Untitled Document
Sign Up | Login    
Dynamic website and Portals
  

Related News

48 ಗಂಟೆಕಳೆದರೂ ಇನ್ನೂ ಪತ್ತೆಯಾಗದ ಎಎನ್-32 ವಿಮಾನ

ನಾಪತ್ತೆಯಾದ ಭಾರತೀಯ ವಾಯುಪಡೆ ಎಎನ್-32 ವಿಮಾನ 48 ಗಂಟೆಗಳಾದರೂ ಇನ್ನೂ ಪತ್ತೆಯಾಗಿಲ್ಲ. ವಾಯುಪಡೆ, ನೇವಿ, ಕೋಸ್ಟ್​ಗಾರ್ಡ್​ಗಳಿಂದ ಬಂಗಾಳ ಕೊಲ್ಲಿಯಲ್ಲಿ ನಿರಂತರ ಹುಡುಕಾಟ ನಡೆಯುತ್ತಿದೆ. ಕಳೆದ 2 ದಿನಗಳಿಂದ ಜಲಾಂತರ್ಗಾಮಿ ನೌಕೆಯೂ ಹುಡುಕಾಟ ನಡೆಸುತ್ತಿದೆ. ಈ ನಡುವೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್...

ಗಣ್ಯರಿಗೆ ನಿಯೋಜಿಸಿದ್ದ 600 ಕಮಾಂಡೋಗಳನ್ನು ಹಿಂಪಡೆದ ಎನ್‌ ಎಸ್‌ ಜಿ

ಉಗ್ರರ ವಿರೋಧಿ ಕಾರ್ಯಾಚರಣೆಯೇ ಮುಖ್ಯ ಉದ್ದೇಶವಾಗಿರುವ ಎನ್ ಎಸ್ ಜಿ ಕಮಾಂಡೋಗಳನ್ನು ಬೇರೆ ಬೇರೆ ಕಾರಣಗಳಿಂದಾಗಿ ಗಣ್ಯರ ಭದ್ರತೆಗೆ ನಿಯೋಜನೆಗೊಳಿಸಲಾಗಿತ್ತು. ಈಗ ಗಣ್ಯರ ರಕ್ಷಣೆಗೆ ನಿಯೋಜನೆಗೊಂಡ ಸುಮಾರು 600 ಕಮಾಂಡೋಗಳನ್ನು ಎನ್‌ ಎಸ್‌ ಜಿ ಹಿಂದಕ್ಕೆ ಕರೆಸಿಕೊಂಡು, ಇತ್ತೀಚೆಗೆ ನಡೆದ...

ಬೆಂಗಳೂರಿನಲ್ಲಿ ಬಾಲಕಿಯ ಮೇಲೆ ಗ್ಯಾಂಗ್ ರೇಪ್

ಬೆಂಗಳೂರಿನ ಜೆ.ಪಿ.ನಗರದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಮೂವರು ಯುವಕರು ಗ್ಯಾಂಗ್ ರೇಪ್ ನಡೆಸಿರುವ ಹೀನ ಕೃತ್ಯ ಬೆಳಕಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೋರ್ವ ಆರೋಪಿ ತಲೆ ಮರೆಸಿಕೊಂಡಿದ್ದು ಆತನಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ....

ರಷ್ಯಾದಲ್ಲಿ ದೋಣಿ ದುರಂತ: 70 ಕ್ಕೂ ಹೆಚ್ಚು ಮಂದಿ ಸಾವು

ರಷ್ಯಾದ ಪೂರ್ವ ಸಮುದ್ರದಲ್ಲಿ ಕಳೆದ ರಾತ್ರಿ ಸಂಭವಿಸಿದ ದೋಣಿ ದುರಂತದಲ್ಲಿ ಕನಿಷ್ಠ 70 ಮಂದಿ ಮೃತಪಟ್ಟಿದ್ದಾರೆ. ಈ ಬೋಟ್‌ನಲ್ಲಿ 132 ಜನರಿದ್ದರು. ಈಗಾಗಲೇ 59 ಮೃತದೇಹ ಪತ್ತೆಯಾಗಿದ್ದು, ಉಳಿದ ಮೃತದೇಹಗಳಿಗಾಗಿ ಶೋಧಕಾರ್ಯ ನಡೆದಿದೆ. ಉಳಿದ 62 ಪ್ರಯಾಣಿಕರು ಪಾರಾಗಿದ್ದಾರೆ ಎಂದು ರಷ್ಯಾ...

ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವೆ: ಮೇಯರ್ ಎಚ್ಚರಿಕೆ

ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಗರಂ ಆಗಿರುವ ಮೇಯರ್ ಶಾಂತಕುಮಾರಿ, ಕಚಡಾ ಅಧಿಕಾರಿಗಳನ್ನು ಮನೆಗೆ ಕಳುಹಿಸುವುದಾಗಿ ಗುಡುಗಿದ್ದಾರೆ. ಭನ್ನೇರುಘಟ್ಟ ರಸ್ತೆಯಲ್ಲಿನ ರಾಜಕಾಲುವೆಗೆ ಗೀತಾಲಕ್ಷ್ಮಿ ಎಂಬ ಬಾಲಕಿ ಬಿದ್ದು ಎರಡು ದಿನಗಳಾದರೂ ಬಾಲಕಿ ಈ ವರೆಗೂ ಪತ್ತೆಯಾಗಿಲ್ಲ. ಪತ್ತೆಗಾಗಿ ನಡೆಸುತ್ತಿರುವ ಶೋಧಕಾರ್ಯ ಮಂದಗತಿಯಲ್ಲಿ ಸಾಗುತ್ತಿದೆ. ಅ.7ರಂದು ಸಂಜೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited