'ಮಹಾರಾಷ್ಟ್ರ'ದಲ್ಲಿ ಗೋಹತ್ಯೆ ನಿಷೇಧಿಸಿದ ಬೆನ್ನಲ್ಲೇ ಹರಿಯಾಣದಲ್ಲೂ ಅದೇ ಮಾದರಿಯಲ್ಲಿ ಕಾನೂನು ಜಾರಿಯಾಗಲಿದೆ.
ಪ್ರಸಕ್ತ ಸಾಲಿನ ಬಜೆಟ್ ಅಧಿವೇಶನದಲ್ಲಿ ಗೋಹತ್ಯೆ ಹಾಗೂ ಗೋಮಾಂಸ ನಿಷೇಧ ಕಾಯ್ದೆಯನ್ನು ಜಾರಿಗೆ ತರಲು ಹರ್ಯಾಣ ಸರ್ಕಾರ ಸಿದ್ಧತೆ ನಡೆಸಿದೆ.
ಹರಿಯಾಣ ಸರ್ಕಾರ ಮಸೂದೆಯನ್ನು ಜಾರಿಗೆ ತಂದದ್ದೇ ಆದಲ್ಲಿ...
ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ.
ನ.6ರಂದು ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ, ಹುಂಡಿಗೆ 1001ರೂಪಾಯಿ ಹಾಕುವ ಮೂಲಕ ದೇವರ ಮೇಲೆ...