Untitled Document
Sign Up | Login    
Dynamic website and Portals
  

Related News

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಶೋಭಾ ಕರಂದ್ಲಾಜೆ ಪೊಲೀಸರ ವಶಕ್ಕೆ

ಭ್ರಷ್ಟ ಸಚಿವರನ್ನು ಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ ಬಿಜೆಪಿ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಪೊಲಿಸರು ಬಂಧಿಸಿದ್ದಾರೆ. ಸಂಪುಟದಲ್ಲಿರುವ ನಾಲ್ವರು ಸಚಿವರ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿಬಂದಿದ್ದು, ಈ ನಾಲ್ವರು ಸಚಿವರನ್ನು ಸಂಪುಟದಿಂದ...

ಕಿಸ್ ಆಫ್ ಲವ್ ನಿಂದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಲಿದೆ: ಶೋಭಾ ಕರಂದ್ಲಾಜೆ

'ಕಿಸ್ ಆಫ್ ಲವ್' ಆಂಧೋಲನದಿಂದ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಹೆಚ್ಚಾಗಲಿದೆ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ನ.19ರಂದು ಬೆಂಗಳೂರಿನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಘಟಕದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬೆಡ್ ರೂಂ ನಲ್ಲಿ ನಡೆಯುವ...

ಶೋಭಾ ಕರಂದ್ಲಾಜೆ ಅವರ ತೇಜೋವಧೆ ಮಾಡದಂತೆ ಕಾಂಗ್ರೆಸ್ ಗೆ ಎಚ್ಚರಿಕೆ

'ತೀರ್ಥಹಳ್ಳಿ'ಯ ನಂದಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಅವರ ಬಗ್ಗೆ ಟೀಕೆ ಮಾಡಿರುವುದಕ್ಕೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಿಜೆಪಿ, ಶೋಭಾ ಕರಂದ್ಲಾಜೆ ಅವರ...

ನಂದಿತಾ ಸಾವು ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ: ಕಿಮ್ಮನೆ ರತ್ನಾಕರ ಆಣೆ,ಪ್ರಮಾಣ

ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ-ಕೊಲೆ ಪ್ರಕರಣದಲ್ಲಿ ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದ್ದಾರೆ. ನ.6ರಂದು ತೀರ್ಥಹಳ್ಳಿಯ ಮಾರಿಕಾಂಬ ದೇವಾಲಯಕ್ಕೆ ಭೇಟಿ ನೀಡಿ, ಹುಂಡಿಗೆ 1001ರೂಪಾಯಿ ಹಾಕುವ ಮೂಲಕ ದೇವರ ಮೇಲೆ...

ತೀರ್ಥಹಳ್ಳಿ ಅತ್ಯಾಚಾರ ಪ್ರಕರಣ ತನಿಖೆಯನ್ನು ಸಿ.ಬಿ.ಐ.ಗೆ ವಹಿಸಲಿ: ಶೋಭಾ ಕರಂದ್ಲಾಜೆ

ಮಹಿಳೆಯರು, ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದ್ದರೂ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಸದಸ್ಯರು ಸಿ.ಎಂ ಸಿದ್ದರಾಮಯ್ಯ ನಿವಾಸ 'ಕಾವೇರಿ'ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ನ.5ರಂದು ಮಲ್ಲೇಶ್ವಂ ಬಿಜೆಪಿ ಕಚೇರಿಯಿಂದ ಸಿ.ಎಂ ನಿವಾಸದ ವರೆಗೆ ತೆರಳಿದ ಕಾರ್ಯಕರ್ತರು...

ಅತ್ಯಾಚಾರಿಗಳನ್ನು ರಕ್ಷಿಸುತ್ತಿರುವ ಸರ್ಕಾರ 420 ಕೆಲಸ ಮಾಡುತ್ತಿದೆ: ಶೋಭಾ ಕರಂದ್ಲಾಜೆ

'ತೀರ್ಥಹಳ್ಳಿ'ಯ ವಿದ್ಯಾರ್ಥಿನಿ ನಂದಿತಾ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುವ ಮೂಲಕ ಸರ್ಕಾರ ಹಾಗೂ ಪೊಲೀಸ್ ಇಲಾಖೆ 420 ಕೆಲಸ ಮಾಡುತ್ತಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಕಾರಿದ್ದಾರೆ. ನ.4ರಂದು ಮಾಧ್ಯಮಗಳೊಂದಿಗೆ ಮಾತನಾಡಿದ ಶೋಭಾ ಕರಂದ್ಲಾಜೆ, ಶಾಲೆಗೆ ಹೋಗುವ...

ಸಿಎಂ ಸಿದ್ದರಾಮಯ್ಯಗೆ ಶೋಭಾ ಕರಂದ್ಲಾಜೆ ಸವಾಲು

ಸರ್ಕಾರದ ವತಿಯಿಂದ ಹಿಂದೂ ಪರ ಸಂಘಟನೆಗಳನ್ನು ನಿಷೇಧ ಮಾಡುವುದು ಸರಿಯಲ್ಲ, ತಾಕಿತ್ತಿದ್ದರೆ ಮುಸ್ಲೀಂ ಸಂಘಟನೆಗಳನ್ನು ನಿಷೇಧಿಸಲಿ ಎಂದು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸವಾಲು ಹಾಕಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಹಿಂದೂ ಪರ ಸಂಘಟನೆಗಳನ್ನು ಕಾನೂನಿನ ಮೂಲಕ ಮಟ್ಟಹಾಕಲು ಮುಖ್ಯಮಂತ್ರಿ...

ಸಂಪುಟ ವಿಸ್ತರಣೆಗೆ ಆಸಕ್ತಿಯಿದೆ: ಸಿದ್ದರಾಮಯ್ಯ

ಸಚಿವ ಸಂಪುಟ ವಿಸ್ತರಣೆಗೆ ತಮಗೆ ಆಸಕ್ತಿಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತಣೆ ಕುರಿತು ತಮಗೆ ಆಸಕ್ತಿಯಿದೆ. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಂಪುಟ ಪುನರಚನೆ ಬಗ್ಗೆ ಅಭಿಪ್ರಾಯಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರೊಂದಿಗೆ ಚರ್ಚೆ ನಡೆಸುತ್ತೇನೆ...
Rishijobs - Ultimate Job Exchange
Netzume - Resume Website

Other News

Home | Opinion | Sports | Business | Education | Health | Life & Style| Entertainment | Science &Technology | Art & Culture | Terms of Use |
© bangalorewaves. All rights reserved. Developed And Managed by Rishi Systems P. Limited