Untitled Document
Sign Up | Login    
Dynamic website and Portals
  

Related News

ಮೇ 25 ರಂದು ದ್ವಿತೀಯ ಪಿಯುಸಿ ಪರೀಕ್ಷಾ ಫ‌ಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪರೀಕ್ಷಾ ಫ‌ಲಿತಾಂಶವನ್ನು ಮೇ 25 ರಂದು ಪ್ರಕಟಿಸಲಾಗುವುದು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ. ಈ ಬಗ್ಗೆ ಮಾತನಾಡಿರುವಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕ ರಾಮೇಗೌಡ, ಮಾರ್ಚ್‌ ಹಾಗೂ ಎಪ್ರಿಲ್‌ ತಿಂಗಳಲ್ಲಿ ನಡೆದ ಪಿಯು ಪರೀಕ್ಷಾ ಫ‌ಲಿತಾಂಶ ಮೇ...

ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ: ರಾಜ್ಯ ಸರ್ಕಾರದ ನೂತನ ಯೋಜನೆ

ವಿವಿಧ ಕ್ಷೇತ್ರಗಳ ಪ್ರತಿಭಾವಂತರಿಗೆ ಸರ್ಕಾರಿ ಶಾಲೆಗಳಲ್ಲಿ ಪ್ರತಿ ಶನಿವಾರ ಪಾಠ ಮಾಡುವ ಅವಕಾಶ ಕಲ್ಪಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಶಾಲೆಗೆ ಬನ್ನಿ ಶನಿವಾರ, ಕಲಿಯಲು ನೀಡಿ ಸಹಕಾರ ಎಂಬ ವಿನೂತನ ಯೋಜನೆ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ, ಸರ್ಕಾರಿ ಮತ್ತು ಖಾಸಗಿ ಕಂಪೆನಿಗಳಲ್ಲಿ...

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

ಕರ್ನಾಟಕ ಸರ್ಕಾರದ ಸಚಿವಾಲಯದಲ್ಲಿನ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಸಹಾಯಕ/ಕಿರಿಯ ಸಹಾಯಕ/ದ್ವಿತೀಯ ದರ್ಜೆಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್‌ಸಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳಿಗೆ ತಾತ್ಪೂರ್ತಿಕವಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಅಕ್ಟೋಬರ್ ೨೦೧೫ ರಲ್ಲಿ ನಡೆಸಲು ನಿರ್ಧರಿಸಲಾಗಿದೆ....

ಗುರುವಾರದಿಂದ ಪಿಯುಸಿ ಪೂರಕ ಪರೀಕ್ಷೆ

ಜೂ.25ರಿಂದ ಜು. 4ರವರೆಗೆ 2015ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 9 ರಿಂದ 12.15ರವರೆಗೆ ಮತ್ತು ಮಧ್ಯಾಹ್ನ 2 ರಿಂದ 5.15ರವರೆಗೆ ಎರಡು ಹಂತದಲ್ಲಿ ಪರೀಕ್ಷೆ ನಡೆಯಲಿದೆ. ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ (ಪಿಸಿಎಂಬಿ) ವಿಷಯಗಳಲ್ಲಿ ಅನುತ್ತೀರ್ಣವಾಗಿರುವ...

ಪಿಯುಸಿ ತರಗತಿಗಳು ಆರಂಭ: ಪಠ್ಯಕ್ರಮದ ಬಗ್ಗೆ ಇನ್ನೂ ಬಗೆಹರಿಯದ ಗೊಂದಲ

ಪಿಯುಸಿ ತರಗತಿಗಳು ಆರಂಭವಾಗಿದ್ದರೂ ಪಠ್ಯಕ್ರಮದ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ರಾಜ್ಯಾದ್ಯಂತ 2015-16ನೇ ಸಾಲಿನ ದ್ವಿತೀಯ ಪಿಯು ಜೂ.1ರಿಂದ ಹಾಗೂ ಪ್ರಥಮ ಪಿಯು ತರಗತಿಗಳು ಜೂ.15ರಿಂದ ಆರಂಭವಾಗಲಿವೆ. ಆದರೆ ವಿಜ್ನಾನ ವಿಭಾಗದ ವಿದ್ಯಾರ್ಥಿಗಳಿಗೆ ಯಾವ ಪಠ್ಯಕ್ರಮ ಅಳವಡಿಸಬೇಕೆಂಬ ಬಗ್ಗೆ ಪದವಿ ಪೂರ್ವ...

ದ್ವಿತೀಯ ಪಿಯು ಫಲಿತಾಂಶ ಗೊಂದಲ: ರೊಚ್ಚಿಗೆದ್ದ ವಿದ್ಯಾರ್ಥಿಗಳು

ದ್ವಿತೀಯ ಪಿಯುಸಿ ಫ‌ಲಿತಾಂಶ ಪ್ರಕಟಣೆಯಲ್ಲಿ ಭಾರೀ ಪ್ರಮಾಣದ ಗೊಂದಲ, ಎಡವಟ್ಟುಗಳಿಂದಾಗಿ ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೀಡಾಗಿದ್ದು, ಕಂಗಾಲಾದ ವಿದ್ಯಾರ್ಥಿಗಳು ಹಾಗೂ ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಮೇ 18ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಒಂದೊಂದು ವೆಬ್ ಸೈಟ್ ನಲ್ಲಿ ಒಂದೊಂದು ರೀತಿಯ ಫಲಿತಾಂಶ...

ದ್ವಿತೀಯ ಪಿಯು ಫ‌ಲಿತಾಂಶ ಮಧ್ಯಾಹ್ನ 12ಕ್ಕೆ

ದ್ವಿತೀಯ ಪಿಯುಸಿ ಫ‌ಲಿತಾಂಶ ಸೋಮವಾರ ಬೆಳಗ್ಗೆ ಪ್ರಕಟವಾಗಲಿದೆ. ಗಣಿತ, ಇಂಗ್ಲಿಷ್‌ ಸೇರಿ ನಾಲ್ಕು ವಿಷಯಗಳಲ್ಲಿ 23 ಕೃಪಾಂಕ ನೀಡಿರುವುದರಿಂದ ಈ ಬಾರಿ ದಾಖಲೆ ಫ‌ಲಿತಾಂಶ ಬರಬಹುದು ಎಂಬ ನಿರೀಕ್ಷೆ ಇದೆ. ಬೆಳಗ್ಗೆ 11.30ಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಮಲ್ಲೇಶ್ವರದ ಇಲಾಖೆ ಕಚೇರಿಯಲ್ಲಿ...

ಮಧ್ಯಾಹ್ನ 2.30ಕ್ಕೆ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶ ಮಧ್ಯಾಹ್ನ 2.30ಕ್ಕೆ ನಗರದ ಮಲ್ಲೇಶ್ವರದಲ್ಲಿರುವ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಪ್ರಕಟಗೊಳ್ಳಲಿದೆ. ಫ‌ಲಿತಾಂಶ ಪ್ರಕಟಗೊಂಡ ಕೆಲವೇ ಹೊತ್ತಿನಲ್ಲಿ ಇಲಾಖಾ ವೆಬ್‌ ಸೈಟ್‌ಗಳಲ್ಲಿ ವಿದ್ಯಾರ್ಥಿಗಳು ಫ‌ಲಿತಾಂಶ ವೀಕ್ಷಿಸಬಹುದು. ಆದರೆ, ಅಧಿಕೃತವಾಗಿ ವಿದ್ಯಾರ್ಥಿಗಳಿಗೆ ಫ‌ಲಿತಾಂಶ ಬುಧವಾರ...

ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದೇ ಮೇಲುಗೈ

2014-2015ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ 93.37 % ಫ‌ಲಿತಾಂಶದೊಂದಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದರೆ, ಚಿಕ್ಕೋಡಿ 2ನೇ ಹಾಗೂ ಉತ್ತರ ಕನ್ನಡ 3ನೇ ಸ್ಥಾನ...

ಇಂದಿನಿಂದ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಆರಂಭ

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ ಸೋಮವಾರ ಆರಂಭವಾಗಿದೆ. ಪ್ರಸಕ್ತ ಸಾಲಿಗೆ 34 ಶೈಕ್ಷಣಿಕ ಜಿಲ್ಲೆಗಳಲ್ಲಿ 3,038 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ರಾಜ್ಯದ 13,693 ಪ್ರೌಢ ಶಾಲೆಗಳ 4,52,634 ಬಾಲಕರು ಮತ್ತು 4,03,804 ಬಾಲಕಿಯರು ಸೇರಿ ಒಟ್ಟು 8,56,638 ವಿದ್ಯಾರ್ಥಿಗಳು...

ಅತ್ಯಾಚಾರ ಪ್ರಕರಣ: ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ರಾಜ್ಯದಲ್ಲಿ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು ವಿಫಲವಾಗಿರುವ ಸರ್ಕಾರದ ವಿರುದ್ಧ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಮಾರ್ಗಸೂಚಿ ಅಳವಡಿಸುವ ಕುರಿತು ನ.7ರಂದು ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ಅತ್ಯಾಚಾರ ಪ್ರಕರಣಗಳನ್ನು ತಡೆಗಟ್ಟಲು...

ಸ್ವಚ್ಛ ಭಾರತ ಆಂದೋಲನಕ್ಕೆ ಕರೆ: ಶಾಲೆಗಳಿಗೆ ಸುತ್ತೋಲೆ

ಅ.2ರಂದು ರಾಷ್ಟ್ರಪಿತ ಮಹಾತ್ಮ ಗಾಂಧಿ ಜಯಂತಿಯಂದು ದೇಶಾದ್ಯಂತ ಸ್ವಚ್ಛ ಭಾರತ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಹಿನ್ನಲೆಯಲ್ಲಿ, ಕಡ್ಡಾಯವಾಗಿ ಸ್ವಚ್ಛತಾ ಕಾರ್ಯಕ್ರಮ ಆಯೋಜಿಸುವಂತೆ ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಕೇಂದ್ರ ಸರ್ಕಾರದ...

ಸರ್ಕಾರಿ ಉರ್ದು ಶಾಲೆಗೆ ಇಸ್ಕಾನ್ ನಿಂದ ಬಿಸಿಯೂಟ ಪೂರೈಕೆಗೆ ತಡೆ

'ಡಿ.ಜೆ ಹಳ್ಳಿ'ಯಲ್ಲಿರುವ ಸರ್ಕಾರಿ ಉರ್ದು ಶಾಲೆಯಲ್ಲಿ ಬಿಸಿಯೂಟ ಸೇವನೆಯಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದರಿಂದ ಒಂದು ವಾರಗಳ ಕಾಲ ಇಸ್ಕಾನ್ ಸಂಸ್ಥೆಯಿಂದ ಬಿಸಿಯೂಟ ಪೂರೈಕೆಯನ್ನು ತಡೆಹಿಡಿಯಲಾಗಿದೆ. ಶಿಕ್ಷಣ ಇಲಾಖೆ ಆಯುಕ್ತ ಮೊಹಮ್ಮದ್ ಮೊಹಸೀನ್ ಸೆ.22ರಂದು ಡಿ.ಜೆ ಸರ್ಕಾರಿ ಉರ್ದು ಶಾಲೆಗೆ ಭೇಟಿ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited