ರಂಜಾನ್ ಹಬ್ಬ ಎಂದೇ ಜನಪ್ರಿಯವಾಗಿರುವ ಈದ್-ಉಲ್-ಫಿತರ್ ಹಬ್ಬದ ಸುಸಂದರ್ಭದಲ್ಲಿ ರಾಜ್ಯದ ಜನತೆಗೆ, ವಿಶೇಷವಾಗಿ ರಾಜ್ಯದ ಎಲ್ಲಾ ಮುಸಲ್ಮಾನ ಬಾಂಧವರಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಷಯ ಕೋರಿದ್ದಾರೆ.
ಪವಿತ್ರ ರಂಜಾನ್ ಮಾಸದ ಗಮನಾರ್ಹ ಆಚರಣೆಗಳಲ್ಲಿ ಉಪವಾಸ ವ್ರತಕ್ಕೆ ಪ್ರಥಮಾಧ್ಯತೆ ಹಾಗೂ ಪರಮಾಧ್ಯತೆ. ಉಪವಾಸ ವ್ರತವು...
ಉತ್ತರ ಪ್ರದೇಶದ ಬಲಿಯಾದಲ್ಲಿ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಉಜ್ವಲ ಯೋಜನೆಗೆ ಪ್ರಧಾನಿ ನರೇಂದ ಮೋದಿ ಚಾಲನೆ ನೀಡಿದರು.
ಯೋಜನೆಗೆ ಚಾಲನೆ ನೀಡಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಕಾರ್ಮಿಕ ದಿನವಾದ ಇಂದು ಕಠಿಣ ಪರಿಶ್ರಮದಿಂದ ದೇಶದ ಅಭಿವೃದ್ಧಿಗೆ ಸಹಕರಿಸುತ್ತಿರುವ...
ಇಂದು ವಿಶ್ವ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜಗತ್ತಿನಲ್ಲಿರುವ ಎಲ್ಲಾ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ಶುಭಾಶಯ ಕೋರಿದ್ದಾರೆ.
ಈ ಕುರಿತಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವಿಶ್ವದಲ್ಲಿರುವ ಎಲ್ಲಾ ಜನತೆ ರೋಗಗಳಿಂದ ದೂರವಿದ್ದು, ಉತ್ತಮ ಆರೋಗ್ಯದಿಂದ ಜೀವನ...
ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸೋಮವಾರ, ಟ್ವೀಟ್ ಮಾಡಿ ಕೆಲವು ದಿನಗಳಿಗೆ ಯುರೋಪ್ ಗೆ ಹೋಗುವುದಾಗಿ ತಿಳಿಸಿ, ಎಲ್ಲರಿಗೂ ಹೊಸ ವರ್ಷದ ಶುಭಾಷಯ ಕೋರಿದ್ದಾರೆ.
ನಾನು ಕೆಲವು ದಿನಗಳಿಗಾಗಿ ಯುರೋಪ್ ಗೆ ಹೋಗುತ್ತಿದ್ದೇನೆ. ಎಲ್ಲಾರಿಗೂ ಹೊಸ ವರ್ಷದ ಶುಭಾಶಯಗಳು. ಹೊಸ ವರ್ಷ ನಿಮಗೆ...
ಪ್ರಧಾನಿ ನರೇಂದ್ರ ಮೋದಿ ಅವರು ಕಾಬೂಲ್ ನಿಂದ ದೆಹಲಿಗೆ ಬರುವ ಮಾರ್ಗ ಮಧ್ಯೆದಲ್ಲಿ ಶುಕ್ರವಾರ ಲಾಹೋರ್ ಗೆ ಭೇಟಿ ನೀಡಿದರು. ಸಂಜೆ ಲಾಹೋರ್ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ ಬರಮಾಡಿಕೊಂಡರು.
ನವಾಜ್ ಷರೀಫ್...
ಬಹಳ ಕುತೂಹಲ ಕೆರಳಿಸಿರುವ ಬಿಹಾರ್ ಚುನಾವಣೆಯ ಮತ ಎಣಿಕೆಯ ದಿನವಾದ ಭಾನುವಾರ, ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾನಿ ಅವರಿಗೆ ಟ್ವಿಟ್ಟರ್ ನಲ್ಲಿ ಹುಟ್ಟುಹಬ್ಬದ ಶುಭಾಷಯ ಕೋರುವ ಮೂಲಕ ದಿನ ಪ್ರಾರಂಭಿಸಿದರು. ನಂತರ ಎಲ್...
ಪ್ರಧಾನಿ ನರೇಂದ್ರ ಮೋದಿ ಅವರು 83 ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ಭಾರತೀಯ ವಾಯುಸೇನೆಗೆ ಶುಭಾಷಯ ಕೋರಿ, ವಾಯುಸೇನೆ ಧೈರ್ಯದಿಂದ ದೇಶ ಸೇವೆ ಮಾಡಿದೆ, ವಿಪತ್ತಿನ ಸಮಯದಲ್ಲಿ ರಕ್ಷಣೆ ಮಾಡುವಲ್ಲಿ ಯಾವಾಗಲೂ ಮುಂಚೂಣಿಯಲ್ಲಿದೆ ಎಂದು ಹೇಳಿದ್ದಾರೆ.
ವಾಯುಪಡೆಯ ದಿನದಂದು ನಮ್ಮ ವಾಯುಪಡೆಯ ಸಿಬ್ಬಂದಿಗೆ ಸೆಲ್ಯೂಟ್...
ಯುಗಾದಿ ಹಬ್ಬದ ಅಂಗವಾಗಿ ನಾಡಿನ ಜನತೆಗೆ ರಾಜ್ಯಪಾಲ ವಜುಭಾಯಿ ವಲಾ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭಾಷಯ ತಿಳಿಸಿದ್ದಾರೆ.
ಮನ್ಮಥ ನಾಮ ಸಂವತ್ಸರದ ಚಂದ್ರಮಾನ ಯುಗಾದಿಯ ಶುಭ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಹೆಚ್ಚಿನ ಸುಖ, ಉತ್ತಮ ಆರೋಗ್ಯ, ಸಂಪತ್ತು ಹಾಗೂ ಅಭಿವೃದ್ಧಿಶೀಲ ಹೊಸ ವರ್ಷವನ್ನು...
ವಿಶ್ವ ಮಹಿಳಾ ದಿನವಾದ ಮಾರ್ಚ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮಹಿಳೆಯರಿಗೆ ಶುಭಾಷಯಗಳನ್ನು ತಿಳಿಸಿದ್ದಾರೆ. ದೇಶದ ಮಹಿಳೆಯರ ಧೈರ್ಯ ಮತ್ತು ಸಾಹಸಕ್ಕೆ ನನ್ನ ಸಲಾಂ ಎಂದು ಟ್ವೀಟ್ ಮಾಡಿದ್ದಾರೆ.
ಇದೇ ಸಂದರ್ಭದಲ್ಲಿ ವಿವಿಧೆಡೆಗಳಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪ್ರಧಾನಿ...
ದೇಶಾದ್ಯಾಂತ 68ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆಮಾಡಿದೆ. ರಾಜ್ಯ ರಾಜ್ಯಧಾನಿಯಲ್ಲಿಯೂ ಸ್ವಾತಂತ್ರ್ಯ ದಿನದ ಸಂಭ್ರಮ ಮೊಳಗಿದೆ. ರಾಜ್ಯದ ಜನೆತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ 68ನೇ ಸ್ವಾತಂತ್ರೋತ್ಸವ ದಿನಾಚರಣೆಯ ಶುಭಾಷಯಗಳನ್ನು ಕೋರಿದ್ದಾರೆ.
ಮಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ವಾಹನದಲ್ಲಿ...