Untitled Document
Sign Up | Login    
Dynamic website and Portals
  

Related News

ಮಧ್ಯ ಪ್ರದೇಶದಲ್ಲಿ ಭಾರೀ ಮಳೆಗೆ ಕುಸಿದ ಮನೆ; 7 ಮಂದಿ ಸಾವು: ಸಿಎಂ ರಿಂದ ತುರ್ತು ಸಭೆ

ಕಳೆದ ಕೆಲದಿನಗಳಿಂದ ಮಧ್ಯಪ್ರದೇಶದಾದ್ಯಂತ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ರಾಜ್ಯದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಪರಿಸ್ಥಿತಿ ಅವಲೋಕನಕ್ಕಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತುರ್ತುಸಭೆ ಕರೆದಿದ್ದಾರೆ. ಸಾಗರ್ ಜಿಲ್ಲೆಯ ಬನ್ನೆಘಾಟ್ ಪ್ರದೇಶದಲ್ಲಿ ಬೆಳಗ್ಗೆ ಭೋರ್ಗರೆಯುವ ನೀರು ಮನೆಗಳಿಗೆ...

ಉಜ್ಜಯಿನಿ ಕುಂಭ ಮೇಳದಲ್ಲಿ ಮಳೆ-ಗಾಳಿ: ಕಾಲ್ತುಳಿತಕ್ಕೆ 7ಜನ ಸಾವು

ಭಾರಿ ಗಾಳಿ, ಮಳೆಯ ಪರಿಣಾಮವಾಗಿ ಉಜ್ಜಯಿನಿ ಸಿಂಹಸ್ಥ ಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿದ್ದು, 7 ಜನರು ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಕ್ತರಿಗಾಗಿ ಉಜ್ಜಯಿನಿಯ ಮೈದಾನದಲ್ಲಿ ಬೃಹತ್‌ ಪೆಂಡಾಲ್‌ ಗ‌ಳನ್ನು ಹಾಕಲಾಗಿದ್ದು ಭಾರೀ ಗಾಳಿ ಮಳೆಯ ಮಧ್ಯೆ ಪೆಂಡಾಲ್ ಒಂದು...

ಮುಂಗಾರು ಅಧಿವೇಶನಕ್ಕೂ ಮೊದಲು ಮಿತ್ರಪಕ್ಷಗಳ ಸಭೆ ಕರೆದ ಪ್ರಧಾನಿ ಮೋದಿ

ಮಂಗಳವಾರದಿಂದ ಪ್ರಾರಂಭವಾಗುವ ಮುಂಗಾರು ಅಧಿವೇಶನದಲ್ಲಿ ವ್ಯಾಪಂ ಮತ್ತು ಲಲಿತ್ ಮೋದಿ ಪ್ರಕರಣ ಕುರಿತು ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಾಧ್ಯತೆ ಇರುವುದರಿಂದ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಎನ್ ಡಿ ಎ ಮಿತ್ರ ಪಕ್ಷಗಳ ಸಭೆ ಕರೆದಿದ್ದಾರೆ....

ಪರೀಕ್ಷಾ ಮಂಡಳಿ ಹಗರಣ: ಶಿವರಾಜ್ ಸಿಂಗ್ ಗೆ ಪ್ರಧಾನಿ ಬುಲಾವ್

ಮಧ್ಯಪ್ರದೇಶದ ಪರೀಕ್ಷಾ ಮಂಡಳಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರಧಾನಿ ಮೋದಿ ಬುಲಾವ್ ನೀಡಿದ್ದಾರೆ. ಹಗರಣಕ್ಕೆ ಸಂಬಂಧಿಸಿದಂತೆ ತಮ್ಮನ್ನು ಭೇಟಿಯಾಗುವಂತೆ ಪ್ರಧಾನಿ ಮೋದಿ, ಶಿವರಾಜ್ ಸಿಂಗ್ ರನ್ನು ಆಹ್ವಾನಿಸಿದ್ದು, ಇಂದು ಭೇಟಿಯಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಲಿದ್ದಾರೆ. ಇದೇ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited