ಬೆಂಗಳೂರಿನ ಪ್ರತಿಷ್ಠಿತ ಸಂಗೀತ ಸಂಸ್ಥೆಗಳಲ್ಲೊಂದಾದ 'ಸಂಗೀತ ಕೃಪಾ ಕುಟೀರ'ವು 'ಸ್ಮರಣೋತ್ಸವ' ವಿಶೇಷ ಸಂಗೀತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಮಾರ್ಚ್ 26 ಶನಿವಾರದಂದು ಸಂಜೆ 5:00ಗಂಟೆಯಿಂದ ಸಂಗೀತ ಮಹಾಮಹೋಪಾದ್ಯಾಯ ಗುರು ಪಂಡಿತ್ ಆರ್.ವಿ. ಶೇಷಾದ್ರಿ ಗವಾಯಿಗಳ ಸ್ಮರಣೋತ್ಸವವನ್ನೂ ಹಾಗೂ ಮಾರನೆಯ ದಿನ ಮಾರ್ಚ್ 27...
ಹಣತೆ ತನಗಾಗಿ ಬೆಳಕು ನೀಡುವುದಿಲ್ಲ. ಜಗತ್ತಿನ ಕತ್ತಲನ್ನು ಹೊಡೆದೊಡಿಸಲು ಬೆಳಗುತ್ತದೆ. ಧರ್ಮಸ್ಥಳದ ಲಕ್ಷದೀಪೋತ್ಸವದಲ್ಲಿ ಇನ್ನೊಬ್ಬರಿಗೆ ಬೆಳಕಾಗುವ ಕಾರ್ಯ ನಡೆದಿದೆ. ಸಮಾಜದ ಹಿತಕ್ಕಾಗಿ ಕ್ಷೇತ್ರದ ವತಿಯಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ತಿಮ್ಮಪ್ಪಗೌಡ...
ವಿದ್ವಾನ್ ಕಾಂಚನ ಈಶ್ವರ ಭಟ್ ಅವರ ಶಿಷ್ಯೆ ಶ್ರೀಮತಿ ಸ್ಮಿತಾ ನೂಜಿಬೈಲ್ ಅವರ ನೇತೃತ್ವದಲ್ಲಿ ಶುಕ್ರವಾರ , ದಿನಾಂಕ 27 ಮಾರ್ಚ್ 2015 ರಂದು ದುಬೈ ನಗರದ ಅಲ್ ಕರಾಮಾದ ಎಸ್ ಎನ್ ಜಿ ಸಭಾಂಗಣದಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತದ ಸುಂದರ...