ಶ್ರೀ ಶಂಕರಾಚಾರ್ಯರಿಂದ ಸ್ಥಾಪಿತವಾದ, ಏಕಮೇವ ಅವಿಚ್ಛಿನ್ನ ಪರಂಪರೆಯನ್ನು ಹೊಂದಿರುವ ಶ್ರೀ ರಾಮಚಂದ್ರಾಪುರ ಮಠವು ಸಾವಿರಾರು ವರ್ಷಗಳಿಂದ ಸಮಾಜಕ್ಕೆ ಮಾರ್ಗದರ್ಶನ ಮಾಡುತ್ತಾ ಬರುತ್ತಿದ್ದು, ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಧರ್ಮಸಂರಕ್ಷಣೆಯ ಜೊತೆಗೆ ಗೋಸಂರಕ್ಷಣೆ, ವಿದ್ಯಾಸಹಾಯ, ವಿದ್ಯಾದಾನ, ಆರ್ತಸಹಾಯ ಮುಂತಾದ ಸಮಾಜಮುಖೀ ಕಾರ್ಯದಲ್ಲಿ...