ತೀರ್ವ ಕುತೂಹಲ ಕೆರಳಿಸಿರುವ ಬಿಸಿಸಿಐ ಚುನಾವಣೆ ಸೋಮವಾರ ನಡೆಯಲಿದ್ದು ಅಧ್ಯಕ್ಷರಾಗಿ ಜಗಮೋಹನ್ ದಾಲ್ಮಿಯಾ ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಹುದ್ದೆ ಮೇಲೆ ಕಣ್ಣಿಟ್ಟು ಕೋರ್ಟ್ನಿಂದಲೂ ಛೀಮಾರಿ ಹಾಕಿಸಿಕೊಂಡಿದ್ದ ಪದಚ್ಯುತ ಅಧ್ಯಕ್ಷ ಶ್ರೀನಿವಾಸನ್ ಕಣದಿಂದ ಹಿಂದೆ ಸರಿದು ದಾಲ್ಮಿಯಾರನ್ನು ಬೆಂಬಲಿಸಿದರು. ಹೀಗಾಗಿ...
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬಿಸಿಸಿಐ ಚುನಾವಣೆಯಲ್ಲಿ ಜಗಮೋಹನ್ ದಾಲ್ಮಿಯ ಬಿಸಿಸಿಐನ ಪೂರ್ಣಕಾಲಿಕ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸುಪ್ರೀಂ ಕೋರ್ಟ್ ಸೂಚನೆ ಹಿನ್ನೆಲೆಯಲ್ಲಿ ಪದಚ್ಯುತ ಅಧ್ಯಕ್ಷ ಎನ್.ಶ್ರೀನಿವಾಸನ್ ಸ್ಪರ್ಧಿಸದೇ ಇದ್ದುದರಿಂದ ಅವರಪರ ದಾಲ್ಮಿಯ ನಾಮಪತ್ರ ಸಲ್ಲಿಸಿದ್ದರು.
ದಾಲ್ಮೀಯ ಅವರಿಗೆ ಎದುರಾಳಿಯಾಗಿ...
'ಬಿಸಿಸಿಐ' ಅಧ್ಯಕ್ಷ ಸ್ಥಾನಕ್ಕೆ ಲಾಭಿ ಪ್ರಾರಂಭವಾಗಿದೆ. ಅಧ್ಯಕ್ಷಗಾದಿಯನ್ನು ಮತ್ತೊಮ್ಮೆ ಅಲಂಕರಿಸಲು ಯತ್ನಿಸುತ್ತಿರುವ ಎನ್.ಸಿ.ಪಿ ನಾಯಕ ಶರದ್ ಪವಾರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.
ಬಿಸಿಸಿಐ ಚುನಾವಣೆ ಬಗ್ಗೆ ಉಭಯ ನಾಯಕರೂ ಚರ್ಚೆ ನಡೆಸಿದ್ದು, ಅಧ್ಯಕ್ಷ ಸ್ಥಾನಕ್ಕೆ ತಮ್ಮನ್ನು ಬೆಂಬಲಿಸುವ...
ಒಂದು ವೇಳೆ ತಾವು ಬಿಸಿಸಿಐ ಅಧ್ಯಕ್ಷನಾಗಿ ಆಯ್ಕೆಗೊಂಡಲ್ಲಿ ಎಲ್ಲಾ ಐಪಿಎಲ್(ಇಂಡಿಯನ್ ಪ್ರೀಮಿಯರ್ ಲೀಗ್) ಪಂದ್ಯಾವಳಿಗೆ ಸಂಬಂಧಿಸಿದ ವಿಚಾರಗಳಿಂದ ದೂರ ಇರುವುದಾಗಿ ಎನ್.ಶ್ರೀನಿವಾಸನ್ ಸುಪ್ರೀಂಕೋರ್ಟ್ ಗೆ ಸಲ್ಲಿಸಿದ ಹೇಳಿಕೆ ನೀಡಿದ್ದಾರೆ.
ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಸುಪ್ರೀಂ ಕೋರ್ಟ್ ನ ಅನುಮತಿ ಕೇಳಿದ ಶ್ರೀನಿವಾಸನ್...
'ಐಪಿಎಲ್'6ನೇ ಆವೃತ್ತಿಯ ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಗುರುನಾಥ್ ಮೇಯಪ್ಪನ್ ಪ್ರಮುಖ ಆರೋಪಿಯಾಗಿರುವ ಹಿನ್ನೆಲೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ರದ್ದುಗೊಳಿಸುವಂತೆ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ಮುದ್ಗಲ್ ಸಮಿತಿಯ ವರದಿಯನ್ನು ಪಾಲಿಸುವಂತೆ ಬಿಸಿಸಿಐಗೆ ಸೂಚಿಸಿರುವ...
'ಫಿಕ್ಸಿಂಗ್ ಹಗರಣ'ದ ಕಳಂಕ ಹೊತ್ತಿರುವ ಬಿಸಿಸಿಐಗೆ ಸುಪ್ರೀಂ ಕೋರ್ಟ್ ಚಾಟಿ ಏಟು ನೀಡಿದ್ದು ನೀವು ಕ್ರಿಕೆಟನ್ನು ಕೊಲ್ಲುತ್ತಿದ್ದೀರಿ ಎಂದು ಛೀಮಾರಿ ಹಾಕಿದೆ.
ಐಪಿಎಲ್ ಸೀಸನ್-6ರಲ್ಲಿ ನಡೆದ ಬೆಟ್ಟಿಂಗ್ ಹಾಗೂ ಫಿಕ್ಸಿಂಗ್ ಹಗರಣದ ತನಿಖೆ ನಡೆಸಿದ್ದ ಮುದ್ಗಲ್ ಸಮಿತಿ ವರದಿಯಲ್ಲಿ ತಮ್ಮ ಹೆಸರು...
ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ನಲ್ಲಿ ನಡೆದಿರುವ ಸ್ಪಾಟ್ ಫಿಕ್ಸಿಂಗ್ ಹಗರಣ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್, ತನಿಖಾ ಸಮಿತಿಯಲ್ಲಿ ಉಲ್ಲೇಖಿಸಲಾಗಿರುವ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿರುವವರ ಹೆಸರನ್ನು ಬಹಿರಂಗಗೊಳಿಸಿದೆ.
ನಿವೃತ್ತ ನ್ಯಾ. ಮುಕುಲ್ ಮುದ್ಗಲ್ ಸಮಿತಿ ನೀಡಿರುವ ವರದಿಯಲ್ಲಿ ಗುರುನಾಥ್ ಮೇಯಪ್ಪನ್,...