಿಂದ ಮತದಾನ ಆರಂಭಗೊಂಡಿದ್ದು. ಮಧ್ಯಾಹ್ನದ ವೇಳೆಗೆ ಮುಕ್ತಾಯವಾಗಿದೆ. ಸಂಜೆ 5ಗಂಟೆಯಿಂದ ವಿಧಾನಸೌಧದ ಕೊಠಡಿ 106ರಲ್ಲಿ ಮತಎಣಿಕೆ ಕಾರ್ಯ...

ಆಪ್ ನ 21 ಶಾಸಕರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲು ಸಿದ್ಧತೆ

ದೆಹಲಿಯ ಆಪ್ ನೇತೃತ್ವದ ಸರ್ಕಾರಕ್ಕೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಆಪ್ ನ 21 ಶಾಸಕರ ವಿರುದ್ಧ 24 ಕ್ರಿಮಿನಲ್ ಪ್ರಕರಣಗಳು ಇದ್ದು, ಇದೀಗ ದೆಹಲಿ ಪೊಲೀಸರು ಆಪ್ ಶಾಸಕರ ವಿರುದ್ಧ ಚಾರ್ಜ್ ಶೀಟ್ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಅರವಿಂದ್...

ಜು.1ರಿಂದ ವಿಧಾನಮಂಡಲ ವಿಶೇಷ ಅಧಿವೇಶನ

ಈ ಬಾರಿ ಬೆಳಗಾವಿ ಹಾಗೂ ಬೆಂಗಳೂರಿನಲ್ಲಿ ಜುಲೈ 1ರಿಂದ 20 ದಿನಗಳ ಕಾಲ ಮಳೆಗಾಲದ ವಿಧಾನಮಂಡಲ ವಿಶೇಷ ಅಧಿವೇಶನ ನಡೆಯಲಿದೆ. ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್ ಶಾಸಕರ ಒತ್ತಾಯದ ಹಿನ್ನೆಲೆಯಲ್ಲಿ ಜುಲೈ 1ರಿಂದ 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಹಾಗೂ ಜುಲೈ...

ಸಚಿವ ಸ್ಥಾನ ಸಿಗದಿದ್ದರೆ ರಾಜಿನಾಮ: ಶಾಸಕರ ಬೆದರಿಕೆ

ಮುಂದಿನ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬೆದರಿಕೆ ಹಾಕಲಾಗಿದೆ. ಜಿಲ್ಲಾವಾರು ಪ್ರಾತಿನಿಧ್ಯಕ್ಕಿಂತ ಸಮುದಾಯ ಆಧಾರಿತ ಪ್ರಾತಿನಿಧ್ಯ ನೀಡಬೇಕು. ಅದರಲ್ಲೂ ಹಿಂದುಳಿದ ವರ್ಗದ ಸಮುದಾಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು....

ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರ: ಸಿಎಂ,ಸಚಿವರು,ಶಾಸಕರ ವೇತನ ಹೆಚ್ಚಳ

ವಿಧಾನಸಭೆಯಲ್ಲಿ ಕರ್ನಾಟಕ ವಿಧಾನಮಂಡಲಗಳ ವೇತನ, ಭತ್ಯೆಗಳ ತಿದ್ದುಪಡಿ ವಿಧೇಯಕ 2015 ಅಂಗೀಕಾರವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಹಾಗೂ ಶಾಸಕರಿಗೆ ಭರ್ಜರಿ ಗಿಫ್ಚ್ ನೀಡಿದ್ದಾರೆ. ಇದರಿಂದ ಶಾಸಕರ ವೇತನ 20 ಸಾವಿರದಿಂದ 25 ಸಾವಿರಕ್ಕೆ ಏರಿಕೆಯಾಗಿದ್ದು, ಕ್ಷೇತ್ರ ಪ್ರಯಾಣ ಭತ್ಯೆ...

ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಶಾಸಕರ ಹೊಡೆದಾಟ

ಜಮ್ಮು-ಕಾಶ್ಮೀರ ಅಸೆಂಬ್ಲಿಯಲ್ಲಿ ಶಾಸಕರು ಒಬ್ಬರುಗೊಬ್ಬರು ಹೊಡೆದಾಡಿಕೊಂಡು, ನೂಕುನುಗ್ಗಾಟ ನಡೆಸಿ ಕೋಲಾಹಲ ನಡೆಸಿದ ಘಟನೆ ನಡೆದಿದೆ. ವಿಧಾನಸಭಾ ಕಲಾಪ ಆರಂಭಗೊಳ್ಳುತ್ತಿದ್ದಂತೆಯೇ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದರು. ಶಾಸಕರು ಒಬ್ಬರನ್ನೊಬ್ಬರು ತಳ್ಳಿದಾಗ ಕೋಲಾಹಲ ಏರ್ಪಟ್ಟಿತ್ತು. ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್, ನ್ಯಾಷನಲ್ ಕಾನ್ಫರೆನ್ಸ್ ಶಾಸಕರು ಸರ್ಕಾರದ...

ಕೇಜ್ರಿವಾಲ್ ವಿರುದ್ಧ ಆರೋಪ ಮಾಡಿದ್ದ ಆಮ್ ಮಾಜಿ ಶಾಸಕನಿಗೆ ಬೆದರಿಕೆ ಕರೆ!

'ಆಮ್ ಆದ್ಮಿ ಪಕ್ಷ'ದ ಅಭಿಮಾನಿಗಳು ತಮಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಆಪ್ ನ ಮಾಜಿ ಶಾಸಕ ರಾಜೇಶ್ ಗರ್ಗ್ ಆರೋಪಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ಕಾಂಗ್ರೆಸ್ ಶಾಸಕರನ್ನು ಖರೀದಿ ಮಾಡಲು ಯತ್ನಿಸಿದ ಆರೋಪ ಹೊರಿಸಿದ್ದ ಹಿನ್ನೆಲೆಯಲ್ಲಿ ತಮಗೆ...

ಯೋಗೇಂದ್ರ ಯಾದವ್, ಭೂಷಣ್ ಉಚ್ಚಾಟನೆಗೆ ಆಪ್ ಶಾಸಕರ ಒತ್ತಾಯ

ಆಮ್ ಆದ್ಮಿ ಪಕ್ಷದ ಆಂತರಿಕ ಭಿನ್ನಮತ ಸದ್ಯಕ್ಕೆ ಇನ್ನಷ್ಟು ತೀವ್ರಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆ ಆರೋಪ ಎದುರಿಸುತ್ತಿರುವ ಯೋಗೇಂದ್ರ ಯಾದವ್, ಶಾಂತಿ ಭೂಷಣ್ ಹಾಗೂ ಪ್ರಶಾಂತ್ ಭೂಷಣ್ ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕು ಎಂದು ದೆಹಲಿ ಆಪ್ ಶಾಸಕರು ಆಗ್ರಹಿಸಿದ್ದಾರೆ. ಇದೀಗ ಪಕ್ಷದ ಸೋಲು...

ರಾಷ್ಟ್ರಗೀತೆಗೆ ಅಗೌರವ: 10 ಶಾಸಕರ ಅಮಾನತು

ಬಜೆಟ್ ಅಧಿವೇಶನದ ವೇಳೆ ರಾಷ್ಟ್ರಗೀತೆಗೆ ಅಗೌರವ ತೋರಿದ ಹಿನ್ನಲೆಯಲ್ಲಿ ತೆಲಂಗಾಣ ವಿಧಾನಸಭೆಯ ವಿರೋಧ ಪಕ್ಷವಾದ ತೆಲುಗು ದೇಶಂ ಪಾರ್ಟಿಯ 10 ಮಂದಿ ಶಾಸಕರನ್ನು ಅಮಾನತು ಮಾಡಲಾಗಿದೆ. ತೆಲಂಗಾಣದಲ್ಲಿ ಬಜೆಟ್ ಅಧಿವೇಶನ ನಡೆಯುತ್ತಿದ್ದು, ಅಧಿವೇಶನ ಮುಗಿಯುವವರೆಗೂ ಈ 10 ಮಂದಿಯ ಮೇಲಿನ ಅಮಾನತು...

ಎಎಪಿಯ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್

ಪೊಲೀಸರ ಜೊತೆ ಘರ್ಷಣೆ ನಡೆಸಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಇಬ್ಬರು ಶಾಸಕರ ವಿರುದ್ಧ ಎಫ್‌.ಐ.ಆರ್ ದಾಖಲಾಗಿದೆ. ಬುರಾರಿ ಪೊಲೀಸ್ ಠಾಣೆಯಲ್ಲಿ ಪೊಲೀಸರ ಜತೆ ಘರ್ಷಣೆ ನಡೆಸಿದ ಎಎಪಿ ಶಾಸಕರಾದ ಸಂಜೀವ್ ಝಾ ಹಾಗೂ ಮಾಡಲ್ ಟೌನ್‌ನ ಅಖಿಲೇಶ್ ಪಿ.ತ್ರಿಪಾಠಿ ಹಾಗೂ...

ಬಿಹಾರ ರಾಜಕೀಯ ಬಿಕ್ಕಟ್ಟು: 8 ಶಾಸಕರಿಗೆ ಕೋರ್ಟ್ ನಿರ್ಬಂಧ

ಬಿಹಾರ ರಾಜಕೀಯ ಬಿಕ್ಕಟ್ಟಿಗೆ ಫೆ.20ರಂದು ತೆರೆ ಬೀಳಲಿದ್ದು, ಏತನ್ಮಧ್ಯೆ ಜೆಡಿಯುನಿಂದ ಬಂಡಾಯವೆದ್ದಿದ್ದ 8 ಮಂದಿ ಶಾಸಕರಿಗೆ ವಿಶ್ವಾಸಮತ ಸಂದರ್ಭದಲ್ಲಿ ಮತ ಚಲಾಯಿಸದಂತೆ ಪಾಟ್ನಾ ಹೈಕೋರ್ಟ್ ನಿರ್ಬಂಧ ವಿಧಿಸಿರುವುದು ಬಿಹಾರ ಮುಖ್ಯಮಂತ್ರಿ ಜೀತನ್ ರಾಂ ಮಾಂಝಿಗೆ ದೊಡ್ಡ ಹಿನ್ನಡೆ ಉಂಟುಮಾಡಿದೆ. ಪಾಟ್ನಾ ಹೈಕೋರ್ಟ್ ನ...

ಜಾರ್ಖಂಡ್‌ನ‌ಲ್ಲಿ 6 ಜೆವಿಎಂ ಶಾಸಕರು ಬಿಜೆಪಿಗೆ ಸೇರ್ಪಡೆ

ಸ್ಪಷ್ಟ ಬಹುಮತವಿರದೆ ಆಲ್‌ ಜಾರ್ಖಂಡ್‌ ಸ್ಟೂಡೆಂಟ್ಸ್‌ ಯೂನಿಯನ್‌ನ ಬೆಂಬಲದೊಂದಿಗೆ ಸರ್ಕಾರ ನಡೆಸುತ್ತಿದ್ದ ಬಿಜೆಪಿ ಜಾರ್ಖಂಡ್‌ನ‌ಲ್ಲಿ ಆಪರೇಷನ್‌ ಕಮಲದ ಮೂಲಕ ಬಹುಮತ ಪಡೆದುಕೊಂಡಿದೆ. ಜಾರ್ಖಂಡ್‌ ವಿಕಾಸ್‌ ಮೋರ್ಚಾ(ಪ್ರಜಾತಾಂತ್ರಿಕ್‌ )ದ 6 ಮಂದಿ ಶಾಸಕರು ಆಡಳಿತ ಪಕ್ಷವಾದ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಸೇರ್ಪಡೆಯಾಗುವ ಮುನ್ನ...

ಸಂಪುಟ ವಿಸ್ತರಣೆ ವಿಚಾರ: ಮಂತ್ರಿ ಸ್ಥಾನಕ್ಕಾಗಿ ಶಾಸಕರ ಲಾಬಿ

ರಾಜ್ಯ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವ ನಿಟ್ಟಿನಲ್ಲಿ ಲಾಬಿ ಮುಂದುವರೆದಿದೆ. ಮಂತ್ರಿ ಸ್ಥಾನಕ್ಕಾಗಿ ಒತ್ತಡ ಹೇರುವ ನಿಟ್ಟಿನಲ್ಲಿ ಕಾಂಗ್ರೆಸ್ ನ 8 ಶಾಸಕರು ದೆಹಲಿಗೆ ಡೌಡಾಯಿಸಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿಗಳ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸೆ.3ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ...

ಹೇಮಾವತಿ ನಾಲೆ ಒಡೆಯುತ್ತಿರುವ ಕುರಿತು ಸಿಓಡಿ ತನಿಖೆಗೆ ಬಿಜೆಪಿ ಆಗ್ರಹ

ಹೇಮಾವತಿ ನಾಲೆ ಪದೇ ಪದೇ ಒಡೆಯಲು ಕಾರಣವಾಗಿರುವವರ ವಿರುದ್ಧ ಸಿಓಡಿ ತನಿಖೆಗೆ ವಹಿಸುವಂತೆ ಬಿಜೆಪಿ ಆಗ್ರಹಿಸಿದೆ. 2012-13, 2013-14 ಮತ್ತು 2014-15ರಲ್ಲಿ ಸತತವಾಗಿ ಕಳೆದ ಮೂರು ವರ್ಷಗಳಿಂದ ತುಮಕೂರಿಗೆ ನೀರು ಹರಿಸುವ ಹೇಮಾವತಿ ನಾಲೆಯು 72ಕಿ.ಮೀ ವ್ಯಾಪ್ತಿಯೊಳಗೆ ನಾಲೆ ಒಡೆದು ಹೋಗುತ್ತಿದ್ದು, ಪ್ರತಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited